Mangalore

ರಕ್ತದಾನ ಶ್ರೇಷ್ಠದಾನ – ಡಾ: ಚೂಂತಾರು

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.16   ನಗರದ ಪದುವಾ ಹೈಸ್ಕೂಲ್‍ನಲ್ಲಿ ಜೆಸಿಐ ಮಂಗಳೂರು ಲಾಲ್‍ಬಾಗ್, ಲಯನ್ಸ್ ಕ್ಲಬ್ ಹಾಗೂ ಲಿಯೋಕ್ಲಬ್, ಕದ್ರಿಹಿಲ್ಸ್ ಮತ್ತು ನೇತ್ರಾವತಿ ಮಂಗಳೂರು, ರೋಟರಿ ಕ್ಲಬ್ ಮಂಗಳೂರು ಹಿಲ್‍ಸೈಡ್ ವೆನ್‍ಲಾಕ್ ಆಸ್ಪತ್ರೆ ಮಂಗಳೂರು ಚೂಂತಾರು ಸರೋಜಿನಿ ಪ್ರತಿಷ್ಠಾನ ಮಂಗಳೂರು, ಅರೆಹೊಳೆ ಪ್ರತಿಷ್ಠಾನ, ಪ್ರಸಾದ್ ನೇತ್ರಾಲಯ ಯುನೈಟೆಡ್ ಪ್ರೆಂಡ್ಸ್ ಬಿಜೈ, ಶ್ರೀ ವೇದಮಾಯು ಆಯುರ್ವೆದ ಆಸ್ಪತ್ರೆ, ಇಂಡಿಯನ್ ಕ್ಯಾಥೋಲಿಕ್ ಯೂತ್ ಮೂವ್‍ಮೆಂಟ್ ಮತ್ತು ಪದುವಾ ಕಾಮರ್ಸ್ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜ್ ಇವುಗಳ ಸಂಯುಕ್ತ ಆಶ್ರಯದಲ್ಲಿ ವೈದ್ಯಕೀಯ […]

ರಕ್ತದಾನ ಶ್ರೇಷ್ಠದಾನ – ಡಾ: ಚೂಂತಾರು Read More »

ಕರಾವಳಿ

ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ  ತಾಲೂಕು ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.14   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಿನಾಂಕ ಡಿಸೆಂಬರ್ 17, 18 ಮತ್ತು 19 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು. ಡಿಸೆಂಬರ್ 17 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಸುಳ್ಯ ತಾಲೂಕು  ಜಾಲ್ಸೂರು ಗ್ರಾಮ ಪಂಚಾಯತ್ ಸಭಾ ಭವನ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸುಳ್ಯ

ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ  ತಾಲೂಕು ಪ್ರವಾಸ Read More »

ಕರಾವಳಿ

ಟಿವಿ ವಾಹಿನಿಗಳ ಕಾರ್ಯಕ್ರಮಗಳ ಕುರಿತ ದೂರು :  ಸಹಾಯವಾಣಿ ಸ್ಥಾಪನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13   ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕೇಬಲ್ ಟಿವಿ ಮತ್ತು ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ವಿಷಯಗಳ ಬಗ್ಗೆ ದೂರುಗಳನ್ನು ಸಲ್ಲಿಸಲು 24×7 ಸಾರ್ವಜನಿಕ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಕೇಬಲ್ ಸೇವೆಯಲ್ಲಿ ಪ್ರಸಾರವಾಗುವ ಯಾವುದೇ ಕಾರ್ಯಕ್ರಮ ಸದಭಿರುಚಿ ಅಥವಾ ಸಭ್ಯತೆಯ ವಿರುದ್ಧ, ಮಿತ್ರ ರಾಷ್ಟ್ರಗಳ ಟೀಕೆ, ಧರ್ಮ, ಸಮುದಾಯ ಅಥವಾ ಧಾರ್ಮಿಕ ಸಮೂಹಗಳನ್ನು ನಿಂದಿಸುವ ಮಾತುಗಳು, ದೃಶ್ಯಗಳು ಅಥವಾ ಕೋಮುವಾದಿ ಭಾವನೆಗಳನ್ನು ಉತ್ತೇಜಿಸುವುದು, ಯಾವುದೇ ಅಸಹ್ಯಕರ, ಮಾನನಷ್ಟ ಮಾಡುವಂತ ಉದ್ದೇಶಪೂರ್ವಕ,

ಟಿವಿ ವಾಹಿನಿಗಳ ಕಾರ್ಯಕ್ರಮಗಳ ಕುರಿತ ದೂರು :  ಸಹಾಯವಾಣಿ ಸ್ಥಾಪನೆ Read More »

ಕರಾವಳಿ

ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12  ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಾಗಲಕೋಟೆ ಇವರ ವತಿಯಿಂದ ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ ಜನವರಿ ತಿಂಗಳಲ್ಲಿ ಬಾಗಲಕೋಟೆಯಲ್ಲಿ ನಡೆಯಲಿದೆ. ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ 18 ರಿಂದ 55 ವರ್ಷದೊಳಗಿನ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ಡಿಸೆಂಬರ್ 31 ರೊಳಗೆ ಮೊಬೈಲ್ ಸಂಖ್ಯೆ 9482630790

ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ Read More »

ಕರಾವಳಿ

ವಿಕಲಚೇತನರ ವಿಶೇಷ ಬಸ್ ಪಾಸ್- ನವೀಕರಣಕ್ಕೆ ಅರ್ಜಿ

  (ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.10   ಕರಾರಸಾ.ಸಂಸ್ಥೆಯು ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಬಸ್ಸು ಪಾಸುಗಳನ್ನು ವಿತರಿಸುತ್ತಿದ್ದು, 2019ನೇ ಸಾಲಿನಲ್ಲಿ ವಿತರಿಸಿರುವ ರಿಯಾಯಿತಿ ಬಸ್ಸು ಪಾಸುಗಳ ಅವಧಿಯು ಡಿಸೆಂಬರ್ 31 ರಂದು ಮುಕ್ತಾಯಗೊಳ್ಳುತ್ತದೆ. 2020ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 1, 2020 ರಿಂದ ನವೀಕರಿಸಲು ಕ್ರಮಕೈಗೊಳ್ಳಲಾಗುವುದು ಹಾಗೂ ಹೊಸ ಪಾಸುಗಳನ್ನು ನೀಡಲಾಗುವುದು. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು

ವಿಕಲಚೇತನರ ವಿಶೇಷ ಬಸ್ ಪಾಸ್- ನವೀಕರಣಕ್ಕೆ ಅರ್ಜಿ Read More »

ಕರಾವಳಿ

ಬೀದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿಗೆ ಚುಣಾವಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ) ನಿಯಮಗಳು 2019ರನ್ವಯ ಪಟ್ಟಣ ವ್ಯಾಪಾರ ಸಮಿತಿಗೆ ಬೀದಿ ಬದಿ ವ್ಯಾಪಾರಗಳಲ್ಲಿ ತೊಡಗಿರುವ 10 ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಡಿಸೆಂಬರ್ 21 ರಂದು ಚುನಾವಣೆ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಸಲು ನಿಗಧಿಪಡಿಸಿದ ಅವಧಿ ಡಿಸೆಂಬರ್ 9 ರಿಂದ 13 ರವರೆಗೆ ಬೆಳಿಗ್ಗೆ ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ, ನಾಮಪತ್ರಗಳನ್ನು ಪರಿಶೀಲಿಸುವ ದಿನ

ಬೀದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿಗೆ ಚುಣಾವಣೆ Read More »

ಕರಾವಳಿ

ಮಂಗಳೂರು-ಹೈದರಾಬಾದ್ ಅಂಬಾರಿ ಡ್ರೀಮ್‍ಕ್ಲಾಸ್ ಬಸ್

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9  ಕೆಎಸ್‍ಆರ್ ಟಿಸಿ ನಿಗಮವು ಮಂಗಳೂರಿನಿಂದ ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮಾರ್ಗವಾಗಿ ಹೈದರಾಬಾದ್‍ಗೆ ಹಾಗೂ ಹೈದರಾಬಾದ್‍ನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಮಲ್ಟಿ ಆಕ್ಸ್‍ಲ್ ಸಾರಿಗೆಯನ್ನು ಕಾರ್ಯಾಚರಣೆಗೊಳಿಸಲಾಗುತ್ತಿದ್ದು, ಈ ಸಾರಿಗೆಯನ್ನು ಮೇಲ್ದರ್ಜೆಗೇರಿಸಿ “ಅಂಬಾರಿ ಡ್ರೀಮ್‍ಕ್ಲಾಸ್ ಮಲ್ಟಿ ಅಕ್ಸ್‍ಲ್ ಎ.ಸಿ. ಸ್ಲೀಪರ್” ವಾಹನವನ್ನು ಡಿಸೆಂಬರ್ 9 ರಿಂದ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಮಂಗಳೂರು ಬಸ್ಸು ನಿಲ್ದಾಣದ ಆವರಣದಲ್ಲಿ ಡಿಸೆಂಬರ್ 9 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಶಾಸಕ

ಮಂಗಳೂರು-ಹೈದರಾಬಾದ್ ಅಂಬಾರಿ ಡ್ರೀಮ್‍ಕ್ಲಾಸ್ ಬಸ್ Read More »

ಕರಾವಳಿ

ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸತ್ವಾ ಬಾಯ್ಸ್ ದುಬಾಯಿ ಪ್ರಾಯೋಜಕತ್ವದಲ್ಲಿ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಅಳವಡಿಸಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶನಿವಾರ ನಡೆಯಿತು. ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಎಚ್.ಆರ್. ಅವರು ನೂತನ ಘಟಕ ಉದ್ಘಾಟಿಸಿ, ಅತ್ಯಂತ ಬಡವರು ಚಿಕಿತ್ಸೆಗೆ ಬರುವ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವ

ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ Read More »

ಕರಾವಳಿ

ಡಿ. 27, 28, 29 ರಂದು ಕಾವ, ಜಾಣ ಮತ್ತು ರತ್ನ ಪರೀಕ್ಷೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ಕನ್ನಡ ಸಾಹಿತ್ಯ ಪರಿಷತ್ತಿನ 2019-20 ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಡಿಸೆಂಬರ್ 27, 28, 29 ರಂದು ಒಟ್ಟು ಮೂರು ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಡಿಸೆಂಬರ್ 18 ರ ನಂತರವು ಪ್ರವೇಶ ಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು ಇವರಲ್ಲಿ ವಿಚಾರಿಸಬೇಕು,

ಡಿ. 27, 28, 29 ರಂದು ಕಾವ, ಜಾಣ ಮತ್ತು ರತ್ನ ಪರೀಕ್ಷೆ Read More »

ಕರಾವಳಿ

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7   ಪ್ರಸಕ್ತ ವರ್ಷದ ಕರಾವಳಿ ಉತ್ಸವ ಕಾರ್ಯಕ್ರಮದಲ್ಲಿ ಅತ್ಯುನ್ನತ ಗುಣಮಟ್ಟದ ಹಾಗೂ ವೈವಿಧ್ಯಮಯ ಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಕರಾವಳಿ ಉತ್ಸವ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನ ಹಾಗೂ ಕದ್ರಿ ಪಾರ್ಕ್‍ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರತೀ ದಿನ ನಡೆಯಲಿವೆ, ಜನವರಿ ತಿಂಗಳ ಮೊದಲ ವಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ Read More »

ಕರಾವಳಿ
Scroll to Top