Mangalore

ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ವತಿಯಿಂದ ನೇತ್ರ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ. ಸಪ್ಟೆಂಬರ್ 27 ರಂದು ಸವಣೂರು ಯುವಕ ಮಂಡಲ (ರಿ.) ಸವಣೂರು ಗ್ರಾಮ, ಪುತ್ತೂರಿನಲ್ಲಿ ನಡೆಯಲಿದೆ ಎಂದು ವೆನ್‍ಲಾಕ್ ಆಸ್ಪತೆ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಅ. 2 ಗಾಂಧಿಜಯಂತಿ ದಿನಾಚರಣೆ ➤ ಮಕ್ಕಳಿಗೆ ವಿವಿಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಗಾಂಧಿಜಯಂತಿ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅಕ್ಟೋಬರ್ 2 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಭವನ ಕದ್ರಿಯಲ್ಲ್ಲಿ ನಡೆಯುವ ಗಾಂಧಿ ಜಯಂತಿ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. (5 ವರ್ಷದ ದಿಂದ 8 ವರ್ಷದ ಮಕ್ಕಳು, 9 ವರ್ಷದಿಂದ 12 ವರ್ಷದ ಮಕ್ಕಳು, ಹಾಗೂ 13 ವರ್ಷದಿಂದ 16 ವರ್ಷದ ಮಕ್ಕಳಿಗೆ) ಚಿತ್ರಕಲೆ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು (10 ವರ್ಷದಿಂದ 12 ವರ್ಷದ ಮಕ್ಕಳು, ಹಾಗೂ

ಅ. 2 ಗಾಂಧಿಜಯಂತಿ ದಿನಾಚರಣೆ ➤ ಮಕ್ಕಳಿಗೆ ವಿವಿಧ ಸ್ಪರ್ಧೆ Read More »

ಕರಾವಳಿ

ತಿರುವೈಲ್ ➤ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಇಂದು ಸಂಜೆ 4 ಗಂಟೆಗೆ ವಾರ್ಡ್ ನಂ.20 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ತಿರುವೈಲ್ ವಾರ್ಡ್‍ನ ಅಮೃತ್‍ನಗರ ಸರ್ಕಾರಿ ಶಾಲೆ ಹತ್ತಿರ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಈ ಸಭೆಗೆ ವಾರ್ಡ್‍ನ ಮುಖಂಡರು, ಸಂಘ ಸಂಸ್ಥೆಗಳ

ತಿರುವೈಲ್ ➤ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

“ವಿಶ್ವ ಫಾರ್ಮಸಿಸ್ಟರ ದಿನ – ಸಪ್ಟೆಂಬರ್ 25”

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿಸ್ಟ್‍ಗಳು “ವಿಶ್ವ ಫಾರ್ಮಸಿಸ್ಟ್‍ರ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್‍ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ನ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಷಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ ವರ್ಷ ಏನಾದರೊಂದು ತಿರುಳನ್ನು ಇಟ್ಟುಕೊಂಡು

“ವಿಶ್ವ ಫಾರ್ಮಸಿಸ್ಟರ ದಿನ – ಸಪ್ಟೆಂಬರ್ 25” Read More »

ಕರಾವಳಿ

ವಿದ್ಯಾಭಾರತಿ ವತಿಯಿಂದ ಚೆಸ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ವಿದ್ಯಾಭಾರತಿ ವತಿಯಿಂದ ನಡೆದ ಚೆಸ್ ಪಂದ್ಯಾಟದಲ್ಲಿ ಕಡಬದ ಸರಸ್ವತೀ ವಿದ್ಯಾಲಯ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಯೂರ್ ಎಂ ಮತ್ತು ಕು.ದೀಕ್ಷಾ ಜಿ ಎಸ್ ಜಿಲ್ಲೆ, ಪ್ರಾಂತ, ಕ್ಷೇತ್ರ ಮಟ್ಟದಲ್ಲಿ ವಿಜೇತರಾಗಿ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾಭಾರತಿ ವತಿಯಿಂದ ಚೆಸ್ ಪಂದ್ಯಾಟ Read More »

ಕರಾವಳಿ

ಗುತ್ತಿಗೆ ಆಧಾರದಲ್ಲಿ ವೆನ್‍ಲಾಕ್‍ನಲ್ಲಿ ವಿವಿಧ ಹುದ್ದೆಗೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿ ಡಿಎನ್‍ಬಿ ಕೋರ್ಸ್‍ಗಳು ಆರಂಭವಾಗಲಿದ್ದು, ಪಿ.ಜಿ ಟೀಚರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಕೊಳ್ಳಲು ನೇರ ಸಂದರ್ಶನ ನಡೆಸಲಾಗುವುದು.ಆಸಕ್ತ ತಜ್ಞರು ವೈದ್ಯರುಗಳು ಸಂಬಂಧಿಸಿದ ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 10 ರಂದು ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಖಾಲಿ ಇರುವ ಹುದ್ದೆಗಳ ವಿವರ : ಪೀಡಿಯಾಟ್ರಿಕ್ ಸರ್ಜರಿ, ಯುರೋಲೊಜಿ, ಇಮ್ಯುನೋ ಹೆಮಿಟೋಲೊಜಿ ಮತ್ತು ಟ್ರಾನ್ಸ್‍ಫ್ಯುóಷನ್ ಈ ಎಲ್ಲಾ ವಿಭಾಗದಲ್ಲಿ ತಲಾ ಒಂದು ಹುದ್ದೆ ಖಾಲಿ

ಗುತ್ತಿಗೆ ಆಧಾರದಲ್ಲಿ ವೆನ್‍ಲಾಕ್‍ನಲ್ಲಿ ವಿವಿಧ ಹುದ್ದೆಗೆ ನೇರ ಸಂದರ್ಶನ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಮಂಗಳೂರು ತಾಲೂಕು, ಕೊಂಪದವು ಗ್ರಾಮದ ಹುಣ್ಸೆದಡಿ ನಿವಾಸಿ ಶೀನ ಗೌಡ (86) ಎಂಬವರು ಆಗಸ್ಟ್ 18 ರಂದು ಮಂಗಳೂರಿಗೆ ಹೋದವರು ಮನೆಗೆ ಹಿಂದಿರುಗಿ ಬಾರದೇ ಕಾಣೆಯಾಗಿದ್ದಾರೆ ಎಂದು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ ; ಎತ್ತರ 5 ಅಡಿ, 4 ಇಂಚು, ಗೋಧಿ ಮೈಬಣ್ಣ ಸಾಧಾರಣ ಮೈಕಟ್ಟು, ಕೋಲು ಮುಖ, ಬಿಳಿ ಕೂದಲು, ನೀಲಿ ಬಣ್ಣದ ಶರ್ಟ್ ಮತ್ತು ಮಾಸಿದ ಗೆರೆಗಳಿರುವ ಲುಂಗಿ ಧರಿಸಿದ್ದಾರೆ, ಕನ್ನಡ,

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಮನುಕುಲದ ಶ್ವಾಸಕೋಶ ಅರಣ್ಯ ➤ ಕೋಟಾ ಶ್ರೀನಿವಾಸ್ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಮನುಷ್ಯನ ಜೀವನ ಉತ್ತಮವಾಗಿರಲು ಪರಿಸರದ ಸಂರಕ್ಷಣೆ ಅಗತ್ಯ. ಮನುಕುಲದ ಶ್ವಾಸಕೋಶವಿರುವುದು ಪರಿಸರದಲ್ಲಿ ಎಂದು ರಾಜ್ಯ ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಂಗಳವಾರ ನಗರದ ಪುರಭವನದಲ್ಲಿ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ರಾಷ್ಟೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ವಿಜಯ ಕರ್ನಾಟಕ ಪತ್ರಿಕೆ, ಅರಣ್ಯ ಇಲಾಖೆ

ಮನುಕುಲದ ಶ್ವಾಸಕೋಶ ಅರಣ್ಯ ➤ ಕೋಟಾ ಶ್ರೀನಿವಾಸ್ ಪೂಜಾರಿ Read More »

ಕರಾವಳಿ

ನಗರಪಾಲಿಕೆ ಜಂಟಿ ಆಯುಕ್ತರಾಗಿ ಸಂತೋಷ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಮಂಗಳೂರು, ಮಹಾನಗರಪಾಲಿಕೆ ಜಂಟೀ ಆಯುಕ್ತರಾಗಿ ಕೆ.ಎ.ಎಸ್ ಕಿರಿಯ ಶ್ರೇಣಿಯ ಅಧಿಕಾರಿ ಜಿ. ಸಂತೋಷ್ ಕುಮಾರ್ ಅವರು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಸಮಾಜ ಕಲ್ಯಾಣಧಿಕಾರಿಯಾಗಿದ್ದ ಸಂತೋಷ್ ಕುಮಾರ್ ಬಳಿಕ ಕೆ.ಎ.ಎಸ್ ಅಧಿಕಾರಿಯಾಗಿ ಆಯ್ಕೆಯಾಗಿ, ಉಡುಪಿ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

ನಗರಪಾಲಿಕೆ ಜಂಟಿ ಆಯುಕ್ತರಾಗಿ ಸಂತೋಷ್ ಕುಮಾರ್ Read More »

ಕರಾವಳಿ

ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ನಿಶ್ಚಿತಾರ್ಥಕ್ಕೆಂದು ಹೋದವರು ಮನೆಗೆ ಬಾರದೇ ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂದಾಧರ ಕೆ ಮಣಿಯಾಣಿ, (55) ಎಂಬವರು ಸೆಪ್ಟೆಂಬರ್ 20 ರಂದು ಕಾಸರಗೋಡು, ನೀಲೇಶ್ವರದಲ್ಲಿ ಕಾಣೆಯಾದ ವ್ಯಕ್ತಿ. ಇವರ ಎತ್ತರ 5.2 ಅಡಿ, ಎಣ್ಣೆ ಕಪ್ಪು ಮೈಬಣ್ಣ, ಧರಿಸಿದ ಬಟ್ಟೆ ಗುಲಾಬಿ ಕೆಂಪು ಬಣ್ಣದ ಟೀ ಶರ್ಟ್ ಮತ್ತು ಕಪ್ಪು ಪ್ಯಾಂಟ್, ಭಾಷೆ ಕನ್ನಡ, ಮಳಿಯಾಳಿ, ಕೊಂಕಣಿ, ತುಳು ಮಾತಾಡುತ್ತಾರೆ.ಈ ಚಹರೆಯುಳ್ಳ ವ್ಯಕ್ತಿಯ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಮಂಗಳೂರು

ವ್ಯಕ್ತಿ ನಾಪತ್ತೆ Read More »

ಕರಾವಳಿ
Scroll to Top