Mangalore

ಸಂಡೆ ಸ್ಪೇಶಲ್ ಲಾಕ್ ಡೌನ್ ಈ ಸಂಡೆಯೂ ಸ್ತಬ್ದವಾದ ದ.ಕ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.12: ಕೊರೊನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಂಡೇ ಕರ್ಫ್ಯೂಗೆ ಈ ರವಿವಾರವೂ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ಹೆದ್ದಾರಿ, ರಸ್ತೆಗಳಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಮಾತ್ರ ಸಂಚರಿಸುತ್ತಿವೆ. ನಗರದ ಪ್ರಮುಖ ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ನಗರದ ಒಳಭಾಗದಲ್ಲಿ ಮಾಂಸ, ತರಕಾರಿ, ಕೆಲ ದಿನಸಿ ಅಂಗಡಿಗಳು ತೆರೆದಿವೆ. ಬೆರಳೆಣಿಕೆಯ ಮಂದಿ ರಸ್ತೆ ಗಳಲ್ಲಿ ನಡೆದಾಟ ಹಾಗೂ ಖರೀದಿ ನಡೆಸುತ್ತಿದ್ದಾರೆ. ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬ್ಯಾರಿಕೇಡ್ ಗಳನ್ನು ಆಳವಡಿಸಿ ಪಹರೆ ನೀಡುತ್ತಿದ್ದಾರೆ.

ಸಂಡೆ ಸ್ಪೇಶಲ್ ಲಾಕ್ ಡೌನ್ ಈ ಸಂಡೆಯೂ ಸ್ತಬ್ದವಾದ ದ.ಕ Read More »

ಕರಾವಳಿ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ನೇತ್ರಾವತಿ ಸೇತುವೆಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಮದುಮಗ ಸಾವನ್ನಪ್ಪಿದ್ದು ಕಾರು ಚಲಾಯಿಸುತ್ತಿದ್ದ ಸೋಮೇಶ್ವರ ಪುರಸಭೆ ವ್ಯವಸ್ಥಾಪಕ ಕೃಷ್ಣ ಪರಾರಿಗೆ ಯತ್ನಿಸಿದ್ದಾರೆ. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಸುಬೇದ್ ಹಾಗೂ ಮಹಮ್ಮದ್ ಶಾಕೀರ್ ಆಕ್ಟಿವಾ ಸ್ಕೂಟರಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ,ಜು.11:  ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ  ಪ್ರಸಿದ್ಧ ದೇವಾಲಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ  ಕ್ಷೇತ್ರಕ್ಕೆ   ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹಾಗೂ ಅವರ ಪತ್ನಿ ಸಮೇತರಾಗಿ  ಭೇಟಿ ನೀಡಿ, ದೇವರ ದರ್ಶನ ಪಡೆದರು. ಕೊರೋನಾ ಆರ್ಭಟದ ನಡುವೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ.  ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ಪುತ್ತೂರು : ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸೇರಿ 5 ಮಂದಿಗೆ ಕೋವಿಡ್ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.11: ಪುತ್ತೂರು ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್, ಅದೇ ಠಾಣೆಯಲ್ಲಿರುವ ಮಹಿಳಾ ಕಾನ್‌ಸ್ಟೇಬಲ್ ಒಬ್ಬರ ತಾಯಿ ಸೇರಿದಂತೆ 5 ಮಂದಿಗೆ ಪುತ್ತೂರು ತಾಲೂಕಿನಲ್ಲಿ ಕೋವಿಡ್ ದೃಢಗೊಂಡ ಬಗ್ಗೆ ವರದಿಯಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯ 30 ವರ್ಷ ಪ್ರಾಯದ ಕಾನ್‌ಸ್ಟೇಬಲ್ ಮತ್ತು ಮಹಿಳಾ ಕಾನ್‌ಸ್ಟೇಬಲ್ ಒಬ್ಬರ 40 ವರ್ಷ ಪ್ರಾಯದ ತಾಯಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಾನ್‌ಸ್ಟೇಬಲ್ ಅವರ ಸಂಪ್ಯ ವಸತಿ ಗೃಹದ ಕೊಠಡಿಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಮಹಿಳಾ ಕಾನ್‌ಸ್ಟೇಬಲ್ ಅವರ

ಪುತ್ತೂರು : ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸೇರಿ 5 ಮಂದಿಗೆ ಕೋವಿಡ್ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಮೂಡಿಗೆರೆ: ಚಾಲಕನಿಲ್ಲದೇ ತಾನಾಗೆ ಚಲಿಸಿದ ಕಾರು ➤ ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು.11.ಮಾರ್ಗ ಬದಿಯಲ್ಲಿ ನಿಲ್ಲಿಸಿದ್ದ ಕಾರು ಚಾಲಕನಿಲ್ಲದೇ ತಾನಾಗೆ ಚಲಿಸಿದ ಘಟನೆ ಜಿಲ್ಲೆಯ ಮೂಡಿಗೆರೆ ನಗರದಲ್ಲಿ ನಡೆದಿದೆ. ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಯುವತಿ ಕೂತಿದ್ದಳು. ಆದರೆ ಯುವತಿ ಕೂಡ ಕಾರಿನಿಂದ ಕೆಳಗಿಳಿದಿದ್ದಾಳೆ. ಯುವತಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ನಿಂತಿದ್ದ ಕಾರು ಚಾಲಕನಿಲ್ಲದೇ ತಾನಾಗೇ ಚಲಿಸಲು ಆರಂಭಿಸಿದೆ. ಎಲ್ಲರೂ ಕಾರು ತಾನಾಗೇ ಹೋಗುತ್ತಿದೆ ಎಂದು ಗಾಬರಿಗೊಳಗಾಗಿ ಅಕ್ಕಪಕ್ಕ

ಮೂಡಿಗೆರೆ: ಚಾಲಕನಿಲ್ಲದೇ ತಾನಾಗೆ ಚಲಿಸಿದ ಕಾರು ➤ ತಪ್ಪಿದ ಭಾರೀ ಅನಾಹುತ Read More »

ಕರ್ನಾಟಕ

ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ. ಶುಕ್ರವಾರ  CISF  ನ,  ASI ಮಂಗಳೂರಿನ ಸುರತ್ಕಲ್ ನ MRPL ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಬಲಿಯಾಗಿದ್ದಾರೆ. ಮಧುಮೇಹದಿಂದ ಸಮಸ್ಯೆಯಿಂದ ಬಳಲುತ್ತಿದ್ದರು.   ಇವರಿಗೆ ಕೊರೋನಾ ದೃಢಪಟ್ಟಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಆದರೆ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೋವಿಡ್ ವಾರಿಯರ್ ಆಗಿರುವ ಇವರು ಕಾರ್ಯನಿರ್ವಹಿಸುತ್ತಿದ್ದರು, ಇವರ ಸಾವಿಗೆ ಸಿಐಎಸೆಫ್ ಸಿಬ್ಬಂದಿ ತೀವ್ರ ಸಂತಾಪ ಸೂಚಿಸಿದ್ದಾರೆ .  

ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು Read More »

ಕರಾವಳಿ, ಕರ್ನಾಟಕ

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.11. ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿ ಬಸ್‍ಗಳು, ಬಾರ್, ಸೆಲೂನ್, ಮದ್ಯದಂಗಡಿ ಸಂಪೂರ್ಣ ಬಂದ್ ಆಗಲಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ಓಪನ್,

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!! Read More »

ಕರಾವಳಿ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಲಕ್ಷ್ಮೀನಗರ ನಿವಾಸಿ ಯೋಗೀಶ್ ಮನೆಗೆ ಶಾಸಕ ಕೆ. ರಘುಪತಿ ಭಟ್ ಶುಕ್ರವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜುಲೈ 6 ರ ಭಾನುವಾರ ರಾತ್ರಿ 11.30 ರ ಸುಮಾರಿಗೆ ಕಾರಿನಲ್ಲಿ ಆಗಮಿಸಿದ ಗ್ಯಾಂಗ್‌ನಿಂದ ಯೋಗೀಶ್ ಮೇಲೆ ಮಾರಣಾಂತಿಕ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.ಕೊಲೆ ಬಗ್ಗೆ ಮಾಹಿತಿ ದೊರೆತ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ -19 ಸೋಂಕಿನಿಂದ ಎಂಟು ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ ಇಷ್ಟು ಸಂಖ್ಯೆಯಲ್ಲಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಇದೇ ಮೊದಲು. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಲಿವರ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 68 ವರ್ಷದ ವ್ಯಕ್ತಿ ಜು. 8ರಂದು, ಅಧಿಕ ತೂಕ, ಒಬೆಸಿಟಿಯಿಂದ ಬಳಲುತ್ತಿದ್ದ ಹೊಸಬೆಟ್ಟುವಿನ 35 ವರ್ಷದ ವ್ಯಕ್ತಿ, ಮೂತ್ರಕೋಶದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ 67 ವರ್ಷದ

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು Read More »

ಕರಾವಳಿ, ಕರ್ನಾಟಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top