Mangalore

ತುಳುವರಿಗೆ ತುಳುವಿನಲಿ ಧನ್ಯವಾದ ಸಲ್ಲಿಸಿದ ಡಾ.ಪಿ.ಎಸ್.ಹರ್ಷಾ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.29 : ಕಳೆದ ಒಂದೂವರೆ ವರ್ಷಗಳಿಂದ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಡಾ.ಪಿ.ಎಸ್.ಹರ್ಷಾ ಮಂಗಳೂರಿನ ಜನತೆಗೆ ತುಳುವಿನಲ್ಲಿ ಟ್ವೀಟ್ ಮಾಡೋ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ. ಮಂಗಳೂರಿನ ಪ್ರೀತಿಯ ಬಂಧುಗಳೇ, ಕಳೆದ 11 ತಿಂಗಳಿನಿಂದ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ ನನಗೆ ಇದೀಗ ವರ್ಗಾವಣೆ ಆಗಿದೆ. ಇಲಾಖೆಯ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ನನ್ನ ಕರ್ತವ್ಯ ಮಾಡಿಕೊಂಡು ಬಂದಿದ್ದೇನೆ.ನನಗೆ ಸಹಕಾರ ನೀಡಿದ ಎಲ್ಲರಿಗೂ ಪ್ರೀತಿ ಪೂರ್ವಕ ಅಭಿನಂದನೆಗಳು ಎಂದು ತುಳು ಭಾಷೆಯಲ್ಲಿ […]

ತುಳುವರಿಗೆ ತುಳುವಿನಲಿ ಧನ್ಯವಾದ ಸಲ್ಲಿಸಿದ ಡಾ.ಪಿ.ಎಸ್.ಹರ್ಷಾ Read More »

ಕರಾವಳಿ

ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ರಾಜ್ಯದಲ್ಲಿ SSLC ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಜುಲೈ ಅಂತ್ಯಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.     ರಾಜ್ಯದಲ್ಲಿ SSLC ಪರೀಕ್ಷೆ‌ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾಜರಿಯಲ್ಲಿ‌ ಅಷ್ಟೊಂದು‌ ವ್ಯತ್ಯಾಸ‌ ಆಗಿಲ್ಲ. ಮಕ್ಕಳಿಗೆ‌ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ ಎಂದರು. ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ

ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೊರೋನಾ ಕಬಂಭ ಬಾಹು ➤ ಸುಳ್ಯದಲ್ಲಿ 4 ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಸುಳ್ಯ,ಜೂ.29:  ಕರಾವಳಿಯಲ್ಲಿ ಕೊರೋನಾ ಕಬಂಭ ಬಾಹುವನ್ನ ಚಾಚಿಕೊಂಡಿದೆ. ಕರಾವಳಿಯ ಮೂಲೆ ಮೂಲೆಯಲ್ಲಿಯೂ ಕೊರೋನಾ ತಾಂಡವಡೂತ್ತಿದೆ. ಸುಳ್ಯದಲ್ಲಿ ಸದ್ದಿಲ್ಲದೆ ಕೊವೀಡ್ 19 ಸುದ್ದಿಯಾಗಿ, ಈಗಾಗಲೇ ನಾಲ್ಕು ಮಂದಿಯಲ್ಲಿ ಕೊರೋನಾ ದೃಢ ಪಟ್ಟಿದೆ. ಕನಕಮಜಲು ಸಮೀಪದ ಸುಣ್ಣ ಮೂಲೆಯ ಗರ್ಭಿಣಿ ಮಹಿಳೆಗೆ ಹೆರಿಗಿಯಾದ ಬಳಿಕ ಸೋಂಕು ದೃಢಪಟ್ಟಿದೆ. ಸೋಣಂಗೇರಿಯ ವೃದ್ದ, ಐರ್ವನಾಡಿನ ಇಬ್ಬರು ಯುವಕರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದು ತಿಳಿದು ಬಂದಿದೆ. ಇವರೆಲ್ಲರಿಗೆ ಸಂಪರ್ಕ ಆಧಾರದಲ್ಲಿ ಸೋಂಕು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.  

ಕೊರೋನಾ ಕಬಂಭ ಬಾಹು ➤ ಸುಳ್ಯದಲ್ಲಿ 4 ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ ➤ ಉಳ್ಳಾಲದ ವೃದ್ಧೆ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ಕರಾವಳಿಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.ಮಂಗಳೂರಿನ ಉಳ್ಳಾಲ ನಿವಾಸಿ 60 ವರ್ಷದ ವೃದ್ದೆ ಸಾವನ್ನಪ್ಪಿದ್ದು ಕೊರೊನಾ ಸೋಂಕು ದೃಢಪಟ್ಟ ಬಳಿಕ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.   ಅವರು ಲಿವರ್, ಡಯಾಬಿಟಿಸ್ ಮತ್ತು ಹೃದಯ ಖಾಯಿಲೆಯಿಂದಲೂ ಬಳಲುತ್ತಿದ್ದು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಇನ್ನು ಉಳ್ಳಾಲದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಸೋಂಕು ಪತ್ತೆಯಾದ ಪ್ರದೇಶದಲ್ಲಿ

ಕರಾವಳಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ ➤ ಉಳ್ಳಾಲದ ವೃದ್ಧೆ ಸಾವು Read More »

ಕರಾವಳಿ, ಕರ್ನಾಟಕ

ವೈರಲ್ ಆಯ್ತು ಚಿಕ್ಕಣ್ಣ, ‘ಟಗರು’ ಸರೋಜಾ ಮದುವೆ ಫೋಟೋ ➤ ಬಯಲಾಯ್ತು ಅಸಲಿಯತ್ತು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.28:  ಕಾಮಿಡಿ ಸ್ಟಾರ್ ಚಿಕ್ಕಣ್ಣ ಮತ್ತು ‘ಟಗರು’ ಸರೋಜಾ ಖ್ಯಾತಿಯ ನಟಿ ತ್ರಿವೇಣಿ ರಾವ್ ಅವರ ಮದುವೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇವರಿಬ್ಬರು ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಹರಡಿದೆ.   ಚಿಕ್ಕಣ್ಣ ಮತ್ತು ತ್ರಿವೇಣಿ ಅವರು ವಧು ವರರ ಡ್ರೆಸ್ ನಲ್ಲಿ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದ್ದರಿಂದ ಅನೇಕರು ಶುಭಾಶಯ ಹೇಳಿದ್ದಾರೆ. ಆದರೆ ಇದೆಲ್ಲವೂ ಸುಳ್ಳು ಸುದ್ದಿ ಎಂದು ತ್ರಿವೇಣಿ ಅವರು ಸ್ಪಷ್ಟನೆ ನೀಡಿದ್ದಾರೆ.ಚಿಕ್ಕಣ್ಣನವರ ಹುಟ್ಟುಹಬ್ಬದ ಅಂಗವಾಗಿ ಶುಭಾಶಯ ಹೇಳಲು

ವೈರಲ್ ಆಯ್ತು ಚಿಕ್ಕಣ್ಣ, ‘ಟಗರು’ ಸರೋಜಾ ಮದುವೆ ಫೋಟೋ ➤ ಬಯಲಾಯ್ತು ಅಸಲಿಯತ್ತು Read More »

ಕರ್ನಾಟಕ

SSLC ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ದೃಢ

(ನ್ಯೂಸ್ ಕಡಬ) newskadaba.com ಕಾಪು,ಜೂ.28:  ಕಾಪು ತಾಲೂಕಿನ ಎಸ್‌ಎಸ್‌‌ಎಲ್‌‌ಸಿ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ವಿದ್ಯಾರ್ಥಿನಿ ಜು.25ರ ಎಸ್‌.ಎಸ್‌.ಎಲ್‌.ಸಿಯ ಕನ್ನಡ ಹಾಗೂ ಜು.27ರಂದು ನಡೆದ ಗಣಿತ ಪರೀಕ್ಷೆ ಬರೆದಿದ್ದರು. ಜೂನ್‌‌ 27ರಂದು ಈಕೆಯ ತಂದೆಯ ಗಂಟಲು ದ್ರವದ ಮಾದರಿ ಪರೀಕ್ಷೆ ಬಂದ ಹಿನ್ನೆಲೆ ಈಕೆಯನ್ನು ಕೂಡಾ ಅದೇ ದಿನ ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು. ಕೊರೊನಾ ಪರೀಕ್ಷಾ ವರದಿ ಜೂ 28ರಂದು ಬಂದಿದ್ದು, ವರದಿಯಲ್ಲಿ ಪಾಸಿಟಿವ್‌ ಎಂದು ಖಚಿತವಾಗಿತ್ತು.

SSLC ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ದೃಢ Read More »

ಕರಾವಳಿ, ಕರ್ನಾಟಕ

ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.28:  ಗಡಿ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಭಾರತದ ಬದ್ಧತೆಯನ್ನು ಜಗತ್ತು ಕಂಡಿದೆ. ಪೂರ್ವ ಲಡಾಕ್‌ನಲ್ಲಿ, ಭಾರತದ ಪ್ರಾಂತ್ಯಗಳನ್ನು ಬಯಸುವವರಿಗೆ ತಕ್ಕ ಉತ್ತರವನ್ನು ನಮ್ಮ ಸೇನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.   ಆಕಾಶವಾಣಿಯ ತಿಂಗಳ ಕೊನೆಯ ಭಾನುವಾರದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೊರೋನಾ ಸಂಕಷ್ಟದ ನಡುವೆ ಈ ವರ್ಷ ನಮ್ಮ ದೇಶ ಹಲವು ಸವಾಲುಗಳಿಗೆ ಎದುರಾಯಿತು, ಆಂಫಾನ್ ಚಂಡಮಾರುತ, ನಿಸರ್ಗ ಚಂಡಮಾರುತ, ಮಿಡತೆ ದಾಳಿ,

ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ ➤ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಶ್ವವಿದ್ಯಾಲಯದ ಭ್ರಷ್ಟಾಚಾರ ಹಗರಣ ಸೂಕ್ತ ತನಿಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.28:ವಿಶ್ವವಿದ್ಯಾಲಯದಲ್ಲಿ ಹಲವಾರು ವರ್ಷಗಳಿಂದ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರ ಹಗರಣಗಳನ್ನು ವಿಚಾರಣೆ ನಡೆಸಿ ತನಿಖೆ ಮಾಡಬೇಕೆಂದು ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಾಂಗ ಸಮಿತಿಯನ್ನು ರಚಿಸಿ ನಿಷ್ಪಕ್ಷಪಾತ ತನಿಖೆ ಮಾಡಿ ನಿಗದಿತ ಅವಧಿಯಲ್ಲಿ ವರದಿಯನ್ನು ಪಡೆದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಎಬಿವಿಪಿ ವಿವಿ ಕುಲಪತಿಗಳಿಗೆ ಮನವಿ ಮಾಡಿದೆ. ಸ್ಕೂಲ್‌ ಆಫ್‌ ಸೋಷಿಯಲ್‌ ವರ್ಕ್ ರೋಶನಿ ನಿಲಯ ಮಂಗಳೂರು ವಿಶ್ವವಿದ್ಯಾಲಯದ

ಮಂಗಳೂರು ವಿಶ್ವವಿದ್ಯಾಲಯದ ಭ್ರಷ್ಟಾಚಾರ ಹಗರಣ ಸೂಕ್ತ ತನಿಖೆಗೆ ಆಗ್ರಹ Read More »

ಕರ್ನಾಟಕ

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28: ಭಾರತದಲ್ಲಿ ಒಂದೇ ದಿನ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, 410 ಜನರು ಮೃತಪಟ್ಟಿದ್ದಾರೆ. ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಒಂದೇ ದಿನದಲ್ಲಿ 19 ಸಾವಿರದ ಗಡಿ ದಾಟಿದೆ

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

(ನ್ಯೂಸ್ ಕಡಬ) newskadaba.com.ಉಡುಪಿ,ಜೂ.28: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಎಳ್ಳೂರಿನ ನಿವಾಸಿ ಅರ್ನಾಲ್ಡ್‍ಡಿ ಸೋಜಾ(29) ಎಂದು ಗುರುತಿಸಲಾಗಿದೆ. ಅರ್ನಾಲ್ಡ್ ಅವರು ಸುಮಾರು ಒಂದು ವರ್ಷದ ಹಿಂದೆ ಗಲ್ಫ್‍ನಿಂದ ಹಿಂದಿರುಗಿದ್ದು. ಕಾಪುವಿನ ಕ್ಯಾಂಟೀನ್‍ನಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಲಾಕ್‍ಡೌನ್ ಹಿನ್ನೆಲೆ ತಮ್ಮ ಪಕ್ಕದ ಮನೆಯ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಊಟದ ನಂತರ ಕೊಠಡಿಗೆ ಹೋದವರು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ Read More »

ಕರಾವಳಿ
Scroll to Top