ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ
(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಮೇ.31: ಇಲ್ಲಿನ ಸಮೀಪದ ಶಾಂತಿಬೆಟ್ಟು ನಿವಾಸಿ ಖಂಡಿ ಈಸುಬಾಕ ಎಂದೇ ಚಿರಪರಿಚಿತರಾದ ಕೆ.ಇ ಯೂಸುಫ್ ಶನಿವಾರ ಬೆಳಗ್ಗಿನ ಜಾವ 3:30ಕ್ಕೆ ವಿಧಿವಶರಾದರು. 103 ವಯಸ್ಸಿನ ಯೂಸುಫ್ ನವರು ಸುಮಾರು ಎಂಬತ್ತೈದು ವರ್ಷದಿಂದ ನೆಲ್ಯಾಡಿ ಯಲ್ಲಿ ವಾಸವಾಗಿರುವ ಇವರು ಊರಿನ ಸರ್ವ ಧರ್ಮೀಯರಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಸೌಹಾರ್ದ ದಿಂದ ಬದುಕಿದ ವೆಕ್ತಿತ್ವ ಇವರದು, 5 ಗಂಡು, ಒಂದು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ. ಮೃತರ ಮನೆಗೆ ಎಸ್.ವೈ.ಎಸ್ ರಾಜ್ಯ ನಾಯಕರಾದ ಹಂಝಾ ಮದನಿ ಮಿತ್ತೂರು, […]
ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ Read More »
ಕರಾವಳಿ, ಕರ್ನಾಟಕ









