Mangalore

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.29., ಕೆ.ಎಸ್‍ಆರ್. ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ.ಎಸ್‍ಆರ್. ಟಿಸಿ ಬಸ್ಸು ಚಾಲಕನ ನಿಯತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದೆ.

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!! Read More »

ಕರಾವಳಿ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0

(ನ್ಯೂಸ್ ಕಡಬ) newskadaba.com ಉಡುಪಿ/ದಕ್ಷಿಣ ಕನ್ನಡ ,ಮೇ.29: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ದಕ್ಷಿಣ ಕನ್ನಡಕ್ಕೆ ಕೊರೋನಾ ಶುಭ ಶುಕ್ರವಾರವಾಗಿದೆ. ಆದ್ರೇ ಕೃಷ್ಣ ನಗರಿ ಉಡುಪಿ ಗೆ ಅಶುಭವಾಗೆದೆ. ಯಾಕಂದ್ರೇ ಇಂದು ಮಧ್ಯಾಣ್ನದ ವೇಳೆ ಗೆ ಉಡುಪಿಯಲ್ಲಿ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.       ಇಂದಿನ ಎಲ್ಲಾ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0 Read More »

ಕರಾವಳಿ, ಕರ್ನಾಟಕ

ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಮಂಗಳೂರು : ಸಾಗರದಾಚೆಗೆ ಅತಂತ್ರರಾಗಿದ್ದ  ಕಾರ್ಮಿಕರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಗಳು ರಕ್ಷಣೆ ಮಾಡಿ  ಎರಡು ತಿಂಗಳ ಬಳಿಕ  ಮಂಗಳೂರಿಗೆ  ಕರೆತಂದಿದ್ದಾರೆ. ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ 19 ಮಂದಿ ಕಾರ್ಮಿಕರು ಇಂದು ಅಮಿನ್ ದಿವಿ  ನೌಕೆಯಲ್ಲಿ ಮಂಗಳೂರಿಗೆ ವಾಪಾಸ್ಸಾಗಿದ್ದಾರೆ. ಈ ಕಾರ್ಮಿಕರು ತಮ್ಮ ಹೊಟ್ಟೆ ಪಾಡಿಗಾಗಿ  ವ್ಯಾಪಾರ, ಟೈಲ್ಸ್ ಕೆಲಸ, ಗುಜುರಿ ಸಂಗ್ರಹ ಸೇರಿದಂತೆ ವಿವಿಧ ಕೆಲಸಕ್ಕೆಂದು  ಲಕ್ಷದ್ವೀಪಕ್ಕೆ ತೆರಳಿದ್ದರು. ಆದರೆ, ಲಾಕ್ಡೌನ್ ಹಿನ್ನಲೆ ಅವರು ಅಲ್ಲೆ

ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ Read More »

ಕರಾವಳಿ

ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.28., ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ನಡೆದಿದೆ.   ಮೃತ ದುರ್ದೈವಿಯನ್ನು ಕಳಾರ ನಿವಾಸಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಪ್ರತಿನಿತ್ಯ ಅಝಾನ ಕೊಡಲೆಂದು ಮಸೀದಿಗೆ ಹೋಗುತ್ತಿದ್ದ ಅಬ್ದುಲ್ ಖಾದರ್ ಅವರು ಇಂದು ಕೂಡ ಮುಂಜಾನೆ 4 ಗಂಟೆ ಸುಮಾರಿಗೆ ಮಸೀದಿಗೆ ತೆರಳಿ ತಮ್ಮ ಪಾಡಿಗೆ ನಮಾಜ್ ಮಾಡುತ್ತಿದ್ದರು. ನಿಂತಿದ್ದ ಅಬ್ದುಲ್ ಖಾದರ್ ಕೂಡಲೇ ಕುಸಿದು

ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು Read More »

ಕರಾವಳಿ

ಧೋನಿ ನಿವೃತ್ತಿ ಅಭಿಮಾನಿಗಳಿಗೆ ಶಾಕ್ ನೀಡಿದ ಟ್ವಿಟ್

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಧೋನಿ ನಿವೃತ್ತಿ ನೀಡಿದ್ದಾರೆ ಎಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ ಇದ್ದಕ್ಕಿದ್ದಂತೆ  ಟ್ವಿಟರ್ನಲ್ಲಿಹರಿದಾಡುತ್ತಿತ್ತು. ಅಂದಹಾಗೆ ಧೋನಿ ನಿಜಕ್ಕೂ ನಿವೃತ್ತಿ ಘೋಷಿಸಿಬಿಟ್ಟರೆ?  ಎಂಬ ಆತಂಕದಿಂದ ಧೋನಿ ಅಭಿಮಾನಿಗಳು ಚಿಂತೆಗೊಳಗಾದರೆ ಅದು ಕ್ಷಣಮಾತ್ರದಲ್ಲಿ ಸುಳ್ಳೆಂದು ತಿಳಿದಾಗ ನಿಟ್ಟುಸಿರು ಬಿಟ್ಟರು. ಧೋನಿ ನಿವೃತ್ತಿ ವಿಚಾರ ಟ್ರೆಂಡ್ ಆಗಲು ವರದಿ ಒಂದು ಕಾರಣವಾಗಿದೆ. ಸ್ಪೋರ್ಟ್ಸ್ಕೀಡಾದ ವರದಿ ಒಂದರಲ್ಲಿ “ಧೋನಿ ನಿವೃತ್ತಿ ಅಂತಿಮವಾಗಿದ್ದು, ಅವರು ಈ ಬಗ್ಗೆ ತಮ್ಮ ಆತ್ಮೀಯ ಗೆಳೆಯರೊಟ್ಟಿಗೆ ಹೇಳಿಕೊಂಡಿದ್ದಾರೆ.

ಧೋನಿ ನಿವೃತ್ತಿ ಅಭಿಮಾನಿಗಳಿಗೆ ಶಾಕ್ ನೀಡಿದ ಟ್ವಿಟ್ Read More »

ಕ್ರೀಡಾ ನ್ಯೂಸ್

ಗುಂಡಿನ ದಾಳಿನಡೆಸಿದ ಬೆಂಗಳೂರಿನ ಉದ್ಯಮಿ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಚಿಕ್ಕಮಗಳೂರು : ರಿಯಲ್ ಎಸ್ಟೇಟ್ ಡೀಲ್ ವೇಳೆ  ಮಾತಿಗೆ ಮಾತು ಬೆಳೆದು  ಇಬ್ಬರ ಮೇಲೆ ಗುಂಡಿನ ದಾಳಿ ನಡೆದ ಘಟನೆ ಮಂಗಳವಾರ ಮಧ್ಯರಾತ್ರಿ  ನಡೆದಿದೆ. ಬೆಂಗಳೂರಿನ ಇಬ್ಬರು ಉದ್ಯಮಿಗಳು ಚಿಕ್ಕಮಗಳೂರಿನ ಇಬ್ಬರ ಮೇಲೆ ಗುಂಡಿನ ದಾಳಿ  ನಡೆಸಿದ್ದಾರೆ. ಕಡೂರು ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದೆ. ಕಲ್ಯಾಣ್ ಕುಮಾರ್ ಹಾಗೂ ಉಪನ್ಯಾಸಕ ಸುಮಂತ್ ಎಂಬುವರಿಗೆ ಎದೆ, ತೋಳಿನ ಭಾಗಕ್ಕೆ ಗುಂಡು ತಗುಲಿದ್ದು,

ಗುಂಡಿನ ದಾಳಿನಡೆಸಿದ ಬೆಂಗಳೂರಿನ ಉದ್ಯಮಿ Read More »

ಕರ್ನಾಟಕ

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಬೆಂಗಳೂರು: ಮೈಸೂರು ಜಿಲ್ಲೆಯ ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ ಆರು ಜನರ 2 ಕುಟುಂಬಗಳು ಲಾಕ್‍ಡೌನ್‍ನಿಂದಾಗಿ ಎರಡೂವರೆ ತಿಂಗಳಿನಿಂದ ಕತಾರ್ನಲ್ಲಿ ಸಿಲುಕಿಕೊಂಡು ಒದ್ದಾಡುತ್ತೀವೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪಕ್ಷರೇಶ್ವರ ಎಂಬ ಹಳ್ಳಿಯ ಕಾಡಂಚಿನಲ್ಲಿರುವ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ ಕುಟುಂಬ ಕಾಡಲ್ಲಿ ಸಿಗುವ ಗಿಡಮೂಲಿಕೆಗಳಿಂದ ವನೌಷಧ, ಮಸಾಜ್ ಮಾಡುವ ತೈಲ ತಯಾರಿಸಿ ವಿವಿಧೆಡೆಯ ಆಯುರ್ವೇದ ಮೇಳಗಳಲ್ಲಿ ಮಾರುತ್ತದೆ. ಇದೇ ರೀತಿಯ ಮೇಳ ಕತಾರ್ನಲ್ಲಿಯೂ ಇದ್ದುದರಿಂದ ಹೋಗಿದ್ದವು. ಆದರೆ ಈ ಬಾರಿ ಅಲ್ಲಿ

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ Read More »

ಕರ್ನಾಟಕ

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!!

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.28.,  ದೂರದ ಊರು ಮುಂಬೈಯಿಂದ ಪುತ್ತೂರಿಗೆ ಮರಳಿದ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,  ಇವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೆಲ ದಿನಗಳ ಹಿಂದೆ ಮುಂಬೈಯಿಂದ ಊರಿಗೆ ಮರಳಿದ ಇಬ್ಬರು ದಂಪತಿ ಹಾಗೂ ಮಗುವನ್ನು ಪುತ್ತೂರಿನ ಸರ್ವೆ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿರಿಸಲಾಗಿತ್ತು. ಇದೀಗ ಮೂವರಲ್ಲಿ ಸೋಕು ಇರುವುದು ಧೃಢವಾಗಿದೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿತ್ತು.

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!! Read More »

ಕರಾವಳಿ

ಚಿಲ್ಲರೆ ಕಿರಿಕಿರಿಗೆ ಬ್ರೇಕ್ ಹಾಕಲು ಸನ್ನದ್ಧವಾದ ಸಿಟಿ ಬಸ್ ಗಳು

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಮಂಗಳೂರು: ಮಂಗಳೂರು ನಗರದಲ್ಲಿ ಓಡಾಡುವ ಸಿಟಿ ಬಸ್ಗಳಲ್ಲಿ ಪ್ರಯಾಣಿಸಲು ಇನ್ನುಮುಂದೆ, ನೀವೂ ನಗದು ಹಣ ನೀಡಬೇಕಾಗಿಲ್ಲ. ಇದರ ಬದಲಾಗಿ, ವಿನೂತನ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಪರಿಚಯಿಸುವ ಸಿದ್ದತೆಯಲ್ಲಿದೆ ಸಿಟಿ ಬಸ್‍ಗಳು. ಆ ಕಾರ್ಡ್ಗೆ ಹಣ ವರ್ಗಾಯಿಸಿಕೊಂಡು ನಗದು ವ್ಯವಹಾರ ವಿಲ್ಲದೆ ಸಂಚರಿಸಬಹುದಾಗಿದೆ. ಚಿಲ್ಲರೆ ಕಿರಿಕಿರಿಯಿಲ್ಲದೆ ಎಲ್ಲೆಡೆ ಸಂಚರಿಸಬಹುದಾಗಿದೆ. ನಗರದಲ್ಲಿ ಓಡಾಟ ನಡೆಸುವ ಎಲ್ಲಾ  ಸಿಟಿ ಬಸ್ ಗಳಲ್ಲಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಚಲೋ ಸಂಸ್ಥೆ ಸಹಯೋಗದೊಂದಿಗೆ ಸಿಟಿ ಬಸ್

ಚಿಲ್ಲರೆ ಕಿರಿಕಿರಿಗೆ ಬ್ರೇಕ್ ಹಾಕಲು ಸನ್ನದ್ಧವಾದ ಸಿಟಿ ಬಸ್ ಗಳು Read More »

ಕರಾವಳಿ

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28.,  ಕೊರೋನಾ ವೈರಸ್ ತಡೆಗಟ್ಟಲು ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕ ಜನರು ಶ್ರಮಿಸುತ್ತಿದ್ದು ಅವರ ಸೇವೆ ಅನನ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಬೇಕು ಎಂದು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಸಹನಾ ಹೇಳಿದರು. ಬೆಳ್ತಂಗಡಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಚ್ಯವನಪ್ರಾಶ ಅವಲೇಹವನ್ನು ವಿತರಿಸಿ ಮಾತನಾಡಿದ ಅವರು, ಹಿಂದೆ ಋಷಿ

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ Read More »

ಕರಾವಳಿ
Scroll to Top