Mangalore

ಚೌಳಿಕೆರೆಗೆ ಬಿದ್ದ ಯುವತಿಯನ್ನ ರಕ್ಷಿಸಿದ ಯುವಕರು ➤ ಮರು ಜೀವ ನೀಡಿದ 15ರ ಬಾಲಕಿ

(ನ್ಯೂಸ್ ಕಡಬ) newskadaba.com  ಕುಂದಾಪುರ,ಜೂ.23: ಜೂನ್ 21ರಂದು ಬ್ರಹ್ಮವರದ, ಬಾರ್ಕೂರು ಚೌಳಿಕೆರೆಗೆ, ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಉರುಳಿ ಬಿದ್ದಿತ್ತು. ಘಟನೆಯಲ್ಲಿ ಚಾಲಕ ಉದ್ಯಮಿ ಸಂತೋಷ್ ಶೆಟ್ಟು ಎಂಬುವವರು ಮೃತಪಟ್ಟಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯ ಯುವಕರು, ತಮ್ಮ ಪ್ರಾಣದ ಹಂಗು ತೊರೆದು ಚೌಳಿಕೆರೆಗೆ ಧುಮುಕಿ ಕಾರಿನಲ್ಲಿದ್ದ ಇಬ್ಬರನ್ನು ಮೇಲಕ್ಕೆತ್ತಿದ್ದಾರೆ.   ಸ್ಥಳೀಯ ಯುವಕರಾದ ಪ್ರದೀಪ್ ದೇವಾಡಿಗ ಮತ್ತು ಪ್ರವೀನ್ ಪೂಜಾರಿ ಹಿಂದೆ ಮುಂದೆ ನೋಡದೆ, ಕೆರೆಗೆ ಜಿಗಿದಿದ್ದಾರೆ. ಯುವತಿಗೆ ಮರು ಜೀವ ನೀಡಿದ್ದಾರೆ. ಆದರೆ, ಅದಾಗಲೇ ಉದ್ಯಮಿಯ […]

ಚೌಳಿಕೆರೆಗೆ ಬಿದ್ದ ಯುವತಿಯನ್ನ ರಕ್ಷಿಸಿದ ಯುವಕರು ➤ ಮರು ಜೀವ ನೀಡಿದ 15ರ ಬಾಲಕಿ Read More »

ಕರಾವಳಿ, ಕರ್ನಾಟಕ

ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್

(ನ್ಯೂಸ್ ಕಡಬ) newskadaba.com ,ಜೂ.22: 1980ರ ಕಾಲಘಟ್ಟ. ನಾನಾಗ ಎರಡನೇ ತರಗತಿಯಲ್ಲಿ ಓದುತ್ತಿದ್ದ. 1973ರಲ್ಲಿ ಹುಟ್ಟಿದ ನನಗೆ ಆಗ 7 ವರ್ಷವಾಗಿತ್ತು. ನಮ್ಮೂರು ಚೂಂತಾರು ಸಮೀಪದ, ಶೇಣಿಯ ಸರಕಾರಿ ಶಾಲೆಯಲ್ಲಿ ಓದುತ್ತಿದ್ದ ಸಮಯವದು. ಆ ಸಂದರ್ಭದಲ್ಲಿ ಪೊಲಿಯೋ ಡ್ರಾಪ್ಸ್ ಹಾಕುವುದು ಈಗಿನಂತೆ ಎಲ್ಲೆಡೆ ಭರದಿಂದ ನಡೆಯುತ್ತಿತ್ತು. ನಮ್ಮಪ್ಪನಿಗೆ ನಾನು ಸೇರಿ ನಾಲ್ಕು ಮಕ್ಕಳು ಬೆನ್ನು ಬೆನ್ನಿಗೆ ಹುಟ್ಟಿದ ಕಾರಣದಿಂದ ನಮಗೆಲ್ಲರಿಗೂ ವರ್ಷದಷ್ಟೆ ಅಂತರ ಇತ್ತು. ತಮ್ಮ, ಅಣ್ಣ, ಅಕ್ಕ ಮತ್ತು ನನಗೆ ಹೀಗೆ ನಾಲ್ವರಿಗೂ ಪೊಲಿಯೋ ಡ್ರಾಪ್ಸ್

ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ:,ಜೂ.22:  ಭಾರತದ ಮಾಜಿ ಶೂಟರ್ ಮತ್ತು ತರಬೇತುದಾರೆ ಪೂರ್ಣಿಮಾ ಜಾನಾನೆ  ಇಂದು, ತಮ್ಮ  42 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಭಾರತೀಯ ರೈಫಲ್ ಶೂಟರ್ ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು, ಪೂರ್ಣಿಮಾ ಪುಣೆಯಲ್ಲಿ ಕೊನೆಯುಸಿರೆಳೆದರು.   ಪೂರ್ಣಿಮಾ ವಿಶ್ವಕಪ್, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಅವರು 10 ಮೀಟರ್ ಏರ್ ರೈಫಲ್‌ನಲ್ಲಿ ದೀರ್ಘಕಾಲದವರೆಗೆ ರಾಷ್ಟ್ರೀಯ ದಾಖಲೆ ಹೊಂದಿದ್ದರು. ಅವರ ಯಶಸ್ಸಿಗೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಶಿವ ಛತ್ರಪತಿ ಕ್ರೀಡಾ ಪ್ರಶಸ್ತಿಯನ್ನು

ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ

(ನ್ಯೂಸ್ ಕಡಬ) newskadaba.com ಮಡಿಕೇರಿ,ಜೂ.22: ಮುಂಬೈನಿಂದ ಬಂದಿದ್ದ ವ್ಯಕ್ತಿ ಹಾಗೂ ಕೊಡಗಿನ ಸೋಮವಾರಪೇಟೆ ಸಮೀಪದ ನಿವಾಸಿಗೆ ಕೊರೊನಾ ಸೋಂಕು ತಗುಲಿದೆ ಎಂದು ಡಿಎಚ್ಓ ಮೋಹನ್ ಸ್ಪಷ್ಟಪಡಿಸಿದ್ದಾರೆ.   ಸೋಂಕಿತರು ವಾಸವಾಗಿದ್ದ ಗ್ರಾಮವನ್ನು ಜಿಲ್ಲಾಡಳಿತ ಸೀಲ್ಡೌನ್ ಮಾಡಿದೆ. ಗದಗ ಜಿಲ್ಲೆಗೆ ಹೋಗಿ ಬಂದಿದ್ದ ವ್ಯಕ್ತಿ ಬಳಿಕ ಗ್ರಾಮದಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಗ್ರಾಮವನ್ನು ಸೀಲ್ಡೌನ್ ಮಾಡಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಖಚಿತವಾಗಿದೆ. ಸೋಂಕಿತರಿಬ್ಬರನ್ನು ಮಡಿಕೇರಿಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ

ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ Read More »

ಕರಾವಳಿ, ಕರ್ನಾಟಕ

ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.22,. ದ.ಕ. ಜಿಲ್ಲಾ ಗೃಹರಕ್ಷಕ ದಳದ ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ಕಾರ್ಯಕ್ರಮವು ಆದಿತ್ಯವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಭಾರತ-ಚೀನಾ ಗಡಿಯಲ್ಲಿ ಮಡಿದ ಯೋಧರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡಲಾಯಿತು. ಡಾ|| ಮುರಲೀ ಮೋಹನ ಚೂಂತಾರು ರವರು ಮಾತನಾಡಿ ಪ್ರತಿಯೊಬ್ಬ ಗೃಹರಕ್ಷಕರು ಒಂದೊಂದು ಗಿಡವನ್ನು

ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣೆ Read More »

ಕರಾವಳಿ

ಪಿಯು ಮೌಲ್ಯಮಾಪನಕ್ಕೆ ತೆರಳದ ಮೌಲ್ಯಮಾಪಕರ ವಿರುದ್ದ ಕ್ರಮ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.22: ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲ ಪರೀಕ್ಷೆಗಳು ಮುಗಿದಿವೆ.ವಿಜ್ಞಾನ ಮೌಲ್ಯಮಾಪನದಲ್ಲಿ ಸಾಮಾಜಿಕ ಕಾಳಜಿ ಮರೆತ ಮೌಲ್ಯಮಾಪಕರು ಗೈರಾದ ಪರಿಣಾಮವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಮೌಲ್ಯಮಾಪನ ತಪ್ಪಿಸುವ ಮೌಲ್ಯಮಾಪಕರಿಗೆ ಕೊರೊನಾ ಡ್ಯೂಟಿ ಹಾಕುವ ಕರಿತು ಸುತ್ತೋಲೆ ಹೊರಡಿಸಿದೆ. ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯದ ನಾನಾ ಜಿಲ್ಲೆಗಳಿಂದ ಮೌಲ್ಯಮಾಪಕರು ಬೆಂಗಳೂರಿಗೆ ಹೋಗಬೇಕಿತ್ತು. ಅಲ್ಲಿಗೆ ಬಂದರೆ ಅವರು ಉಳಿದುಕೊಳ್ಳುವ ವ್ಯವಸ್ಥೆ. ಪ್ರಯಾಣ ಇತ್ಯಾದಿ ಸಮಸ್ಯೆ ಸೃಷ್ಟಿಯಾಗುತ್ತಿತ್ತು. ಇದೇ ಕಾರಣದಿಂದ ಮೌಲ್ಯಮಾಪನದ ಮೊದಲೇ ಪ್ರತಿಭಟನೆಗಳು

ಪಿಯು ಮೌಲ್ಯಮಾಪನಕ್ಕೆ ತೆರಳದ ಮೌಲ್ಯಮಾಪಕರ ವಿರುದ್ದ ಕ್ರಮ Read More »

ಕರ್ನಾಟಕ

ಏರಿಕೆಯತ್ತ ಪೆಟ್ರೋಲ್‌, ಡೀಸೆಲ್ ದರ

(ನ್ಯೂಸ್ ಕಡಬ) newskadaba.com  ನವದೆಹಲಿ,ಜೂ.22:  ಕಳೆದ ಎರಡು ತಿಂಗಳು ಜಾಗತಿಕವಾಗಿ ತೈಲ ಬೇಡಿಕೆ ಕುಸಿದು, ಬ್ರೆಂಟ್‌ ಕಚ್ಚಾ ತೈಲ ಫ್ಯೂಚರ್ಸ್‌ ದರ ದಾಖಲೆಯ ಇಳಿಕೆಯಾದರೂ ಭಾರತದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗುತ್ತಲ್ಲೇ ಇದ್ದು ಸತತ 16 ನೇ ದಿನವೂ ಕೂಡಾ ದರ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 33 ಪೈಸೆ ಹೆಚ್ಚಳವಾಗಿ 79.56ರೂ. ಆಗಿದ್ದರೆ ಡೀಸೆಲ್‌ 58 ಪೈಸೆ ಹೆಚ್ಚಳವಾಗಿ 78.85 ರೂ. ಬೆಲೆಗೆ ಏರಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ

ಏರಿಕೆಯತ್ತ ಪೆಟ್ರೋಲ್‌, ಡೀಸೆಲ್ ದರ Read More »

ರಾಷ್ಟ್ರೀಯ ನ್ಯೂಸ್

ಚಾರ್ಮಾಡಿ ತೋಟಕ್ಕೆ ನುಗ್ಗಿದ ಕಾಡಾನೆಗಳು ಅಪಾರ ಬೆಳೆ ನಾಶ

(ನ್ಯೂಸ್ ಕಡಬ) newskadaba.com.ಮುಂಡಾಜೆ,ಜೂ.22:ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಹೊಸಮಠದಲ್ಲಿ ಭಾನುವಾರ ಅಡಿಕೆ ತೋಟಗಳಿಗೆ ನುಗ್ಗಿದ ಕಾಡಾನೆಗಳು ಅಡಿಕೆ ಮರ ತೆಂಗಿನ ಮರ, ಸೇರಿದಂತೆ ಬಾಳೆಗಿಡಗಳನ್ನು ನಾಶ ಮಾಡಿರುವುದು ವರದಿ ಯಾಗಿದೆ. ನಾರಾಯಣ ಹಾಗೂ ಭಾಸ್ಕರ ಅವರ ತೋಟಗಳಿಗೆ ಆನೆ ದಾಳಿ ಮಾಡಿ ಅಡಿಕೆ, ತೆಂಗು ಮತ್ತು 50ಕ್ಕೂ ಅಧಿಕ ಬಾಳೆಗಿಡಗಳನ್ನು ನೆಲಕ್ಕುರುಳಿಸಿದೆ. ಮರಿಯಾನೆ ಸಹಿತ 4 ಆನೆಗಳ ಘೀಳಿಡುವಿಕೆಯ ಸದ್ದಿನಿಂದ ಎಚ್ಚರಗೊಂಡ ಮನೆಮಂದಿ ಮತ್ತು ಸ್ಥಳೀಯರು ಪಟಾಕಿ ಸಿಡಿಸಿ. ದೊಂದಿ ಬೆಳಕನ್ನು ಹಿಡಿದು ಕಾಡಿಗೆ ಓಡಿಸಿದ್ದಾರೆ. ಸ್ಥಳಕ್ಕೆ

ಚಾರ್ಮಾಡಿ ತೋಟಕ್ಕೆ ನುಗ್ಗಿದ ಕಾಡಾನೆಗಳು ಅಪಾರ ಬೆಳೆ ನಾಶ Read More »

ಕರಾವಳಿ

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.22: ಮುಂಗಾರಿನ ಅಬ್ಬರಕ್ಕೆ ಕರಾವಳಿಯ ಉಳ್ಳಾಲದಲ್ಲಿ ಕಡಲಕೊರೆತ ಆರಂಭಗೊಂಡಿದ್ದು, ಈಗಾಗಲೇ ಹಲವಾರು ಮನೆಗಳು ಕಡಲ ಪಾಲಾಗಿದೆ .ಉಳ್ಳಾಲದಿಂದ ಕಾರವಾರ ವರೆಗಿನ 320 ಕಿ.ಮೀ. ಕಡಲ ತಡಿಯಲ್ಲಿ ಕಡಲಿನ ಪ್ರಕ್ಷುಬ್ಧತೆ ಅಧಿಕವಾಗಿರುವುದರಿಂದ ಅತ್ಯಂತ ಹೆಚ್ಚು ಹಾನಿಗೀಡಾದ ಪ್ರದೇಶಗಳನ್ನು ಗುರುತಿಸಿ ತುರ್ತು ತಡೆಗೋಡೆ ನಿರ್ಮಿಸಲು ಆದೇಶ ನೀಡಲಾಗಿದೆ.   ಸೋಮೇಶ್ವರ ಉಚ್ಚಿಲದಲ್ಲಿ ಮೀನುಗಾರರ ಮನೆಗಳ ರಕ್ಷಣೆಗೆ ಈ ಕೂಡಲೇ ತುರ್ತು ಕಾಮಗಾರಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ರಸ್ತೆಯಲ್ಲಿಯೇ ಹರಿದ ಕೆಸರುಮಯ ಮಳೆನೀರು

(ನ್ಯೂಸ್ ಕಡಬ) newskadaba.comಕಡಬ,ಜೂ.22:  ಕರಾವಳಿಯಲ್ಲಿ ಮಳೆರಾಯನ ಅಬ್ಬರ ಆರಂಭವಾಗಿ ಅಲ್ಲಲ್ಲಿ ಸಣ್ಣ ಪುಟ್ಟ ಹಾನಿಗಳು ಉಂಟಗಿದೆ, ಇದರ ಜೊತೆಗೆ ಕಡಬ ಪರಿಸರದಲ್ಲಿ ಮಳೆಯ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆಗಳು, ಮಣ್ಣಿನ ತಸ್ತೆಗಳು ಗದ್ದೆಗಳಾಂತಗಿದೆ. ಕಡಬದ ಕಾಲೇಜು ರಸ್ತೆ ಅಡ್ಡಗದ್ದೆ ಪ್ರದೇಶದಲ್ಲಿ ರವಿವಾರ ಸಂಜೆ ಸುರಿದ ಭಾರೀ ಮಳೆಗೆ, ಮಳೆನೀರು ಸಂಪೂರ್ಣವಾಗಿ ರಸ್ತೆಯಲ್ಲಿಯೇ ಹರಿದು ಸ್ಥಳೀಯರ ಓಡಾಟಕ್ಕೆ ತೊಂದರೆವುಂಟಾಗಿದೆ.   ಸರಿಯಾದ ಕ್ರಮದಲ್ಲಿ ಚರಂಡಿ ನಿರ್ವಹಣೆ ಮಾಡದ ಕಾರಣ ಮಳೆನೀರು ಹರಿದು ಹೋಗಲು ತಡೆಯುಂಟಾಗಿ, ಕೆಲವು ಕಡೆ ರಸ್ತೆ ಪಕ್ಕ್ದ

ಕಡಬ: ರಸ್ತೆಯಲ್ಲಿಯೇ ಹರಿದ ಕೆಸರುಮಯ ಮಳೆನೀರು Read More »

ಕರಾವಳಿ, ಕರ್ನಾಟಕ
Scroll to Top