Mangalore

ಕೊರೊನಾ ಮಧ್ಯೆ ಕ್ರಿಕೆಟ್ ಆಟಕ್ಕೆ ಅಂಕಣಕ್ಕಿಳಿದ ಕ್ರಿಕೆಟಿಗರು

(ನ್ಯೂಸ್ ಕಡಬ) newskadaba.com.ಸೌತಾಂಪ್ಟನ್‌,ಜು.8: ಕೊರೊನಾ ಇಡೀ ಜಗತ್ತನ್ನೆ ಭಯ ಬಿಳಿಸಿದರೆ ಇತ್ತ ಕ್ರಿಕೆಟ್ ಕೊರೊನಾಗೆ ಸೆಡ್ಡು ಹೊಡೆಯಲು ಹೊರಟಿದೆ. ಬರೋಬ್ಬರಿ 4 ತಿಂಗಳಿಂದ ಎಲ್ಲ ಕ್ರೀಡಾ ಚಟುವಟಿಕೆಗಳನ್ನು ನುಂಗಿ, ಜಗತ್ತಿನ ತುಂಬ ಹರಡಿರುವ ಕೊರೊನಾ ಪೀಡೆಗೆ ಇನ್ನು ಅಂಜುತ್ತ ಕುಳಿತರೆ ಸಾಧ್ಯವಾಗದು ಎಂಬ ದಿಟ್ಟ ನಿರ್ಧಾರಕ್ಕೆ ಬಂದ ಇಂಗ್ಲೆಂಡ್‌ ಮತ್ತು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡಗಳು ಬುಧವಾರದಿಂದ ಇಲ್ಲಿ ಟೆಸ್ಟ್‌ ಕದನಕ್ಕೆ ಇಳಿಯಲಿವೆ. ಇದು ಹಿಂದಿನ ಮಾಮೂಲು ಕ್ರಿಕೆಟ್‌ ಟೆಸ್ಟ್‌ ಪಂದ್ಯಗಳಂಥಲ್ಲ. ಸಂಪೂರ್ಣ ಬದಲಾವಣೆಯೊಂದಿಗೆ ಕೊರೊನಾ ಭೀತಿ […]

ಕೊರೊನಾ ಮಧ್ಯೆ ಕ್ರಿಕೆಟ್ ಆಟಕ್ಕೆ ಅಂಕಣಕ್ಕಿಳಿದ ಕ್ರಿಕೆಟಿಗರು Read More »

ಕ್ರೀಡಾ ನ್ಯೂಸ್

ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ,ಜು.08: ಇದೀಗಾ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿದೆ. ದ.ಕ ಜಿಲ್ಲೆಯಲ್ಲಿ ದಿನೆ ದಿನೆ ಸಂಖ್ಯೆಯು ಜಾಸ್ತಿಯಾಗುತ್ತಿದೆ.ಬೆಳ್ತಂಗಡಿ ತಾಲೂಕಿನಲ್ಲೂ ಅತಿಯಾಗಿ ಹಬ್ಬುತ್ತಿದ್ದು ಜನ, ಭಯದಿಂದ ಜೀವಿಸುವಂತಾಗಿದೆ. ಹೀಗಿದ್ದರೂ ಹೊರ ಪ್ರದೇಶದಿಂದ ಪ್ರವಾಸಿಗರು ಯವುದೇ ನೀತಿ ನಿಯಮವಿಲ್ಲದೆ ಬೇಕಾಬಿಟ್ಟಿ ತಿರುಗಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ ಪ್ರಸಿದ್ಧ ಶಿಶಿಲ ದೇವಾಲಯಕ್ಕೆ ದಿನ ನಿತ್ಯ ಬೆಂಗಳೂರು ಹಾಗೂ ದೂರ ದೂರಿನ ಜನ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. , ಮಾಸ್ಕ್ ಸಾಮಾಜಿಕ ಅಂತರ ಯಾವುದೇ ಸೂಚನೆಗೆ ಗಮನ ಕೊಡದೆ, ಗ್ರಾಮಸ್ಥರ ಸೂಚನೆಯನ್ನೂ

ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಲತಾ ಅವರ ನಿಕಟವರ್ತಿಯಾಗಿರುವ ರಾಕ್ ಲೈನ್ ವೆಂಕಟೇಶ್ ಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನು ಇದರಿಂದ ಯಾರ್ಯಾರಿಗೆ ಸೋಂಕು ತಗುಲಿದೆಯೋ ಎಂಬ ಗೊಂದಲ ಎಲ್ಲರನ್ನು ಕಾಡತೊಡಗಿದೆ.ಸದ್ಯ ರಾಕ್ ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಲತಾ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಖ್ಯಾತ ಕಿರುತೆರೆ ನಟ, ಅಂತಃಪುರ ಧಾರಾವಾಹಿ ಖ್ಯಾತಿಯ ನಟ ಸುಶೀಲ್​ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಂಡ್ಯದ ಮನೆಯಲ್ಲಿ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಟ ದುನಿಯಾ ವಿಜಯ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ವಿಜಯ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಸಲಗದಲ್ಲಿ ಸುಶೀಲ್ ಗೌಡ ಪೊಲೀಸ್ ಅಧಿಕಾರಿಯ ಪಾತ್ರ ನಿಭಾಯಿಸಿದ್ದಾರೆ.   ಇನ್ನು ಮಂಡ್ಯ ಮೂಲದ ಸುಶೀಲ್​, ‘ಅಂತಃಪುರ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ಸರ್ಕಾರ ಆನ್‍ಲೈನ್ ಕ್ಲಾಸ್ ಮಾಡಲು ತಯಾರಿ ನಡೆಸುತ್ತಿದ್ದರೆ ಇತ್ತ ಆನ್‍ಲೈನ್ ಕ್ಲಾಸ್‍ಗೆ ಬೇಕಾದ ಅಗತ್ಯ ವಸ್ತುಗಳ ಖರೀದಿಗಾಗಿ ಪೋಷಕರು ಸಾಲಕ್ಕಾಗಿ ಬ್ಯಾಂಕಿನ ಮೊರೆ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸಹಕಾರಿ ಬ್ಯಾಂಕುಗಳಿಗೆ ಪೋಷಕರು ಸಾಲಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಆನ್‍ಲೈನ್ ಕ್ಲಾಸಿಗಾಗಿ ಮೊಬೈಲ್, ಲ್ಯಾಪ್ ಟಾಪ್ ಹಾಗೂ ಟಿವಿ ಖರೀದಿಗಾಗಿ ಅನ್ನೋ ಮಾಹಿತಿ ಹೊರ ಬಿದ್ದಿದೆ. ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಲ್ಲಿ ಆನ್‍ಲೈನ್ ಕ್ಲಾಸ್ ಗಾಗಿ ಬೇಕಾದ ಆಧುನಿಕ

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!! Read More »

ಕರಾವಳಿ, ಕರ್ನಾಟಕ

ಬೆಳ್ಮಣ್ : ಡೆಂಗ್ಯೂಗೆ ನರ್ಸ್ ಬಲಿ

(ನ್ಯೂಸ್ ಕಡಬ) newskadaba.com ಬೆಳ್ಮಣ್,ಜು.08: ಕರಾವಳಿಯಲ್ಲಿ ಕೊರೊನಾ ವ್ಯಾಪಕಗೊಳ್ಳುತ್ತಿರುವ ನಡುವೆ ಮಾರಕ ಡೆಂಗ್ಯೂ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿದೆ. ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಯ ನರ್ಸ್ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳ್ಮಣ್ ನಿವಾಸಿ ದಿವ್ಯಾ (23) ಮೃತ ನರ್ಸ್. ದಿವ್ಯಾ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಖಾಸಗಿ ಆಸ್ಪತ್ರೆಯ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ 15 ದಿನದಿಂದ ಜ್ವರದಿಂದ ಬಳಲುತ್ತಿದ್ದರು. ನಂತರ ತಾನೇ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಚಿಕಿತ್ಸೆ

ಬೆಳ್ಮಣ್ : ಡೆಂಗ್ಯೂಗೆ ನರ್ಸ್ ಬಲಿ Read More »

ಕರಾವಳಿ, ಕರ್ನಾಟಕ

ಕೊರೊನಾ ಹಾವಳಿ ಸಾರ್ವಜನಿಕರಿಗೆ ಇಲ್ಲ ತಾಲೂಕು ಕಛೇರಿಗೆ ಎಂಟ್ರಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.8: ಕೊರೊನಾ ಸೋಂಕು ಯಾರಿಂದ ಯಾವಾಗ ಹರಡುತ್ತದೆ ಎಂಬ ಆತಂಕ ಹೆಚ್ಚಾಗುತ್ತಿದೆ ಅದರಲ್ಲೂ ದಕ್ಷಿಣ ಕನ್ನಡದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಹಾಗಾಗಿ ಸರಕಾರಿ ಕಚೇರಿಗಳಿಗೆ ದಿನಂಪತ್ರಿ ಸಾರ್ವಜನಿಕರು ಬಂದುಹೋಗುವುದರಿಂದ ಸೋಂಕು ಹರಡುವ ಸಾಧ್ಯತೆಯಿರುತ್ತದೆ. ಈ ಹಿನ್ನೆಲೆಯಲ್ಲಿ ಜುಲೈ 8 ರಿಂದ 10 ರವರೆಗೆ ಮಂಗಳೂರು ಉಪವಿಭಾಗಕ್ಕೆ ಸಂಬಂಧಪಟ್ಟಂತೆ ಮಂಗಳೂರು ಸಹಾಯಕ ಆಯುಕ್ತರ ಕಚೇರಿ, ತಾಲೂಕು ಕಚೇರಿ, ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ವಿಶೇಷ ತಾಲೂಕು ಕಚೇರಿಗಳನ್ನು ಸ್ಯಾನಿಟೈಸೇಷನ್ ಮಾಡಲಾಗುತ್ತದೆ. ಅಂದು ಸಾರ್ವಜನಿಕರ ಪ್ರವೇಶವನ್ನು ಈ

ಕೊರೊನಾ ಹಾವಳಿ ಸಾರ್ವಜನಿಕರಿಗೆ ಇಲ್ಲ ತಾಲೂಕು ಕಛೇರಿಗೆ ಎಂಟ್ರಿ Read More »

ಕರ್ನಾಟಕ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!!

(ನ್ಯೂಸ್ ಕಡಬ) newskadaba.com ಉಡುಪಿ,ಜು 08. ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ಹತ್ಯೆಗೈದಿದ್ದ ಯೋಗಿಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಜಿತ್ ಪಿಂಟೊ,ರೊಹೀತ್ ಪಿಂಟೊ, ಅನ್ನು ಯಾನೆ ಪ್ರದೀಪ ಮತ್ತು ವಿನಯ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗಿಶ್ ಮತ್ತು ಆರೋಪಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಲ್ಪೆ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು

(ನ್ಯೂಸ್ ಕಡಬ) newskadaba.com ಪೆರ್ನೆ,ಜು.07:  ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಟ್ಯಾಂಕರ್ ಲಾರಿ ರಸ್ತೆಯ ಪಕ್ಕದಲ್ಲಿರುವ ಚರಂಡಿಗೆ ಬಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಳೆದ ವಾರ ಇದೆ ಚರಂಡಿಗೆ ಬೃಹತ್ ಲಾರಿಯೊಂದು ಬಿದ್ದು ಜಖಂ ಗೊಂಡಿದ್ದು. ಈ ಚರಂಡಿಯು ಅರ್ಧ ರಸ್ತೆಯನ್ನು ಆಕ್ರಮಿಸಿಕೊಂಡಿದ್ದು ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡಲು ಚಾಲಕರು ತಬ್ಬಿಬ್ಬಾಗಿ ಈ ಚರಂಡಿಗೆ ಬೀಳುವ ಪರಿಸ್ಥಿತಿ ಎದುರಾಗಿದ್ದು ಇನ್ನೂ ಹೆಚ್ಚಿನ ಅಪಾಯ ಸಂಭವಿಸುವ ಮುಂಚೆ ಹೆದ್ದಾರಿ ಇಲಾಖೆ ಈ

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ಐದು ಮಂದಿ ಬೈಕ್ ಕಳ್ಳರ ಬಂಧನ ➤ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.8:  ಹಲವು ದಿನಗಳಿಂದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಐದು ಮಂದಿಯಿಂದ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನಾದ್ಯಂತ ದ್ವಿಚಕ್ರ ವಾಹನಗಳು ಕಳವು ಆಗುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಪಿಎಸ್‌ಐ ನಂದ ಕುಮಾರ್‌ ನೇತೃತ್ವದ ತಂಡ ಕಾರ್ಯಾಚರಣೆ ಇಳಿದಿತ್ತು. ಗುರುವಾಯನಕೆರೆ ಸಮೀಪದ ಜೈನ್‌ ಪೇಟೆ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಈ ಸಂದರ್ಭ ಅನುಮಾನಸ್ಪದವಾಗಿ ಎರಡು ಬೈಕಿನಲ್ಲಿ ಬಂದ ಸವಾರರನ್ನು

ಬೆಳ್ತಂಗಡಿ ಐದು ಮಂದಿ ಬೈಕ್ ಕಳ್ಳರ ಬಂಧನ ➤ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತು ವಶ Read More »

ಕರಾವಳಿ
Scroll to Top