Mangalore

ಕಲೆ ಮತ್ತು ವಾಸ್ತುಶಿಲ್ಪಗಳಿಗೆ ವಿಶ್ವಕರ್ಮರ ಕೊಡುಗೆ ಅಪಾರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.ವಿಶ್ವಕರ್ಮ ಸಮುದಾಯದವರು ಈ ದೇಶದಲ್ಲಿ ಕಲೆ ಮತ್ತು ವಾಸ್ತುಶಿಲ್ಪ, ಮತ್ತು ಕರಕುಶಲತೆಗೆ ನಾಂದಿ ಹಾಡಿದವರು ಎಂದು ಬಂದರು, ಒಳನಾಡು ಜಲಸಾರಿಗೆ, ಮೀನುಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಗಳ ಸಂಯುಕ್ತ ಆಶ್ರಯದಲ್ಲಿ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಶ್ವಕರ್ಮ ಜಯಂತಿಯು ವಿಶ್ವಕರ್ಮ ಸಮುದಾಯದವನ್ನು ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ, […]

ಕಲೆ ಮತ್ತು ವಾಸ್ತುಶಿಲ್ಪಗಳಿಗೆ ವಿಶ್ವಕರ್ಮರ ಕೊಡುಗೆ ಅಪಾರ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

ದ .ಕ ಜಿ. ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ➤ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಮಹಾನಗರಪಾಲಿಕೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2019-20 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ. ಅಥ್ಲೆಟಿಕ್ಸ್, ವಾಲಿಬಾಲ್, ಬಾಸ್ಕೇಟ್ ಬಾಲ್, ಹ್ಯಾಂಡ್ ಬಾಲ್, ಕುಸ್ತಿ, ಟೇಬಲ್ ಟೆನ್ನಿಸ್, ನೆಟ್ ಬಾಲ್, ಭಾರ ಎತ್ತುವುದು ಮತ್ತು ಬಾಲ್ ಬ್ಯಾಡ್ಮಿಂಟನ್ ಸ್ವರ್ಧೆಗಳು ಸಪ್ಟೆಂಬರ್ 21 ರಿಂದ 22 ರವರೆಗೆ ಮಂಗಳೂರು

ದ .ಕ ಜಿ. ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ➤ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ➤ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.19. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ) ಕಬ್ಬನ್ ಉದ್ಯಾನವನ, ಬೆಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ 2019 ನೇ ಸಾಲಿನ ಎಸ್.ಎಸ್.ಎಲ್.ಸಿ/ ಪಿ.ಯು.ಸಿ (State/CBSE/ICSE) ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಇದಕ್ಕೆ ಅರ್ಹರಾದವರು ಮಾಹಿತಿಯನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಅವರಿಗೆ ನೇರವಾಗಿ ಸಲ್ಲಿಸಬೇಕು. ಪ್ರತಿಭಾ ಪುರಸ್ಕಾರ ಅರ್ಜಿಯನ್ನು ಮಂಗಳೂರು

ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ➤ಅರ್ಜಿ ಆಹ್ವಾನ Read More »

ಕರಾವಳಿ

ಸಂಸ್ಥಾಪನಾ ದಿನಾಚರಣೆ ➤ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.19. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಸಂಸ್ಥಾಪನಾ ದಿನಾಚರಣೆ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಉದ್ಯಮಿ ಮತ್ತು ಲೆಕ್ಕಪರಿಶೋಧಕ ನಂದಗೋಪಾಲ್ ಶೆಣೈ ಜಿ. ಭಾಗವಹಿಸಲಿದ್ದು, ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸ್ಥಾಪನಾ ದಿನಾಚರಣೆ ➤ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು Read More »

ಕರಾವಳಿ

ಸ್ವಚ್ಛ ಸರ್ವೇಕ್ಷಣಾ ಕಲಾಜಾಥಕ್ಕೆ ಚಾಲನೆ ➤ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷೆ ಕಸ್ತೂರಿ ಪಂಜ

(ನ್ಯೂಸ್ ಕಡಬ) newskadaba.com ಪಂಜ ,ಸಪ್ಟೆಂಬರ್.18. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಕರ್ನಾಟಕವನ್ನು “ಬಯಲು ಬಹಿರ್ದೆಸೆ ಮುಕ್ತ” ಎಂದು ಪೋಷಣೆ ಮಾಡಲಾಗಿದ್ದು, ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು “ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2019”ರ ಕುರಿತು ಗ್ರಾಮೀಣ ಜನರಿಗೆ ಅರಿವು ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಜನರಲ್ಲಿ ನೈರ್ಮಲ್ಯ ವಿಷಯಗಳ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರಸಕ್ರ ವರ್ಷದಲ್ಲಿ ಮೊದಲ ಹಂತದಲ್ಲಿ 2000 ಗ್ರಾಮ ಪಂಚಾಯತಿಗಳಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಿ

ಸ್ವಚ್ಛ ಸರ್ವೇಕ್ಷಣಾ ಕಲಾಜಾಥಕ್ಕೆ ಚಾಲನೆ ➤ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷೆ ಕಸ್ತೂರಿ ಪಂಜ Read More »

ಕರಾವಳಿ

ಡಿಜಿಟಲ್ ಮಾದರಿಯ ಜಾಹೀರಾತು ಫಲಕ ಅಳವಡಿಕೆ ➤ಸಾರ್ವಜನಿಕರಲ್ಲಿ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಕಟೌಟ್, ಪ್ಲೆಕ್ಸ್ ಬ್ಯಾನರು ಮತ್ತು ಬಂಟಿಂಗ್ಸ್ ಗಳನ್ನು ಅಳವಡಿಸುತ್ತಿರುವುದು ಕಂಡುಬಂದಿದೆ. ಅನಧಿಕೃತವಾಗಿ ಕಟೌಟ್, ಪ್ಲೆಕ್ಸ್‍ಬ್ಯಾನರ್, ಬಂಟಿಂಗ್ಸ್‍ಗಳನ್ನು ಅಳವಡಿಸದಂತೆ ಹಲವಾರು ಬಾರಿ ಪ್ರಕಟಣೆ ನೀಡಿದ್ದರೂ ನಾಗರಿಕರು ಈ ಬಗ್ಗೆ ಸ್ಪಂದಿಸದೇ ನಗರದ ಸ್ವಚ್ಚತೆ ಮತ್ತು ಸೌಂದರ್ಯಕ್ಕೆ ಅಡ್ಡಿಯಾಗುತ್ತಿರುವುದು ಕಂಡುಬರುತ್ತದೆ. ಮಂಗಳೂರು ನಗರವನ್ನು ಬ್ಯಾನರು ಮುಕ್ತ ನಗರವನ್ನಾಗಿ ಪರಿವರ್ತಿಸುವ ಹಿನ್ನೆಲೆಯಲ್ಲಿ ಮುಂಬರುವ ದಸರಾ ಮತ್ತು ಇನ್ನಿತರ ಹಬ್ಬ ಹರಿದಿನಗಳಲ್ಲಿ ಯಾವುದೇ ಅನಧಿಕೃತ ಫಲಕ, ಪ್ಲೆಕ್ಸ್,

ಡಿಜಿಟಲ್ ಮಾದರಿಯ ಜಾಹೀರಾತು ಫಲಕ ಅಳವಡಿಕೆ ➤ಸಾರ್ವಜನಿಕರಲ್ಲಿ ಮನವಿ Read More »

ಕರಾವಳಿ

ಸೆ.18ರಂದು ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ➤ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಮಂಗಳೂರು ವಿಶ್ವವಿದ್ಯಾನಿಲಯ , ಕರ್ನಾಟಕ ಇತಿಹಾಸ ಅಕಾಡೆಮಿ ಬೆಂಗಳೂರು, ಸ್ನಾತಕ ಮತ್ತು ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗವು ಆಯೋಜಿಸುತ್ತಿರುವ ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ಸೆಪ್ಟೆಂಬರ್ 18 ರಂದು ಮಧ್ಯಾಹ್ನ 3 ಗಂಟೆಗೆ ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಫ್ರೊ. ಪಿ ಸುಬ್ರಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದು, ಇತಿಹಾಸ ಸಂಶೋಧಕ ಪುಂಡಿಕಾೈ ಗಣಪಯ್ಯ ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸೆ.18ರಂದು ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ➤ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣ Read More »

ಕರಾವಳಿ

ಬಂಟ್ವಾಳ ಪಜೀರು ➤ಸೆ.26 ರಂದು ಗ್ರಾ.ಪಂ ಜಮಾಬಂದಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ,ಸಪ್ಟೆಂಬರ್.18. ಬಂಟ್ವಾಳ ತಾಲೂಕು ಪಜೀರು ಗ್ರಾಮ ಪಂಚಾಯತ್ 2018-19ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ನಡೆಯಲಿದೆ. ಸೆಪ್ಟಂಬರ್ 26 ರಂದು ಬೆಳಗ್ಗೆ 10.30 ಗಂಟೆಗೆ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಲಿದೆ.

ಬಂಟ್ವಾಳ ಪಜೀರು ➤ಸೆ.26 ರಂದು ಗ್ರಾ.ಪಂ ಜಮಾಬಂದಿ Read More »

ಕರಾವಳಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ➤ಕ್ರೀಡಾ ಸಾಧಕರಿಗೆ ಗ್ರೇಸ್ ಅಂಕ ನೀಡಲು ಚಿಂತನೆ : ಐವನ್ ಡಿ’ಸೋಜಾ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಪ್ರತಿ ವಿಶ್ವವಿದ್ಯಾನಿಲಗಳಲ್ಲಿ ಕ್ರೀಡೆಯಲ್ಲಿ ಸತತವಾಗಿ ಭಾಗವಹಿಸಿ ಜಿಲ್ಲೆ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ನಿಯಮವನ್ನು ಜಾರಿಗೊಳಿಸುವಂತೆ ಚಿಂತನೆ ಮಾಡಲಾಗಿದೆ ಎಂದು ಕರ್ನಾಟಕ ವಿಧಾನಪರಿಷತ್ ಶಾಸಕ ಐವನ್ ಡಿ’ಸೋಜ ತಿಳಿಸಿದರು. ಮಂಗಳವಾರ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ ಹಾಗೂ ಕರ್ನಾಟಕ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳ ಕ್ರೀಡಾಂಗಣದಲ್ಲಿ ನಡೆದ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ➤ಕ್ರೀಡಾ ಸಾಧಕರಿಗೆ ಗ್ರೇಸ್ ಅಂಕ ನೀಡಲು ಚಿಂತನೆ : ಐವನ್ ಡಿ’ಸೋಜಾ Read More »

ಕರಾವಳಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ➤ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಬಂಟ್ವಾಳ ತಾಲೂಕಿನ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ನೇಮಕ ಮಾಡಲು ಅವಕಾಶವಿದೆ. ಅವರಿಗೆ ಮಾಸಿಕ ರೂ.3000/- ಗೌರವಧನವನ್ನು ನೀಡಲಾಗುತ್ತದೆ. ಅಳಿಕೆ, ಮಂಚಿ, ಇರಾ, ಕೆದಿಲ, ಕಡೇಶಿವಾಲಯ, ಬರಿಮಾರು, ಇಡ್ಕಿದು, ಅನಂತಾಡಿ, ಪೆರ್ನೆ, ವಿಟ್ಲಮುಡ್ನೂರು, ಬೋಳಂತೂರು, ಕೊಳ್ನಾಡು, ಸಾಲೆತ್ತೂರು, ಕರೋಪಾಡಿ, ಪೆರುವಾಯಿ ಗ್ರಾಮ ಪಂಚಾಯತ್‍ಗಳಲ್ಲಿ ಹುದ್ದೆ ಖಾಲಿಯಿದೆ. ಆಸಕ್ತ ವಿಕಲಚೇತನರು ಅಕ್ಟೋಬರ್ 14ರೊಳಗೆ ಶಿಶು ಅಭಿವೃದ್ಧಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ➤ವಿಕಲಚೇತನರಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top