ಕಲೆ ಮತ್ತು ವಾಸ್ತುಶಿಲ್ಪಗಳಿಗೆ ವಿಶ್ವಕರ್ಮರ ಕೊಡುಗೆ ಅಪಾರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ
(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.ವಿಶ್ವಕರ್ಮ ಸಮುದಾಯದವರು ಈ ದೇಶದಲ್ಲಿ ಕಲೆ ಮತ್ತು ವಾಸ್ತುಶಿಲ್ಪ, ಮತ್ತು ಕರಕುಶಲತೆಗೆ ನಾಂದಿ ಹಾಡಿದವರು ಎಂದು ಬಂದರು, ಒಳನಾಡು ಜಲಸಾರಿಗೆ, ಮೀನುಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಗಳ ಸಂಯುಕ್ತ ಆಶ್ರಯದಲ್ಲಿ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಶ್ವಕರ್ಮ ಜಯಂತಿಯು ವಿಶ್ವಕರ್ಮ ಸಮುದಾಯದವನ್ನು ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ, […]
ಕಲೆ ಮತ್ತು ವಾಸ್ತುಶಿಲ್ಪಗಳಿಗೆ ವಿಶ್ವಕರ್ಮರ ಕೊಡುಗೆ ಅಪಾರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »
ಕರಾವಳಿ

