ಋಣ ಪರಿಹಾರ ಕಾಯ್ದೆ ಎಂದರೇನು? ಈ ಯೋಜನೆಗೆ ಯಾರು ಅರ್ಹರು? ➤ ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಋಣಮುಕ್ತ ಕಾಯ್ದೆಯನ್ವಯ ಖಾಸಗಿ ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದೆ. ಆದಾಗ್ಯೂ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟಪಡಿಸುವುದೇನೆಂದರೆ, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ […]
ಋಣ ಪರಿಹಾರ ಕಾಯ್ದೆ ಎಂದರೇನು? ಈ ಯೋಜನೆಗೆ ಯಾರು ಅರ್ಹರು? ➤ ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ Read More »
ಕರಾವಳಿ






