ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ ➤ ಅಂತರಾಷ್ಟ್ರೀಯ ಕಾನ್ಫರೆನ್ಸ್ ಅಬ್ ಸೃಕ್ಟ ಬಿಡುಗಡೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ, ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ, ಇನ್ಸ್ಟಿಟ್ಯೂಟ್ ಆಫ್ ಪ್ರೊಡಕ್ಟಿವಿಟಿ ಅಂಡ್ ಅಕಾಡೆಮಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಕಾನ್ಫರೆನ್ಸ್ ನಗರದ ಹೋಟೆಲ್ ಶ್ರೀನಿವಾಸ್ನಲ್ಲಿ ನಡೆಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಸಿಎ ರಾಘವೇಂದ್ರರಾವ್ ಉದ್ಘಾಟಿಸಿ ಮಾತನಾಡಿ, ತರಗತಿ ಮತ್ತು ಅನುಭವಗಳಿಂದ ವಿದ್ಯಾರ್ಥಿಗಳು ಶಿಕ್ಷಣವನ್ನು ವೇಗವಾಗಿ ಪಡೆಯುತ್ತಾರೆ ಇಂಟರ್ನ್ಶಿಪ್ ಮತ್ತು ಅಭ್ಯಾಸಗಳು ವಿದ್ಯಾರ್ಥಿಗಳನ್ನು ವೃತ್ತಿ ರಂಗದಲ್ಲಿ ಮಿಂಚಲು ಅಪಾರ ಅವಕಾಶಗಳನ್ನು ನೀಡುತ್ತದೆ ಎಂದರು.ತುಮಕೂರು […]



