Mangalore

ಜು.28ರವರೆಗೆ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್(ನ) 2.0 ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 2023ರ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ಉತ್ಪನ್ನಗಳನ್ನು 2016ರ ಮಾರ್ಚ್ 11ರಿಂದ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‍ ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ ಗಳು, ಪ್ಲಾಸ್ಟಿಕ್ ಸ್ಪೂನ್ ಗಳು, ಎಲ್ಲಾ ದಪ್ಪದ […]

ಜು.28ರವರೆಗೆ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ Read More »

ಕರಾವಳಿ

ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಮಂಗಳೂರು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರಿಗೆ ಹೆಚ್ಚುವರಿ ಪ್ರಭಾರ ವಹಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಎಂಡಿಯಾಗಿದ್ದ ಪ್ರಶಾಂತ್ ಮಿಶ್ರಾ ಅವರು ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ.(ಐಟಿ)ಗೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ Read More »

ಕರಾವಳಿ

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಇಲ್ಲಿನ ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯ ಠಾಣೆಗಳಲ್ಲಿ 162 ಮಂದಿ ಡ್ರಗ್ಸ್ ವ್ಯಸನಿಗಳಿಗೆ ಭಾನುವಾರದಂದು ಕೌನ್ಸೆಲಿಂಗ್‌ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ‌. ಮಾನಸಿಕ ಆರೋಗ್ಯ ತಜ್ಞರು, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕೌನ್ಸೆಲಿಂಗ್ ನಡೆಸಿ ಮಾಹಿತಿ ಪಡೆದುಕೊಳ್ಳಲಾಯಿತು. ವ್ಯಸನದಿಂದ ಹೊರಬರಲು ಬೇಕಾದ ನೆರವು ಒದಗಿಸುವ ಬಗ್ಗೆ ಭರವಸೆ ನೀಡಲಾಯಿತು. ಡ್ರಗ್ಸ್ ವಿರುದ್ದ ಕಾರ್ಯಾಚರಣೆ ಹಾಗೂ ಜಾಗೃತಿ ಅಭಿಯಾನದ ಜತೆಗೆ ವ್ಯಸನಿಗಳ ಕೌನ್ಸೆಲಿಂಗ್ ನಡೆಸುವ ಪ್ರಕ್ರಿಯೆಯನ್ನು

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ Read More »

ಕರಾವಳಿ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.15. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್’ ಮತ್ತು ‘ಡಿ’ ದರ್ಜೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. 17-01-2018 ರಂದು ಸರ್ಕಾರ ಹೊರಡಿಸಿದ ಆದೇಶದ ಅನುಸಾರ, ಕಡಬ ತಾಲೂಕು ಕಛೇರಿಯಲ್ಲಿ 1 ಬೆರಳಚ್ಚುಗಾರರು, ಡಾಟಾ ಎಂಟ್ರಿ ಆಪರೇಟರ್ ಮತ್ತು 3 ಡಿ ಗ್ರೂಪ್ ದರ್ಜೆ ನೌಕರರನ್ನು, ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ Read More »

ಉದ್ಯೋಗ, ಕರಾವಳಿ
Death, deadbody, Waterfall

ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.15. ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಪೋರ್ಕೊಡಿ ನಿವಾಸಿ ಪೂವಪ್ಪ(40) ಎಂದು ಗುರುತಿಸಲಾಗಿದೆ. ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಅಣ್ಣ ತಮ್ಮಂದಿರು ಮೀನು ಹಿಡಿಯಲೆಂದು ಇಳಿದಿದ್ದು, ಕೆಸರಿನಲ್ಲಿ ಹೂತು ಹೋದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹಯೋಗದಲ್ಲಿ ಶನಿವಾರದಮದು ಬೆಳಗ್ಗೆ 9.30 ಗಂಟೆಗೆ ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ ಸಂತ ಅಲೋಶಿಯಸ್ ಕಾಲೇಜಿನ  ಎರಿಕ್ ಮಥಾಯಸ್ ಸಭಾಂಗಣದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು

ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ತರಬೇತಿ ಕಾರ್ಯಗಾರ Read More »

ಕರಾವಳಿ
crime, arrest, suspected

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.13. ಮಟ್ಕಾ ಆಟವಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಬರ್ಕೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಗರದ ಬರ್ಕೆ ಕಂಬಳದ ಬಳಿ ನಡೆದಿದೆ. ಬಂಧಿತರನ್ನು ಮಣ್ಣಗುಡ್ಡದ ಪ್ರಶಾಂತ್, ಅಶೋಕನಗರದ ದಿನೇಶ್ ಕುಮಾರ್, ಉರ್ವ ಹೊಯ್ಗೆಬೈಲ್‌ನ ಅನಿಲ್ ಹಾಗೂ ಮಡಿಕೇರಿಯ ಉದಯ್ (35) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಟ್ಕಾ ಚೀಟಿಗಳು ಸಹಿತ 12,480 ರೂಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಆ್ಯಕ್ಟಿವಾ ಹಾಗೂ ಪಿಕಪ್ ನಡುವೆ ಢಿಕ್ಕಿ – ಸವಾರ ಮೃತ್ಯು, ಸಹ ಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.09. ಪಿಕಪ್ ವಾಹನ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಉರುವಾಲು ಪದವು ಶುಂಠಿಪಲ್ಕೆ ನಿವಾಸಿ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಉಪ್ಪಿನಂಗಡಿ: ಆ್ಯಕ್ಟಿವಾ ಹಾಗೂ ಪಿಕಪ್ ನಡುವೆ ಢಿಕ್ಕಿ – ಸವಾರ ಮೃತ್ಯು, ಸಹ ಸವಾರೆ ಗಂಭೀರ Read More »

ಕರ್ನಾಟಕ
crime, arrest, suspected

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಮಾಲಕನೇ ಬೆಂಕಿ ಕೊಟ್ಟು ಕ್ರೂರವಾಗಿ ಕೊಂದಿರುವ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯಲ್ಲಿ ಕೆಲಸಕ್ಕಿದ್ದ ಜಗ್ಗು (35) ಎಂಬವರೇ ಮೃತ ದುರ್ದೈವಿ. ಶನಿವಾರದಂದು ಕ್ಷುಲ್ಲಕ ಕಾರಣಕ್ಕೆ ಅಂಗಡಿ ಮಾಲಕ ತೌಸೀಫ್ ಹುಸೈನ್ ಎಂಬಾತ ಜಗ್ಗುವನ್ನು ಕೊಲೆ‌ ಮಾಡುವ ಉದ್ದೇಶದಿಂದ ಬೆಂಕಿ‌ಕೊಟ್ಟಿದ್ದು, ಸುಟ್ಟ ದೇಹದೊಂದಿಗೆ ಚೀರಾಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಜಮಾಯಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವಿದ್ಯುತ್ ಶಾಕ್

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ Read More »

ಕರಾವಳಿ

ವಿಶ್ವದಲ್ಲೇ ಅತೀ ಶ್ರೀಮಂತ ಭಿಕ್ಷುಕ ಎಂಬ ಖ್ಯಾತಿಗೆ ಪಾತ್ರರಾದ ಮುಂಬಯಿಯ ಭಿಕ್ಷುಕ

(ನ್ಯೂಸ್ ಕಡಬ) newskadaba.com ಮುಂಬಯಿ, ಜು.09. ವೃತ್ತಿಯಲ್ಲಿ ಭಿಕ್ಷುಕನಾಗಿರುವ ಮುಂಬಯಿಯ ವ್ಯಕ್ತಿಯೋರ್ವ ಸುಮಾರು 7.5 ಕೋಟಿ ಸಂಪಾದಿಸುವ ಮೂಲಕ ವಿಶ್ವದಲ್ಲೇ ಅತೀ ಶ್ರೀಮಂತ ಭಿಕ್ಷುಕ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮುಂಬಯಿ ನಿವಾಸಿಯಾಗಿರುವ ಭರತ್ ಜೈನ್ ಎಂಬಾತ ಬಡತನದಿಂದಾಗಿ ಪ್ರಾಥಮಿಕ ಶಿಕ್ಷಣವನ್ನೂ ಪಡೆಯಲು ಸಾಧ್ಯವಾಗದೆ ಭಿಕ್ಷಾಟನೆ ವೃತ್ತಿಗಿಳಿದಿದ್ದು, ಆ ಬಳಿಕ ಅದೇ ವೃತ್ತಿಯನ್ನು ಮುಂದುವರಿಸಿದ್ದಾರೆ ಎಂದು ಪ್ರಸಿದ್ಧ ಆಂಗ್ಲ ಪತ್ರಿಕೆಯೊಂದು ವರದಿ‌ ಮಾಡಿದೆ. ಇಂದು ಕೋಟಿ ಆಸ್ತಿಯ ಒಡೆಯನಾಗಿರುವ ಭರತ್ ಜೈನ್, 1.2 ಕೋಟಿಯ ಫ್ಲ್ಯಾಟನ್ನು ಹೊಂದಿದ್ದು, ಎರಡು

ವಿಶ್ವದಲ್ಲೇ ಅತೀ ಶ್ರೀಮಂತ ಭಿಕ್ಷುಕ ಎಂಬ ಖ್ಯಾತಿಗೆ ಪಾತ್ರರಾದ ಮುಂಬಯಿಯ ಭಿಕ್ಷುಕ Read More »

ರಾಷ್ಟ್ರೀಯ ನ್ಯೂಸ್
Scroll to Top