Mangalore

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಹಠಾತ್ ದೋಷ ಕಂಡು ಬಂದ ಹಿನ್ನೆಲೆ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನ ವಿಮಾನ ನಿಲ್ದಾನದಲ್ಲಿ ವರದಿಯಾಗಿದೆ. ಕಳೆದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆದ  ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.  

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..! Read More »

ಕರಾವಳಿ

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 19. ವಿದ್ಯಾರ್ಥಿನಿಗೆ ಶಾಲೆಗೆ ಹೋಗುವ ಸಂಧರ್ಭದಲ್ಲಿ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಗೆ ಸಂಬಂಧಿಸಿದಂತೆ ಓರ್ವನ ವಿರುದ್ಧ ದೂರು ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಎಂಬವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.    

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಚಪ್ಪಲಿ ಹುಡುಕಿಕೊಡಿ ಎಂದು 112ಗೆ ಕರೆ ಮಾಡಿದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಸಭಾಂಗಣದ ಹೊರಗೆ ಇಟ್ಟಿದ್ದ ಚಪ್ಪಲಿ ಕಳವಾದ ಬಗ್ಗೆ 112 ತುರ್ತು ಸ್ಪಂದನಕ್ಕೆ ಕರೆ ಮಾಡಿ ಪೊಲೀಸರಿಂದ ಹುಡುಕಾಟ ಮಾಡಿಸಿದ ಘಟನೆ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಯುವಕನೋರ್ವ ಶರವು ದೇವಸ್ಥಾನ ಸಮೀಪದ ಸಭಾಂಗಣಕ್ಕೆ ಬಂದಿದ್ದ. ಒಳಗೆ ಹೋಗುವಾಗ ತೆಗೆದಿಟ್ಟಿದ್ದ ಚಪ್ಪಲಿ ಹೊರಗೆ ಬರುವಾಗ ಇರಲಿಲ್ಲ. ಹುಡುಕಾಟ ನಡೆಸಿದರೂ ಪ್ರಯೋಜನವಾಗದೆ ಕೊನೆಗೆ 112 ಗೆ ಕರೆ ಮಾಡಿದ್ದಾನೆ. ಏನೋ ಗೊಂದಲ ಆಗಿರಬಹುದೆಂದು ಪೊಲೀಸರು ಸ್ಥಳಕ್ಕೆ ಆಗಮಿಸಿದರೆ ಚಪ್ಪಲಿ ಕಳವಾಗಿರುವುದು ಗೊತ್ತಾಗಿದೆ. ಬಳಿಕ ಪೊಲೀಸರು

ಮಂಗಳೂರು: ಚಪ್ಪಲಿ ಹುಡುಕಿಕೊಡಿ ಎಂದು 112ಗೆ ಕರೆ ಮಾಡಿದ ವ್ಯಕ್ತಿ Read More »

ಕರಾವಳಿ

ಸುಳ್ಯ: ಅಣ್ಣನ ಹತ್ಯೆ ಪ್ರಕರಣ..!   ➤ ಬಂಧಿತ ಸಹೋದರರನ್ನು ಕರೆತಂದು ಮಹಜರು

(ನ್ಯೂಸ್ ಕಡಬ)newskadaba.com  ಸುಳ್ಯ, ಜು.18. ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿಂತೆ ಸಹೋದರರಿಂದ ಕೊಲೆಯಾದ ಉಸ್ಮಾನ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಆರೋಪಿ ಸಹೋದರರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು ಅವರನ್ನು ಘಟನಾ ಸ್ಥಳಕ್ಕೆ ಕೊಂಡೊಯ್ದು ಮಹಜರು ನಡೆಸಲಾಗಿದೆ ಎನ್ನಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ ಉಸ್ಮಾನ್ ರನ್ನ ಚೂರಿಯಿಂದ ಇರಿದು ಜುಲೈ 14ರಂದು ಕೊಲೆ ಮಾಡಿ ಬಳಿಕ ಅವರು ರಿಕ್ಷಾದಲ್ಲಿ ಅರಂತೋಡುವರೆಗೆ ಬಂದು ಮತ್ತೊಂದು ರಿಕ್ಷಾದಲ್ಲಿ ಸುಳ್ಯಕ್ಕೆ ಬಂದು ಕೇರಳ ಕಡೆಗೆ ಪರಾರಿಯಾಗಿದ್ದರು. ಆರೋಪಿಗಳನ್ನು ಕೊಡಗು

ಸುಳ್ಯ: ಅಣ್ಣನ ಹತ್ಯೆ ಪ್ರಕರಣ..!   ➤ ಬಂಧಿತ ಸಹೋದರರನ್ನು ಕರೆತಂದು ಮಹಜರು Read More »

ಕರಾವಳಿ

ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ   ➤ ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ

(ನ್ಯೂಸ್ ಕಡಬ)newskadaba.com  ಉಡುಪಿ, ಜು.18. ದೋಷ ಪೂರಿತ ಟೈಲ್ಸ್ ಗಳನ್ನು ಪೂರೈಕೆ ಮಾಡಿದ ಕಂಪನಿ ಮತ್ತು ಡೀಲರ್ ಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 1 ಲಕ್ಷ ರೂ ಕ್ಕೂ ಹೆಚ್ಚಿನ ದಂಡ ವಿಧಿಸಿದೆ. ಕುಂದಾಪುರದ ಸ್ಟೇಟ್ ಬ್ಯಾಂಕ್ ಉದ್ಯೋಗಿ ಪ್ರಕಾಶ್ ರವರು ತಮ್ಮ ಮನೆಯ ನವೀಕರಣಕ್ಕಾಗಿ ಉಡುಪಿಯ ನಿಟ್ಟೂರು ಬಳಿಯಿರುವ ಗಣೇಶ್ ಮಾರ್ಬಲ್ಸ್ ನಿಂದ ಕಜಾರಿಯ ಕಂಪೆನಿಯ ಸುಮಾರು 81,158 ರೂ ಬೆಲೆ ಬಾಳುವ ಟೈಲ್ಸ್ ಗಳನ್ನು ಖರೀದಿಸಿದ್ದಾರೆ.

ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ   ➤ ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಕೊಲೆಗಳ ಪ್ರಕರಣ ➤ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ನಾಯಕ ಒತ್ತಾಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಹತ್ಯೆಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರೈ, ಕಾಂಗ್ರೆಸ್ ಸರ್ಕಾರ ಆಡಳಿತ ವಹಿಸಿಕೊಂಡು ಎರಡು ತಿಂಗಳು ಪೂರ್ಣಗೊಳ್ಳುವ ಮುನ್ನವೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸುತ್ತಿದ್ದಾರೆ. ಕಟೀಲು ತಪ್ಪು ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಕೊಲೆಗಳ ಪ್ರಕರಣ ➤ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ನಾಯಕ ಒತ್ತಾಯ Read More »

ಕರಾವಳಿ

ಮಂಗಳೂರು: ಮಟ್ಕ ಚೀಟಿ ದಂಧೆ !!! ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಉರ್ವ ಪೊಲೀಸ್ ಥಾಣಾ ವ್ಯಾಪ್ತಿಯ ಉರ್ವಾ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕ ಚೀಟಿ ದಂದೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ, ಗಿರೀಶ್ ರೈ ವಾಮಂಜುರು ಎಂದು ತಿಳಿದುಬಂದಿದೆ. ಈ ಕುರಿತು ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.  

ಮಂಗಳೂರು: ಮಟ್ಕ ಚೀಟಿ ದಂಧೆ !!! ➤ ಮೂವರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ಇನ್ಮುಂದೆ ದೇವಾಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ತಮಿಳುನಾಡಿನ ಬಳಿಕ ಕರ್ನಾಟಕದ ದೇವಾಸ್ಥಾನಗಳ ಒಳಗಡೆ ಮೊಬೈಲ್ ಫೋನ್ ನಿಷೇಧ ಹೇರಲಾಗಿದ್ದು, ಮೊಬೈಲ್ ಫೋನ್ ಬಳಕೆ ನಿಷೇಧದ ಬಗ್ಗೆ ಮೊದಲಿನಿಂದ ಚರ್ಚೆ ನಡೆಯುತ್ತಿತ್ತು ಎನ್ನಲಾಗಿದೆ. ಅಧಿಕೃತವಾಗಿ ಫೋನ್ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗುತ್ತಿದೆ ಎಂದು ಪ್ರಕಟಣೆ

ಇನ್ಮುಂದೆ ದೇವಾಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ Read More »

ಕರಾವಳಿ

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಪೊಲೀಸರು ಯಶಸ್ವಿಯಾಗಿದ್ದಾರೆ. ಕಣ್ಣೂರು ಅಡ್ಯಾರ್‌ ನಿವಾಸಿ ಹಸೈನಾರ್‌ ಆಲಿಯಾಸ್‌ ಹಸೈನ್‌(35) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಲೇಡಿಹಿಲ್‌ ಸಮೀಪ ಫ್ಲ್ಯಾಟ್‌ ಕಡೆಗೆ ಹೋಗುತ್ತಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಗೆ ಯುವತಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಎನ್ನಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು 4 ತಿಂಗಳ ಕಾರಾಗೃಹ ಶಿಕ್ಷೆ

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ
Scroll to Top