Mangalore

ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.6   ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ, ಭಾರತ ಸರ್ಕಾರ, ಮೈಸೂರಿನಲ್ಲಿ ಕರ್ನಾಟಕ ರಾಜ್ಯದ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಜೆಒಸಿ ಡಿಪ್ಲೋಮಾ, ಬಿಇ, ಹಾಗೂ ಯಾವುದೇ ಪದವಿ ಪಾಸ್ ಅಥವಾ ಫೇಲ್ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ವೃತ್ತಿಪರ ಯೋಜನೆಯಡಿ 3 ಮತ್ತು 6 ತಿಂಗಳ ಅವಧಿಯ ಪಾಲಿಮರ್ ವಸ್ತುಗಳ ತಯಾರಿಕ ತಂತ್ರಜ್ಞಾನದ, ವಾಹನಗಳ ಬಿಡಿಭಾಗಗಳು, ವಿದ್ಯುತ್ ಉಪಕರಣಗಳು, ಕಂಪ್ಯೂಟರ್ ಬಿಡಿಬಾಗಗಳು ಇತ್ಯಾದಿ ವಸ್ತುಗಳ ತಯಾರಿಕೆಯ ಬಗ್ಗೆ ಉಚಿತ ಊಟ […]

ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ Read More »

ಕರಾವಳಿ

ಜಾಗತಿಕ ತಾಪಮಾನ ಏರಿಕೆ ಬಗ್ಗೆ ಜಾಗೃತಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.6   ಇಂದು ವಿಶ್ವ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಜಾಗತಿಕ ತಾಪಮಾನ. ಪರಿಸರ ಮಾಲಿನ್ಯ ಜಾಗತಿಕ ತಾಪಮಾನಕ್ಕೆ ಮುಖ್ಯ ಕಾರಣ ತಾಪಮಾನದಲ್ಲಿ ಹೆಚ್ಚಳವಾದಂತೆ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತದೆ. ಮಾಲಿನ್ಯ ನಿಯಂತ್ರಿಸಲು ನಾವೆಲ್ಲರೂ ಸಕ್ರಿಯವಾದ ಪಾತ್ರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲಯನ್ಸ್ ಕ್ಲಬ್ ವೆಲೆನ್ಸಿಯಾ ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮವನ್ನು

ಜಾಗತಿಕ ತಾಪಮಾನ ಏರಿಕೆ ಬಗ್ಗೆ ಜಾಗೃತಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ Read More »

ಕರಾವಳಿ

ಗರ್ಭಪಾತ – ಜಿಲ್ಲಾ ಆರೋಗ್ಯಧಿಕಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.5  ಡಿಸೆಂಬರ್ 2 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ಜನನ ಪೂರ್ವಲಿಂಗ ನಿರ್ಣಯ (ನಿರ್ಬಂಧ ಮತ್ತು ದುರ್ಬಳಕೆ) ತಡೆ ಕಾಯ್ದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಚರ್ಚಿಸಲಾದಂತೆ, ತಾಯಿಯ ಮತ್ತು ಮಗುವಿನ ಆರೋಗ್ಯ ಗಮನದಲ್ಲಿ ಇಟ್ಟುಕೊಂಡು ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆ ಹಾಗೂ ಎಂಟಿಪಿ ಕಾಯ್ದೆಯನ್ನು ಗಮನದಲ್ಲಿರಿಸಿಕೊಂಡು ಅದರ ಪ್ರಕಾರ ಪ್ರತಿಯೊಬ್ಬ ಸಂಸ್ಥೆಯ ವೈದ್ಯರು ಸೂಕ್ತ ಸಮಯದಲ್ಲಿ ಸೂಕ್ತ

ಗರ್ಭಪಾತ – ಜಿಲ್ಲಾ ಆರೋಗ್ಯಧಿಕಾರಿ ಸ್ಪಷ್ಟನೆ Read More »

ಕರಾವಳಿ

ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4  2019-20ನೇ ಸಾಲಿನ ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟವು ಪೊಲೀಸ್ ಪೆರೇಡ್ ಮೈದಾನದಲ್ಲಿ ದಿನಾಂಕ 01-12-2019 ರಿಂದ 03-12-2019 ವರೆಗೆ ನಡೆದಿದ್ದು, ಕ್ರೀಡಾಕೂಟದ ಸಮಾರೋಪ ಸಮಾರಂಭವು ನಿನ್ನೆ ಸಂಜೆ 4.00 ಗಂಟೆಗೆ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯಿತು. ತುಕಡಿ ನಾಯಕರಾದ ಶ್ರೀ ವಸಂತ್ ಕುಮಾರ್ ಇವರ ನೇತೃತ್ವದಲ್ಲಿ ಅತಿಥಿಗಳಿಗೆ ಗೌರವ ವಂದನೆಯನ್ನು ನೀಡಲಾಯಿತು. ಕ್ರೀಡಾಕೂಟದ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸನ್ಮಾನ್ಯ ಡಾ|| ಹರ್ಷ ಪಿ.ಎಸ್., ಐ.ಪಿ.ಎಸ್., ಪೊಲೀಸ್

ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ Read More »

ಕರಾವಳಿ

ಗರ್ಭಪಾತದ ಮೊದಲು ಆಪ್ತ ಸಮಾಲೋಚನೆ ಕಡ್ಡಾಯ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4  ಜಿಲ್ಲೆಯ ಗರ್ಭಿಣಿ ತಪಾಸಣೆ ಹಾಗೂ ಹೆರಿಗೆಯಾಗುವ ಆಸ್ಪತ್ರೆ ಮತ್ತು ಕ್ಲ್ಲಿನಿಕ್‍ಗಳಲ್ಲಿ ಗರ್ಭಿಣಿ ದಾಖಲಾತಿಯನ್ನು ಕಡ್ಡಾಯವಾಗಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್ ಹೇಳಿದರು. ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ 1994ರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಪ್ರತಿ ತಿಂಗಳಲ್ಲಿನ ಸ್ಕ್ಯಾನಿಂಗ್ ಸೆಂಟರ್

ಗರ್ಭಪಾತದ ಮೊದಲು ಆಪ್ತ ಸಮಾಲೋಚನೆ ಕಡ್ಡಾಯ Read More »

ಕರಾವಳಿ

ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4  ದ.ಕ ಜಿಲ್ಲಾಡಳಿತ ಹಾಗೂ ಲಯನ್ಸ್ ಕ್ಲಬ್ ವೆಲೆನ್ಸಿಯಾ ವತಿಯಿಂದ ಡಿಸೆಂಬರ್ 5 ರಂದು ಬೆಳಿಗ್ಗೆ 9 ಗಂಟೆಯಿಂದ 10 ಗಂಟೆಯವರೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳ ಸಹಕಾರದೊಂದಿಗೆ ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಾಂಕೇತಿಕವಾಗಿ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಆಯ್ದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಮ್ಮುಖದಲ್ಲಿ ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಲಿದ್ದಾರೆ. ಜಿಲ್ಲಾ ಗವರ್ನರ್

ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಡಿ.7- ಬೋನ್ಸಾಯಿ ತರಬೇತಿ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.29.  ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 7 ರಂದು ಬೋನ್ಸಾಯಿ ತರಬೇತಿ ಕಾರ್ಯಕ್ರಮವನ್ನು ಬಾಲಭವನ  (ಕದ್ರಿ ಉದ್ಯಾನವನದ ಹತ್ತಿರ) ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 6ರೊಳಗೆ ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944 ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಹಾಗೂ ಕಾರ್ಯದರ್ಶಿಗಳು  ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಡಿ.7- ಬೋನ್ಸಾಯಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಸ್ವಯಂ ಉದ್ಯೋಗ- ಸಹಾಯಧನ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.29.   ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ರೂ.1.20 ಲಕ್ಷ ವಾರ್ಷಿಕ ಆದಾಯ ಮಿತಿ ಹೊಂದಿರುವ 18 ರಿಂದ 45 ವರ್ಷ ಪ್ರಾಯದ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕ್ ಮುಖಾಂತರ ಸಾಲ ಮತ್ತು ಬಡ್ಡಿ ಸಹಾಯಧನ ನೆರವು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 10 ರೊಳಗಾಗಿ ಕಚೇರಿ ಸಮಯದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶವನ್ನು ಸಂಪರ್ಕಿಸಿ ಪ್ರಯೋಜನ

ಸ್ವಯಂ ಉದ್ಯೋಗ- ಸಹಾಯಧನ Read More »

ಕರಾವಳಿ

ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ➤ಆನಂದ ಅಮೀನ್ ಬೆಂಗ್ರೆಗೆ ಚಿನ್ನ

(ನ್ಯೂಸ್ ಕಡಬ) newskadaba.com   ಮಂಗಳೂರು, ನ.7   ಮಾಸ್ಟರ್ಸ್ ಗೇಮ್ಸ್ ಸಂಘದ ಆಶ್ರಯದಲ್ಲಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆದ ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಂಗಳೂರು ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಆನಂದ ಅಮೀನ್ ಬೆಂಗ್ರೆ ಅವರು ಈಜು ವಿಭಾಗದಲ್ಲಿ ಎರಡು ಚಿನ್ನ ಪದಕ ಪಡೆದಿದ್ದಾರೆ. ಮಂಗಳೂರಿನಲ್ಲಿ ನವೆಂಬರ್ 4 ಮತ್ತು 5ರಂದು ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ನಡೆಯಿತು. ಆನಂದ್ ಅಮೀನ್ ಅವರು 50 ಮೀಟರ್ ಮತ್ತು 100 ಮೀಟರ್ ಬ್ರೆಸ್ಟ್

ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ➤ಆನಂದ ಅಮೀನ್ ಬೆಂಗ್ರೆಗೆ ಚಿನ್ನ Read More »

ಕರಾವಳಿ

ಶಕ್ತಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.7  ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ.ಪೂ ಕಾಲೇಜು ವತಿಯಿಂದ ನವಂಬರ್ 8ರಂದು ಬೆಳಗ್ಗೆ 9 ಗಂಟೆಗೆ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪುರುಷೋತ್ತಮ ಪೂಜಾರಿ, ನಿವೃತ್ತ ದೈಹಿಕ ಶಿಕ್ಷಕರು ಶ್ರೀ ಗೋಕರ್ಣನಾಥೇಶ್ವರ ಪ್ರಥಮ ದರ್ಜೆ ಕಾಲೇಜು ಮಂಗಳೂರು ಇವರು ನೆರೆವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ಮುರಳೀಧರ ನಾಯಕ್ ಹಾಗೂ ಶಕ್ತಿ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಕಾರ್ಯಕ್ರಮದಲ್ಲಿ

ಶಕ್ತಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ Read More »

ಕರಾವಳಿ
Scroll to Top