Mangalore

ನಾಪತ್ತೆಯಾಗಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆ ➤ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಲ್ಲಿಸಿದ್ದೆ ತಪ್ಪಾಯಿತೇ?

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದ ಆದರೆ ಇದೀಗ ಯವಕ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದು. ಶಿವಮೊಗ್ಗದಲ್ಲಿ ಇರುವುದಾಗಿ ಸ್ವತಃ ಪ್ರವೀಣ್ ಸಫಲ್ಯನೇ ತನ್ನ ಮನೆಯವರಿಗೆ ಮಾಹಿತಿ ನೀಡಿದ್ದಾನೆ. ಇದರಿಂದ ಆತಂಕಕ್ಕೆ ಕಾರಣವಾಗಿದ್ದ ಪ್ರಕರಣ ಇತ್ಯರ್ಥವಾಗಿದೆ. ಸದ್ಯ ಯುವಕ ಕ್ಷೇಮವಾಗಿದ್ದು ಮನೆಮಂದಿ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ನಾಪತ್ತೆಯಾಗಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆ ➤ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಲ್ಲಿಸಿದ್ದೆ ತಪ್ಪಾಯಿತೇ? Read More »

ಕರಾವಳಿ

ನಾಳೆಯಿಂದ ಮುಂಗಾರು ಜೋರು ➤ಆರೆಂಜ್ ಆಲರ್ಟ್ ಫೋಷಿಸಿದ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ರಾಜ್ಯದ ಕರಾವಳಿ ವ್ಯಾಪ್ತಿಯಲ್ಲಿ ಜೂ.11,12 ಮತ್ತು 13 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ 11 ಬಳಿಕ ಮುಂಗಾರು ಮತ್ತಷ್ಟು ಚುರುಕುಗೊಳ್ಳುದರಿಂದಾಗಿ ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡದಲ್ಲಿ ಹವಾಮಾನ ಇಲಾಖೆ ಆರೆಂಜ್ ಆಲರ್ಟ್ ಫೋಷಣೆ ಮಾಡಿದೆ. ಜೂ,1ರಂದೇ ಮುಂಗಾರು ಕೇರಳ ಪ್ರವೇಶಿಸಿತ್ತು ಆದರೆ ನಿಸರ್ಗ ಚಂಡಮಾರುತದಿಂದಾಗಿ ರಾಜ್ಯಕ್ಕೆ ಪ್ರವೇಶ ತಡವಾಗಿತ್ತು ಈಗ ಮುಂಗಾರು ಕರಾವಳಿಗೆ ಪ್ರವೇಶವಾಗಿದ್ದರೂ ಕೂಡ, ಕಳೆದ ಕೆಲವು ದಿನಗಳಿಂದ ಹೇಳಿಕೊಳ್ಳುವಂತ

ನಾಳೆಯಿಂದ ಮುಂಗಾರು ಜೋರು ➤ಆರೆಂಜ್ ಆಲರ್ಟ್ ಫೋಷಿಸಿದ ಜಿಲ್ಲಾಡಳಿತ Read More »

ಕರಾವಳಿ

ಕರಾವಳಿಯಲ್ಲಿ ಮುಂಗಾರು ಅಬ್ಬರ ➤ ಹೆಚ್ಚುತ್ತಿದೆ ಗುಡುಗು ಮಿಂಚಿನ ಆರ್ಭಟ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.10: ಈಗಾಗಲೇ ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದೆ. ಗುಡುಗು ಮಿಂಚಿನ ಆರ್ಭಟವೂ ಹೆಚ್ಚಾಗುತ್ತಿದೆ.ಕಳೆದ ಕೆಲ ದಿನಗಳ ಹಿಂದೆ ನಿಸರ್ಗ ಚಂಡ ಮಾರುತದ ಬಳಿಕ ಕರಾವಳಿಯಲ್ಲಿ ಮುಂಗಾರು ಕಣ್ಣ ಮುಚ್ಚಾಲೆ ಆಡುತ್ತಿದೆ. ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದೆ. ಇಂದು ಬೆಳಗ್ಗೆಯಿಂದ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ಸುರಿಯುತ್ತಿರುವ ಮಳೆ ಬಿರುಸುಗೊಂಡಿದ್ದು ಗುಡುಗು-ಸಿಡಿಲಿನ ಜೊತೆಗೆ ಮಳೆಯಾಗುತ್ತಿದೆ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು,

ಕರಾವಳಿಯಲ್ಲಿ ಮುಂಗಾರು ಅಬ್ಬರ ➤ ಹೆಚ್ಚುತ್ತಿದೆ ಗುಡುಗು ಮಿಂಚಿನ ಆರ್ಭಟ Read More »

ಕರಾವಳಿ, ಕರ್ನಾಟಕ

ಕೊರೊನಾ ವಾರಿಯರ್‍ಗೆ ನೀರಿನ ಬಾಟಲ್ ಕೊಡಲು ನಿರಾಕರಿಸಿದ ಅಂಗಡಿ ಮಾಲಕ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ಆ್ಯಂಬುಲೆನ್ಸ್ ಚಾಲಕರೋರ್ವರಿಗೆ ಅಂಗಡಿಯೊಂದರ ಮಾಲಕ ನೀರಿನ ಬಾಟಲ್ ಕೊಡಲು ನಿರಾಕರಿಸಿದ ಆರೋಪ ಮಂಗಳೂರಿನಲ್ಲಿ ನಡೆದಿದೆ. ಸುಳ್ಯದ ಆ್ಯಂಬುಲೆನ್ಸ್ ಚಾಲಕ ಅಭಿಲಾಷ್ ಅವರು ಅಸೌಖ್ಯಕ್ಕೊಳಗಾಗಿದ್ದ ರೋಗಿಯೋರ್ವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಬೆಳಗ್ಗಿನ ಜಾವ ಕರೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭ ಕುಡಿಯಲು ನೀರು ಅವಶ್ಯವಿದ್ದುದರಿಂದ ಫಳ್ನೀರ್‍ನಲ್ಲಿರುವ ಅಂಗಡಿಯೊಂದಕ್ಕೆ ತೆರಳಿ ನೀರು ಕೇಳಿದಾಗ ನೀರು ನಿರಾಕರಿಸಿ ನಿಂದಿಸಿದ ಆರೋಪ ವ್ಯಕ್ತವಾಗಿದೆ. ಇದರಿಂದ ಬೇಸರಗೊಂಡ ಆ್ಯಂಬುಲೆನ್ಸ್ ಚಾಲಕ ಬಂದರು ಠಾಣೆಯಲ್ಲಿ ದೂರು ದಾಖಳಿಸಿದ್ದಾರೆ. ಕೊರೊನಾ ವಾರಿಯರ್‍ಗೆ ಅಂಗಡಿಯಲ್ಲಿದ್ದಾತ ಕೋವಿಡ್ ರೋಗಿಗಳನ್ನು

ಕೊರೊನಾ ವಾರಿಯರ್‍ಗೆ ನೀರಿನ ಬಾಟಲ್ ಕೊಡಲು ನಿರಾಕರಿಸಿದ ಅಂಗಡಿ ಮಾಲಕ Read More »

ಕರಾವಳಿ

ಶ್ರೀ ಕಾರಿಂಜ ಸನ್ನಿಧಿಯಲ್ಲಿ ಅಪರೂಪದ ದೃಶ್ಯ ➤ ಅಂತರ ಕಾಯ್ದುಕೊಂಡು ನೈವೇದ್ಯ ಸ್ವೀಕರಿಸಿದ ವಾನರ ಸೇನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.10: ಸುದೀರ್ಘ ಲಾಕ್‌ ಡೌನ್ ಬಳಿಕ ದೇವಸ್ಥಾನಗಳಲ್ಲಿ ಇದೀಗ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ, ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.  ಆದರೆ ದೇವಸ್ಥಾನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.ಇದಕ್ಕಾಗಿಯೇ ದೇಗುಲಗಳಲ್ಲಿ ಬಣ್ಣದಿಂದ ಬಾಕ್ಸ್ ‌ಗಳನ್ನು ಬಳಿಯಲಾಗಿದೆ. ಆದ್ರೆ ಇಲ್ಲೊಂದು ದೇವಸ್ಥಾನದಲ್ಲಿ ಕೋತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಅದರ ಮೇಲೆ ಕುಳಿತ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಬಾರೀ ಮೆಚ್ಚುಗೆ ಗಳಿಸಿದೆ.   ಹೌದು ದಕ್ಷಿಣ ಕನ್ನಡ ಜಿಲ್ಲೆಯ

ಶ್ರೀ ಕಾರಿಂಜ ಸನ್ನಿಧಿಯಲ್ಲಿ ಅಪರೂಪದ ದೃಶ್ಯ ➤ ಅಂತರ ಕಾಯ್ದುಕೊಂಡು ನೈವೇದ್ಯ ಸ್ವೀಕರಿಸಿದ ವಾನರ ಸೇನೆ Read More »

ಕರಾವಳಿ, ಕರ್ನಾಟಕ

ಆತ್ಮಹತ್ಯೆಗೆ ಹಾಟ್ ಸ್ಪಾಟ್ ಆಗುತ್ತಿದೆಯೇ ನೇತ್ರಾವತಿ ಸೇತುವೆ?

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದು. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾಗಿರುವ ಯುವಕ ಕುರ್ನಾಡು ನಿವಾಸಿ ಪ್ರವೀಣ್ ಸಪಲ್ಯ(28) ಎನ್ನಲಾಗಿದೆ. ಈತ ಖಾಸಗಿ ಕಂಪೆನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ರಾತ್ರಿ ಪಾಳಿ ಕೆಲಸ ಮುಗಿಸಿ ಬರುತ್ತಿದ್ದ ಸಂದರ್ಭ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆ ಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೆ ನದಿಯ ಬಳಿ ಪತ್ತೆಗಾಗಿ ಹುಡುಕಾಟ ಕಾರ್ಯಚರಣೆ ಆರಂಭವಾಗಿದೆ.

ಆತ್ಮಹತ್ಯೆಗೆ ಹಾಟ್ ಸ್ಪಾಟ್ ಆಗುತ್ತಿದೆಯೇ ನೇತ್ರಾವತಿ ಸೇತುವೆ? Read More »

ಕರಾವಳಿ

ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.10: ಮಂಗಳೂರು ಹೊರವಲಯದ ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ ನಿಗೂಢ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದೆ. ಶವದ ಗುರುತು ಪತ್ತೆ ಮಾಡಲಾಗಿದ್ದು ಕೊಲ್ಯ ಸಾರಸ್ವತ ಕಾಲೊನಿ ನಿವಾಸಿ ಚೇತನ್ ಆಚಾರ್ಯ (33) ಎಂದು ಗುರುತ್ತಿಸಲಾಗಿದೆ.ಎರಡು ದಿನದ ಹಿಂದೆ ಮನೆಯಿಂದ ಹೊರಟಿದ್ದ ಚೇತನ್ ಬಳಿಕ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ  ಇಂದು ಬೆಳಿಗ್ಗೆ ಚೇತನ್ ನಾಪತ್ತೆ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾನಸಿಕ ಖಿನ್ನತೆಯಿಂದ

ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಜೂ.11 ರಿಂದ ಭಾರೀ ಮಳೆ ಸಾಧ್ಯತೆ ➤ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಜೂ.9: ರಾಜ್ಯದ ಕರಾವಳಿ ವ್ಯಾಪ್ತಿಯಲ್ಲಿ ಜೂ.11 ಹಾಗೂ 12 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.   ಜೂ.11ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಜೂ.12ರಿಂದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತಲಿನಲ್ಲಿ ಕನಿಷ್ಠ 5 ಸೆಂ.ಮೀ ಮಳೆಯಾಗುತ್ತಿದೆ. ಹೀಗಾಗಿ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ

ಕರಾವಳಿಯಲ್ಲಿ ಜೂ.11 ರಿಂದ ಭಾರೀ ಮಳೆ ಸಾಧ್ಯತೆ ➤ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

ನಾಳೆಯಿಂದ ವೀಕ್ಷಣೆಗೆ ಮುಕ್ತವಾಗಲಿದೆ ಪಿಲಿಕುಳದ ನಿಸರ್ಗಧಾಮ

(ನ್ಯೂಸ್ ಕಡಬ) newskadaba.com.,ಮಂಗಳೂರುಜೂ.9:ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿದ್ದ ಪಿಲಿಕುಳದ ಡಾ ಶಿವರಾಮ ಕಾರಂತ್ ನಿಸರ್ಗಧಾಮ ಜೂ 10 ರಿಂದ ಪ್ರವಾಸಿಗರಿಗೆ ಮತ್ತೆ ಬಾಗಿಲು ತೆರೆಯಲಿದೆ. ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪಿಲಿಕುಳದ ಜೈವಿಕ ಉದ್ಯಾನ, ಸಂಸ್ಕøತಿ ಗ್ರಾಮ, ಆರ್ಬೋರೇಟಮ್, ಮತ್ತು ಗುತ್ತು ಮನೆಯ ಆಕರ್ಷಣೆಗಳನ್ನು ಮಾತ್ರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು, ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳಿಗೆ ಸಾರ್ವಜನಿಕ ಪ್ರವೇಶಕ್ಕೆ ಇನ್ನೂ ಕೆಲದಿನಗಳ ಕಾಲ ಕಾಯಬೇಕಾಗಿದೆ. ಸಾರ್ವಜನಿಕರು ನಿಸರ್ಗಧಾಮದ ಆಕರ್ಷಣೆಗಳನ್ನು ವೀಕ್ಷಿಸುವಾಗ 6ಅಡಿ ಭೌತಿಕ ಅಂತರವನ್ನು ಕಾಯ್ದುಕೊಳ್ಳಬೇಕು, ಮಾಸ್ಕ್ ಧಾರಣೆ

ನಾಳೆಯಿಂದ ವೀಕ್ಷಣೆಗೆ ಮುಕ್ತವಾಗಲಿದೆ ಪಿಲಿಕುಳದ ನಿಸರ್ಗಧಾಮ Read More »

ಕರ್ನಾಟಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ,ಜೂ.8: ಕರ್ನಾಟಕ ರಾಜ್ಯ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.ದೇವಾಲಯಕ್ಕೆ ಆಗಮಿಸಿದ ಬೊಮ್ಮಾಯಿ ಅವರು ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.   ದೇವರ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಚಿವರಿಗೆ ಬಸವರಾಜ್ ಬೊಮ್ಮಾಯಿ ಅವರ ಜೊತೆಗಿದ್ದರು.      

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top