Mangalore

ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಮೇ.31: ಇಲ್ಲಿನ ಸಮೀಪದ ಶಾಂತಿಬೆಟ್ಟು ನಿವಾಸಿ ಖಂಡಿ ಈಸುಬಾಕ ಎಂದೇ ಚಿರಪರಿಚಿತರಾದ ಕೆ.ಇ ಯೂಸುಫ್ ಶನಿವಾರ ಬೆಳಗ್ಗಿನ ಜಾವ 3:30ಕ್ಕೆ ವಿಧಿವಶರಾದರು. 103 ವಯಸ್ಸಿನ ಯೂಸುಫ್ ನವರು ಸುಮಾರು ಎಂಬತ್ತೈದು ವರ್ಷದಿಂದ ನೆಲ್ಯಾಡಿ ಯಲ್ಲಿ ವಾಸವಾಗಿರುವ ಇವರು ಊರಿನ ಸರ್ವ ಧರ್ಮೀಯರಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಸೌಹಾರ್ದ ದಿಂದ ಬದುಕಿದ ವೆಕ್ತಿತ್ವ ಇವರದು, 5 ಗಂಡು, ಒಂದು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ. ಮೃತರ ಮನೆಗೆ ಎಸ್.ವೈ.ಎಸ್ ರಾಜ್ಯ ನಾಯಕರಾದ ಹಂಝಾ ಮದನಿ ಮಿತ್ತೂರು, […]

ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ Read More »

ಕರಾವಳಿ, ಕರ್ನಾಟಕ

ಖ್ಯಾತ ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ಒಲಿಂಡಾ ಪಿರೇರಾ ಇನ್ನಿಲ್ಲ➤ ಜೂನ್ 1 ರಂದು ಅಂತಿಮ ಸಂಸ್ಕಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.31: ಖ್ಯಾತ ಸಮಾಜ ಸೇವಕಿ ಹಾಗೂ ಸ್ಕೂಲ್ ಆಫ್ ಸೋಷಿಯಲ್ ವರ್ಕ್ನ ಮಾಜಿ ಪ್ರಾಂಶುಪಾಲೆ ರೋಶ್ನಿ ನಿಲಯ, ಡಾ. ಒಲಿಂಡಾ ಪಿರೇರಾ (95) ಅವರು ಭಾನುವಾರ ನಿಧನರಾದರು. ಅಗಸ್ಟ್ 15, 1925 ರಂದು ಜನಿಸಿದ ಡಾ. ಒಲಿಂಡಾ ಪಿರೇರಾ ಅವರು , ವಿಶೇಷವಾಗಿ ಹಿರಿಯ ನಾಗರಿಕರಿಗೆ ಹಾಗೂ ವೃದ್ದರ ಆರೈಕೆಗೆ ಸಹಾಯ ಮಾಡುವಲ್ಲಿ, ಶಿಕ್ಷಣ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಪ್ರವರ್ತಕ ಶಿಕ್ಷಣ ತಜ್ಞೆಯಾದ ಇವರು ದೇಶದ ವಿವಿಧ

ಖ್ಯಾತ ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ಒಲಿಂಡಾ ಪಿರೇರಾ ಇನ್ನಿಲ್ಲ➤ ಜೂನ್ 1 ರಂದು ಅಂತಿಮ ಸಂಸ್ಕಾರ Read More »

ಕರಾವಳಿ, ಕರ್ನಾಟಕ

ಮುಂದಿನ 4 ದಿನ ಗುಡುಗು ಸಹಿತ ಮಳೆ ➤ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.31: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.1ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ಉತ್ತರ ಒಳನಾಡಿನಲ್ಲಿ ಜೂ.2 ರಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ

ಮುಂದಿನ 4 ದಿನ ಗುಡುಗು ಸಹಿತ ಮಳೆ ➤ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್ Read More »

ಕರಾವಳಿ, ಕರ್ನಾಟಕ

ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಮೇ.31: ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಸರಕಾರದ ಆಯುಷ್‌ ಇಲಾಖೆ ವತಿಯಿಂದ ಚ್ಯವನಪ್ರಾಶ್‌ ಆಯುರ್ವೇದ ಲೇಹ್ಯ ವನ್ನು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಶನಿವಾರ ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿ ಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.ಆಯುಷ್‌ ಇಲಾಖೆಯ ವೈದ್ಯಾಧಿಕಾರಿ ಡಾ| ಮಣಿಕರ್ಣಿಕ ಅವರು ನೇತೃತ್ವ ವಹಿಸಿದ್ದರು. ಚ್ಯವನಪ್ರಾಶ್‌ ಲೇಹ್ಯವು ಆಯುರ್ವೇದದಲ್ಲಿ ಉಲ್ಲೇಖ ವಾಗಿರುವಂತೆ ದೇಹದ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಸಹಕಾರಿಯಾಗಿದೆ. ಈಗಾಗಲೇ ಕೋವಿಡ್-19 ವಿರುದ್ಧ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ರೋಗ ನಿರೋಧಕ ಶಕ್ತಿಯನ್ನು

ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ Read More »

ಕರಾವಳಿ, ಕರ್ನಾಟಕ

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.31: ದ.ಕ. ಜಿಲ್ಲೆಯಲ್ಲಿ ಶನಿವಾರದಂದು 14 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ದಿನದಂದು ಸುಮಾರು 184 ಮಂದಿಯ ವರದಿ ನೆಗೆಟಿವ್ ಬಂದಿದೆ. ಆ ಮೂಲಕ ಕರಾವಳಿ ಭಾಗದ ಜನರಲ್ಲಿ ಸ್ವಲ್ಪ ಆತಂಕ ದೂರವಾಗಿದೆ. ಇನ್ನು ಸೋಂಕು ಪತ್ತೆಯಾದವರ ಪೈಕಿ 13 ಮಂದಿ ಮುಂಬೈನಿಂದ ಮರಳಿದವರಾಗಿದ್ದಾರೆ. ಉಳಿದಂತೆ ಓರ್ವ ವ್ಯಕ್ತಿ ಉಳ್ಳಾಲದ ಸೋಮೇಶ್ವರ ಮೂಲದವರಾಗಿದ್ದು, ಸೋಂಕಿತರಿಗೆ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶನಿವಾರದಂದು ಒಟ್ಟು 198 ಮಂದಿಯ ಕೋವಿಡ್ ಪರೀಕ್ಷಾ ವರದಿ

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು Read More »

ಕರಾವಳಿ, ಕರ್ನಾಟಕ

ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್‌ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆಯೇ ಸರ್ಕಾರ ನಿರ್ಲಕ್ಷಿಸಿದೆ ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ. ಡಾಕ್ಟರ್ ಮತ್ತು ನರ್ಸ್‌ಗಳಿಗೆ ಎರಡು ತಿಂಗಳಿನಿಂದ ಸಂಬಳವಾಗಿಲ್ಲ. ಕೊರೊನಾ ಸೋಂಕಿನ ವಿರುದ್ಧವಾಗಿ ಈ ಸಂದರ್ಭದಲ್ಲಿ ಎಲ್ಲಾ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳಿಗೆ ವೇತನ ನೀಡದೆ ಸತಾಯಿಸಿದ್ದಾರೆ. ಸರ್ಕಾರ ಕೊರೊನಾ ವಾರಿಯರ್ಸ್‌ನ್ನು ನಿರ್ಲಕ್ಷ್ಯ ಮಾಡಿದೆ

ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್‌ ಆಕ್ರೋಶ Read More »

ಕರಾವಳಿ, ಕರ್ನಾಟಕ

ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿ, ಎರಡು ತಿಂಗಳ ಬಿಲ್ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂದ ಹೆಚ್ಚು ಮೊತ್ತದ ಬಿಲ್ ಮೆಸ್ಕಾಂ ನೀಡಿರುವುದರ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ

ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಕುಕ್ಕೆಯತ್ತ ಭಕ್ತರ ಆಗಮನ ➤ ಹೊರಗಿಂದಲೇ ಕೈ ಮುಗಿಯುತ್ತಿರುವ ಭಕ್ತರು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಮೇ.30: ಕೊರೋನಾ ಮಾಹಮಾರಿ ಗೆ ತತ್ತರಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಆದ್ರೇ ಈಗ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ದೂರದ ಊರುಗಳಿಂದ ಭಕ್ರರು ಆಗಮಿಸಲು ಆರಂಭಿಸಿದ್ದಾರೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಸಾರ್ವಜನಿಕರಿಗೆ ಮುಚ್ಚಿದ್ದ ದೇವಸ್ಥಾನ ಇನ್ನೂ ತೆರೆದಿಲ್ಲವಾದರೂ ಭಕ್ತರು ಮಾತ್ರ ಬರಲಾರಂಭಿಸಿದ್ದಾರೆ.   ಇನ್ನು, ಜೂನ್ 1 ರ ಬಳಿಕ ದೇವಸ್ಥಾನಗಳು ಮತ್ತೇ ಭಕ್ತರಿಗೆ ತೆರೆದುಕೊಳ್ಳಲಿದ್ದರೂ ಕಳೆದ ಒಂದು ವಾರದಿಂದ ಭಕ್ತರು ಬರುತ್ತಿದ್ದು ಹೊರಗಿಂದಲೇ ಕೈ

ಕುಕ್ಕೆಯತ್ತ ಭಕ್ತರ ಆಗಮನ ➤ ಹೊರಗಿಂದಲೇ ಕೈ ಮುಗಿಯುತ್ತಿರುವ ಭಕ್ತರು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ ಹಿನ್ನಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ವೈ ಆದೇಶಿಸಿದ್ದರು. ಆದರೆ ಇದೀಗ ಸಾರ್ವಜನಿಕರ ಒತ್ತಾಯ ಮೇರೆಗೆ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮೇ 31 ಭಾನುವಾರದ ಸಂಪೂರ್ಣ ಲಾಕ್‍ಡೌನ್ ಇರುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರತಿ ದಿನದಂತೆ ಭಾನುವಾರವೂ ವಾಹನ ಸಂಚಾರ ಮಾಡಲಿದೆ. ಹೊಟೇಲ್, ಸೆಲೂನ್, ತರಕಾರಿ, ದಿನಸಿ ಅಂಗಡಿಗಳು, ಮದ್ಯದಂಗಡಿಗಳು ತೆರೆದಿರುತ್ತದೆ. ಎಂದಿನಂತೆ ರಾತ್ರಿ 7

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ… ಕೊರೊನಾ….  ಕೊರೊನಾ….. ಎಲ್ಲಿ ಹೋದರೂ ಅಲ್ಲಿ ಕೊರೊನಾದೆ ಸುದ್ಧಿ… ಅದೆಷ್ಟೋ ಮಂದಿ ಕೊರೊನಾಗೆ ಬಲಿಯಾಗಿದ್ದು, ಮತ್ತೆ ಕೆಲವರೂ ಸಾವನ್ನೂ ಗೆದ್ದು ಬಂದವರೂ ಇದ್ದಾರೆ. ಅಂತಹುದೇ ಪವಾಡ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 68 ವರ್ಷದ ವೃದ್ಧೆಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸುರತ್ಕಲ್ ಮೂಲದ 68 ವರ್ಷದ ಮಹಿಳೆ ಹೃದಯ ಸಂಬಂಧಿ ಖಾಯಿಲೆಂಯಿಂದ ಬಳಲುತ್ತಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಮೇ 15ರಂದು ರಿಪೋರ್ಟಲ್ಲಿ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!! Read More »

ಕರಾವಳಿ
Scroll to Top