Mangalore

ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ➤ಮಾರುಕಟ್ಟೆ ಮೌಲ್ಯ ನಿಗದಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಕೇಂದ್ರೀಯ ಉಪನೋಂದಣಿ ಕಚೇರಿ, ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯ ಆಗಸ್ಟ್ 31 ರಂದು ನಡೆದ ಸಭೆಯ ನಡವಳಿಯಲ್ಲಿ 2019ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿ ಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಗೊಳಿಸಲಾಗಿದೆ. ಸಾರ್ವಜನಿಕರು ಯಾವುದೇ ಆಕ್ಷೇಪನೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಹದಿನೈದು ದಿವಸದೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬೇಕೆಂದು ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ ನೋಂದಣಾಧಿಕಾರಿ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿ […]

ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ➤ಮಾರುಕಟ್ಟೆ ಮೌಲ್ಯ ನಿಗದಿ Read More »

ಕರಾವಳಿ

ವಿದ್ಯಾರ್ಥಿ ಸಂಘ ಉದ್ಘಾಟನೆ ➤ ವಿದ್ಯಾರ್ಥಿಗಳು ಇತಿಹಾಸ ಸೃಷ್ಟಿಸುವವರಾಗಬೇಕು : ರವಿಕುಮಾರ್ ಎನ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ವಿದ್ಯಾರ್ಥಿಗಳು ಇತಿಹಾಸವನ್ನು ಓದಿದವರು ಮಾತ್ರರಾಗಬಾರದು, ಬದಲಾಗಿ ಇತಿಹಾಸ ಸೃಷ್ಟಿಸುವವರಾಗಬೇಕು. ಉತ್ತಮ ಗುಣಮಟ್ಟದ ಶಿಕ್ಷಣವು ಸಮಾಜದ ಗುಣಮಟ್ಟದ ಹೆಚ್ಚಳಕ್ಕೆ ಕಾರಣವಾಗಿರುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎನ್ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶನಿವಾರ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದ ಬಡತನದಿಂದ ಸಮಾಜ ಸೊರಗುತ್ತಿದೆ. ಸಾಮಥ್ರ್ಯ ವೃದ್ಧಿ, ಇಚ್ಛಾಶಕ್ತಿ, ಅವಕಾಶ ನಮ್ಮ ಮೂಲಮಂತ್ರವಾಗಬೇಕು. ವಿದ್ಯಾರ್ಥಿಗಳು ಸೋಲಿನಿಂದ ಎದೆಗುಂದಬಾರದು. ಸಮಸ್ಯೆಗಳನ್ನು ವೈಭವೀಕರಿಸದೆ ಪರಿಹಾರದ ಕಡೆ ಗಮನಹರಿಸಬೇಕು

ವಿದ್ಯಾರ್ಥಿ ಸಂಘ ಉದ್ಘಾಟನೆ ➤ ವಿದ್ಯಾರ್ಥಿಗಳು ಇತಿಹಾಸ ಸೃಷ್ಟಿಸುವವರಾಗಬೇಕು : ರವಿಕುಮಾರ್ ಎನ್ Read More »

ಕರಾವಳಿ

ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನ ➤ ಗಿರಿರಾಜ ಕೋಳಿ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮಂಗಳೂರು ಕಚೇರಿ ವತಿಯಿಂದ 2019-20ನೇ ಸಾಲಿನ ಜಿಲ್ಲಾ ಪಂಚಾಯತ್ ಕಾರ್ಯಕ್ರಮದಡಿ ಆಯ್ಕೆಯಾದ ಫಲಾನುಭವಿಗಳಿಗೆ ಗಿರಿರಾಜ ಕೋಳಿ ವಿತರಣೆಯನ್ನು ಜಿಲ್ಲಾ ಪಂಚಾಯತ್‍ನ ಉಪಾಧ್ಯಕ್ಷರಾದ ಕಸ್ತೂರಿ ಪಂಜ ನೆರವೇರಿಸಿದರು. ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕೋಳಿ ಮರಿಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ಸರ್ಕಾರ ನೀಡುವ ಯೋಜನೆಗಳ ಪ್ರಯೋಜನವನ್ನು ಸರಿಯಾದ ರೀತಿ ಉಪಯೋಗಿಸಿಕೊಳ್ಳುವಂತೆ ಫಲಾನುಭವಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಉಚಿತವಾಗಿಯೂ ಹಾಗೂ

ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನ ➤ ಗಿರಿರಾಜ ಕೋಳಿ ವಿತರಣೆ Read More »

ಕರಾವಳಿ

ಸೆ: 18ರಂದು ಕಡಬದಲ್ಲಿ ಲೋಕಾಯುಕ್ತ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.9.ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇತರ ಆದೇಶದಂತೆ ಮಂಗಳೂರು ಲೋಕಾಯುಕ್ತ ಪೋಲೀಸ್ ಅದೀಕ್ಷಕರಿಂದ ಕಡಬ ಅಂಬೇಡ್ಕರ್ ಭವನದಲ್ಲಿ ಸೆ.18ರಂದು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ನಡೆಯಲಿದೆ. ಸಾರ್ವಜನಿಕರು ತಮಗೆ ಸಮಸ್ಯೆಗಳಿದ್ದರೆ ಸದ್ರಿ ಸಭೆಯಲ್ಲಿ ಹಾಜರಿದ್ದು ತ್ರಿಪ್ರತಿಗಳಲ್ಲಿ ಅಹವಾಲು ಅರ್ಜಿ ಸಲ್ಲಿಸಬೇಕಾಗಿ ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್‍ರವರು ತಿಳಿಸಿದ್ದಾರೆ.ಕಡಬ ತಾಲೂಕಿನ ಯಾವುಧೇ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ, ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವ್ಯರ್ಥಾ ಸತಾಯಿಸಿದ್ದರೆ ಅಥವಾ ಇನ್ಯಾವುದೇ ರೀತಿಯಲ್ಲಿ ದುರಾಡಳಿತದಲ್ಲಿ

ಸೆ: 18ರಂದು ಕಡಬದಲ್ಲಿ ಲೋಕಾಯುಕ್ತ ಅಹವಾಲು ಸ್ವೀಕಾರ Read More »

ಕರಾವಳಿ

ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.9.ಕಡಬ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.8ರಂದು ಕೊಂಬಾರು ಗ್ರಾಮದಲ್ಲಿ ನಡೆದಿದೆ. ಕೊಂಬಾರು ಗ್ರಾಮದ ಕೂತೂರು ಹೊಸಬೀಡು ನಿವಾಸಿ ಬಾಲಕೃಷ್ಣ ಗೌಡ(65ವ.) ಎಂಬವರು ಆತ್ಮಹತ್ಯೆ ಮಾಡಿಕೊಂಡವವರು. ಬಾಲಕೃಷ್ಣ ಗೌಡರು ಕಳೆದ ನಾಲ್ಕು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ.8ರಂದು ಮನೆಯಲ್ಲಿದ್ದ ಅವರು ಹಠಾತ್ತನೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸಹೋದರ ಚಿದಾನಂದ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ

ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ Read More »

ಕರಾವಳಿ

ಅಮೇರಿಕಾದಲ್ಲಿ ನಡೆದ 24ನೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿಯಲ್ಲಿ ಪಾಲ್ಗೊಂಡ ಜ್ಞಾನೋದಯ ಬೆಥನಿ ವಿದ್ಯಾರ್ಥಿಗಳಿಗೆ ಸ್ವಾಗತ ‍‍‍‍

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸಪ್ಟೆಂಬರ್.9.ಬೆಥನಿ ವಿದ್ಯಾ ಸಂಸ್ಥೆಗಳ ಆತಿಥ್ಯದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್ ಮತ್ತು ದ.ಕ.ಜಿಲ್ಲಾ ಪಂಚಾಯತ್ ಇದರ ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದೊಂದಿಗೆ  ಸ್ಕೌಟ್ ಮತ್ತು ಗೈಡ್ಸ್‍ನ ಅಮೇರಿಕಾದಲ್ಲಿ ನಡೆದ 24ನೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿಯಲ್ಲಿ ಪಾಲ್ಗೊಂಡು ವಾಪಸ್ ಆಗಮಿಸಿದ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜು ನೆಲ್ಯಾಡಿಯ ಇಲ್ಲಿಯ ವಿದ್ಯಾರ್ಥಿಗಳಿಗೆ ಸ್ವಾಗತ ‍‍‍‍ಕಾರ್ಯಕ್ರಮ ನಡೆಸಲಾಯಿತು. ಅಬ್ದುಲ್ ನಾಸಿರ್ ಮತ್ತು ತಾಹಿರಾರವರ ಪುತ್ರಿ ಅನುಷ್ಕ ಖತೀಜ , ವಸಂತ ಬಡೇಕರ್ ಮತ್ತು ಮಮತಾರವರ ಪುತ್ರಿ

ಅಮೇರಿಕಾದಲ್ಲಿ ನಡೆದ 24ನೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿಯಲ್ಲಿ ಪಾಲ್ಗೊಂಡ ಜ್ಞಾನೋದಯ ಬೆಥನಿ ವಿದ್ಯಾರ್ಥಿಗಳಿಗೆ ಸ್ವಾಗತ ‍‍‍‍ Read More »

ಕರಾವಳಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ➤ ಸಪ್ಟೆಂಬರ್ 17 ರಂದು 2019-20ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2019-20ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸಪ್ಟೆಂಬರ್ 17 ರಂದು ಮಂಗಳೂರು ನಗರದ ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಹಾಗೂ ಮಹಾನಗರಪಾಲಿಕೆ, ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಂಘಟಿಸಲಾಗುತ್ತಿದೆ. ದ.ಕ. ಜಿಲ್ಲೆಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಥಮ, ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ➤ ಸಪ್ಟೆಂಬರ್ 17 ರಂದು 2019-20ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಬೀದಿಬದಿ ವ್ಯಾಪಾರಸ್ಥರ ಮತದಾನ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಕೇಂದ್ರ ಸರ್ಕಾರವು ಬೀದಿ ವ್ಯಾಪಾರಸ್ಥರ ಕುರಿತು ರಾಷ್ಟ್ರೀಯ ನೀತಿಯನ್ನು ಹೊರಡಿಸಿದ್ದು, ಸರ್ವೋಚ್ಛ ನ್ಯಾಯಾಲಯವು ಸಹ ಬೀದಿ ವ್ಯಾಪಾರಸ್ಥರ ನೀತಿಯನ್ನು ಅನುಷ್ಟಾನಗೊಳಿಸಲು ಆದೇಶವನ್ನು ಹೊರಡಿಸಿರುತ್ತದೆ. ಅದೇ ರೀತಿ ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯವು “ಬೀದಿ ವ್ಯಾಪಾರಸ್ಥರ ಸಂರಕ್ಷಣೆ, ಜೀವನೋಪಾಯ ಮತ್ತು ನಿಯಂತ್ರಣ ಕಾಯ್ದೆ 2014ನ್ನು ಹಾಗೂ ಕರ್ನಾಟಕ ಸರ್ಕಾರವು “ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರದ ನಿಯಂತ್ರಣ) ನಿಯಮ ಜಾರಿಗೆ ತಂದಿದೆ.ಈಗಾಗಲೇ ಮಂಗಳೂರು ಮಹಾನಗರಪಾಲಿಕೆಯಲ್ಲಿ “ಪಟ್ಟಣ ವ್ಯಾಪಾರ

ಬೀದಿಬದಿ ವ್ಯಾಪಾರಸ್ಥರ ಮತದಾನ ಪಟ್ಟಿ ಪ್ರಕಟ Read More »

ಕರಾವಳಿ

ಸಮಾಜ ಕಲ್ಯಾಣ ಇಲಾಖಾವತಿಯಿಂದ ನರ್ಸಿಂಗ್ ಕೋರ್ಸ್- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿನಲ್ಲಿ ಜಿ.ಎನ್.ಎಂ., ಬಿ.ಎಸ್.ಸಿ, ಪಿ.ಬಿ.ಬಿಎಸ್ಸಿ, ಎಂ.ಎಸ್ಸಿ ನರ್ಸಿಂಗ್ ಮತ್ತು ಅರೆವೈದ್ಯಕೀಯ ಕೋರ್ಸ್‍ಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಿ ತರಬೇತಿಗೆ ನಿಯೋಜಿಸಲಾಗುವುದಿಲ್ಲ. ಆದ್ದರಿಂದ ಜಿ.ಎನ್.ಎಂ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ, ಬೆಂಗಳ್ರರು ಅವರ ವೆಬ್‍ಸೈಟ್: http://www.ksdneb.org  ಹಾಗೂ ಅರೆ ವೈದ್ಯಕೀಯ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ಯಾರಾ ಮೆಡಿಕಲ್ ಬೋರ್ಡ್, ಬೆಂಗಳೂರು ರವರ

ಸಮಾಜ ಕಲ್ಯಾಣ ಇಲಾಖಾವತಿಯಿಂದ ನರ್ಸಿಂಗ್ ಕೋರ್ಸ್- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಸೂಚನೆ Read More »

ಕರಾವಳಿ

ಭ್ರೂಣ ಹತ್ಯೆ ತಡೆಗೆ ಸರ್ವರ ಸಹಕಾರ ಅಗತ್ಯ ➤ ಜಿಲ್ಲಾ ಆರೋಗ್ಯಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಭ್ರೂಣಹತ್ಯೆ ಮನುಕುಲಕ್ಕೆ ಮಾರಕ ಅಷ್ಟೇ ಅಲ್ಲ ಅಮಾನವೀಯವಾಗಿದ್ದು ಇದು ಮುಂದುವರಿದ ನಾಗರಿಕ ಸಮಾಜದಲ್ಲಿ ನಡೆಯುತ್ತಿರುವುದು ಅತ್ಯಂತ ಭೀಕರ ಸಂಗತಿಯಾಗಿದೆ, ಇದನ್ನು ತಡೆಯಲು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ಬದುಕು ಕಟ್ಟಿಕೊಳ್ಳಲು ಮಹಿಳೆ ಅತ್ಯವಶ್ಯಕ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಕೃಷ್ಣ ರಾವ್ ಹೇಳಿದರು. ಶನಿವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಯೋಜನೆಯಡಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಸಿಯುತ್ತಿರುವ ಮಕ್ಕಳ ಲಿಂಗಾನುಪಾತ ತಜ್ಞರೊಂದಿಗೆ ಸಮಾಲೋಚನೆಯ ಅಧ್ಯಕ್ಷತೆ

ಭ್ರೂಣ ಹತ್ಯೆ ತಡೆಗೆ ಸರ್ವರ ಸಹಕಾರ ಅಗತ್ಯ ➤ ಜಿಲ್ಲಾ ಆರೋಗ್ಯಾಧಿಕಾರಿ Read More »

ಕರಾವಳಿ
Scroll to Top