Mangalore

ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಜೂ 04: ಜಿಲ್ಲಾಧಿಕಾರಿಗಳ ಆದೇಶದ ಅಣುಗಣವಾಗಿ ಹಾಗೂ ಜಿಲ್ಲಾ ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ||ಮುರಲೀ ಮೋಹನ್ ಚೂಂತಾರುರವರ ಆದೇಶದಂತೆ  ಈ ಬಾರಿಯೂ ಗೃಹರಕ್ಷಕದಳದ ಪ್ರವಾಹ ರಕ್ಷಣಾ ತಂಡವನ್ನು ಉಪ್ಪಿನಂಗಡಿಯಲ್ಲಿ ರಚಿಸಲಾಗಿದೆ  ಕಾರ್ಯಚರಣೆ ಬಳಸುವ ರಬ್ಬರ್ ದೋಣಿ,,ಲೈಪ್ ಜಾಕೆಟ್, ಆಸ್ಕಲೈಟ್,ಮರಕತ್ತರಿಸುವ ಯಂತ್ರದೊಂದಿಗೆ ತಂಡ ಸಿದ್ದವಾಗಿದೆ  ಜೂನ್ ತಿಂಗಳಿನಿಂದ ಸೆಪೈಂಬರ್  ತಿಂಗಳ ಅಂತ್ಯದವರೆಗೆ ಈ ತಂಡ ಕಾರ್ಯ ನಿರ್ವಹಿಸಲಿದೆ.   ಉಪ್ಪಿನಂಗಡಿ ಗೃಹರಕ್ಷಕದಳದ ಘಟಕದಲ್ಲಿ  ಉಪ್ಪಿನಂಗಡಿ ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ.ನೇತೃತ್ವದಲ್ಲಿ ಪ್ರವಾಹರಕ್ಷಣಾ ತಂಡ ವನ್ನು […]

ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ Read More »

ಕರಾವಳಿ, ಕರ್ನಾಟಕ

365ರೂಪಾಯಿಗೆ 365 ದಿನ ವ್ಯಾಲಿಡಿಟಿ ➤ ಭರ್ಜರಿ ಆಫರ್ ಘೋಷಿಸಿದ BSNL

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ 04: ಲಾಕ್ಡೌನ್ ಸಮಯದಲ್ಲಿ ಬಹುತೇಕರಿಗೆ ಡಾಟಾ ಅವಶ್ಯಕತೆ ಹೆಚ್ಚಾಗಿತ್ತು. ಕಾರಣ ಮನೆಯಿಂದ ಕೆಲಸ, ಸೇರಿದಂತೆ ಹಲುವ ಕಾರಣಗಳಿಗೆ ಅತ್ಯುತ್ತಮ ಪ್ಯಾಕ್ ಮೊರೆ ಹೋಗಿದ್ದರು. ಈ ಸಮಯದಲ್ಲಿ BSNL ಹಲವು ಆಫರ್ ಮೂಲಕ ಗ್ರಾಹಕರ ಬೇಡಿಕೆಯನ್ನೂ ಪೂರೈಸಿದೆ. ಇದೀಗ ಅನ್ಲಾಕ್ 1 ಹಂತ ಪ್ರವೇಶಕ್ಕೆ ಮೊದಲು BSNL ಮತ್ತೆ ವಿಶೇಷ ಆಫರ್ ನೀಡುತ್ತಿದೆ. ಕೇವಲ. 356 ರೂಪಾಯಿಗೆ 365 ದಿನ ವ್ಯಾಲಿಟಡಿಟಿ, ವಾಯ್ಸ್ ಕಾಲ್, ಹಾಗೂ ಡಾಟಾ ಆಫರ್ ಇದರ ಜೊತೆಗೆ 600

365ರೂಪಾಯಿಗೆ 365 ದಿನ ವ್ಯಾಲಿಡಿಟಿ ➤ ಭರ್ಜರಿ ಆಫರ್ ಘೋಷಿಸಿದ BSNL Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ವ್ಹೀಲ್ ಲಾಕ್ ಗೆ ಲಾಕ್ ಆದ ವಾಹನಗಳು ➤ ಕಡಬ ಪೊಲೀಸರ ಕಾರ್ಯಚರಣೆ

(ನ್ಯೂಸ್ ಕಡಬ) newskadaba.com ಕಡಬ,ಜೂ 04: ರಸ್ತೆಯ ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಿ ತೆರಳಿದವರಿಗೆ ಕಡಬ ಪೊಲೀಸರು ವ್ಹೀಲ್ ಲಾಕ್‌ ಮಾಡುವ ಮೂಲಕ ಶಾಕ್ ನೀಡಿದ್ದಾರೆ.   ಕಡಬ ಪೇಟೆಗೆ ಆಗಮಿಸುತ್ತಿದ್ದ ಕೆಲವರು ವಾಹನಗಳನ್ನು ಬೇಕಾಬಿಟ್ಟಿಯಾಗಿ ರಸ್ತೆಯಲ್ಲೇ ನಿಲ್ಲಿಸಿ ತೆರಳುತ್ತಿದ್ದರು. ಇಂತಹ  ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಡಬ ಪೊಲೀಸರು ವ್ಹೀಲ್ ಲಾಕ್ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಈ ಮೂಲಕ ಕಡಬ ಪೊಲೀಸರು ಪೇಟೆಯ ಟ್ರಾಫಿಕ್ ಸಮಸ್ಯೆಗೆ ಕೊಂಚ ಮಟ್ಟಿನ ಪರಿಹಾರವನ್ನು ಕಂಡು ಹುಡುಕಿದ್ದಾರೆ.  

ವ್ಹೀಲ್ ಲಾಕ್ ಗೆ ಲಾಕ್ ಆದ ವಾಹನಗಳು ➤ ಕಡಬ ಪೊಲೀಸರ ಕಾರ್ಯಚರಣೆ Read More »

ಕರಾವಳಿ, ಕರ್ನಾಟಕ

ಕೋವಿಡ್ -19 ➤ ಭಾರತದಲ್ಲಿ ಆಶಾದಾಯಕ ಬೆಳವಣಿಗೆ

(ನ್ಯೂಸ್ ಕಡಬ) newskadaba.com  ದೆಹಲಿ ,ಜೂ 04: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ನಡುವೆ, ಭಾರತದ ಒಟ್ಟು ಸೋಂಕಿತರಲ್ಲಿ ಸುಮಾರು 1 ಲಕ್ಷ ಜನರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಆಶಾದಾಯಕ ಬೆಳವಣಿಗೆಯಾಗಿದೆ.   ದೇಶದಲ್ಲಿ ಒಂದು ದಿನದಲ್ಲೇ 9,304 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 2.16.919 ಕ್ಕೆ ಏರಿಕೆಯಾಗಿದೆ. ಒಟ್ಟು 6075 ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ 1.06737 ಪ್ರಕರಣಗಳು ಸಕ್ರಿಯವಾಗಿದ್ದು 1.04.107 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ದೇಶದಲ್ಲಿ ಶೇ

ಕೋವಿಡ್ -19 ➤ ಭಾರತದಲ್ಲಿ ಆಶಾದಾಯಕ ಬೆಳವಣಿಗೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೆ.ಎಂ.ಸಿ ಆಸ್ಪತ್ರೆಯ ಒ.ಪಿ.ಡಿ ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜೂ 04 . ಮಂಗಳೂರು: ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಫಿಸಿಯೋಥೆರಪಿ ಸೇರಿದಂತೆ ಎಲ್ಲಾ ಒ.ಪಿ.ಡಿ. (ಹೊರ ರೋಗಿ) ವಿಭಾಗಗಳು ಜೂನ್ 5 ರಿಂದ ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ಪುನರಾರಂಭಗೊಳ್ಳಲಿವೆ. ಹೊರ ರೋಗಿ ಸೇವೆಯನ್ನು ಪಡೆದುಕೊಳ್ಳಬೇಕಾದವರು ದೂರವಾಣಿ ಮೂಲಕ ಮುಂಗಡವಾಗಿ ಸಂದರ್ಶನದ ವೇಳೆಯನ್ನು ನಿಗದಿಪಡಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಜಾನ್ ರಾಮಪುರಮ್ ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡುವರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಯ ಆಡಳಿತ ಮಂಡಳಿಯು ಎಲ್ಲಾ ರೀತಿಯ

ಕೆ.ಎಂ.ಸಿ ಆಸ್ಪತ್ರೆಯ ಒ.ಪಿ.ಡಿ ನಾಳೆಯಿಂದ ಆರಂಭ Read More »

ಕರಾವಳಿ

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ

(ನ್ಯೂಸ್ ಕಡಬ) newskadaba.com ಕೇರಳ,ಜೂ 04: ಕೇರಳದ ಮಲಪ್ಪುರಂ ಜಿಲ್ಲೆಯ ಸೈಲೆಂಟ್ ವ್ಯಾಲಿಯಲ್ಲಿ ಕಳೆದ ದಿನ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು.ಹೌದು, ಆ ಮೂಕ ಪ್ರಾಣಯೊಂದು ತನ್ನ ಹೊಟ್ಟೆಯಲ್ಲಿ ಕಂದನನ್ನು ಇಟ್ಟು ಕೊಂಡು ಆಹಾರ ಅರಸುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿತ್ತು. ಆದರೆ ಅಲ್ಲಿ ಅಗಿದ್ದೇ ಬೇರೆ. ಮನುಷ್ಯ ರೂಪದಲ್ಲಿದ್ದ ಕ್ರೂರ ನರ ರಾಕ್ಷಸರು, ಅನನಾಸುವಿನಲ್ಲಿ ಪಟಾಕಿ ಇಟ್ಟು ಆ ಗರ್ಭಿಣಿ ಆನೆಯನ್ನ ಹತ್ಯೆ ಮಾಡಿಯೇ ಬಿಟ್ಟಿದ್ದರು. ಇಲ್ಲಿ ಮನುಷ್ಯನ ಮಾನವೀಯತೆ ಸತ್ತು ಹೋಗಿದೆ.      

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ,ಜೂ  04 .  ಉಡುಪಿ: ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ 17 ಗ್ರಾಮಗಳ 26 ಪ್ರದೇಶಗಳನ್ನು ಕಂಟೇನ್ಮೆಂಟ್ ವಲಯವೆಂದು ಗುರುತಿಸಿ  ಬುಧವಾರ ಸೀಲ್ ಡೌನ್ ಮಾಡಲಾಗಿದೆ. ಕಾಪು ತಾಲೂಕಿನ ಶಿರ್ವ ಗ್ರಾಮ, ಬೈಂದೂರಿನ ಯಡ್ತರೆ  ಮರವಂತೆ  ಯಳಜಿತ್, ಜಡ್ಕಲ್, ನಾಡ, ಹಡವು, ಕೊಲ್ಲೂರು  ಮತ್ತು ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ  ತಲ್ಲೂರು, ಬೀಜಾಡಿ, ಗುಲ್ವಾಡಿ, ಕರ್ಕುಂಜೆ, ಹಕ್ಲಾಡಿ ಬ್ರಹ್ಮಾವರ ತಾಲೂಕಿನ ಕಳ್ತೂರು, ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಸೀಲ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್ Read More »

ಕರಾವಳಿ

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.04 : ಮೇ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಈ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಅವರು, ಕೊರೊನಾ ಲಾಕ್ಡೌನ್ನಿಂದಾಗಿ ಸುಮಾರು 3 ತಿಂಗಳ ಅಂತರವಿರುವಾಗಿದ್ದು ಇದರಿಂದ ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು  ತಿಳಿಸಿದ್ದಾರೆ   ಈ ಬಗ್ಗೆ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಮತ್ತು

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 04: ನಗರದ ವಿವಿಧ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು ಸಾರ್ವಜನಿಕರು ಸಹಕರಿಸಲು ವಿನಂತಿಸಲಾಗಿದೆ.     ಈ ಕುರಿತು ಪ್ರಕಟನೆಯಲ್ಲಿ ತಿಳಿಸಿರುವ ಮೆಸ್ಕಾಂ, ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ 33/11 ಕೆ.ವಿ. ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆವಿ ಕದ್ರಿ ಟೆಂಪಲ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ನಗರದ ಅಲ್ವಾರಿಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ Read More »

ಕರಾವಳಿ, ಕರ್ನಾಟಕ

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಕಾರವಾರ,ಜು.04 : ಕಾರವಾರ ಮೂಲದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಕುವೈತ್ ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.   ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.  

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ Read More »

ಕರಾವಳಿ, ಕರ್ನಾಟಕ
Scroll to Top