Mangalore

ಕರ್ನಾಟಕ ಋಣ ಪರಿಹಾರ ಕಾಯ್ದೆ ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ಜುಲೈ 23 ರಿಂದ ಜಾರಿಗೆ ಬಂದಿರುತ್ತದೆ. ಅದರಂತೆ ಸಣ್ಣ ರೈತರು, ಭೂರಹಿತ ಕೃಷಿ ಕಾರ್ಮಿಕರು, ಮತ್ತು ದುರ್ಬಲ ವರ್ಗದ ಜನರು (ವಾರ್ಷಿಕ ಆದಾಯ ರೂ.1.20.000/- ಗಳ ಮೀರುದಿರುವ) ಖಾಸಗಿ ಲೇವದೇವಿಗಾರರು ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕಾಯ್ದೆಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಕರ್ನಾಟಕ ಋಣ ಪರಿಹಾರ ಕಾಯ್ದೆಯು ಸಾಲಗಾರನೇ ಬಿಟ್ಟುಕೊಟ್ಟ ಕೃಷಿ ಭೂಮಿಯ ಸ್ವತ್ತಿನಿಂದ ಬಾಕಿ ಇರುವ ಬಾಡಿಗೆ, ಭೂಕಂದಾಯದ ಹಿಂಬಾಕಿ ವಸೂಲಿ […]

ಕರ್ನಾಟಕ ಋಣ ಪರಿಹಾರ ಕಾಯ್ದೆ ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆ ➤ ಆ.29- ನೀರು ಪೂರೈಕೆ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸುತ್ತಿರುದರಿಂದ ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಹಾಗೂ ಜಾಕ್‍ವೆಲ್‍ನ್ನು ಶುಚಿಗೊಳಿಸಲು ಹಾಗೂ ಎನ್.ಆರ್.ವಿ ದುರಸ್ಥಿಗೊಳಿಸಲು ಆಗಸ್ಟ್ 29 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರಗೆ ಹಮ್ಮಿಕೊಳ್ಳಲಾಗಿದೆ. ಸದ್ರಿ ಅವಧಿಯಲ್ಲಿ ಪಡೀಲ್ ರೇಚಕ ಸ್ಥಾವರದಿಂದ ನೀರು ಸರಬರಾಜಾಗುವ ಮಂಗಳೂರು ನಗರ ಭಾಗಶಃ ಪ್ರದೇಶ,

ಮಂಗಳೂರು ಮಹಾನಗರಪಾಲಿಕೆ ➤ ಆ.29- ನೀರು ಪೂರೈಕೆ ಸ್ಥಗಿತ Read More »

ಕರಾವಳಿ

ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ➤ ಇಫ್ಕೋ ಕಂಪನಿವತಿಯಿಂದ ರಸಗೊಬ್ಬರ ವಿಶೇಷ ರಿಯಾಯತಿ ದರದಲ್ಲಿ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಇಫ್ಕೋ ಕಂಪನಿಯವರು ಇಫ್ಕೋ 10:26:26 ಮತ್ತು ಡಿಎಪಿ ದರಗಳ ಎಂ.ಆರ್.ಪಿ. ದರವನ್ನು ಇಳಿಮುಖವಾಗಿ ಪರಿಷ್ಕರಿಸಿರುತ್ತಾರೆ. ಆದುದರಿಂದ, ಪ್ರತಿ 50 ಕೆ.ಜಿ. ಚೀಲಕ್ಕೆ ರೈತರು ಚೀಲದ ಮೇಲೆ ನಮೂದಿಸಿರುವ ಎಂ.ಆರ್.ಪಿ. ದರದ ಬದಲು ಇಫ್ಕೋ 10:26:26 – ಪರಿಷ್ಕೃತ ದರ ರೂ.1200 ಹಾಗೂ ಇಫ್ಕೋ ಡಿಎಪಿ – ಪರಿಷ್ಕೃತ ದರ ರೂ.1250 ದರಗಳನ್ನು ನೀಡಿ ಖರೀದಿಸಲು ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ➤ ಇಫ್ಕೋ ಕಂಪನಿವತಿಯಿಂದ ರಸಗೊಬ್ಬರ ವಿಶೇಷ ರಿಯಾಯತಿ ದರದಲ್ಲಿ ಮಾರಾಟ Read More »

ಕರಾವಳಿ

ರಾಷ್ಟ್ರೀಯ ಜನತಾ ನ್ಯಾಯಾಲಯ ➤ ಪ್ರಕರಣಗಳ ವಿಲೇವಾರಿಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಂತೆ ಸಪ್ಟೆಂಬರ್ 14 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯದ ಬೈಠಕ್‍ಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಸಿವಿಲ್, ಕ್ರಿಮಿನಲ್, ಮೋಟಾರು ವಾಹನಗಳ ಅಪಘಾತ ಪ್ರಕರಣಗಳ ವಿಲೇವಾರಿಗಾಗಿಕ್ರಮಕೈಗೊಳ್ಳಲಾಗಿರುತ್ತದೆ ಹಾಗೂ ವಿವಿಧ ಬ್ಯಾಂಕ್‍ಗಳ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಈ

ರಾಷ್ಟ್ರೀಯ ಜನತಾ ನ್ಯಾಯಾಲಯ ➤ ಪ್ರಕರಣಗಳ ವಿಲೇವಾರಿಗೆ ಅವಕಾಶ Read More »

ಕರಾವಳಿ

ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರು ➤ ಗೃಹ ರಕ್ಷಕ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರು ಇಲ್ಲಿ ಗೃಹ ರಕ್ಷಕ ತರಬೇತಿ ನಡೆಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಉಪ್ಪಿನಂಗಡಿ ಘಟಕದ ಇಬ್ಬರು  ಗೃಹರಕ್ಷಕರು ಈ ತರಬೇತಿಯಲ್ಲಿ ಭಾಗವಹಿಸಿದ್ದರು. ಜುಲೈ 29 ರಿಂದ ಆಗಸ್ಟ್ 23 ರವರೆಗೆ 26 ದಿನಗಳು ನಡೆದ ಲೈಟ್ ರೆಸ್ಕ್ಯೂ ಕಮ್ ಪ್ಲಡ್ ರೆಸ್ಕ್ಯೂ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಪ್ಪಿನಂಗಡಿ ಘಟಕದ ಗೃಹರಕ್ಷಕರಾದ ಚರಣ್ ಕುಮಾರ್ ಮತ್ತು ಬಿ. ಆರಿಸ್ ಯಶಸ್ವಿಯಾಗಿ ಪೂರೈಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರು ➤ ಗೃಹ ರಕ್ಷಕ ತರಬೇತಿ Read More »

ಕರಾವಳಿ

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ➤ ಸ್ವಚ್ಛ ಸರ್ವೇಕ್ಷಣ – ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2019” ರ ಕಾರ್ಯಕ್ರಮಕ್ಕೆ ಆಗಸ್ಟ್ 14 ರಂದು ಚಾಲನೆ ನೀಡಿದೆ. ಸರ್ಕಾರದಿಂದ ನಿಯೋಜಿತ `ಇಪಿಸೋಸ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್’ ತಂಡವು ಗ್ರಾಮಗಳಿಗೆ ಭೇಟಿ ನೀಡಿ ನಿಗದಿಗೊಳಿಸಿದ ಮಾನದಂಡಗಳ ಅನ್ವಯ ಪರಿಶೀಲಿಸಿ, ನೈರ್ಮಲ್ಯದ ಬಗ್ಗೆ ಮೌಲ್ಯಮಾಪನ ಮಾಡಿ ಜಿಲ್ಲೆಗಳಿಗೆ ಶ್ರೇಣಿಯನ್ನು ನೀಡಲಿದ್ದಾರೆ. ಉತ್ತಮ ಶ್ರೇಣಿ ಪಡೆದ ರಾಜ್ಯ

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ➤ ಸ್ವಚ್ಛ ಸರ್ವೇಕ್ಷಣ – ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ದಾಟಿ ಟಿಪ್ಪರ್ ಗೆ ಡಿಕ್ಕಿ -(2) ವರ್ಷದ ಮಗು ಸೇರಿ ನಾಲ್ವರ ದುರ್ಮರಣ➤ಇನ್ನಿಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಆನೇಕಲ್, ಆಗಸ್ಟ್.27.ಸರ್ಜಾಪುರ ಬಳಿ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಹಾಗೂ ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸಂತೋಷ್​ ಹಾಗೂ ಸಾನ್ವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಇವರೆಲ್ಲ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸರ್ಜಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ ದಾಟಿ ಟಿಪ್ಪರ್​ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಛಿದ್ರಛಿದ್ರವಾಗಿದೆ. ಮೃತರನ್ನು ಉತ್ತರಪ್ರದೇಶ ಮೂಲದ ಅಂಜನಿ ಯಾದವ್(35), ಧ್ರುವ(2), ನೇಹಾ(27),

ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ದಾಟಿ ಟಿಪ್ಪರ್ ಗೆ ಡಿಕ್ಕಿ -(2) ವರ್ಷದ ಮಗು ಸೇರಿ ನಾಲ್ವರ ದುರ್ಮರಣ➤ಇನ್ನಿಬ್ಬರ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದಾಗ ಜಾರಿ ಬಿದ್ದ (26)ವರ್ಷದ ಯುವಕ ➤ ಚಿಕಿತ್ಸೆಗೆ ನೆರವು ನೀಡುವಂತೆ ಮನವಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆಗಸ್ಟ್.27.ಬಾಳಿಲದ ರಾಮಣ್ಣ ಮಡಿವಾಳ್‌ ಅವರ ಪುತ್ರ ಮುರಳೀಧರ (26) ಎಂಬವರು ಕೂಲಿ ಕೆಲಸ ಮಾಡಿ ಜೀವನ ನಿರ್ವಹಣೆ ಮಾಡುತ್ತಿರುವ ಇವರು ಒಂದು ವಾರದ ಹಿಂದೆ ಕಟ್ಟಡವೊಂದರಲ್ಲಿ ವೆಲ್ಡಿಂಗ್‌ ಕೆಲಸದಲ್ಲಿ ನಿರತರಾಗಿದ್ದಾಗ ಜಾರಿ ಬಿದ್ದು ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿವೆ. ಇವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಂಗಳೂರಿನ ಶ್ರೀನಿವಾಸ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.  ಅವರ ಚಿಕಿತ್ಸೆಯ ವೆಚ್ಚ ಭರಿಸಲು ಕುಟುಂಬವು ಪರದಾಡುತ್ತಿದ್ದು, ದಾನಿಗಳ ನೆರವಿಗೆ ಮನವಿ ಮಾಡಿದೆ. ಜಾರಿ ಬಿದ್ದು ಹೊಟ್ಟೆ ಹಾಗೂ ತಲೆಗೆ

ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದಾಗ ಜಾರಿ ಬಿದ್ದ (26)ವರ್ಷದ ಯುವಕ ➤ ಚಿಕಿತ್ಸೆಗೆ ನೆರವು ನೀಡುವಂತೆ ಮನವಿ Read More »

ಕರಾವಳಿ

ಆಹಾರ ಸಂಸ್ಕರಣೆ ಕ್ಷೇತ್ರಕ್ಕೆ ಪ್ರೋತ್ಸಾಹಧನಕ್ಕೆ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು, ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ವಿಶೇಷವಾಗಿ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಮತ್ತು ಕೃಷಿ ಉತ್ಪನ್ನಗಳು ಪೋಲಾಗುವುದನ್ನು ತಡೆಯಲು ಸಾವಯವ ಮತ್ತು ಶೂನ್ಯ ಬಂಡವಾಳ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. CFTRI/ IIMR /ICRISAT /NIFTEM/ DFRL ಸಂಸ್ಥೆಗಳ ತಂತ್ರಜ್ಞಾನ ಅಳವಡಿಸಿ ತಯಾರಿಸಲಾದ

ಆಹಾರ ಸಂಸ್ಕರಣೆ ಕ್ಷೇತ್ರಕ್ಕೆ ಪ್ರೋತ್ಸಾಹಧನಕ್ಕೆ ➤ ಅರ್ಜಿ ಆಹ್ವಾನ Read More »

ಕರಾವಳಿ

ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ➤ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ತ್ವರಿತಗತಿಯಿಂದ ದುರಸ್ತಿ ಕಾಮಗಾರಿಯನ್ನು ಮಾಡಿ, ಒಂದು ವಾರದಲ್ಲಿ ವರದಿ ಸಲ್ಲಿಸಬೇಕು. ಕಾಮಗಾರಿ ಸಂದರ್ಭದಲ್ಲಿ ರೋಗಿಗಳಿಗೆ ಯಾವುದೇ ತೊಂದರೆ ಆಗದ ಹಾಗೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ, ಸರಕಾರಿ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಇದರ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಯಿಂದಾಗಿ ಸಣ್ಣಪುಟ್ಟ ಹಾನಿಗೊಂಡಿರುವ ಆಸ್ಪತ್ರೆಯ ಕಟ್ಟಡದ ದುರಸ್ತಿ ಕಾಮಗಾರಿ ತುರ್ತಾಗಿ

ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ➤ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಡಿಸಿ ಸೂಚನೆ Read More »

ಕರಾವಳಿ
Scroll to Top