ತುಳುವರಿಗೆ ತುಳುವಿನಲಿ ಧನ್ಯವಾದ ಸಲ್ಲಿಸಿದ ಡಾ.ಪಿ.ಎಸ್.ಹರ್ಷಾ
(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.29 : ಕಳೆದ ಒಂದೂವರೆ ವರ್ಷಗಳಿಂದ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಡಾ.ಪಿ.ಎಸ್.ಹರ್ಷಾ ಮಂಗಳೂರಿನ ಜನತೆಗೆ ತುಳುವಿನಲ್ಲಿ ಟ್ವೀಟ್ ಮಾಡೋ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ. ಮಂಗಳೂರಿನ ಪ್ರೀತಿಯ ಬಂಧುಗಳೇ, ಕಳೆದ 11 ತಿಂಗಳಿನಿಂದ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ ನನಗೆ ಇದೀಗ ವರ್ಗಾವಣೆ ಆಗಿದೆ. ಇಲಾಖೆಯ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ನನ್ನ ಕರ್ತವ್ಯ ಮಾಡಿಕೊಂಡು ಬಂದಿದ್ದೇನೆ.ನನಗೆ ಸಹಕಾರ ನೀಡಿದ ಎಲ್ಲರಿಗೂ ಪ್ರೀತಿ ಪೂರ್ವಕ ಅಭಿನಂದನೆಗಳು ಎಂದು ತುಳು ಭಾಷೆಯಲ್ಲಿ […]
ತುಳುವರಿಗೆ ತುಳುವಿನಲಿ ಧನ್ಯವಾದ ಸಲ್ಲಿಸಿದ ಡಾ.ಪಿ.ಎಸ್.ಹರ್ಷಾ Read More »
ಕರಾವಳಿ








