ಕಡಬ:ಶ್ರೀ ಕೃಷ್ಣಾಷ್ಟಮಿಯ ಸಂಭ್ರಮಾಚರಣೆ ➤ ಇದರ ಪ್ರಯುಕ್ತ ಜರುಗಿದ ಅಟ್ಟಿ ಮಡಿಕೆ ಹೊಡೆಯುವ ಸೊಬಗನ್ನು ನೋಡಲು ಬಂದ ಜನ ಸಾಗರ
(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.26.ಆಗಸ್ಟ್.25.ರಂದು ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಶ್ರೀ ಕೃಷ್ಣಾಷ್ಟಮಿಯ ಸಂಭ್ರಮಾಚರಣೆ ಆಚರಿಸಲಾಯಿತು. ಇದರ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಭಜನಾ ಕಾರ್ಯಕ್ರಮವನ್ನು ಏರರ್ಪಡಿಸಲಾಗಿತ್ತು. ಈ ಹಬ್ಬದ ಪ್ರಯುಕ್ತ ಅಟ್ಟಿ ಮಡಿಕೆ ಹೊಡೆಯುವ ಕಾರ್ಯಕ್ರಮವನ್ನು ಏರರ್ಪಡಿಸಲಾಗಿತ್ತು. ಬೇರೆ ಬೇರೆ ಊರಿನಿಂದ ಬಂದಂತಹ ವಿವಿಧ ತಂಡಗಳು ಈ ಒಂದು ಅಟ್ಟಿ ಮಡಿಕೆ ಹೊಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕೆಲವು ತಂಡಗಳು ಈ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿವೆ. ಈ ಹಬ್ಬದ ವಿಶೇಷತೆಯನ್ನು ಜನರಿಗೆ ತಿಳಿಯ ಪಡಿಸುವ ಉದ್ದೇಶದಿಂದ […]




