Mangalore

ವಿದ್ಯಾರ್ಥಿ ನಿಲಯ ಮಂಜೂರಾತಿ – ಬಾಡಿಗೆ  ಕಟ್ಟಡ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18   ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುತ್ತಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ಮಂಜೂರಾತಿ ಸಂಖ್ಯೆ 125 ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ಮಂಗಳೂರು ಮಂಜೂರಾತಿ ಸಂಖ್ಯೆ 119 ವಿದ್ಯಾರ್ಥಿ ನಿಲಯಗಳಿಗೆ ಸಾಮರ್ಥ್ಯದ ಬಾಡಿಗೆ ಕಟ್ಟಡ ನಗರ ವ್ಯಾಪ್ತಿಯೊಳಗೆ ಬೇಕಾಗಿರುತ್ತದೆ. ಕಟ್ಟಡವನ್ನು ಬಾಡಿಗೆಗೆ ನೀಡಲಿಚ್ಛಿಸುವವರು ಸಹಾಯಕ ನಿರ್ದೇಶಕರು, ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ರಸಿಕ್ ಚೇಂಬರ್ 3ನೇ ಮಹಡಿ ಈ ವಿಳಾಸಕ್ಕೆ ಹಾಗೂ ದೂರವಾಣಿ […]

ವಿದ್ಯಾರ್ಥಿ ನಿಲಯ ಮಂಜೂರಾತಿ – ಬಾಡಿಗೆ  ಕಟ್ಟಡ Read More »

ಕರಾವಳಿ

ಕಟೀಲು ರಸ್ತೆ ಅಭಿವೃದ್ಧಿ- ಸಂಚಾರ ಮಾರ್ಪಾಡು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17    ಕಟೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಕ್ಷೇತ್ರಕ್ಕೆ ಬರುವ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸುಗಮ ರಸ್ತೆ ಸಂಚಾರ ನಿಟ್ಟಿನಲ್ಲಿ ಮಂಗಳೂರು-ಬಜಪೆ-ಕಟೀಲು ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗಿದೆ. ಮಂಗಳೂರಿನಿಂದ ಬಜಪೆ ಮಾರ್ಗವಾಗಿ ಬರುವ ವಾಹನಗಳು ಶಿಬರೂರು ದ್ವಾರದ ಬಳಿ ಎಡಕ್ಕೆ ತಿರುಗಿ ಶಿಬರೂರು ಜಂಕ್ಷನ್ -ಕಿನ್ನಿಗೋಳಿ – ಮೂರು ಕಾವೇರಿ ಮೂಲಕ ಕಟೀಲಿಗೆ ಆಗಮಿಸಬಹುದು. ಕಟೀಲಿನಿಂದ ಮಂಗಳೂರು ಹೋಗುವ ರಸ್ತೆ

ಕಟೀಲು ರಸ್ತೆ ಅಭಿವೃದ್ಧಿ- ಸಂಚಾರ ಮಾರ್ಪಾಡು Read More »

ಕರಾವಳಿ

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲೆಯ ವಿವಿದೆಡೆ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17     ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ  ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಿದ್ದಾರೆ ಹಾಗೂ ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.  ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲೆಯ ವಿವಿದೆಡೆ ಪ್ರವಾಸ Read More »

ಕರಾವಳಿ

ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಆರ್ಥಿಕ ಗಣತಿಯು ಜಿಲ್ಲೆಯ ಭೌಗೋಳಿಕ ಗಡಿಯೊಳಗೆ ನೆಲೆಗೊಂಡಿರುವ ಎಲ್ಲಾ ಉದ್ಯಮಗಳ/ ಘಟಕಗಳ ಪೂರ್ಣಗಣತಿ ಮಾಡುವುದಾಗಿದೆ. ಈ ಗಣತಿಯ ಮೂಲಕ ಜಿಲ್ಲೆಯ ಒಟ್ಟು ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿನ ಕೃಷಿ ಹಾಗೂ ಕೃಷಿಯೇತರ ವಿವಿಧ ಉದ್ಯಮಗಳಲ್ಲಿ ತೊಡಗಿಸಿರುವ ಆರ್ಥಿಕ ಚಟುವಟಿಕೆಗಳಲ್ಲಿನ ಹಣಕಾಸು ಹಂಚಿಕೆ, ಉದ್ಯೋಗಾವಕಾಶ, ವರಮಾನ, ಉತ್ಪಾದನೆ ಮುಂತಾದ ವಿವರಗಳನ್ನು ತಿಳಿಯಬಹುದಾಗಿದೆ. ಇದರಿಂದಾಗಿ ಆರ್ಥಿಕ ಅಭಿವೃದ್ಧಿಯಲ್ಲಿನ ಪ್ರಾದೇಶಿಕ ಅಸಮತೋಲನವನ್ನು ಗುರುತಿಸಬಹುದಾಗಿದ್ದು ರಾಜ್ಯದ ಆಂತರಿಕ ಉತ್ಪಾದನೆಯಂತಾದ ಮುಖ್ಯವಾದ ಅಂಶಗಳನ್ನು ಕಂಡುಹಿಡಿಯಲು ಪ್ರಮುಖ

ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ Read More »

ಕರಾವಳಿ

ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15   ಕರಾವಳಿ ಉತ್ಸವ 2019-20 ರ ಅಂಗವಾಗಿ 2 ದಿನಗಳ ಕರಾವಳಿ ಯುವ ಉತ್ಸವವು ಜನವರಿ 16 ಮತ್ತು 17 ರಂದು ಕದ್ರಿ ಪಾರ್ಕ್‍ನ ತೆರೆದ ರಂಗಮಂದಿರದಲ್ಲಿ ನಡೆಯಲಿದೆ. ಜನವರಿ 16 ರಂದು ಸಂಜೆ 5 ಗಂಟೆಗೆ ಕರಾವಳಿ ಯುವ ಉತ್ಸವದ ಉದ್ಘಾಟನೆ ನಡೆಯಲಿದ್ದು, ಶಾಸಕ ವೇದವ್ಯಾಸ ಕಾಮತ್ ಡಿ. ವಹಿಸಲಿದ್ದಾರೆ.  ಅತಿಥಿಗಳಾಗಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪ, ದ.ಕ ಜಿಲ್ಲಾ ಪಂಚಾಯತ್ ಮುಖ್ಯ

ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ Read More »

ಕರಾವಳಿ

ಜಿಲ್ಲಾ ಮಟ್ಟದ ಯುವಜನ ಮೇಳ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14  2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ (ರಿ), ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ (ರಿ), ಬಳಂಜ ಬೆಳ್ತಂಗಡಿ ತಾಲೂಕು

ಜಿಲ್ಲಾ ಮಟ್ಟದ ಯುವಜನ ಮೇಳ Read More »

ಕರಾವಳಿ

ಉನ್ನತ ಶಿಕ್ಷಣದ ಸವಾಲುಗಳು ಮತ್ತು ಶಿಕ್ಷಕರ ತೊಡಗುವಿಕೆ – ವಿಚಾರ ಸಂಕಿರಣ

  (ನ್ಯೂಸ್ ಕಡಬ) newskadaba.com, ಮಂಗಳೂರು, ಜ.11    ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ), ಮಂಗಳೂರು ಘಟಕ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನ್ಯಾಕ್ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಉನ್ನತ ಶಿಕ್ಷಣದ ಸವಾಲುಗಳು – ಶಿಕ್ಷಕರ ತೊಡಗುವಿಕೆ ಎಂಬ  ವಿಷಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದೆ.

ಉನ್ನತ ಶಿಕ್ಷಣದ ಸವಾಲುಗಳು ಮತ್ತು ಶಿಕ್ಷಕರ ತೊಡಗುವಿಕೆ – ವಿಚಾರ ಸಂಕಿರಣ Read More »

ಕರಾವಳಿ

ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಎಲ್ಲಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಶುಕ್ರವಾರ ಬೆಳಗ್ಗೆ 7 ರಿಂದ 8 ಗಂಟೆಯವರೆಗೆ  ಅಥವಾ ಸಂಜೆ 5 ರಿಂದ 6 ಗಂಟೆಗೆ ಜೆಪ್ಪು, ಬಂದರು, ಬಿಜೈ, ಕುಳಾಯಿ, ಪಡೀಲ್, ಎಕ್ಕೂರು, ಶಕ್ತಿನಗರ, ಕಸಬಾ ಬೇಂಗ್ರೆ, ಕೂಳೂರು, ಬಂಟ್ವಾಳ, ಪುತ್ತೂರು ಇಲ್ಲಿ ಯೋಗ ಶಿಬಿರವನ್ನು ಹಮ್ಮಿಕೊಂಡಿದ್ದು ಅರ್ಹ ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ತರಬೇತದಾರರಿಗೆ ಗೌರವ ಧನ ವಾರದ 1

ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಮತದಾರರ ಮಿಂಚಿನ ನೋಂದಣಿ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಜಿಲ್ಲಾದ್ಯಂತ ಮಿಂಚಿನ ನೋಂದಣಿ ಕಾರ್ಯಕ್ರಮವು ಪ್ರಾರಂಭವಾಗಿದ್ದು, ಈ ಕಾರ್ಯಕ್ರಮವು ಜನವರಿ 10 ರವರೆಗೆ ವಿಸ್ತರಣೆಗೊಂಡಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಜನವರಿ 15ರಂದು ಕೊನೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಕಲಚೇತರನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನೂಕೂಲಕ್ಕಾಗಿ ವಿಸ್ತರಣೆಗೊಂಡಿದೆ, ನೊಂದಣಿ ಅಭಿಯಾನವು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

ಮತದಾರರ ಮಿಂಚಿನ ನೋಂದಣಿ- ಅವಧಿ ವಿಸ್ತರಣೆ Read More »

ಕರಾವಳಿ

ಮಸೀದಿ, ಮದರಸ- ವಕ್ಫ್ ಮಂಡಳಿಯಲ್ಲಿ ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೊಂದಾವಣೆಯಾಗದ ಮಸೀದಿ, ಮದರಸ, ದರ್ಗಾ, ಖಬರಸ್ಥಾನದ ವಿವರಗಳನ್ನು ಸಂಬಂಧಪಟ್ಟ ಸಂಸ್ಥೆಯ ಪದಾಧಿಕಾರಿಗಳು ಜಿಲ್ಲಾ ವಕ್ಪ್ ಕಚೇರಿ, ಮೌಲಾನಾ ಅಝಾದ್ ಭವನ, ಎರಡನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಕಚೇರಿಗೆ ಮಾಹಿತಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2420078ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಯು.ಕೆ. ಮೋನು ಅವರ ಪ್ರಕಟಣೆ ತಿಳಿಸಿದೆ.

ಮಸೀದಿ, ಮದರಸ- ವಕ್ಫ್ ಮಂಡಳಿಯಲ್ಲಿ ನೋಂದಣಿ Read More »

ಕರಾವಳಿ
Scroll to Top