ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.8. ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ನಿವಾಸಿ ಶಿವರಾಜ್ ಹೆಚ್.ಕೆ.(37) ಎಂದು ಗುರುತಿಸಲಾಗಿದೆ. ಆರೋಪಿಯು ನಕಲಿ ಟ್ವಿಟರ್ ಖಾತೆಯೊಂದರಲ್ಲಿ ತುಳುನಾಡಿನ ದೈವರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಿದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯ ಪದಾಧಿಕಾರಿಗಳು ಮಂಗಳೂರು ಸೆನ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ್ದ […]
ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ Read More »
ಕರಾವಳಿ, ಕರ್ನಾಟಕ






