Mangalore

ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಆಗಸ್ಟ್ಟ್ 27 ರಂದು ಬೆಳಿಗ್ಗೆ 3.50 ರಂಟೆಗೆ ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ ಸಮೀಪದ ವಿಜಯ ಕ್ಲಿನಿಕ್ ಬಳಿ ಕೆಎ-53-ಬಿ-0899 ನಂಬರಿನ ಗೂಡ್ಸ್ ಟೆಂಪೋ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಸುಮಾರು 70 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಗಂಭೀರ ಸ್ವರೂಪದ ಗಾಯಗೊಂಡಿದ್ದರು. ಗಾಯಾಳು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿರುವ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಾಳು ಅಪರಿಚಿತ ವ್ಯಕ್ತಿಯು ಸಪ್ಟೆಂಬರ್ 5 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, […]

ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು Read More »

ಕರಾವಳಿ

ಮಂಗಳೂರು ಉತ್ತರ ವಲಯ ಮಟ್ಟದ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ವಿದ್ಯಾರ್ಥಿಗಳನ್ನು ಸಮಾಜದ ಉತ್ತಮ ನಾಗರೀಕರನ್ನಾಗಿ ರೂಪಿಸುವಲ್ಲಿ ಶಿಕ್ಷಕನ ಪಾತ್ರ ಮಹತ್ವದ್ದು. ಅಂತಹ ಶಿಕ್ಷಕರನ್ನು ಪೂಜಿಸುವ ದಿನವಿದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ನುಡಿದರು. ಅವರು ಗುರುವಾರ ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಆಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯನ್ನು ಸಂತ ಅಲೋಶಿಯಸ್ ಪ್ರೌಢ ಶಾಲಾ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಒಬ್ಬ ವಿದ್ಯಾರ್ಥಿಯ ಉತ್ತಮ ಭವಿಷ್ಯದ ಹಿಂದೆ ಒಬ್ಬ ಉತ್ತಮ ಶಿಕ್ಷಕನಿರುತ್ತಾನೆ, ಆದ್ದರಿಂದ ರಾಜಕಾರಣಿಗಳಿಗೆ ದೊರೆಯುವ

ಮಂಗಳೂರು ಉತ್ತರ ವಲಯ ಮಟ್ಟದ ಶಿಕ್ಷಕರ ದಿನಾಚರಣೆ Read More »

ಕರಾವಳಿ

2018-19 ನೇ ಸಾಲಿನಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪ್ರಜಾರಿ ಅವರ 2018-19 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆ ಪ್ರದೇಶದಲ್ಲಿ ಬಸ್ ನಿಲ್ದಾಣ ರಚನೆ ಕಾಮಗಾರಿಗೆ ರೂ.2 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ . ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ 2018-19ನೇ ಸಾಲಿನ ಅನುದಾನದಲ್ಲಿ ಮಂಗಳೂರು ತಾಲೂಕು ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಪದವು ಮಸೀದಿ ಬಳಿ ಹೈಮಾಸ್ಟ್ ದೀಪದ ಅಳವಡಿಕೆ

2018-19 ನೇ ಸಾಲಿನಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ Read More »

ಕರಾವಳಿ

2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿ ➤ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಶಕ್ತಿ ಪುರಸ್ಕಾರ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ  ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿಗಳನ್ನು  ನೀಡಲಾಗುತ್ತದೆ. ಭಾರತ ಸರ್ಕಾರವು ಮಾರ್ಗಸೂಚಿಗಳನ್ವಯ ಸೂಕ್ತ ಪ್ರಸ್ತಾವನೆಗಳನ್ನು ಅರ್ಹ ಮಕ್ಕಳು/ವ್ಯಕ್ತಿ/ ಸಂಸ್ಥೆಗಳಿಂದ ಮುಕ್ತ ನಾಮಪತ್ರಗಳನ್ನು “www.nca-wcd.nic.in” ಜಾಲತಾಣದಲ್ಲಿ ಆಗಸ್ಟ್ 31 ಒಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಸದ್ರಿ ದಿನಾಂಕವನ್ನು ಸಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ

2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿ ➤ ಅವಧಿ ವಿಸ್ತರಣೆ Read More »

ಕರಾವಳಿ

2018-19 ನೇ ಸಾಲಿನ ಘಟಕದ ಒಳಗಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.2018-19 ನೇ ಸಾಲಿನ ಘಟಕದ ಒಳಗಿನ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಸಪ್ಟೆಂಬರ್ 7 ರಂದು ಬೆಳಿಗ್ಗೆ 11 ಗಂಟೆಗೆ ಲೇಡಿಹಿಲ್ ವಿಕ್ಟೋರಿಯ ಪ್ರೌಢ ಶಾಲೆ, ಮಂಗಳೂರು ಇಲ್ಲಿ ನಡೆಯಲಿದೆ. ಸಪ್ಟೆಂಬರ್ 11 ರಂದು ಬೆಳಿಗ್ಗೆ 10.30 ಗಂಟೆಗೆ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ಉಪನಿರ್ದೇಶಕರ ಕಚೇರಿ (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇಲ್ಲಿ ಶಿಕ್ಷಕರ ಆದ್ಯತಾ ಪಟ್ಟಿ ಪ್ರಕಾರ ನಡೆಯಲಿದೆ. ಸಂಬಂಧಿಸಿದ

2018-19 ನೇ ಸಾಲಿನ ಘಟಕದ ಒಳಗಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ Read More »

ಕರಾವಳಿ

ಅಪಾರ್ಟ್ ಮೆಂಟ್ ಗಳ ಮೌಲ್ಯ ನಿಗದಿ ➤ ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಮಂಗಳೂರು ತಾಲೂಕು ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯು 2019-20 ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟುಹೋದ ಹಾಗೂ ಗುರುತಿಸಲಾದ ಬಡಾವಣೆ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿ ಮಾಡಿ ಸಾರ್ವಜನಿಕ ಆಕ್ಷೇಪಣೆಗಾಗಿ ಈಗಾಗಲೇ ಪ್ರಕಟಿಸಿದೆ. ಸಾರ್ವಜನಿಕರು ತಮ್ಮ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಪ್ಟೆಂಬರ್ 18 ರೊಳಗೆ ಮಂಗಳೂರು ಮಿನಿವಿಧಾನಸೌಧದಲ್ಲಿರುವ ಉಪನೋಂದಣಿ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಅಪಾರ್ಟ್ ಮೆಂಟ್ ಗಳ ಮೌಲ್ಯ ನಿಗದಿ ➤ ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ Read More »

ಕರಾವಳಿ

ಬೋಳಿಯಾರು ಗ್ರಾ.ಪಂ➤ಜಮಾಬಂದಿ ಕಾರ್ಯಕ್ರಮ ಮೂಂದೂಡಿಕೆ

(ನ್ಯೂಸ್ ಕಡಬ) newskadaba.com ಬೋಳಿಯಾರು, ಸಪ್ಟೆಂಬರ್.6.ಬೋಳಿಯಾರು ಗ್ರಾಮ ಪಂಚಾಯತ್‍ನಲ್ಲಿ ಸಪ್ಟೆಂಬರ್ 7 ರಂದು ಜಮಾಬಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ ಕಾರಣಾಂತರಗಳಿಂದ  ಕಾರ್ಯಕ್ರಮವನ್ನು  ಮುಂದೂಡಲಾಗಿದೆ.

ಬೋಳಿಯಾರು ಗ್ರಾ.ಪಂ➤ಜಮಾಬಂದಿ ಕಾರ್ಯಕ್ರಮ ಮೂಂದೂಡಿಕೆ Read More »

ಕರಾವಳಿ

➤➤Big Breaking News➤➤ ಹಿಂ.ಜಾ.ವೇ. ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ ➤ ಆರೋಪಿಗಳಾದ ಕಿರಣ್ ರೈ, ಚರಣ್ ರೈ, ಪ್ರೀತೇಶ್ ಶೆಟ್ಟಿ ಹಾಗೂ ಆರೋಪಿಗಳ ಆಶ್ರಯದಾತ ಅತ್ತಾವರ ನಿವಾಸಿ ಸ್ಡೀವನ್ ಮೊಂತೆರೋ ಎಂಬಾತನ ಬಂಧನ.

(ನ್ಯೂಸ್ ಕಡಬ) newskadaba.com ಪುತ್ತೂರು, ಸಪ್ಟೆಂಬರ್.5.  ಸೆ.3ರಂದು ರಾತ್ರಿ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಹಿಂ.ಜಾ.ವೇ ತಾಲೂಕು ಪ್ರಧಾನ ಕಾರ್ಯದರ್ಶಿ ಅರ್ಯಾಪು ಮೇರ್ಲ ನಿವಾಸಿ ಕಾರ್ತಿಕ್ ಸುವರ್ಣರವರ ಭೀಕರವಾದ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದ ಆರೋಪಿಗಳು ಪುತ್ತೂರು ಆರ್ಯಾಪು ಗ್ರಾಮದವರಾಧ ಕಿರಣ್ ರೈ(36 ವರ್ಷ) ಮತ್ತು ಚರಣ್‌ರಾಜ್ ರೈ(26 ವರ್ಷ) ರವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಪಾತ್ರಧಾರಿ ಆರೋಪಿ ಮಂಗಳೂರು ಉಳ್ಳಾಲಬೈಲು ನಿವಾಸಿ ಪ್ರೀತೇಶ್ ಶೆಟ್ಟಿ(28 ವರ್ಷ) ಪರಾರಿಯಾಗಿದ್ದು, ಆಗಸ್ಟ್.5 ರಂದು ಆರೋಪಿ  ಪ್ರೀತೇಶ್ ಶೆಟ್ಟಿ ಯನ್ನು ಹಾಗೂ

➤➤Big Breaking News➤➤ ಹಿಂ.ಜಾ.ವೇ. ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ ➤ ಆರೋಪಿಗಳಾದ ಕಿರಣ್ ರೈ, ಚರಣ್ ರೈ, ಪ್ರೀತೇಶ್ ಶೆಟ್ಟಿ ಹಾಗೂ ಆರೋಪಿಗಳ ಆಶ್ರಯದಾತ ಅತ್ತಾವರ ನಿವಾಸಿ ಸ್ಡೀವನ್ ಮೊಂತೆರೋ ಎಂಬಾತನ ಬಂಧನ. Read More »

ಕರಾವಳಿ

ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ➤ ಮುಳುಗಡೆಯಾದ ಕುಮಾರಧಾರ ಸ್ನಾನಘಟ್ಟ

(ನ್ಯೂಸ್ ಕಡಬ) newskadaba.com ಕುಕ್ಕೆ, ಸಪ್ಟೆಂಬರ್.5.ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತ ಮಳೆ ತೀವ್ರಗೊಂಡಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪವಿತ್ರ ನದಿ ಕುಮಾರಧಾರ ನದಿಯಲ್ಲೂ ನೀರಿನ‌ ಮಟ್ಟ ಏರಿಕೆಯಾಗಿದೆ. ಘಟ್ಟ ಹಾಗೂ ಸ್ಥಳೀಯವಾಗಿ ನಿರಂತರ ಮಳೆಯ ಕಾರಣ ನೆರೆ ನೀರು ಹೆಚ್ಚಳವಾಗಿದೆ. ಭಾರಿ ಮಳೆಗೆ ಈ ಭಾಗದ ಇತರೆಡೆಗಳ ನದಿ, ಹಳ್ಳ ತೋಡುಗಳಲ್ಲಿ ಸಹಿತ ನೆರೆ ನೀರು ಹೆಚ್ಚಳವಾಗಿದ್ದು, ನದಿ ತುಂಬಿ ಹರಿದು ಭಕ್ತರು ತೀರ್ಥ ಸ್ನಾನ ನೆರವೇರಿಸುವ ಕುಮಾರಧಾರ ಸ್ನಾನ

ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ➤ ಮುಳುಗಡೆಯಾದ ಕುಮಾರಧಾರ ಸ್ನಾನಘಟ್ಟ Read More »

ಕರಾವಳಿ

ಡಿಕೆಶಿ ಬಂಧನ ಖಂಡಿಸಿ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಮಾಜಿ ಸಚಿವ ಕಾಂಗ್ರೇಸ್ ಮುಖಂಡ ಡಿ.ಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಕಡಬ ಬ್ಲಾಕ್ ಕಾಂಗ್ರೇಸ್ ವತಿಯಿಂದ ಕಡಬ ಪೇಟೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರು ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿದರು. ಕಡಬ ಪಂಚಾಯತ್ ಕಟ್ಟಡದ ಬಳಿ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗಣೇಶ್ ಕೈಕುರೆ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಹಾಗೂ , ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ

ಡಿಕೆಶಿ ಬಂಧನ ಖಂಡಿಸಿ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ
Scroll to Top