ವ್ಯಕ್ತಿ ಕಾಣೆಯಾಗಿದ್ದಾರೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಮಂಗಳೂರು ತಾಲೂಕು, ಕುತ್ತೆತ್ತೂರು ಗ್ರಾಮ, ಕೊಡಂಗೆ ನಿವಾಸಿ ಮೋಹನ್ದಾಸ್ ಶೆಟ್ಟಿ (ಪ್ರಾಯ 30 ವರ್ಷ) ಜುಲೈ 20 ರಂದು ಕಾಣೆಯಾಗಿದ್ದಾರೆ ಎಂದು ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ 5.4, ಬಿಳಿ ಮೈಬಣ್ಣ, ಸಾಧಾರಣ ಶರೀರ, ಕಪ್ಪು ಗುಂಗುರು ಕೂದಲು, ಕಪ್ಪು ಮೀಸೆ, ಕುತ್ತಿಗೆಯ ಬಲ ಬದಿಯಲ್ಲಿ ಕಪ್ಪು ಮಚ್ಚೆ, ಬಲಕೋಲು ಕಾಲಿನಲ್ಲಿ ಹಳೇ ಗಾಯದ ಗುರುತು, ಧರಿಸಿದ ಬಟ್ಟೆ ಜೀನ್ಸ್ ಪ್ಯಾಂಟ್ ಮತ್ತು […]
ವ್ಯಕ್ತಿ ಕಾಣೆಯಾಗಿದ್ದಾರೆ Read More »
ಕರಾವಳಿ


