Mangalore

ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತ್ಯು ಪ್ರಕರಣ ➤ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.06: ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತಪಟ್ಟ ಪ್ರಕರಣಸಂಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾನುವಾರ ಈ ಬಗ್ಗೆ ಟ್ವೀಟ್ ಮಾಡಿ ಸಂತಾಪ ಸೂಚಿಸಿ್, ಪರಿಹಾರ ಘೋಷಿಸಿದ್ದಾರೆ, ಪರಿಹಾರವನ್ನ ಕುಟುಂಬಕ್ಕೆ  ಜಿಲ್ಲಾ ಉಸ್ತುವಾರಿ ಸೋಮವಾರ ವಿತರಿಸಿದರು. ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತಪಟ್ಟ ಪ್ರಕರಣಸಂಕ್ಕೆ […]

ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತ್ಯು ಪ್ರಕರಣ ➤ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ Read More »

ಕರಾವಳಿ, ಕರ್ನಾಟಕ

ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು ,ಜು.06: ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಮತ್ತೆ ಸಂಡೇ ಲಾಕ್ ಡೌನ್ ಜಾರಿ ಮಾಡುತ್ತಿದೆ. ಪ್ರತಿ ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೆ ಲಾಕ್ ಡೌನ್ ಮಾಡಿದೆ. ಈ ಸಮಯದಲ್ಲಿ ಕೆಲವರು ಮನೆಯಲ್ಲಿ ಕುಳಿತು ಕೆಲಸ ಮಾಡಿದ್ದಾರೆ. ಆದರೇ, ಬಿ.ಸಿ ರೋಡಿನ ಬಿಜೆಪಿ ಕಾರ್ಯಕರ್ತರು ಸಂಡೇ ಲಾಕ್ ಡೌನ್ ಅನ್ನ ಸದುಪಯೋಗಪಡಿಸಿಕೊಂಡು ಬಿ.ಸಿ ರೋಡಿನಲ್ಲಿ ರಸ್ತೆ ಹೊಂಡಗಳನ್ನು ಮುಚ್ಚುವ ಮೂಲಕ ಉತ್ತಮ ಕಾರ್ಯವನ್ನ ಮಾಡಿದ್ದಾರೆ.   ಭಾನುವಾರ ಲಾಕ್ಡೌನ್ ಹಿನ್ನೆಲೆಯಲ್ಲಿ ಬಿಜೆಪಿಯ ಬಿ.ಸಿ ರೋಡಿನ

ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ

ಭಾರತದಲ್ಲಿ ಕೊರೋನಾಗೆ 19 ಸಾವಿರದ 693 ಸಾವು ➤ ರಷ್ಯಾವನ್ನು ಹಿಂದಿಕ್ಕಿರುವ ಭಾರತ.!!!

(ನ್ಯೂಸ್ ಕಡಬ) newskadaba.com ನವದೆಹಲಿ, ಜು.06.,ಭಾರತದಲ್ಲಿ ಕೊರೋನ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 24 ಸಾವಿರದ 248 ಹೊಸ ಪ್ರಕರಣಗಳು ವರದಿಯಾಗಿದ್ದು 425 ಮಂದಿಯನ್ನು ಬಲಿ ತೆಗೆದು ಕೊಂಡಿದೆ. 6,97,413 ಪಾಸಿಟಿವ್ ಕೇಸುಗಳಿದ್ದು ಅವುಗಳಲ್ಲಿ 2,53,287 ಸಕ್ರಿಯ ಕೇಸುಗಳಾಗಿವೆ, 4,24,433 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ ಭಾರತದಲ್ಲಿ ಒಟ್ಟು 19 ಸಾವಿರದ 693 ಸಾವು ಸಂಭವಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ ಅಂಶ ತಿಳಿಸಿದೆ. ಕೋವಿಡ್-19

ಭಾರತದಲ್ಲಿ ಕೊರೋನಾಗೆ 19 ಸಾವಿರದ 693 ಸಾವು ➤ ರಷ್ಯಾವನ್ನು ಹಿಂದಿಕ್ಕಿರುವ ಭಾರತ.!!! Read More »

ರಾಷ್ಟ್ರೀಯ ನ್ಯೂಸ್

ಎಡೆಬಿಡದೆ ಸುರಿದ ಮಳೆರಾಯ ➤ ಕುಮಾರಧಾರಾ ನೀರಿನ ಮಟ್ಟದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜು.06: ಒಂದೆಡೆ ಕೊರೊನಾ ಕಾಟ ಹೆಚ್ಚಾಗುತ್ತಿದ್ದಾರೆ, ಮತ್ತೊಂದೆಡೆ ವರುಣನ ಆರ್ಭಟ ಹೆಚ್ಚುತ್ತಿದೆ. ಇದೀಗಾ ಕುಕ್ಕೆ ಸುಬ್ರಹ್ಮಣ್ಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ರವಿವಾರವೂ ಮಳೆಯಾಗಿದ್ದು, ಕುಮಾರಧಾರಾ ನದಿ ನೀರಿನ ಹರಿವು ಹೆಚ್ಚಳಗೊಂಡಿದೆ. ಕುಮಾರ ಪರ್ವತ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿದ ಪರಿಣಾಮ ನದಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಸುಬ್ರಹ್ಮಣ್ಯ ಸುತ್ತಮುತ್ತಲಿನ ಪರಿಸರದಲ್ಲೂ ಭಾರೀ ಮಳೆಯಾಗಿದೆ. ಸಣ್ಣ ಪುಟ್ಟ ನದಿ, ತೊರೆಗಳು ನಿರಂತರ ಮಳೆಯಿಂದಾಗಿ ತುಂಬಿ ಹರಿಯುತ್ತಿವೆ. ಅಲ್ಲದೆ ಕೆಲವೊಂದು

ಎಡೆಬಿಡದೆ ಸುರಿದ ಮಳೆರಾಯ ➤ ಕುಮಾರಧಾರಾ ನೀರಿನ ಮಟ್ಟದಲ್ಲಿ ಏರಿಕೆ Read More »

ಕರಾವಳಿ, ಕರ್ನಾಟಕ

ಉಳ್ಳಾಲದಲ್ಲಿ ಕೊರೋನಾ ತಾಂಡವ ➤ ಸಾವಿನ ಸಂಖ್ಯೆ 24 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.06: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಏರಿಕೆಯೊಂದಿಗೆ, ಕೊರೊನಾಗೆ ಬಲಿಯಾಗುತ್ತಿರವವ ಸಂಖ್ಯೆಯೂ ಹೆಚ್ಚಳವಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಅಂಕೆ ಮೀರುತ್ತಿದೆ. ಇಂದು ಬೆಳಿಗ್ಗೆ ಇಬ್ಬರು ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ. ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಂದು ಕೋವಿಡ್ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಸಂತೋಷ್ ನಗರದ 52 ವರ್ಷದ ವ್ಯಕ್ತಿ ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಉಳ್ಳಾಲದ ವ್ಯಕ್ತಿಯ ಹೆಚ್ಚಿನ ಮಾಹಿತಿ ತಿಳಿದಿಲ್ಲ. ಇಂದಿನ

ಉಳ್ಳಾಲದಲ್ಲಿ ಕೊರೋನಾ ತಾಂಡವ ➤ ಸಾವಿನ ಸಂಖ್ಯೆ 24 ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗ್ಲಗುಡ್ಡೆಯಲ್ಲಿ ಭೂಕುಸಿತ ➤ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.05: ಮಂಗಳೂರಿನ ಕೈಕಂಬ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಸುಮಾರು ಮನೆಗಳಿಗೆ ಸಂಪೂರ್ಣವಾಗಿ ಹಾನಿ ಉಂಟಾದರೆ ಹಲವು ಮನೆಗಳು ಅಪಾಯದಲ್ಲಿದೆ. ಈ ಘಟನೆಯಲ್ಲಿ ಮಣ್ಣಿನಡಿಯಲ್ಲಿ ಸಿಲುಕಿದ್ದ, ಇಬ್ಬರು ಪುಟಾಣಿಗಳು ದುರ್ಮರಣ ಹೊಂದಿದ್ದಾರೆ.   ಮೃತಪಟ್ಟವರನ್ನು ಮಕ್ಕಳನ್ನು ಸಫ್ವಾನ್ (16), ಸಹಾಲ (10) ಎಂದು ತಿಳಿದುಬಂದಿದೆ.ಗಂಟೆಗಳ ಪ್ರಯತ್ನದ ನಂತರ, ಪೊಲೀಸರ ಸಹಾಯದಿಂದ ಸ್ಥಳೀಯರು ಮಕ್ಕಳನ್ನು ಹೊರಗೆ ತರಲು ಸಾಧ್ಯವಾಯಿತ್ತಾದರೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸುತ್ತಮುತ್ತಲಿನ 14 ಮನೆಗಳಲ್ಲಿ ವಾಸಿಸುವ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ.

ಬಂಗ್ಲಗುಡ್ಡೆಯಲ್ಲಿ ಭೂಕುಸಿತ ➤ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತ್ಯು Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬಿ.ಸಿ ರೋಡ್ ಸ್ತಬ್ಧ

(ನ್ಯೂಸ್ ಕಡಬ) newskadaba.com ಬಿ.ಸಿ ರೋಡ್,ಜು.05: ಸರ್ಕಾರದ ಸೂಚನೆಯಂತೆ ಶನಿವಾರ ರಾತ್ರಿಯಿಂದಲೇ ಜನಸಂಚಾರ ನಿಷೇದಿಸಿದ ಕಾರಣ ಭಾರುವರ ಬೆಳಗ್ಗೆಯೇ ಬಂಟ್ವಾಳ, ಬಿ.ಸಿ ರೋಡ್ ಸಹಿತ ಪೊಳಲಿ ದ್ವಾರ, ಕೈಕಂಬ ಸ್ತಬ್ಧಗೊಂಡಿತ್ತು.   ಇನ್ನು ಕಳೆದ ಎರಡುವರೆ ತಿಂಗಲಲ್ಲಿ ನಾಲ್ಕು ಸಾವುಗಳು ಪುರಸಭೆ ವ್ಯಾಪ್ತಿಯಲ್ಲಿ ಸಂಬವಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕೆಲ ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂಪ್ರೇರಿತರಾಗಿ ಬಾಗಿಲು ಹಾಕುವ ನಿರ್ಧಾರಕ್ಕೂ ಬಂದಿದ್ದು, ಸೋಮವಾರವೂ ನಿರ್ದಿಷ್ಟ ಹೊತ್ತಷ್ಟೇ ಅಂಗಡಿ ತೆರೆಯಲು ಅಲೋಚಿಸಿದ್ದಾರೆ.  

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬಿ.ಸಿ ರೋಡ್ ಸ್ತಬ್ಧ Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬೆಳ್ತಂಗಡಿ ತಾಲೂಕಿನಾದ್ಯಂತ ಬಂದ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ,ಜು.05: ಮಾಹಾಮಾರಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಭಾನುವಾರದಂದು ಲಾಕ್ ಡೌನ್ ಜಾರಿ ಮಾಡಿದೆ.   ಇದರಿಂದ್ದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದೆ. ಹಾಲು ದಿನಪತ್ರಿಕೆ ಔಷಧಿ, ಅಂಗಡಿ ಮುಂಗಟ್ಟುಗಲನ್ನು ಹೊರತು ಪಡಿಸಿ, ಉಳಿದ ಎಲ್ಲಾ ಅಮಗಡಿ ಮುಂಗಟ್ಟುಗಳು ಬಂದ್ ಆಗಿದೆ. ಕೆಎಸ್ಸಾರ್ಟಿಸಿ, ಖಾಸಗಿ ಬಸ್ಸುಗಳು ರಸ್ತೆಗೆ ಇಳಿದಿಲ್ಲ, ಆಟೋ ಹಾಗು ಇತರ ಯಾವುದೇ ವಾಹನಗಳು ಇಂದು ರಸ್ತೆಗಿಳಿದಿಲ್ಲ. ಶನಿವಾರ ರಾತ್ರಿ 8 ಗಂಟೆಂದ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬೆಳ್ತಂಗಡಿ ತಾಲೂಕಿನಾದ್ಯಂತ ಬಂದ್ Read More »

ಕರಾವಳಿ, ಕರ್ನಾಟಕ

ಸುಸೈಡ್ ಪಾಯಿಂಟ್ ಖ್ಯಾತಿಯ ನೇತ್ರಾವತಿ ಸೇತುವೆಗೆ ಬಿತ್ತು ರಕ್ಷಣಾ ಬೇಲಿ

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜು.5:  ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಪದೇ ಪದೇ ನಡೆಯುತ್ತಿರುವ ಅನಾಹುತಗಳನ್ನು ಮನಗೊಂಡು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸೇತುವೆಯ ಉದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನಡೆಯಿತು. ಕಾಮಗಾರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್‌ರವರು ಚಾಲನೆ ನೀಡಿದರು. ಉಳ್ಳಾಲ ನೇತ್ರಾವತಿ ಸೇತುವೆಗೆ 55 ಲಕ್ಷ ರೂ. ವೆಚ್ಚದಲ್ಲಿ ರಕ್ಷಣಾ ಬೇಲಿ ಮತ್ತು ಸಿಸಿ ಕೆಮರಾ

ಸುಸೈಡ್ ಪಾಯಿಂಟ್ ಖ್ಯಾತಿಯ ನೇತ್ರಾವತಿ ಸೇತುವೆಗೆ ಬಿತ್ತು ರಕ್ಷಣಾ ಬೇಲಿ Read More »

ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸವಣೂರು ಪೇಟೆ ಅಕ್ಷರಶ: ಸಬ್ಧ

(ನ್ಯೂಸ್ ಕಡಬ) newskadaba.com ಸವಣೂರು,ಜು.05:ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಸವಣೂರು ಪೇಟೆ ಜು. 5ರಂದು ಸಂಪೂರ್ಣ ಲಾಕ್ ಡೌನ್ ಆಗಿದ್ದು,ಸವಣೂರು ಪೇಟೆ ಅಕ್ಷರಶ: ಸಬ್ಧವಾಗಿದೆ.   ಪ್ರತಿ ನಿತ್ಯ ಸವಣೂರು ಪೇಟೆ ಸಾವಿರಾರು ಮಂದಿ ಸೇರುವ ಅತೀದೊಡ್ಡ ವಾಣಿಜ್ಯ ಕೇಂದ್ರ ಹಾಗೂ ರಾಜ್ಯದ ಮನೆ ಮಾತಾಗಿರುವ ಶಿಕ್ಷಣ ಕಾಶಿ ಹಾಗೂ ಧಾರ್ಮಿಕ ನೆಲೆಬೀಡು ಸವಣೂರು ಪೇಟೆಯಲ್ಲಿ ಆನೇಕ ಬ್ಯಾಂಕ್ ಗಳು ಸೇರಿದಂತೆ, ಅಡಿಕೆ ಖರೀದಿ ಕೇಂದ್ರ, ಜಿನಸು ಅಂಗಡಿಗಳು, 7 ಹೋಟೆಲ್ ಗಳು, ಸಹಿತ ವಿವಿಧ ಬಗೆಯ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸವಣೂರು ಪೇಟೆ ಅಕ್ಷರಶ: ಸಬ್ಧ Read More »

ಕರಾವಳಿ, ಕರ್ನಾಟಕ
Scroll to Top