Mangalore

ಮಸೀದಿ ನವೀಕರಣದ ವೇಳೆ ನಾಪತ್ತೆಯಾಗಿದ್ದ ಸೇರು ಪತ್ತೆ

(ನ್ಯೂಸ್ ಕಡಬ) newskadaba.com ನರಿಮೊಗರು, ಆಗಸ್ಟ್.5.ಸುಮಾರು 100 ವರ್ಷಗಳ ಇತಿಹಾಸ ಇರುವ ಈ ಮಸೀದಿ ಪ್ರಾರಂಭದಲ್ಲಿ ಹೆಂಚಿನ ಮಾಡನ್ನು ಹೊಂದಿತ್ತು. ಕಾಲಕ್ರಮೇಣ ಮಸೀದಿಯನ್ನು ನವೀಕರಣ ಮಾಡಲಾಗಿತ್ತು. ಮಸೀದಿ ನವೀಕರಣದ ವೇಳೆ ನಾಪತ್ತೆಯಾಗಿದ್ದ ಸೇರು ಎರಡು ದಿನಗಳ ಹಿಂದೆ ಕಾಮಗಾರಿ ನಡೆಸುವ ವೇಳೆ ಪತ್ತೆಯಾಗಿದೆ. ಸೇರಿನ ಹೊರಭಾಗದಲ್ಲಿ ಪೈಗಂಬರ್‌ ಸಮಕಾಲೀನ ಇಸ್ಲಾಂ ವಿದ್ವಾಂಸರ ಹೆಸರುಗಳನ್ನು ಕೆತ್ತಲಾಗಿದೆ. ಈ ಮಸೀದಿಯಲ್ಲಿ ಜಮಾತಿನ ಬಡವರಿಗೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿತ್ತು. ಅಕ್ಕಿ ಅಳೆಯಲು ಹಿತ್ತಾಳೆಯ ಸೇರು ಬಳಕೆಯಲ್ಲಿತ್ತು.ಈ ವಿಚಾರವಾಗಿ ಜಮಾತ್‌ ಮುಖಂಡರಲ್ಲಿ ಕೇಳಿದಾಗ […]

ಮಸೀದಿ ನವೀಕರಣದ ವೇಳೆ ನಾಪತ್ತೆಯಾಗಿದ್ದ ಸೇರು ಪತ್ತೆ Read More »

ಕರಾವಳಿ

ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ ➤ ಉಚಿತ ಆಯುಷ್ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ವೆನ್ಲಾಕ್ ಆಯುಷ್ ಇಂಟಿಗ್ರೇಟೆಡ್ ಆಸ್ಪತ್ರೆ, ರಾಷ್ಟ್ರೀಯ ಆಯುಷ್ ಅಭಿಯಾನ ವತಿಯಿಂದ ಒಡಿಯೂರು ಶ್ರೀಗಳರವರ ಜನ್ಮದಿನೋತ್ಸವ ಸಮಿತಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಇವರ ಸಹಯೋಗದೊಂದಿಗೆ, ಉಚಿತ ಆಯುಷ್ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಜುಲೈ 29 ರಂದು ಶ್ರೀ ದತ್ತಾಂಜನೇಯ ಕ್ಷೇತ್ರ ದಕ್ಷಿಣ ಗಾನಾಪುರ ಒಡಿಯೂರು ಬಂಟ್ವಾಳ ತಾ, ಇಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಚಿಕಿತ್ಸಾ ಶಿಬಿರದಲ್ಲಿ ಡಾ. ಮಹಮದ್

ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ ➤ ಉಚಿತ ಆಯುಷ್ ಚಿಕಿತ್ಸಾ ಶಿಬಿರ Read More »

ಕರಾವಳಿ

ಆ. 14 : ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಆಗಸ್ಟ್ 14 ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರ, ಅಧ್ಯಕ್ಷತೆಯಲ್ಲಿ 2019ನೇ ಸಾಲಿನ ಜುಲೈ ಮಾಹೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ಆ. 14 : ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖಾವತಿಯಿಂದ ➤ ಉದ್ಯೋಗಿನಿ ಯೋಜನೆ:ಮಹಿಳೆಯರಿಗೆ ಸಾಲಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ 18 ರಿಂದ 55 ವರ್ಷ ವಯೋಮಿಯ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುವ ಯೋಜನೆಯನ್ನು ಹಾಕಿಕೊಂಡಿದೆ. ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ 1.50 ಲಕ್ಷಕ್ಕೆ ಮೀರದ ಮಹಿಳೆಯರಿಂದ 2019-20ನೇ ಸಾಲಿಗೆ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಸಾಮಾನ್ಯ ವರ್ಗದ ಮಹಿಳೆಯರಿಗೆ ಬ್ಯಾಂಕಿನಿಂದ ಮಂಜೂರಾದ ಗರಿಷ್ಠ ಸಾಲ ರೂ 3 ಲಕ್ಷಕ್ಕೆ ಶೇಕಡ 30% ಸಹಾಯಧನ, ಪರಿಶಿಷ್ಟ ಜಾತಿ ಮತ್ತು

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖಾವತಿಯಿಂದ ➤ ಉದ್ಯೋಗಿನಿ ಯೋಜನೆ:ಮಹಿಳೆಯರಿಗೆ ಸಾಲಸೌಲಭ್ಯ Read More »

ಕರಾವಳಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ➤ ಸ್ತ್ರೀ ಶಕ್ತಿ ಗುಂಪುಗಳಿಗೆ ಸಾಲಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಿರುಸಾಲ ಗರಿಷ್ಠರೂ 2 ಲಕ್ಷ ಉಳಿತಾಯ ಹೊಂದಿರುವ ಅರ್ಹ ಸ್ತ್ರೀಶಕ್ತಿ ಗುಂಪುಗಳಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ 2 ಲಕ್ಷ ಬಡ್ಡಿರಹಿತ ಸಾಲವನ್ನು ನೀಡಲಾಗುವುದು. ಆಸಕ್ತಿ ಇರುವ ಸ್ತ್ರೀಶಕ್ತಿ ಗುಂಪಿನವರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದುಕೊಂಡು ಆಗಸ್ಟ್ 10 ರೊಳಗಾಗಿ ತ್ರಿ-ಪ್ರತಿಯಲ್ಲಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳ ದೂರವಾಣಿ ಸಂಖ್ಯೆ: ಮಂಗಳೂರು ನಗರ 0824-2432809, ಮಂಗಳೂರು

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ➤ ಸ್ತ್ರೀ ಶಕ್ತಿ ಗುಂಪುಗಳಿಗೆ ಸಾಲಸೌಲಭ್ಯ Read More »

ಕರಾವಳಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ➤ ಬೀದಿಬದಿ ವ್ಯಾಪಾರ ಮಹಿಳೆಯರಿಗೆ ಪ್ರೋತ್ಸಾಹ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿ 18 ರಿಂದ 60 ವರ್ಷ ವಯೋಮಿತಿಯ ಬೀದಿಬದಿಯಲ್ಲಿ ವ್ಯಾಪಾರ ಮಾಡುತ್ತಿರುವ, ಬೀದಿ ಬದಿ ವ್ಯಾಪಾರಿಗಳಿಗೆ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಗುರುತಿನ ಚೀಟಿ ಪಡೆದಿರುವ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ರೂ 10,000 ಪ್ರೋತ್ಸಾಹಧನ ನೀಡಲು 2019-20 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಮಹಿಳೆಯರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದುಕೊಂಡು ಅಗಸ್ಟ್ 10 ರೊಳಗಾಗಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ➤ ಬೀದಿಬದಿ ವ್ಯಾಪಾರ ಮಹಿಳೆಯರಿಗೆ ಪ್ರೋತ್ಸಾಹ ಧನ Read More »

ಕರಾವಳಿ

2019-20ನೇ ಸಾಲಿಗೆ ಬಾಲಕರಿಗೆ“ಹೊಯ್ಸಳ” ಮತ್ತು ಬಾಲಕಿಯರಿಗಾಗಿ“ಕೆಳದಿ ಚೆನ್ನಮ್ಮ” ➤ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.2019-20ನೇ ಸಾಲಿಗೆ ಬಾಲಕರಿಗಾಗಿ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ತಲಾ ರೂ. 10,000 ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಶೌರ್ಯ ಪ್ರದರ್ಶಿಸಿದ ಅವಧಿಯು ಆಗಸ್ಟ್ 2018 ರಿಂದ ಜುಲೈ 2019 ರೊಳಗೆ

2019-20ನೇ ಸಾಲಿಗೆ ಬಾಲಕರಿಗೆ“ಹೊಯ್ಸಳ” ಮತ್ತು ಬಾಲಕಿಯರಿಗಾಗಿ“ಕೆಳದಿ ಚೆನ್ನಮ್ಮ” ➤ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

“ಸಾಂಕ್ರಾಮಿಕ ರೋಗಗಳ ಮಾಹಿತಿ ಪ್ರತೀ ದಿನ ನೀಡುವುದು ಕಡ್ಡಾಯ ➤ ಜಿಲ್ಲಾಧಿಕಾರಿ ಎಂ.ಜೆ ರೂಪ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಜಿಲ್ಲಾಧಿಕಾರಿ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಸಭೆಯನ್ನು ಆಯೋಜಿಸಲಾಗಿತ್ತು. ಆ ಸಭೆಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಚರ್ಚೆನಡೆಸಲಾಯಿತು. ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆ, ನರ್ಸಿಂಗ್ ಹೋಂ, ಲ್ಯಾಬೋಟರಿ ಹಾಗೂ ಚಿಕಿತ್ಸಾಲಯಗಳು ತಮ್ಮ ರೋಗಿಗಳ ಪರೀಕ್ಷೆಯಲ್ಲಿ ಅವರಿಗೆ ಡೆಂಗ್ಯೂ ಅಥವಾ ಯಾವುದೇ ಸಾಂಕ್ರಾಮಿಕ ರೋಗ ಇರುವುದು ಕಂಡು ಬಂದರೆ ಆಯಾ ದಿನದಂತೆ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತಕ್ಕೆ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ

“ಸಾಂಕ್ರಾಮಿಕ ರೋಗಗಳ ಮಾಹಿತಿ ಪ್ರತೀ ದಿನ ನೀಡುವುದು ಕಡ್ಡಾಯ ➤ ಜಿಲ್ಲಾಧಿಕಾರಿ ಎಂ.ಜೆ ರೂಪ Read More »

ಕರಾವಳಿ

ನಾಗರ ಪಂಚಮಿ ಹಬ್ಬದ ಶುಭಾಶಯಗಳು ➤ಆಚರಣೆ ಮತ್ತು ಮಹತ್ವ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.4. ನಾಗರ ಪಂಚಮಿ ಹಬ್ಬದ ಮಹತ್ವ: ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ. ಇಡೀ ಭಾರತದಾದ್ಯಂತ ಈ ಹಬ್ಬವನ್ನು ಶ್ರದ್ಧಾ ಮತ್ತು ಭಕ್ತಿಗಳ ಜೊತೆಯಲ್ಲಿ ಆಚರಿಸಲಾಗುತ್ತದೆ. ಹಿಂದೂಗಳು ನಾಗರ ಪಂಚಮಿಯನ್ನು ಏಕೆ ಆಚರಿಸಲಾಗುತ್ತದೆ ಮತ್ತು ಅದರ ಹಿಂದಿನ ಕಾರಣಗಳೇನು? ಎಂಬುದನ್ನು ನಾಗರ ಪಂಚಮಿಯನ್ನು ನಾಗ ದೇವತೆಗಳನ್ನು ಅಂದರೆ

ನಾಗರ ಪಂಚಮಿ ಹಬ್ಬದ ಶುಭಾಶಯಗಳು ➤ಆಚರಣೆ ಮತ್ತು ಮಹತ್ವ Read More »

ವಿಶೇಷ ಲೇಖನಗಳು

ಶಾಲಾ ಬಸ್ ಹರಿದು ಮೂರು ವರ್ಷದ ಬಾಲಕಿ ಸಾವು

(ನ್ಯೂಸ್ ಕಡಬ) newskadaba.com ವಿಜಯಾಪುರ, ಆಗಸ್ಟ್.3.ಶಾಲಾ ಬಸ್ಸಿನಲ್ಲಿ ಬಂದ ಸೋದರಿಯರನ್ನು ಇಳಿಸಿಕೊಳ್ಳಲು ತಂದೆಯ ಜತೆಗೆ ತೆರಳಿದ್ದ ಬಾಲಕಿ ಮೇಲೆ ಶಾಲಾ ಬಸ್‌ ಹರಿದಿದೆ. ಪರಿಣಾಮವಾಗಿ ಸ್ಥಳದಲ್ಲೇ ಭಕ್ತಿ ಗಿರಿಮಲ ನಿಡೋಣಿ(3) ಎಂಬಾಕೆ ಮೃತಪಟ್ಟಿದ್ದಾಳೆ. ಅಕ್ಕ ಇಳಿದು ಬಂದಾಗ ಹಿಂದಿನಿಂದ ಬಾಲಕಿ ಬರುತ್ತಿದ್ದ ವೇಳೆ ಬಾಲಕಿಯನ್ನು ಗಮನಿಸದೆ ಚಾಲಕ ಬಸ್‌ ಚಲಾಯಿಸಿದ್ದಾನೆ. ಶಾಲಾ ಬಸ್ ಹರಿದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಈ ಘಟನೆ ವಿಜಯಪುರ ನಗರದ ಕೆಐಡಿಬಿ ಕೈಗಾರಿಕೆ ಪ್ರದೇಶದಲ್ಲಿ ನಡೆದಿದೆ. ವಾಹನದ ಚಾಲಕನನ್ನು ಪೊಲೀಸರು ವಶಕ್ಕೆ

ಶಾಲಾ ಬಸ್ ಹರಿದು ಮೂರು ವರ್ಷದ ಬಾಲಕಿ ಸಾವು Read More »

ಕರ್ನಾಟಕ
Scroll to Top