ಆಯುಷ್ ನೂತನ ಯೋಜನೆಗಳಿಗೆ ಚಾಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29.ಆಗಸ್ಟ್ 29 ರಂದು ಆಯುಷ್ ಸಚಿವರಾದ ಶ್ರೀಪಾದ ಯಸ್ಸೋ ನಾಯ್ಕ್ ರವರು ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ ನೂತನ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಫಾದರ್ ಮುಲ್ಲರ್ಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಮಕ್ಕಳ ಚೈತನ್ಯಪೂರ್ಣ ಬೆಳವಣಿಗೆಗಾಗಿ ಸಮೃಧ್ಧಿ ಯೋಜನೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಬಲ್ಲ ದೈಹಿಕ, ಮಾನಸಿಕ ಚೈತನ್ಯ ನೀಡುವ ಔಷಧೋಪಚಾರ ಉಚಿತವಾಗಿ ನೀಡುವ ಯೋಜನೆ ಇದಾಗಿದೆ. ಅಲ್ಲದೇ ವಿಷೇಶವಾಗಿ ಅಪೌಷ್ಟಿಕಾಂಶದಿಂದ ಬೆಳವಣಿಗೆ ಕುಂಠಿತವಾಗಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅಗತ್ಯವುಳ್ಳ […]
ಆಯುಷ್ ನೂತನ ಯೋಜನೆಗಳಿಗೆ ಚಾಲನೆ Read More »
ಕರಾವಳಿ


