Mangalore

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಜು.24. ದಲಿತ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು, ಉತ್ತಮ ವಿದ್ಯಾಭ್ಯಾಸ ಪಡೆದು ಸರಕಾರಿ ಉದ್ಯೋಗಳಿಗಾಗಿ ಪ್ರಯತ್ನ ಪಡಬೇಕು ಎಂದು ಕಡಬ ಠಾಣಾ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಹೇಳಿದರು ಎನ್ನಲಾಗಿದೆ. ಕಡಬ ಠಾಣೆಯಲ್ಲಿ ನಡೆದ ದಲಿತ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಇಂದಿನ ದಿನಗಳಲ್ಲಿ ದಲಿತರು ಸೇರಿದಂತೆ ಎಲ್ಲ ವರ್ಗದ ಯುವಕರು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಈ ಕುರಿತು ಮುಖಂಡರು ಗಮನ ಹರಿಸಿ ಇದರಿಂದ ಮುಕ್ತಿಗೊಳಿಸಲು ಪ್ರಯತ್ನಿಸ ಬೇಕು, ಅಲ್ಲದೆ ಉತ್ತಮ […]

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ Read More »

ಕರಾವಳಿ

ಸ್ಕೂಟರ್ ಸ್ಕಿಡ್ ಆಗಿ ದಂಪತಿಗಳಿಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಸ್ಕೂಟರ್ ಸ್ಕಿಡ್ ಆಗಿ ಬಿದ್ದು ದಂಪತಿ ಗಾಯಗೊಂಡ ಘಟನೆ ಬಲ್ನಾಡ್ ಗ್ರಾಮ ಆನಂದಸಾಗರ ಎಂಬಲ್ಲಿ ನಡೆದ ಕುರಿತು ವರದಿಯಾಗಿದೆ. ಬಲ್ನಾಡ್ ಗ್ರಾಮದ ಸುಂಕದ ಮೂಲೆ ನಿವಾಸಿ ಪುರಂದರ ಮತ್ತು ಪತ್ನಿ ಮಲ್ಲಿಕಾ.ಬಿ ಗಾಯಗೊಂಡವರು ಎಂದು ಗುರುತಿಸಲಾಗಿದೆ. ಸ್ಕಿಡ್ ಆಗಿ ಮಗುಚಿ ಬಿದ್ದಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಸ್ಕೂಟರ್ ಸ್ಕಿಡ್ ಆಗಿ ದಂಪತಿಗಳಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯೊಳಗೆ ನುಗ್ಗಿದ ಮಳೆ ನೀರು ➤ ಘಟನಾ ಸ್ಥಳಕ್ಕೆ ಶಾಸಕ ಭೇಟಿ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಕೋಡಿಂಬಾಡಿ ಗ್ರಾಮದ ಪರಬಪಾಲು ಎಂಬಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿ ಮನೆಯವರು ತೊಂದರೆಗೆ ಸಿಲುಕಿಸಿದ್ದು, ಘಟನಾ ಸ್ಥಳಕ್ಕೆ ಶಾಸಕ ಅಶೋಕ ರೈ ಬೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ವರದಿ ತಿಳಿಸಿದೆ. ಲೀಲಾವತಿ ಎಂಬವರ ಮನೆಯ ಪಕ್ಕದ ಮನೆಯವರ ಆವರಣಗೋಡೆ ಕುಸಿದು ಬಿದ್ದ ಕಾರಣ ಮಳೆ ನೀರು ಲೀಲಾವತಿಯವರ ಮನೆಯೊಳಗೆ ಬಂದಿತ್ತು ಎನ್ನಲಾಗಿದೆ. ಮನೆಯವರು ತೊಂದರೆಗೆ ಸಿಲುಕಿರುವ ಮಾಹಿತಿ ಪಡೆದ ಶಾಸಕರು ತಕ್ಷಣವೇ ಸ್ಥಳಕ್ಕೆ ತಹಶೀಲ್ದಾರ್ ಬೇಟಿ ನೀಡಿ ಸೂಕ್ತ ವ್ಯವಸ್ಥೆ

ಮನೆಯೊಳಗೆ ನುಗ್ಗಿದ ಮಳೆ ನೀರು ➤ ಘಟನಾ ಸ್ಥಳಕ್ಕೆ ಶಾಸಕ ಭೇಟಿ Read More »

ಕರಾವಳಿ

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ರಾತ್ರಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಎಂದು ಗುರುತಿಸಲಾಗಿದೆ. ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ. ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.  ಮಂಗಳೂರಿನ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ(32) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮಂಗಳೂರಿನ ಬ್ಯಾಚುರಲ್ ಆಫ್ ಹಾಸ್ಪಿಟಲ್ ಆಡ್ಮಿನಿಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಹೋಗಿ ವಾಪಸ್ಸಾಗುವ ವೇಳೆ ಆರೋಪಿಗಳು ಹಿಂಬಾಲಿಸಿ ಬಂದಿದ್ದು, ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಲ‌ ವಂಚನೆಯ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಕಮಿಷನರ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಾಲಕ್ಕೆ ಸಂಬಂಧಿಸಿದ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಎಚ್ಚರ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ. ಈ ಆ್ಯಪ್‌ಗಳು ಸುಳ್ಳು ಸಾಲದಿಂದ ಕೂಡಿವೆ. ಕೆಲವು ಮಂದಿ ತಮ್ಮ ಮೊಬೈಲ್‌ಗಳಲ್ಲಿ ಇಂತಹ ಆ್ಯಪ್‌ಗಳನ್ನು ಯಾವುದೇ ರೀತಿ ಪರಿಶೀಲನೆ ಮಾಡದೇ ಡೌನ್‌ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಈ ಆ್ಯಪ್‌ಗಳಲ್ಲಿ ಬಹಳಷ್ಟು ಕಡಿಮೆ ದರದಲ್ಲಿ ಮತ್ತು ಆಕರ್ಷಕ ರೀತಿಯ ಮರು ಪಾವತಿಯ ಆಸೆಯನ್ನು

ಸಾಲ‌ ವಂಚನೆಯ ಮೊಬೈಲ್ ಆ್ಯಪ್ ಜಾಲಕ್ಕೆ ಬಲಿಯಾಗದಂತೆ ಕಮಿಷನರ್ ಎಚ್ಚರಿಕೆ Read More »

ಕರಾವಳಿ

ಶೌಚಾಲಯಗಳಲ್ಲಿ ಮೊಬೈಲ್ ಇಟ್ಟು ಶೂಟಿಂಗ್ ➤ ಮೂವರು ಮುಸ್ಲಿಂ ವಿದ್ಯಾರ್ಥಿನಿರ ಅಮಾನತು

(ನ್ಯೂಸ್ ಕಡಬ)newskadaba.com ಉಡುಪಿ, ಜು.22. ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಮ್ ನ ಹೆಂಗಸರ ಶೌಚಾಲಯದಲ್ಲಿ ಮೊಬೈಲ್ ಫೋನ್ ಅಡಗಿಸಿಟ್ಟು ವಿಡಿಯೋ ಚಿತ್ರಿಸಿ ವೈರಲ್ ಮಾಡುತ್ತಿದ್ದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಿರುವ ಘಟನೆ ವರದಿಯಾಗಿದೆ. ಮುಸ್ಲಿಂ ಹುಡುಗಿಯರು ಶೌಚಾಲಯಗಳಲ್ಲಿ ಕ್ಯಾಮರಾ ಇಟ್ಟು ಹಿಂದೂ ವಿದ್ಯಾರ್ಥಿನಿರು ಶೌಚಾಲಯಕ್ಕೆ ಹೋದಾಗ ಶೂಟಿಂಗ್ ಮಾಡುತ್ತಿದ್ದರು. ನಂತರ ಅದನ್ನು ಯುವಕನೊಬ್ಬನಿಗೆ ಕಳುಹಿಸುತ್ತಿದ್ದರು. ಈತ ವಾಟ್ಸಾಪ್ ಗ್ರೂಪ್ ಮತ್ತಿತರ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡುತ್ತಿದ್ದ ಎನ್ನಲಾಗಿದೆ.

ಶೌಚಾಲಯಗಳಲ್ಲಿ ಮೊಬೈಲ್ ಇಟ್ಟು ಶೂಟಿಂಗ್ ➤ ಮೂವರು ಮುಸ್ಲಿಂ ವಿದ್ಯಾರ್ಥಿನಿರ ಅಮಾನತು Read More »

ಕರಾವಳಿ

ಲಾರಿ ಮತ್ತು ಇಕೋ ನಡುವೆ ಅಪಘಾತ ! – ವಾಹನ ಜಖಂ

(ನ್ಯೂಸ್ ಕಡಬ)newskadaba.com ವಿಟ್ಲ, ಜು.22. ಮಣ್ಣು ತುಂಬಿದ್ದ ವಾಹನಕ್ಕೆ ಇಕೋ ಢಿಕ್ಕಿಯಾದ ಘಟನೆ ಉಕ್ಕುಡ – ಕನ್ಯಾನ ರಸ್ತೆಯಲ್ಲಿ ಇಂದು ಸಂಭವಿಸಿದೆ. ರಸ್ತೆಯಲ್ಲಿ ಸಂಚರಿಸುತ್ತದ್ದ ಮಣ್ಣಿನ ಲಾರಿಯು ಇಕೋ ವಾಹನಕ್ಕೆ ಡಿಕ್ಕಿಯಾಗಿ ವಾಹನ ಜಖಂಗೊಂಡಿದ್ದು, ಯಾರೂ ಗಾಯಗೊಂಡಿಲ್ಲ ಎಂದು ವರದಿ ತಿಳಿಸಿದೆ.

ಲಾರಿ ಮತ್ತು ಇಕೋ ನಡುವೆ ಅಪಘಾತ ! – ವಾಹನ ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್

ಇನ್ಮುಂದೆ ಪೊಲೀಸರಿಗೆ ಹೇಳದೆ ದಾಳಿ ನಡೆಸುತ್ತೇವೆ ➤ಭಜರಂಗದಳ ಮುಖಂಡ ಪುನೀತ್ ಅತ್ತಾವರ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಭಜರಂಗದಳದ ಕಾರ್ಯಕರ್ತರ ಮೃಲೆ ಗಡಿಪಾರು ಆದೇಶ ಹಿನ್ನೆಲೆ, ಮಂಗಳೂರು ಪೊಲೀಸರ ಕ್ರಮದ ಬಗ್ಗೆ ಭಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿದ ಭಜರಂಗ ದಳ ಮುಖಂಡ ಪುನೀತ್ ಅತ್ತಾವರ, ನಾವು ಇಲ್ಲಿ ತನಕ ಪೊಲೀಸರಿಗೆ ಸೂಚನೆ ನೀಡಿ ನಡೆಯುತ್ತಿದ್ದು, ಇನ್ನು ಪೊಲೀಸರಿಗೆ ಯಾವುದೇ ಮಾಹಿತಿಯನ್ನು ನೀಡೋದಿಲ್ಲ. ಮಾಹಿತಿ ನೀಡಿರೋದಕ್ಕೆ ಗಡಿಪಾರಿನ ನೋಟಿಸ್ ನೀಡಿದ್ದಾರೆ. ಕಣ್ಣೆದುರೇ ಅಕ್ರಮಗಳು ನಡೆದಾಗ ಸುಮ್ಮನೆ ಇರಬೇಕಾ ? ಗೋ ಹತ್ಯೆ ನಿಷೇಧದ ಬಗ್ಗೆ ಸರ್ಕಾರದ ಆದೇಶವೇ ಇದೆ.

ಇನ್ಮುಂದೆ ಪೊಲೀಸರಿಗೆ ಹೇಳದೆ ದಾಳಿ ನಡೆಸುತ್ತೇವೆ ➤ಭಜರಂಗದಳ ಮುಖಂಡ ಪುನೀತ್ ಅತ್ತಾವರ..! Read More »

ಕರಾವಳಿ

ಅವರು ನಮಗೆ ಆರೋಪಿಗಳಷ್ಟೇ, ಯಾವ ಸಂಘಟನೆ ಅನ್ನೋದು ನಮಗೆ ಬೇಡ ➤ ಕಮಿಷನರ್ ಕುಲದೀಪ್ ಜೈನ್..

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿಕೆ ನೀಡಿದ್ದಾರೆ. ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ. ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ಮಾಡಲಾಗಿದ್ದು, ನೈತಿಕ ಪೊಲೀಸ್

ಅವರು ನಮಗೆ ಆರೋಪಿಗಳಷ್ಟೇ, ಯಾವ ಸಂಘಟನೆ ಅನ್ನೋದು ನಮಗೆ ಬೇಡ ➤ ಕಮಿಷನರ್ ಕುಲದೀಪ್ ಜೈನ್.. Read More »

ಕರಾವಳಿ, ಕರ್ನಾಟಕ
Scroll to Top