Mangalore

ಅತ್ಯುತ್ತಮ ಸೇವೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪೈಕಿ ಅತ್ಯುತ್ತಮ ಸೇವೆಗೈದ/ಸಾಧನೆಗೈದ ನಾಡಿನ ಜನತೆಯ ಮುಖದಲ್ಲಿ ಮುಗಳ್ನಗೆ ತಂದು ಸರಕಾರಿ ಕೆಲಸದಲ್ಲಿ ವಿನೂತನ ಪದ್ದತಿ, ನಾಗರಿಕ ಸ್ನೇಹಿ, ಗುಣಾತ್ಮಕ, ಭ್ರಷ್ಟಾಚಾರ ರಹಿತ ಕಾರ್ಯವೆಸಗಿದ ಅಧಿಕಾರಿ/ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡುವ ಬಗ್ಗೆ ಸರ್ಕಾರ ಯೋಜನೆಯನ್ನು ರೂಪಿಸಿದೆ. 2019-20ನೇ ಸಾಲಿನ ಜಿಲ್ಲಾವಾರು, ಇಲಾಖಾವಾರು ಮತ್ತು ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಅತ್ಯುನ್ನತ ಸೇವೆ ಸಲ್ಲಿಸಿದ/ಸಾಧನೆ ಮಾಡಿದ ರಾಜ್ಯ ಸರ್ಕಾರದ ಅರ್ಹ ಅಧಿಕಾರಿ/ಸಿಬ್ಬಂದಿಗಳಿಗೆ ಸರ್ವೋತ್ತಮಸೇವಾ ಪ್ರಶಸ್ತಿ – […]

ಅತ್ಯುತ್ತಮ ಸೇವೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ Read More »

ಕರಾವಳಿ

ಉದರ ದರ್ಶಕ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4  ದಕ್ಷಿಣ ಕನ್ನಡ ಜಿಲ್ಲೆಯ 2020ನೇ ಜನವರಿ ಮಾಹೆಯಲ್ಲಿ ನಡೆಯುವ ಪರಿಷ್ಕೃತ ಉದರ ದರ್ಶಕ ಶಸ್ತ್ರಚಿಕಿತ್ಸೆಯ ವಿವರ ಹೀಗಿವೆ, ಜನವರಿ 07 ರಂದು ಪುತ್ತೂರು ತಾಲೂಕಿನ  ಸರಕಾರಿ ಆರೋಗ್ಯ ಕೇಂದ್ರ ಕಡಬ ಮತ್ತು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಗಂಜಿಮಠ, 10 ರಂದು ಬಂಟ್ವಾಳ  ತಾಲೂಕಿನ  ತಾಲೂಕು ಆಸ್ಪತ್ರೆ ಮತ್ತು ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ, 13 ರಂದು ಪುತ್ತೂರು ಸಾರ್ವಜನಿಕ ಆಸ್ಪತ್ರೆ, 14 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ

ಉದರ ದರ್ಶಕ ಶಸ್ತ್ರಚಿಕಿತ್ಸೆ Read More »

ಕರಾವಳಿ

ಜ.4 ರಂದು ಮಕ್ಕಳ ರಕ್ಷಣೆ – ಜಿಲ್ಲಾ ಮಟ್ಟದ ಸಾರ್ವಜನಿಕ ಸಂವಾದ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3   ಕೈಲಾಸ್ ಸತ್ಯಾರ್ಥಿ ಫೌಂಡೇಶನ್ ನವದೆಹಲಿ, ಸ್ವಂದನಾ ಬೆಳಗಾವಿ, ದ.ಕ ಜಿಲ್ಲಾ  ಕಾನೂನು ಸೇವೆಗಳ ಪ್ರಾಧಿಕಾರ, ದ.ಕ ಜಿಲ್ಲಾ ಪಂಚಾಯತಿ, ಪಡಿ ಸಂಸ್ಥೆ ಮಂಗಳೂರು ಮತ್ತು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದ.ಕ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ ಬೆಳಗ್ಗೆ 9.30 ಗಂಟೆಗೆ  ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ “ಮಕ್ಕಳ ರಕ್ಷಣೆ ಕುರಿತು ಜಿಲ್ಲಾಮಟ್ಟದ ಸಾರ್ವಜನಿಕ ಸಂವಾದ ಕಾರ್ಯಕ್ರಮ”  ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು  ಪ್ರಧಾನ ಜಿಲ್ಲಾ ಮತ್ತು ಸತ್ರ

ಜ.4 ರಂದು ಮಕ್ಕಳ ರಕ್ಷಣೆ – ಜಿಲ್ಲಾ ಮಟ್ಟದ ಸಾರ್ವಜನಿಕ ಸಂವಾದ Read More »

ಕರಾವಳಿ

ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2    ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗೆ ರೂ. 25,000 ಗಳ ಪ್ರೋತ್ಸಾಹಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್, ಹಾಗೂ ಪಾನ್ ಕಾರ್ಡ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣ ಪತ್ರದ ಪ್ರತಿಯನ್ನು

ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ Read More »

ಕರಾವಳಿ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.27   ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಧರ್ಭದಲ್ಲಿ 2019-20 ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳಿಂದ ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತಾವನೆಯನ್ನು

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – ಅರ್ಜಿ ಆಹ್ವಾನ Read More »

ಕರಾವಳಿ

ಯುವಜನ ಸಂಬಂಧಿ ತೊಂದರೆಗೆ ಯುವಸ್ಪಂದನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19  ಯುವ ಜನರಿಗೆ ಭಾವನಾತ್ಮಕ ಮಾನಸಿಕ ಹಾಗೂ ಮನೋಸಾಮಾಜಿಕ ಬೆಂಬಲ ಸೇವೆಗಳನ್ನು ನೀಡುವುದು ಯುವ ಸ್ಪಂದನದ ಉದ್ದೇಶ ಎಂದು ಬೆಂಗಳೂರು ನಿಮಾನ್ಸ್ ಇದರ ಮಾನಿಟರ್ ಹಾಗೂ ಇವಾಲ್ಯೂಷನ್ ವಿಭಾಗದ ಗಿರೀಶ್ ಹೇಳಿದರು. ಅವರು ಕರ್ನಾಟಕ ಸರಕಾರದ ಯುವ ಸಬಲೀಕರಣ, ಕ್ರೀಡಾ ಇಲಾಖೆ, ಯುವಸ್ಪಂದನ ಕೇಂದ್ರ, ನಿಮಾನ್ಸ್ ಬೆಂಗಳೂರು ಸಹಯೋಗದಲ್ಲಿ ಪದುವಾ  ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದಲ್ಲಿ ಅತಿಥಿ ಯಾಗಿ ಮಾತನಾಡಿದರು. ಯುವಸ್ಪಂದನ ಕೇಂದ್ರ ಯುವ ಜನ ಸಂಬಂಧಿ ವಿಷಯಗಳಿಗಾಗಿ ಇರುವ ಮಾರ್ಗದರ್ಶನ

ಯುವಜನ ಸಂಬಂಧಿ ತೊಂದರೆಗೆ ಯುವಸ್ಪಂದನ Read More »

ಕರಾವಳಿ

‘ಕನ್ನಡ ಪುಸ್ತಕಗಳಿಂದ ಬೌದ್ದಿಕ ಶ್ರೀಮಂತಿಕೆ’

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19     ಇಂದಿನ ಜಾಗತಿಕ ಸನ್ನಿವೇಶದಲ್ಲಿ ಕನ್ನಡ ಪುಸ್ತಕಗಳು ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಅದನ್ನು ಮೆಟ್ಟಿ ನಿಲ್ಲುವ ಕೆಲಸವನ್ನು ಪ್ರಕಾಶಕರು ಮಾಡುತ್ತಿದ್ದಾರೆ. ಕನ್ನಡ ಪುಸ್ತಕಗಳು ಆರ್ಥಿಕ ಶ್ರೀಮಂತಿಕೆ ನೀಡದಿರಬಹುದು  ಆದರೆ ಬೌದ್ದಿಕ ಶ್ರೀಮಂತಿಕೆ ಖಂಡಿತ ನೀಡುತ್ತಿದೆ. ಪುಸ್ತಕಗಳನ್ನು ಓದುವುದರಿಂದ  ಪ್ರತಿಯೊಬ್ಬರೂ ಬೌದ್ದಿಕವಾಗಿ ಶ್ರೀಮಂತರಾಗುತ್ತಾರೆ ಎಂದು ಆಕೃತಿ ಆಶಯ ಪ್ರಕಾಶನದ ಪ್ರಕಾಶಕ ಕಲ್ಲೂರು ನಾಗೇಶ್ ಹೇಳಿದರು. ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಸಹಯೋಗದಲ್ಲಿ ರಚಿತವಾದ ಜಾಣ ಜಾಣೆಯರ ಬಳಗದ ವತಿಯಿಂದ ಕಾವೂರು ಸರಕಾರಿ

‘ಕನ್ನಡ ಪುಸ್ತಕಗಳಿಂದ ಬೌದ್ದಿಕ ಶ್ರೀಮಂತಿಕೆ’ Read More »

ಕರಾವಳಿ

ಡಿ.21 ರಂದು ಚಾಕಲೇಟ್ ತಯಾರಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17  ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 21 ರಂದು ಚಾಕಲೇಟ್ ತಯಾರಿ (ಹುಟ್ಟುಹಬ್ಬ, ಹೊಸವರ್ಷ, ಕ್ರಿಸ್‍ಮಸ್ ಆಚರಣೆಗಳಲ್ಲಿ ಉಪಯೋಗಿಸುವ ಚಾಕಲೇಟ್ ತಯಾರಿ) ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್ ವೆಲ್, ಮಂಗಳೂರು ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 20ರ ಒಳಗಾಗಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ,

ಡಿ.21 ರಂದು ಚಾಕಲೇಟ್ ತಯಾರಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17  ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ, ಕಷ್ಟಗಳಾಗಬಾರದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೋಮವಾರ ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ  ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಸರಕಾರದಿಂದ ನೀಡಬೇಕಾದ ಸೌಲಭ್ಯವನ್ನು ಒದಗಿಸಿಕೊಡಲಾಗುವುದು, ಸರಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಕನಿಷ್ಟ ಸಮಯದಲ್ಲಿ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವರ ಸೂಚನೆ Read More »

ಕರಾವಳಿ

ಸ್ಮಾರ್ಟ್‍ಸಿಟಿ ಕಾಮಗಾರಿಗಳು : ಮಹಾನಗರಪಾಲಿಕೆ, ಎನ್‍ಐಟಿಕೆಯಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17    ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ಮಂಗಳೂರಿನಲ್ಲಿ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು  ಮಹಾನಗರಪಾಲಿಕೆ ಹಾಗೂ ಎನ್.ಐ.ಟಿ.ಕೆ. ಯಿಂದ ಪ್ರತ್ಯೇಕವಾಗಿ ತಾಂತ್ರಿಕ ಪರಿಶೀಲನೆಗೊಳಪಡಿಸಲು ನಿರ್ಧರಿಸಲಾಗಿದೆ. ಸೋಮವಾರ ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರ್ಟ್‍ಸಿಟಿ ಅನುಷ್ಠಾನ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು. ಸಚಿವರು ಮಾತನಾಡಿ, ಸ್ಮಾರ್ಟ್‍ಸಿಟಿ ಒಂದು ನಿಗದಿತ ಅವಧಿಯ ಯೋಜನೆಯಾಗಿರುವುದರಿಂದ ಎಲ್ಲಾ ಕಾಮಗಾರಿಗಳು ಮುಕ್ತಾಯವಾದ ಬಳಿಕ ಮಹಾನಗರಪಾಲಿಕೆಗೆ ಹಸ್ತಾಂತರವಾಗಬೇಕಾಗುತ್ತದೆ. ನಂತರ ಯಾವುದೇ

ಸ್ಮಾರ್ಟ್‍ಸಿಟಿ ಕಾಮಗಾರಿಗಳು : ಮಹಾನಗರಪಾಲಿಕೆ, ಎನ್‍ಐಟಿಕೆಯಿಂದ ಪರಿಶೀಲನೆ Read More »

ಕರಾವಳಿ
Scroll to Top