Mangalore

ರಾಷ್ಟ್ರೀಯ ವಿಪತ್ತು ನಿರ್ವಹಣಾ ತರಬೇತಿ ಸಂಸ್ಥೆ ನಾಗ್ಪುರ ➤ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ರಾಷ್ಟ್ರೀಯ ವಿಪತ್ತು ನಿರ್ವಹಣಾ ತರಬೇತಿ ಸಂಸ್ಥೆ ನಾಗ್ಪುರ ಇಲ್ಲಿ ವಿಪತ್ತು ನಿರ್ವಹಣೆ ಕುರಿತು ಆಗಸ್ಟ್ 13 ರಿಂದ ಆಗಸ್ಟ್ 16 ರವರೆಗೆ 3 ದಿನಗಳ ವಿಶೇಷ ತರಬೇತಿ ನಡೆಯಿತು. ಈ ತರಬೇತಿಗೆ ಕರ್ನಾಟಕ ರಾಜ್ಯದ ಪ್ರತಿನಿಧಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ತರಬೇತಿ ನೀಡಿದ್ದಾರೆ. ಗೃಹರಕ್ಷಕ, ಅಗ್ನಿಶಾಮಕ, ಪೌರ ರಕ್ಷಣಾ ಪಡೆ ಮತ್ತು ಪೊಲೀಸರಿಗಾಗಿ ಈ ತರಬೇತಿ ಶಿಬಿರ ಆಯೋಜಿಸಲಾಗಿದ್ದು ದೇಶದಾದ್ಯಂತ 20 ಮಂದಿ ಈ […]

ರಾಷ್ಟ್ರೀಯ ವಿಪತ್ತು ನಿರ್ವಹಣಾ ತರಬೇತಿ ಸಂಸ್ಥೆ ನಾಗ್ಪುರ ➤ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನಿಗದಿಪಡಿಸುರುವ ದಿನದಂದು ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ ನೀಡಬಹುದಾಗಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಛೇರಿ, ಮೂಡಬಿದ್ರೆ, ಆಗಸ್ಟ್ 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಛೇರಿ ಮಂಗಳೂರು, 26

ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ Read More »

ಕರಾವಳಿ

ದ. ಕ ಜಿಲ್ಲಾಡಳಿತ ವತಿಯಿಂದ ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂತ್ರಸ್ಥರಿಗೆ ➤ ಪರಿಹಾರ ಸಾಮಾಗ್ರಿ ಸ್ವೀಕರಿಸಲು ಇಂದು ಕಡೆಯ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ರಾಜ್ಯದ ಹಾಗೂ ಜಿಲ್ಲೆಯ ವಿವಿಧೆಡೆ ಉಂಟಾಗಿರುವ ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂತ್ರಸ್ಥರಿಗೆ ವಿತರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಮಂಗಳೂರು ಕೆ.ಪಿ.ಟಿ ಯಲ್ಲಿ ಸಾರ್ವಜನಿಕರಿಂದ ಆಹಾರ, ಬಟ್ಟೆ ಬರೆ ಮತ್ತಿತರ ಸಾಮಾಗ್ರಿಗಳನ್ನು ವಿತರಿಸಲು ಕೇಂದ್ರವನ್ನು ತೆರೆಯಲಾಗಿದೆ. ಸಾರ್ವಜನಿಕರು ಈ ಕೇಂದ್ರಕ್ಕೆ ಸಾಕಷ್ಟು ಸಾಮಾಗ್ರಿಗಳನ್ನು ನೀಡಿರುತ್ತಾರೆ. ನೆರೆ ಸಂತ್ರಸ್ತರಿಗೆ ಇವುಗಳನ್ನು ಕಳುಹಿಸಲು ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಮಾಡಿರುತ್ತದೆ. ಈ ಕೇಂದ್ರವು ಆಗಸ್ಟ್ 19 ಸೋಮವಾರದ ವರೆಗೆ ಅಂದರೆ ಇಂದು ಸಂಜೆ 6ಗಂಟೆ

ದ. ಕ ಜಿಲ್ಲಾಡಳಿತ ವತಿಯಿಂದ ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂತ್ರಸ್ಥರಿಗೆ ➤ ಪರಿಹಾರ ಸಾಮಾಗ್ರಿ ಸ್ವೀಕರಿಸಲು ಇಂದು ಕಡೆಯ ದಿನ Read More »

ಕರಾವಳಿ

ದ.ಕ. ಜಿಲ್ಲೆ ➤ ಆಗಸ್ಟ್ 23 : ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ನಿವೃತ್ತ ಸರ್ಕಾರಿ ನೌಕರರು ತಮ್ಮ ಪಿಂಚಣಿ ಸಮಸ್ಯೆಗಳಿದ್ದಲ್ಲಿ ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಪೆನ್ಸನ್ ಅಧಾಲತ್‍ನಲ್ಲಿ ಭಾಗವಹಿಸಿ ಪೆನ್ಸನ್ ಸಮಸ್ಯೆ ಬಗೆಹರಿಸುವ ಬಗ್ಗೆ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ವೃತ್ತ ನೌಕರರ ಪಿಂಚಣಿ ಕುಂದು ಕೊರತೆಗಳ ಅಹವಾಲಿನ ಬಗ್ಗೆ ಪಿಂಚಣಿ ಅದಾಲತ್ ಅನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ಅದೇ ದಿನ ನಡೆಸಲಾಗುವುದು. ಈಗಾಗಲೇ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ

ದ.ಕ. ಜಿಲ್ಲೆ ➤ ಆಗಸ್ಟ್ 23 : ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆ ➤ ಡೆಂಗ್ಯೂ ನಿಯಂತ್ರಣ ಹಾಗೂ ಮುಂಜಾಗೃತಾ ಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.  ಸತತವಾಗಿ 20 ದಿನಗಳಿಂದ ಡೆಂಗ್ಯೂ ನಿಯಂತ್ರಣಕ್ಕಾಗಿ, ಡೆಂಗ್ಯೂ ಸೊಳ್ಳೆಗಳು ಉತ್ಪತ್ತಿಯಾಗುವ ತಾಣಗಳನ್ನು ಗುರುತಿಸಿ ನಾಶಪಡಿಸಿ ಜನಜಾಗೃತಿ ಮತ್ತು ಚರಂಡಿಗಳ ಸ್ವಚ್ಚತೆಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾರಸಿ, ಹೂಕುಂಡಗಳು ಹಾಗೂ ಇತರ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ಸಾರ್ವಜನಿಕರಲ್ಲಿ ತಿಳಿಸಲಾಗಿದೆ. ಅಗತ್ಯವಿರುವ ಸ್ಥಳಗಳಲ್ಲಿ ಫಾಗಿಂಗ್ ಕೂಡ ಮಾಡಲಾಗುತ್ತಿದೆ. ಆದರೂ ಕೂಡ ಸಾರ್ವಜನಿಕರು ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸದೆ, ತಮ್ಮ ಮನೆಗಳಲ್ಲಿಯೇ ಇರುವ ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ಗಮನ ಹರಿಸದೆ ತಮ್ಮ

ಮಂಗಳೂರು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆ ➤ ಡೆಂಗ್ಯೂ ನಿಯಂತ್ರಣ ಹಾಗೂ ಮುಂಜಾಗೃತಾ ಕ್ರಮ Read More »

ಕರಾವಳಿ

ನಿರ್ಮಲಾ ಸೀತಾರಾಮನ್ ➤ ಚಿನ್ನದ ಆಮದು ಸುಂಕ ಇಳಿಕೆ ಅಸಾಧ್ಯ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಆಗಸ್ಟ್.17.  ಚಿನ್ನದ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿರುವ ಸಮಯದಲ್ಲಿ, ಆಮದು ಸುಂಕವನ್ನು ಕಡಿಮೆ ಮಾಡುವ ಎಲ್ಲ ಸಾಧ್ಯತೆಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೌಲ್ಯವರ್ಧನೆಗಾಗಿ ಚಿನ್ನ ಆಮದು ಮಾಡಿಕೊಳ್ಳಲಾಗುತ್ತಿದೆ. ನಾವು ಖರೀದಿಸುವ ಪ್ರತಿಯೊಂದು ಚಿನ್ನವನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಅದು ಈ ದೇಶದಲ್ಲಿ ಲಭ್ಯವಿಲ್ಲ. ಅದಕ್ಕಾಗಿ ಖರ್ಚು ಮಾಡಿದ ವಿದೇಶಿ ವಿನಿಮಯದ ಪ್ರಮಾಣವನ್ನು ನೋಡಿ. ನಾವು ಅದಕ್ಕೆ ಸಹಾಯಧನ ನೀಡುವುದಲ್ಲ. ರಫ್ತು ಆಭರಣ ತಯಾರಿಕೆಗೆ

ನಿರ್ಮಲಾ ಸೀತಾರಾಮನ್ ➤ ಚಿನ್ನದ ಆಮದು ಸುಂಕ ಇಳಿಕೆ ಅಸಾಧ್ಯ Read More »

ರಾಷ್ಟ್ರೀಯ ನ್ಯೂಸ್

ಪುನಃ ಕದನ ವಿರಾಮ ಉಲ್ಲಂಘನೆ ಗೈದ ಪಾಕಿಸ್ತಾನ➤ದಾಳಿಯಲ್ಲಿ ಹುತಾತ್ಮರಾದ ಡೆಹ್ರಾಡೂನ್ ಮೂಲದ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ

(ನ್ಯೂಸ್ ಕಡಬ) newskadaba.com (ಜಮ್ಮು-ಕಾಶ್ಮೀರ) ರಜೌರಿ, ಆಗಸ್ಟ್.17. ಇಂದು ಬೆಳಗ್ಗೆ ಜಮ್ಮುವಿನ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ಬಂದು ಪಾಕಿಸ್ತಾನ ಸೇನಾ ಯೋಧರು ಅಪ್ರಚೋದಿತ ಗುಂಡಿದ ದಾಳಿ ನಡೆಸಲಾರಂಭಿಸಿದರು. ಇದಕ್ಕೆ ಗಡಿಯನ್ನು ಕಾಯುತ್ತಿದ್ದ ಭಾರತೀಯ ಸೇನಾ ಯೋಧರು ತಕ್ಕ ಪ್ರತ್ಯುತ್ತರ ನೀಡಲು ಆರಂಭಿಸಿದರು. ದಾಳಿಯಲ್ಲಿ ಡೆಹ್ರಾಡೂನ್ ಮೂಲದ 35 ವರ್ಷದ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ ಹುತಾತ್ಮರಾಗಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಈ ವರದಿ ಬರುವವರೆಗೂ ಎರಡೂ ಕಡೆಯ

ಪುನಃ ಕದನ ವಿರಾಮ ಉಲ್ಲಂಘನೆ ಗೈದ ಪಾಕಿಸ್ತಾನ➤ದಾಳಿಯಲ್ಲಿ ಹುತಾತ್ಮರಾದ ಡೆಹ್ರಾಡೂನ್ ಮೂಲದ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ Read More »

ರಾಷ್ಟ್ರೀಯ ನ್ಯೂಸ್

ಹೈದರಾಬಾದ್➤ಸ್ವಾತಂತ್ರ್ಯೋತ್ಸವದಂದು “ಬೆಸ್ಟ್ ಕಾನ್ಸ್ಟೇಬಲ್ ಪ್ರಶಸ್ತಿ” ಮರುದಿನ ಲಂಚಕ್ಕಾಗಿ ಕೈಚಾಚಿದ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಆಗಸ್ಟ್.17. ತೆಲಂಗಾಣದ ಮಹಬೂಬನಗರದ ಜಿಲ್ಲೆಯ ಐಟಿ ಟೌನ್​ ಪೊಲೀಸ್​ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೇದೆ ಪಲ್ಲೆ ತಿರುಪತಿ ರೆಡ್ಡಿ ತಮ್ಮ ಕಾರ್ಯದಲ್ಲಿ ತೋರಿದ ಶ್ರದ್ಧೆ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸಿ ತೆಲಂಗಾಣದ ಪೇದೆಯೊಬ್ಬನಿಗೆ 15 ಆಗಸ್ಟ್​ , 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದರ್ಭದಂದು  “ಉತ್ತಮ ಪೇದೆ (ಬೆಸ್ಟ್​ ಕಾನ್ಸ್​ಟೇಬಲ್​) ಪ್ರಶಸ್ತಿ” ನೀಡಲಾಗಿತ್ತು. ಮರುದಿನ 17 ಸಾವಿರ ರೂ. ಲಂಚ ಪಡೆದು ಪ್ರತ್ಯಕ್ಷ ಸಾಕ್ಷಿಯಾಗಿ​  ಸಿಕ್ಕಿಬಿದ್ದಿದ್ದಾನೆ.  ಲಂಚ ನೀಡುವಂತೆ ರಮೇಶ್​ ಎಂಬುವರಿಗೆ

ಹೈದರಾಬಾದ್➤ಸ್ವಾತಂತ್ರ್ಯೋತ್ಸವದಂದು “ಬೆಸ್ಟ್ ಕಾನ್ಸ್ಟೇಬಲ್ ಪ್ರಶಸ್ತಿ” ಮರುದಿನ ಲಂಚಕ್ಕಾಗಿ ಕೈಚಾಚಿದ Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ಇಂಟರ್ನೆಟ್ ಸೇವೆ ➤ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಇಂದಿನಿಂದ ಚಾಲ್ತಿ

(ನ್ಯೂಸ್ ಕಡಬ) newskadaba.com ಜಮ್ಮು ಕಾಶ್ಮೀರ, ಆಗಸ್ಟ್.17. ಇಂದಿನ ಬೆಳಗ್ಗೆಯಿಂದಲೇ ಜಮ್ಮು, ರಜೌರಿ ಜಿಲ್ಲೆಯಲ್ಲಿ ಕೂಡ ನಿಷೇಧವನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿಷೇಧಾಜ್ಞೆಯ ಬಳಿಕ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಶನಿವಾರ 2ಜಿ ವೇಗದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಆರಂಭವಾಗಿದೆ. ಮಧ್ಯರಾತ್ರಿಯಿಂದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಜಮ್ಮು, ರಿಯಾಸಿ, ಸಾಂಬಾ, ಕಥುವಾ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ಮರು ಆರಂಭಿಸಲಾಗಿದ್ದು 2ಜಿ ಸ್ಪೀಡ್ ಹೊಂದಿರುತ್ತದೆ. ಅನಗತ್ಯ ವದಂತಿಗಳು ಹರಡದಂತೆ, ಗೊಂದಲ, ಆತಂಕಕಾರಿ ವಾತಾವರಣ ಸೃಷ್ಟಿಯಾಗಬಾರದೆಂದು ಮೊಬೈಲ್ ಇಂಟರ್ನೆಟ್ ಸೇವೆಯನ್ನು

ಮೊಬೈಲ್ ಇಂಟರ್ನೆಟ್ ಸೇವೆ ➤ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಇಂದಿನಿಂದ ಚಾಲ್ತಿ Read More »

ರಾಷ್ಟ್ರೀಯ ನ್ಯೂಸ್

ಎಂ.ಬಿ.ಪಾಟೀಲ ➤ ಡಿಕೆಶಿ ಕುರಿತ ನನ್ನ ಹೇಳಿಕೆಗೆ ವಿಷಾದ ಮತ್ತು ಮಾಧ್ಯಮಗಳಿಂದಾದ ಅಚಾತುರ್ಯ

(ನ್ಯೂಸ್ ಕಡಬ) newskadaba.com  ಕರ್ನಾಟಕ (ವಿಜಯಾಪುರ), ಆಗಸ್ಟ್.17. ಮಾಜಿ ಸಚಿವ ಡಿ.ಕೆ.ಶಿವಕುಮಾರ್  ಬಿಜೆಪಿ ಸರಕಾರದಲ್ಲಿ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಆರ್.ಅಶೋಕ ಕುರಿತು ನೀಡಿದ ಹೇಳಿಕೆಯನ್ನು ನನ್ನ ಕುರಿತಾದ ಹೇಳಿಕೆ ಎಂದು ಎರಡು ದೃಶ್ಯವನ್ನು ಮಾಧ್ಯಮಗಳು ತಪ್ಪು ವರದಿ ಮಾಡಿದ್ದವು. ಅಲ್ಲದೇ ತಾವು ಮಾಡಿದ ತಪ್ಪು ವರದಿಗೆ ನನ್ನಿಂದ ಪ್ರತಿಕ್ರಿಯೆ ಪಡೆದು ಅಚಾತುರ್ಯ ಎಸಗಿದ್ದಾರೆ. ಮೊಬೈಲ್ ಮೂಲಕ ಕೂಡ ಮಾತನಾಡಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ ಸ್ಪಷ್ಟಪಡಿಸಿದ್ದಾರೆ.ಮತ್ತೆ ಕೆಲ ಅಧಿಕಾರಿಗಳು ಸುಳ್ಳು ಎಂದು ಹೇಳಿದ್ದಾರೆ.

ಎಂ.ಬಿ.ಪಾಟೀಲ ➤ ಡಿಕೆಶಿ ಕುರಿತ ನನ್ನ ಹೇಳಿಕೆಗೆ ವಿಷಾದ ಮತ್ತು ಮಾಧ್ಯಮಗಳಿಂದಾದ ಅಚಾತುರ್ಯ Read More »

ಕರ್ನಾಟಕ
Scroll to Top