Mangalore

ಮಂಗಳೂರನ್ನು ಡೇಟಾ ಸೆಂಟರ್ ಹಬ್ ಆಗಿ ಸ್ಥಾಪಿಸಲು ಕ್ಯಾ.ಬ್ರಿಜೆಶ್ ಚೌಟ ಆಗ್ರಹ

(ನ್ಯೂಸ್‌ ಕಡಬ) newskadaba.com ಆ.13: ಮಂಗಳೂರನ್ನು ಪ್ರಮುಖ ‘ಡೇಟಾ ಸೆಂಟರ್ ಹಬ್’ ಆಗಿ ಅಭಿವೃದ್ಧಿಪಡಿಸುವ ಮೂಲಕ ಭಾರತದ ಡಿಜಿಟಲ್ ಬೆಳವಣಿಗೆಯಲ್ಲಿ ನೆಚ್ಚಿನ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ  ಕಾರ್ಯದರ್ಶಿ ಎಸ್. ಕೃಷ್ಣನ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನವದೆಹಲಿಯಲ್ಲಿ ಇಂದು ಕಾರ್ಯದರ್ಶಿ ಕೃಷ್ಣನ್ ಅವರನ್ನು ಭೇಟಿಯಾದ ಸಂಸದರು, ಮಂಗಳೂರು ನಗರ ಹೊಂದಿರುವ ಅಗಾಧ ಸಾಮರ್ಥ್ಯ, ವ್ಯೂಹಾತ್ಮಕ ಅನುಕೂಲತೆ ಹಾಗೂ ಇಕೋಸಿಸ್ಟಮ್‌ […]

ಮಂಗಳೂರನ್ನು ಡೇಟಾ ಸೆಂಟರ್ ಹಬ್ ಆಗಿ ಸ್ಥಾಪಿಸಲು ಕ್ಯಾ.ಬ್ರಿಜೆಶ್ ಚೌಟ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ – ಆರೋಪಿ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com, ಜು. 30. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರದಂದು ಪೊಲೀಸ್‌ ಉಪನಿರೀಕ್ಷಕ ಶಿವಕುಮಾರ್‌ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್‌ ಚರ್ಚ್‌ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್‌ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಅದರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್‌ನ ಸವಾರ ನೌಷದ್‌ ಆಲಿಯನ್ನು

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ – ಆರೋಪಿ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕರ್ನಾಟಕ

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ

(ನ್ಯೂಸ್‌ ಕಡಬ)newskadaba.com ಜು.26: ಪ್ರತಿವರ್ಷ ಜುಲೈ 26ನ್ನು ಕಾರ್ಗಿಲ್‌ ವಿಜಯ್‌ ದಿವಸ್‌ ಎಂದು ಆಚರಿಸಲಾಗುತ್ತದೆ. ಸತತ ಮೂರು ತಿಂಗಳ ಸಮರದ ಬಳಿಕ ಭಾರತೀಯ ಸೇನೆ ಪಾಕಿಸ್ತಾನವನ್ನು ಸೆದೆಬಡಿದು, 1999 ರಲ್ಲಿ ಈ ದಿನದಂದು, ಭಾರತೀಯ ಸೇನೆಯು ಆಪರೇಷನ್ ವಿಜಯ್‌ನ ಯಶಸ್ಸನ್ನು ಘೋಷಿಸಿತು. ಪಾಕಿಸ್ತಾನಿ ಒಳನುಸುಳುಕೋರರು ಮತ್ತು ಸೈನಿಕರು ಕಾರ್ಗಿಲ್‌ನ ಎತ್ತರದ ಪರ್ವತ ಶಿಖರಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಾಗ ಪ್ರಾರಂಭವಾದ ಈ ಯುದ್ಧವು ಭಾರತೀಯ ಸೇನೆಯ ದೃಢ ಸಂಕಲ್ಪ ಮತ್ತು ಅಸಾಧಾರಣ ಧೈರ್ಯಕ್ಕೆ ಸಾಕ್ಷಿಯಾಯಿತು. 1998-99ರ ಚಳಿಗಾಲದಲ್ಲಿ ಕಾರ್ಗಿಲ್‌ನ ಕಣಿವೆಗಳಲ್ಲಿ

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ Read More »

ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಮಂಗಳೂರು: ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com ಜು. 22:  ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿತಿನ್ ಅವರು ಹಲವು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಅವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೂಲತಃ ಮರೋಳಿ ನಿವಾಸಿಯಾದ ನಿತಿನ್ ಅವರು

ಮಂಗಳೂರು: ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಇಂದಿನಿಂದ (ಜು.21) ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಕಳೆದ ಹಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಅದನ್ನು ದುರಸ್ತಿಪಡಿಸುವ ಸಲುವಾಗಿ ಇಂದಿನಿಂದ (ಜು.21ರ) ರಾತ್ರಿ 8ರಿಂದ ಜು.24ರ ಬೆಳಗ್ಗೆ 8ರವರೆಗೆ ಈ ಸೇತುವೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲು ಎನ್‌ಎಚ್‌ಎಐ ಮುಂದಾಗಿರುವ ಕುರಿತು ವರದಿಯಾಗಿದೆ. ಈ ರಸ್ತೆಯು ಸಾರ್ವಜನಿಕರ, ವಾಹನ ಸವಾರರ ಓಡಾಟಕ್ಕೆ ತೊಡಕಾಗಿದ್ದು, ಆಗಾಗ ಸಣ್ಣಪುಟ್ಟ ದುರಸ್ತಿ ಕೈಗೊಳ್ಳಲಾಗಿದ್ದರೂ ನಿರಂತರ

ಇಂದಿನಿಂದ (ಜು.21) ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ Read More »

ಕರಾವಳಿ

ತೆಂಕುತಿಟ್ಟು ಯಕ್ಷಗಾನದ ಮೇರುಪ್ರತಿಭೆ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ

(ನ್ಯೂಸ್‌ ಕಡಬ) newskadaba.com ಜು. 20: ಖ್ಯಾತ ತೆಂಕುತಿಟ್ಟು ಯಕ್ಷಗಾನ ಕಲಾವಿದ ಹಾಗೂ ಹಿರಿಯ ಬಣ್ಣ ವೇಷ ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ಭಾನುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.   ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆಯ ಮಂಚಕಲ್ ನಿವಾಸಿಯಾಗಿದ್ದ ಸದಾಶಿವ ಶೆಟ್ಟಿಗಾರ್, ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ಬಣ್ಣದ ವೇಷದ ಮೂಲಕ ತಮ್ಮದೇ ಆದ ಮಾತುಗಾರಿಕೆಯಿಂದ ಗಮನ

ತೆಂಕುತಿಟ್ಟು ಯಕ್ಷಗಾನದ ಮೇರುಪ್ರತಿಭೆ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ Read More »

ಕರಾವಳಿ

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ 

(ನ್ಯೂಸ್ ಕಡಬ) newskadaba.comಸುಳ್ಯ, ಜು. 05. ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರತಿಸಲಾಗಿದೆ. ಮನೆಯೊಂದರಲ್ಲಿ 150000 ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಸುಳ್ಯ ಠಾಣಾ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ ಎಂದು ವರದಿ ತಿಳಿಸಿದೆ.    

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಸುಲ್ಕೆರಿ ಯಲ್ಲಿ ಸಂಭವಿಸಿದೆ.   ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಲ್ಕೆರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25) ಎಂದು ಗುರುತಿಸಲಾಗಿದೆ.   ಅವರು ಗಾರೆ ಕೆಲಸ ಮತ್ತು ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದು, ಮನೆಗೆ ಬಾರದೇ ಇದ್ದಾಗ ಸ್ಥಳೀಯರು ಸೇರಿ ಹುಡುಕಲು ಪ್ರಾರಂಭಿಸಿದಾಗ ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋ‌ರ್ ಅವರ ಮೃತದೇಹ

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ

((ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 05. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ಕೆಲ ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವೈದ್ಯರೋರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಮನೆಗೆ ಹೋಗುವ ಸಂಧರ್ಭದಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top