Mangalore

SSLC ಪರೀಕ್ಷೆ ಮುಕ್ತಾಯ ➤ ಶಿಕ್ಷಕರಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.03: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯು ಮುಕ್ತಾಯಗೊಂಡಿದೆ. ಪರೀಕ್ಷೆ ವೇಳೆ ಕಾರ್ಯನಿರ್ವಾಹಿಸಿದ ಶಿಕ್ಷಕರಿಗೆ ಶಿಕ್ಷಣ ಸಚಿವರು ಧನ್ಯವಾದ ತಿಳಿಸಿದ್ದಾರೆ.   ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ಮಾಡಿದರೆ ಯಾವುದೂ ಸಾಧ್ಯ ಎಂಬುದನ್ನು ಈ ಪರೀಕ್ಷೆಗಳು ರುಜುವಾತು ಮಾಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.ಶುಕ್ರವಾರದಂದು ಎಸ್‌‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯಗೊಂಡ ಹಿನ್ನೆಲೆ ಟ್ವೀಟ್‌ ಮಾಡಿರುವ ಅವರು, ಅಸಾಧ್ಯವನ್ನು ಸಾಧ್ಯವಾಗಿಸಿದ ಎಲ್ಲಾ ಶಿಕ್ಷಕ ಬಂಧುಗಳಿಗೆ […]

SSLC ಪರೀಕ್ಷೆ ಮುಕ್ತಾಯ ➤ ಶಿಕ್ಷಕರಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವರು Read More »

ಕರಾವಳಿ, ಕರ್ನಾಟಕ

ಕಡಬ :ಹಿರಿಯ ಆರೋಗ್ಯ ಸಹಾಯಕಿಯೊಬ್ಬರಿಗೆ ಕೊರೋನಾ ದೃಢ.!

(ನ್ಯೂಸ್ ಕಡಬ) newskadaba.com ಕಡಬ ,ಜು.03: ಕಡಬದಲ್ಲಿ ಈಗಾಗಲೇ ಎರಡು ದಿನಗಳ ಹಿಂದೆ ಕೊರೋನಾ ವಾರಿಯರ್ ಒಬ್ಬರಿಗೆ ಕೊವೀಡ್ ಸೋಂಕು ದೃಢ ಪಟ್ಟಿತ್ತು. ಇದರ ಬೆನ್ನಲೆ, ಇದೀಗ ಮತ್ತೆ ಕಡಬದಲ್ಲಿ ಮತ್ತೊಬ್ಬ ಕೊರೋನಾ ವಾರಿಯರ್ ಗೆ ಸೋಂಕು ತಲುಲಿದೆ. ಕಡಬ ತಾಲೂಕಿನ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿಯೊಬ್ಬರಿಗೆ ಕೊರೋನಾ ದೃಢಟ್ಟಿದೆ. ಕಡಬ ತಾಲೂಕಿನ ಹೊಸ್ಮಠ ನಿವಾಸಿಯಾಗಿರುವ ಹಿರಿಯ ಆರೋಗ್ಯ ಸಹಾಯಕಿಯಾಗಿರುವ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಯು ಜು. 3ರಂದು ಬಂದಿದ್ದು, ಕೊರೋನಾ

ಕಡಬ :ಹಿರಿಯ ಆರೋಗ್ಯ ಸಹಾಯಕಿಯೊಬ್ಬರಿಗೆ ಕೊರೋನಾ ದೃಢ.! Read More »

ಕರಾವಳಿ, ಕರ್ನಾಟಕ

ತುಳುನಾಡಿನ ಚರಿತ್ರೆಗೆ ದೊರೆತ ಮಹತ್ವದ ಮನ್ನಣೆ ➤ ಪಠ್ಯಪುಸ್ತಕವಾಗಲಿದೆ ತುಳುನಾಡಿನ ಚರಿತ್ರೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.3: ವಿದ್ಯಾರ್ಥಿಗಳು ಈಗಾಗಲೇ ಪ್ರಾಚೀನ ಇತಿಹಾಸಗಳನ್ನು ಪಠ್ಯಪುಸ್ತಕಗಳ ಮೂಲಕ ವಿವಿಧ ಭಾಷೆಗಳಲ್ಲಿ ಕರ್ನಾಟಕದ ಮೂಲೆ ಮೂಲೆಗಳಲ್ಲೂ ಅಧ್ಯಯನ ಮಾಡುತ್ತಿದ್ದಾರೆ. ಇದೀಗ ಹೊಸ ಸೇರ್ಪಡೆ ಎಂಬಂತ್ತೆ ಕರ್ನಾಟಕದ ಪಠ್ಯಪುಸ್ತಕದಲ್ಲಿ ಇನ್ನು ಮುಂದೆ ತುಳುನಾಡ ಚರಿತ್ರೆ, ರಾಣಿ ಅಬ್ಬಕ್ಕ ಸೇರಿದಂತೆ ತುಳುನಾಡನ್ನು ಆಳಿದ ರಾಜವಂಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯ ಮಾಡುವ ನಿಟ್ಟಿನಲ್ಲಿ ಪಠ್ಯಪುಸ್ತಕಗಳು ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಕೈ ಸೇರುವ ನಿರೀಕ್ಷೆ ಇದೆ. ತುಳು ಭಾಷೆಯ ಸಾಹಿತ್ಯ, ಅಲ್ಲಿನ ಧಾರ್ಮಿಕ- ಸಾಂಸ್ಕøತಿಕ ಆಚರನೆಗಳು, ಜನರ ಜೀವನಕ್ರಮ ಹೀಗೆ

ತುಳುನಾಡಿನ ಚರಿತ್ರೆಗೆ ದೊರೆತ ಮಹತ್ವದ ಮನ್ನಣೆ ➤ ಪಠ್ಯಪುಸ್ತಕವಾಗಲಿದೆ ತುಳುನಾಡಿನ ಚರಿತ್ರೆ Read More »

ಕರಾವಳಿ

ದಿಡುಪೆ ಕಡಮಗುಂಡಿಯಲ್ಲಿ ಪ್ರವಾಸಿಗರ ದಂಡು ➤ ಕಲುಷಿತಗೊಳ್ಳುತ್ತಿದೆ ಜಲಪಾತದ ನೀರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.03: ಕರಾವಳಿಯನ್ನ ತಬ್ಬಿಕೊಂಡಿರುವ ಕೊರೋನಾ ಎಗ್ಗಿಲ್ಲದೆ ದಿನೆ ದಿನೇ ಸದ್ದು ಮಾಡುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಪ್ರವಾಸಿತಾಣಗಳನ್ನ ಬಂದ್ ಕೂಡ ಮಾಡಿದ್ದಾರೆ. ಇದರ ನಡುವೆ. ಕುದುರೆಮುಖ ರಾಷ್ಟ್ರೀಯ ಉದ್ಯಾನ ದಂಚಿನಲ್ಲಿರುವ ದಿಡುಪೆ ಕಡಮಗುಂಡಿ ಪ್ರದೇಶದಲ್ಲಿ ಪ್ರವಾಸಿಗರ ಕಿರಿ ಕಿರಿ ಅತಿಯಾಗಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಸರಕಾರ ಲಾಕ್‌ಡೌನ್‌ ಸಡಿಲಿಸಿದ ಬಳಿಕ ಬೆಂಗಳೂರು, ಮೈಸೂರು, ರಾಮನಗರ ಸಹಿತ ವಿವಿಧೆಡೆಗಳಿಂದ ಪ್ರವಾಸಿಗರು ಬರುತ್ತಿದ್ದು, ಕೆಲವರು ಜಲಪಾತಕ್ಕೆ ತೆರಳದೆ ಪರಿಸರದ ಗದ್ದೆ ತೋಟಗಳಲ್ಲೇ ಮಜಾ ಮಾಡುತ್ತಿರುತ್ತಾರೆ. ಮತ್ತೆ ಕೆಲವರು

ದಿಡುಪೆ ಕಡಮಗುಂಡಿಯಲ್ಲಿ ಪ್ರವಾಸಿಗರ ದಂಡು ➤ ಕಲುಷಿತಗೊಳ್ಳುತ್ತಿದೆ ಜಲಪಾತದ ನೀರು Read More »

ಕರಾವಳಿ, ಕರ್ನಾಟಕ

ಮಂಗಳೂರು :ಪತ್ನಿಯನ್ನು ಕಲ್ಲಿನ ಕೋರೆಗೆ ದೂಡಿ ಹತ್ಯೆಗೈದ ಪತಿ.!

(ನ್ಯೂಸ್ ಕಡಬ) newskadaba.com ಮಂಗಳೂರು,ಜು.03: ಕಾವೂರಿನ ಟಿಪ್ಪರ್ ಚಾಲಕ ಗಣೇಶ್ ತನ್ನ ಪತ್ನಿ ಶಾಂತಾ  ಅವರನ್ನು ಬಜ್ಪೆ ಸಮೀಪದ ಕರಂಬಾರು ಅಂತೋಣಿಕಟ್ಟೆಯ ಕಲ್ಲಿನ ಕ್ವಾರಿಗೆ ದೂಡಿ ಕೊಲೆ ಮಾಡಿ ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಪತಿ-ಪತ್ನಿ ಮಧ್ಯೆ ವಿರಸ ಉಂಟಾದ ಕಾರಣ ಪತ್ನಿ ಮಕ್ಕಳನ್ನು ಕರೆದುಕೊಂಡು ತವರಿಗೆ ಹೋಗಿದ್ದು, ಕೆಲವು ಸಮಯ ಪ್ರತ್ಯೇಕವಾಗಿ ವಾಸವಾಗಿದ್ದರು. ಇತ್ತೀಚೆಗೆ ಆತ ಆಕೆಯ ಮನೆಗೆ ತೆರಳಿ ಮಾತುಕತೆ ನಡೆಸಿ ಕಾವೂರಿಗೆ ಕರೆಸಿಕೊಂಡಿದ್ದನು.   ಬುಧವಾರ ಸಂಜೆ ಗಣೇಶ್ ಪತ್ನಿ ಶಾಂತಾಳನ್ನು

ಮಂಗಳೂರು :ಪತ್ನಿಯನ್ನು ಕಲ್ಲಿನ ಕೋರೆಗೆ ದೂಡಿ ಹತ್ಯೆಗೈದ ಪತಿ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು : ಜುಲೈ 04, 07, ಹಾಗೂ 09 ರಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತವು ಪ್ರಕಟಣೆ ಹೊರಡಿಸಿದ್ದು, 33.ಕೆ.ವಿ ಪುತ್ತೂರು-ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜುಲೈ 04 ಶನಿವಾರ, ಜುಲೈ 07 ಮಂಗಳವಾರ ಹಾಗೂ ಜುಲೈ 09 ಗುರುವಾರ ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11 ಕೆ.ವಿ. ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ

ಪುತ್ತೂರು : ಜುಲೈ 04, 07, ಹಾಗೂ 09 ರಂದು ವಿದ್ಯುತ್ ನಿಲುಗಡೆ Read More »

ಕರಾವಳಿ, ಕರ್ನಾಟಕ

ಉಡುಪಿ : 1 ವರ್ಷದ ಮಗು ಸಹಿತ 14 ಕರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಉಡುಪಿ ,ಜು.03: ಜಿಲ್ಲೆಯಲ್ಲಿ ಕೊರೋನಾ ತನ್ನ ವರಸೆಯನ್ನು ಬದಲಾಯಿಸುತ್ತಿದೆಯೇ ಎಂಬ ಆತಂಕ ಎದುರಾಗಿದೆ. ಉಡುಪಿಯಲ್ಲಿ ಒಂದು ವರ್ಷದ ಹೆಣ್ಣು ಮಗು ಸಹಿತ 14 ಮಂದಿಗೆ ಕರೊನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಮಹಾರಾಷ್ಟ್ರದಿಂದ ಬಂದವರು ನಾಲ್ವರು. ಕೇರಳದಿಂದ ಬಂದ ಒಬ್ಬರಿದ್ದಾರೆ. ಬೆಂಗಳೂರಿನ ಆತಂಕ ಮುಂದುವರಿದಿದ್ದು, ಅಲ್ಲಿಂದ ಬಂದ 4 ಮಂದಿಗೆ ಸೋಂಕು ತಗುಲಿದೆ.   ಸೋಂಕು ಕಾಣಿಸಿಕೊಂಡ ಪ್ರಾಥಮಿಕ ಸಂಪರ್ಕದಿಂದ ಐವರಿಗೆ ಸೋಂಕು ತಗುಲಿದೆ. ಎಲ್ಲ 14 ಮಂದಿಯನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ

ಉಡುಪಿ : 1 ವರ್ಷದ ಮಗು ಸಹಿತ 14 ಕರೊನಾ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಉಡುಪಿ ಜುಲೈ 31ರ ತನಕ ಭಕ್ತರಿಗೆ ಶ್ರೀ ಕೃಷ್ಣನ ದರ್ಶನ ಭಾಗ್ಯವಿಲ್ಲ

(ನ್ಯೂಸ್ ಕಡಬ) newskadaba.com.ಉಡುಪಿ,ಜು. 03 :ಕೊರೊನಾ ತನ್ನ ನಾಗಾಲೋಟ ಇದೇ ರೀತಿ ಮುಂದುವರಿಸುತ್ತಿದ್ದರೆ. ಇತ್ತ ಕೃಷ್ಣನ ದರ್ಶನವು ಮುಂದೂಡಲ್ಪಡುತ್ತಿದೆ. ಜುಲೈ 31ರ ತನಕ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಭಕ್ತರು ಹಾಗೂ ಕೃಷ್ಣ ಮಠದ ಸಿಬ್ಬಂದಿಗಳ ಆರೋಗ್ಯದ ಈ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ದರ್ಶನ ಆರಂಭಿಸಿದರೆ ಎಲ್ಲೆಡೆಯಿಂದ ಭಕ್ತರು ಬರುತ್ತಾರೆ. ಭಕ್ತರ ಮತ್ತು ಕೃಷ್ಣಮಠದ ಸಿಬ್ಬಂದಿ ಆರೋಗ್ಯ ಮುಖ್ಯ. ಕೃಷ್ಣಮಠದಲ್ಲಿ ಬಹಳ ಹಿಂದಿನಿಂದ ಯತಿಗಳೇ ಪೂಜೆ ಮಾಡಿಕೊಂಡು

ಉಡುಪಿ ಜುಲೈ 31ರ ತನಕ ಭಕ್ತರಿಗೆ ಶ್ರೀ ಕೃಷ್ಣನ ದರ್ಶನ ಭಾಗ್ಯವಿಲ್ಲ Read More »

ಕರ್ನಾಟಕ

‘ಏಕ್ ದೋ ತೀನ್’ ಖ್ಯಾತಿಯ ಬಾಲಿವುಡ್ ನೃತ್ಯ ಸಂಯೋಜಕಿ ಸರೋಜ್ ಖಾನ್ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ,ಜು.03:  ಬಾಲಿವುಡ್‌ ಮಾಸಿ- ಕ್ಲಾಸಿ ನೃತ್ಯ ಸಂಯೋಜಕಿ ಸರೋಜ್ ಖಾನ್ ಇಂದು (ಜುಲೈ 3) ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಕಳೆದ ಒಂದು ತಿಂಗಳಿನಿಂದ ಮುಂಬೈನ ಗುರು ನಾನಕ್ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಗೆ ಚಿಕಿತ್ಸೆಪಡೆಯುತ್ತಿದ್ದರು.   2000 ಸಾವಿರಕ್ಕೂ ಹೆಚ್ಚು ಸಿನಿಮಾ ಹಾಡುಗಳಿಗೆ ನೃತ್ಯ ಸಂಯೋಜಿಸಿರುವ ಸರೋಜ್‌ ಖಾನ್‌ ಅವರನ್ನು ಬಿ-ಟೌನ್‌ನಲ್ಲಿ ಎಲ್ಲರೂ ‘ಮಾಸ್ಟರ್‌ಜಿ’ ಎಂದೇ ಸಂಬೋಧಿಸುತ್ತಿದ್ದರು. ಸರೋಜ್‌ ಖಾನ್‌ಗೆ ಕೋವಿಡ್‌-19 ಪರೀಕ್ಷೆ ಮಾಡಲಾಗಿದ್ದು, ವರದಿ ನೆಗೆಟಿವ್ ಬಂದಿತ್ತು ಎಂದು ತಿಳಿದು ಬಂದಿದೆ. .

‘ಏಕ್ ದೋ ತೀನ್’ ಖ್ಯಾತಿಯ ಬಾಲಿವುಡ್ ನೃತ್ಯ ಸಂಯೋಜಕಿ ಸರೋಜ್ ಖಾನ್ ನಿಧನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸ್ಯಾಂಡಲ್ ವುಡ್ ನ ‘ಗೋಲ್ಡನ್ ಗಣಿ’ಗೆ ಬರ್ತ್ ಡೇ ಸಂಭ್ರಮ ➤ ಸೆಟ್ಟೇರಿದೆ ಹೊಸ ಸಿನಿಮಾ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.02: ಗೋಲ್ಡನ್​ ಸ್ಟಾರ್​ ಗಣೇಶ್​ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ನಟ ಗಣೇಶ್​ ಅವರ ಫೋಟೋ ಹಾಕಿಕೊಂಡು ಬರ್ತ್​​​ ಡೇಗೆ ವಿಶ್​ ಮಾಡುತ್ತಿದ್ದಾರೆ. ಟ್ವಿಟ್ಟರ್​ನಲ್ಲಿ ಹ್ಯಾಪಿ ಬತ್​​​ ಡೇ ಗಣೇಶ್​ ಎಂಬ ಹ್ಯಾಶ್​​ಟ್ಯಾಗ್​ ಟ್ರೆಂಡಿಂಗ್​ನಲ್ಲಿ ಕಾಣಿಸಿಕೊಂಡಿದೆ.  ಈ ದಿನಕ್ಕೆ ಅವರ ಅಭಿಮಾನಿಗಳಾಗಿ ಎರಡು ಹೊಸ ಸಿನಿಮಾಗಳ ಘೋಷಣೆಯ ಸಿಹಿ ಸುದ್ದಿ ಸಿಕ್ಕಿದೆ. ಇನ್ನು, ಈ ಬಾರಿ ಕೊರೋನಾದಿಂದಾಗಿ ಗಣೇಶ್ ಅಭಿಮಾನಿಗಳೊಂದಿಗೆ ಬರ್ತ್

ಸ್ಯಾಂಡಲ್ ವುಡ್ ನ ‘ಗೋಲ್ಡನ್ ಗಣಿ’ಗೆ ಬರ್ತ್ ಡೇ ಸಂಭ್ರಮ ➤ ಸೆಟ್ಟೇರಿದೆ ಹೊಸ ಸಿನಿಮಾ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್
Scroll to Top