Mangalore

ಕೊಂಬಾರು :ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ,ಜೂ.30:  ಕೊಂಬಾರು ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಆದಿತ್ಯವಾರದಂದು ನಡೆಯಿತು.   ಗ್ರಾಮ ಪಂಚಯತ್ ಅಧ್ಯಕ್ಷರಾದ ಅಜಿತ್ ಎಸ್.ರವರು ಕಟ್ಟಡ ಉದ್ಘಾಟಿಸಿದರು. ತಾ. ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಢಾರಿ, ಕಡಬ ಕ್ಷೇತ್ರದ ಜಿ. ಪಂ ಸದಸ್ಯ ಪಿ.ಪಿ ವರ್ಗೀಸ್, ಕೋ- ಆರ್ಡಿನೇಟರ್, ಕಟ್ಟಡ ನಿರ್ಮಾಣಕ್ಕೆ ಸಮಾಗ್ರಿ ಸರಬರಾಜುದಾರರು, ಗ್ರಾಮ […]

ಕೊಂಬಾರು :ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಸುಳ್ಯ ರೈತ ಕಾಯಿದೆ ವಿರೋಧಿಸಿ ರೈತ ಸಂಘದ ಪ್ರತಿಭಟನೆ ➤ ಸಂಸತ್‍ಗೆ ಮುತ್ತಿಗೆ ಹಾಕುದಾಗಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com.ಸುಳ್ಯ,ಜೂ.30: ಭೂ ಸುಧಾರಣಾ ಕಾಯಿದೆ ತಿದ್ದುಪಡಿ, ಎಪಿಎಂಸಿ. ಕಾಯಿದೆ, ವಿದ್ಯುತ್ ವಿತರಣೆಯನ್ನು ಖಾಸಗೀಕರಣ ಗೊಳಿಸುವುದು ಮತ್ತು ಸಹಕಾರಿ ಬ್ಯಾಂಕ್‍ಗಳನ್ನು ಆರ್‍ಬಿಐ ವ್ಯಾಪ್ತಿಗೆ ತರುವ ಕೇಂದ್ರ ಹಾಗೂ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ಸೋಮವಾರದಂದು ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ಕಾರ್ಯದರ್ಶಿ ರವಿಕಿರಣ ಪುನಚ ಇಂದಿನ ದಿನದಲ್ಲಿ ಸರಕಾರಗಳು ರೈತ ವಿರೋಧಿ ನೀತಿಯನ್ನು ಮಾಡುತ್ತಿದೆ

ಸುಳ್ಯ ರೈತ ಕಾಯಿದೆ ವಿರೋಧಿಸಿ ರೈತ ಸಂಘದ ಪ್ರತಿಭಟನೆ ➤ ಸಂಸತ್‍ಗೆ ಮುತ್ತಿಗೆ ಹಾಕುದಾಗಿ ಎಚ್ಚರಿಕೆ Read More »

ಕರ್ನಾಟಕ

ಇಂದು ಸಂಜೆ 4ಕ್ಕೆ ಮೋದಿ ಭಾಷಣ ➤ ಎಲ್ಲರ ಚಿತ್ತ ಪ್ರಧಾನಿಯತ್ತ

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.30:  ಮಂಗಳವಾರ ಪ್ರಧಾನ ನರೇಂದ್ರ ಮೋದಿ ಅವರು ಮತ್ತೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಟ್ವಿಟರ್ ಖಾತೆ ಮಾಹಿತಿ ಹಂಚಿಕೊಂಡಿದ್ದು, ಸಂಜೆ 4 ಗಂಟೆಗೆ ಪ್ರಧಾನಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ. ಒಂದನೇ ಹಂತದ ಅನ್ಲಾಕ್ ಪ್ರಕ್ರಿಯೆಯ ದಿನ ಕೊನೆಗೊಳ್ಳುವ ದಿನದಂತೆ ಪ್ರಧಾನಿ ಮೋದಿ ಭಾಷಣ ಮಾಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇನ್ನು ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ಒಂದೇ ದಿನ 18584 ಪ್ರಕರಣಗಳು

ಇಂದು ಸಂಜೆ 4ಕ್ಕೆ ಮೋದಿ ಭಾಷಣ ➤ ಎಲ್ಲರ ಚಿತ್ತ ಪ್ರಧಾನಿಯತ್ತ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವೆನ್ಲಾಕ್ ಭರ್ತಿಯಾದರೆ ಖಾಸಗಿಗೆ ಶಿಫ್ಟ್ ➤ ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.30: ಜಿಲ್ಲೆಯಲ್ಲಿ ಕರೊನಾ ರೋಗಿಗಳ ಸಂಖ್ಯೆ ಏರಿಕೆಯಲ್ಲಿರುವುದರಿಂದ ವೆನ್ಲಾಕ್ ಸಾಮರ್ಥ್ಯ ಮೀರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಹೆಚ್ಚುವರಿ ಬೆಡ್‌ಗಳನ್ನು ಕಾದಿರಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ಇಲಾಖೆಗೆ ಸೂಚಿಸಿದರು.     ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್-19 ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ನಿವೃತ್ತಿ ಹೊಂದಿದ ಎಂಬಿಬಿಎಸ್ ಅಥವಾ ಆಯುಷ್ ವೈದ್ಯಾಧಿಕಾರಿಗಳನ್ನು ಸರ್ಕಾರದ ಮಾರ್ಗಸೂಚಿ ಅನುಸಾರ ಕರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು. ನರ್ಸಿಂಗ್ ಸಿಬ್ಬಂದಿ

ವೆನ್ಲಾಕ್ ಭರ್ತಿಯಾದರೆ ಖಾಸಗಿಗೆ ಶಿಫ್ಟ್ ➤ ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ, ಕರ್ನಾಟಕ

ಮಂಗಳೂರು ವೆನ್ಲಾಕ್, ಲೇಡಿಗೋಶನ್ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ದಿಗೆ ಚಾಲನೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.30: ಸ್ಮಾರ್ಟ್‍ಸಿಟಿ ಅನುದಾನದಲ್ಲಿ ಜಿಲ್ಲಾ ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸೋಮವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಶಂಕುಸ್ಥಾಪನೆ ಮಾಡಿದರು. ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ವೆನ್ಲಾಕ್ ಹಾಗೂ ಲೇಡಿಗೋಶನ್ ಮಹತ್ವದ ಸೇವೆ ನೀಡುತ್ತಿದೆ. ಜನ ಸಾಮಾನ್ಯರ ಪಾಲಿನ ಆರೋಗ್ಯ ಸಂಜೀವಿನಿಯಾಗಿರುವ ಈ ಆಸ್ಪತ್ರೆಗಳ ಅಭಿವೃದ್ದಿಯು ಸಾರ್ವಜನಿಕರಿಗೆ ಸರಕಾರ ನೀಡುತ್ತಿರುವ ಮಹತ್ವದ ಕೊಡುಗೆಯಾಗಿದೆ ಎಂದರು. ಸ್ಮಾರ್ಟ್‍ಸಿಟಿ ಯೋಜನೆಯಡಿ ಈಗಾಗಲೆ ಒಂದು

ಮಂಗಳೂರು ವೆನ್ಲಾಕ್, ಲೇಡಿಗೋಶನ್ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ದಿಗೆ ಚಾಲನೆ Read More »

ಕರಾವಳಿ

ಸುಳ್ಯ:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ,ಜೂ.30:  ಸುಳ್ಯದ ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಕುಮಾರ್ ಬೆಳ್ವಪ್ಪಾಡ ಎಂಬುವರು ಇಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.   ಮೃತರಿಗೆ 62 ವರುಷ ವಯಸ್ಸಾಗಿತ್ತು. ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.  

ಸುಳ್ಯ:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

 21 ವರ್ಷದ ಟಿಕ್ ಟಾಕ್ ಸ್ಟಾರ್ ಕೊಲೆ ➤ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರೇಮಿ.!

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.29:   ಒನ್ ಸೈಡ್ ಲವ್​ನಿಂದ ಕ್ರೋದಗೊಂಡ ಯುವಕನೊಬ್ಬ 21 ವರ್ಷದ ಟಕ್ ಟಾಕ್ ಸ್ಟಾರ್ ಶಿವಾನಿಯನ್ನ ಕೊಂದಿರುವ ಘಟನೆ ಹರಿಯಾಣ ಜಿಲ್ಲೆಯ ಸೋನೆಪತ್ ಜಿಲ್ಲೆಯಲ್ಲಿ ನಡೆದಿದೆ. ಅರಿಫ್ ಎಂಬಾತ ತನ್ನ ಮಗಳನ್ನ ಕೊಂದಿದ್ದಾನೆ ಎಂದು ಶಿವಾನಿಯ ತಂದೆ ವಿನೋದ್ ಅವರು ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ಧಾರೆ. ನಿನ್ನೆ ಭಾನುವಾರ ಶಿವಾನಿಯನ್ನ ಉಸಿರುಗಟ್ಟಿಸಿ ಕೊಲೆ ಮಾಡಲಾಗಿರುವುದು ತಿಳಿದುಬಂದಿದೆ. ಪೊಲೀಸರು ಆರೋಪಿ ಆರಿಫ್​ನನ್ನು ಹಿಡಿಯಲು ಬಲೆ ಬೀಸಿದ್ಧಾರೆ.   ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

 21 ವರ್ಷದ ಟಿಕ್ ಟಾಕ್ ಸ್ಟಾರ್ ಕೊಲೆ ➤ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರೇಮಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೈಲ ಬೆಲೆ ಏರಿಕೆ ➤ ಕಾಂಗ್ರೆಸ್ ನಿಂದ ಸೈಕಲ್ ರ್‍ಯಾಲಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಮಂಗಳೂರು ಪುರಭವನ ಮುಂದೆ ನಡೆಯಿತು.ನಗರದ ಜ್ಯೋತಿ ವೃತ್ತದಿಂದ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೈಕಲ್ ರ್ಯಾಲಿ ನಡೆಸಿ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದೇ ವೇಳೆ ಬೆಲೆ ಏರಿಕೆ ವಿರೋಧಿಸಿ ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ್ ಕಾಮತ್ ಅವರ ಮುಖವಾಡ ಧರಿಸಿ

ತೈಲ ಬೆಲೆ ಏರಿಕೆ ➤ ಕಾಂಗ್ರೆಸ್ ನಿಂದ ಸೈಕಲ್ ರ್‍ಯಾಲಿ Read More »

ಕರಾವಳಿ, ಕರ್ನಾಟಕ

ಜು.5 ರಿಂದ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಫಿಕ್ಸ್ ➤ ಸರ್ಕಾರದಿಂದ ಅಧಿಕೃತ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.29: ಕೋವಿಡ್ 19 ನಿಯಂತ್ರಣಕ್ಕಾಗಿ ಕೆಲ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಇದೀಗ ಅಧಿಕೃತ ಆದೇಶವನ್ನು ಸಹ ಹೊರಡಿಸಿದೆ.ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಜುಲೈ 5 ರಿಂದ ಮುಂದಿನ ನಾಲ್ಕು ಭಾನುವಾರ ಪೂರ್ಣ ದಿನದ ಲಾಕ್‌ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಜುಲೈ 5 ರಿಂದ ಆಗಸ್ಟ್ 2ರ ವರೆಗಿನ ಎಲ್ಲಾ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಇರಲಿದೆ. ಆದ್ರೆ ಅಗತ್ಯ ಸರಕು ಸಾಗಣೆಗೆ ಯಾವುದೇ

ಜು.5 ರಿಂದ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಫಿಕ್ಸ್ ➤ ಸರ್ಕಾರದಿಂದ ಅಧಿಕೃತ ಆದೇಶ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪ್ರಥಮ ಕೊವೀಡ್ ಸೋಂಕಿತ ವ್ಯಕ್ತಿ ಗುಣಮುಖ

(ನ್ಯೂಸ್ ಕಡಬ) newskadaba.com ಸುಳ್ಯ,ಜೂ.29: ನಗರ ಸಭೆ ವ್ಯಾಪ್ತಿಯಲ್ಲಿ ಪ್ರಥಮ ಕೊರೋನಾ ಪ್ರಕರಣ ಬೆಳಕಿಗೆ ಬಂದಿದ್ದ ನಗರಸಭಾ ಸದಸ್ಯೆಯ ಮಾನವಾದ ಚಿಕ್ಕಮುಡ್ನೂರು ನಿವಾಸಿಯೊಬ್ಬರು ಗುಣಮುಖರಾಗಿ ಮನೆಗೆ ಸೇರಿದ್ದಾರೆ. ಜೂ. 20 ರಂದು ಅವರಿಗೆ ಕೊರೋನಾ ದೃಢಗೊಂಡ ಕುರಿತು ವರದಿ ಬಂದಿದ್ದು, ಇದೀಗಾ 7 ದಿನಗಳ ಬಳಿಕ ಅವರ ವರದಿಯಲ್ಲಿ ಕೊರೋನಾ ನೆಗೆಟಿವ್ ಆಗಿರುವ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದ್ದಾರೆ.     ಜ್ವರ ಶೀತ , ಕೆಮ್ಮು ಭಾದೆಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಜೂ. 18

ಪುತ್ತೂರು: ಪ್ರಥಮ ಕೊವೀಡ್ ಸೋಂಕಿತ ವ್ಯಕ್ತಿ ಗುಣಮುಖ Read More »

ಕರಾವಳಿ, ಕರ್ನಾಟಕ
Scroll to Top