Mangalore

ಮೂಡಬಿದ್ರೆ ಪೊಲೀಸ್ ವಸತಿಗೃಹ ಕಟ್ಟಡ ವಿಲೇವಾರಿ ➤ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮೂಡಬಿದ್ರೆ ಪೊಲೀಸ್ ಠಾಣೆಯ ಬ್ಲಾಕ್ 1 ಮತ್ತು ಬ್ಲಾಕ್ 2 ರಲ್ಲಿರುವ ಹಳೆಯ ಒಟ್ಟು 13 ವಸತಿಗೃಹಗಳನ್ನು ನೆಲಸಮಗೊಳಿಸಿ ಅವುಗಳ ಸಾಮಾಗ್ರಿಗಳನ್ನು ಹೇಗಿವೆಯೋ ಅದೇ ಸ್ಥಿತಿಯಲ್ಲಿ ಆ ಸಾಮಾಗ್ರಿಗಳನ್ನು ಬಹಿರಂಗವಾಗಿ ಹರಾಜು ಮಾಡಲಾಗುವುದು. ಜುಲೈ 23 ರಂದು ಬೆಳಿಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮುಖಾಂತರ ವಿಲೇವಾರಿ ಮಾಡಲಾಗುವುದು. ಟೆಂಡರ್ ಸಲ್ಲಿಸಲು ಜು.19 ಕಡೆಯ ದಿನ. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.

ಮೂಡಬಿದ್ರೆ ಪೊಲೀಸ್ ವಸತಿಗೃಹ ಕಟ್ಟಡ ವಿಲೇವಾರಿ ➤ ಬಹಿರಂಗ ಹರಾಜು Read More »

ಕರಾವಳಿ

‘ಡಿ’ ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ದ.ಕ ಜಿಲ್ಲಾ ಡಿ ವರ್ಗ ರಾಜ್ಯ ಸರಕಾರಿ ನೌಕರರ ಸಂಘ(ರಿ.) ಇದರ 2019-20ನೇ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿದೆ. ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಸನ್ಮಾನ ಸಮಾರಂಭ  ಇಂದು ಪೂರ್ವಾಹ್ನ 12 ಗಂಟೆಗೆ ಹಂಪನಕಟ್ಟೆ ಸರಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

‘ಡಿ’ ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ Read More »

ಕರಾವಳಿ

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ➤ ಬೋಧಕ ವಿಭಾಗಕ್ಕೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಂಗಳೂರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ. ಶೈಕ್ಷಣಿಕ ಕೇಂದ್ರದ ವಿವಿಧ ವಿಭಾಗಕ್ಕೆ ಬೋಧನೆ ಮತ್ತು ವಿಭಾಗದಲ್ಲಿನ ಕರ್ತವ್ಯ ನಿರ್ವಹಣೆಗೆ ಜುಲೈ 22 ರಂದು ಬೆಳೆಗ್ಗೆ 11 ಗಂಟೆಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ, ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಪಿ.ಜಿ ಟೀಚರ್ – 67 ವರ್ಷದೊಳಗಿನ ವಯೋಮಿತಿ ಹೊಂದಿರಬೇಕು ಹಾಗೂ ಜೂನಿಯರ್ ಕನ್ಸ್‍ಲ್‍ಟೆಂಟ್‍ಗಳು 45 ವರ್ಷ ವಯೋಮಿತಿ, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೊಂದಿರಬೇಕು. ಬೋಧನೆ ಜೊತೆ ಹೊರರೋಗಿ,

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ➤ ಬೋಧಕ ವಿಭಾಗಕ್ಕೆ ನೇರ ಸಂದರ್ಶನ Read More »

ಕರಾವಳಿ

ಸಾವಯವ ಗೊಬ್ಬರ ತಯಾರಿಕೆ ➤ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಬರುವ  ಜುಲೈ 20 ರಂದು ಮನೆಗಳಲ್ಲಿ ಉತ್ಪಾದನೆಯಾಗುವ ತ್ಯಾಜ್ಯವಸ್ತುಗಳಿಂದ ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ.ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್‍ವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಜುಲೈ 18 ರೊಳಗೆ ನೊಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ರುಕ್ಮಯ್ಯ ದೂರವಾಣಿ ಸಂಖ್ಯೆ: 9845523944 ಇವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ

ಸಾವಯವ ಗೊಬ್ಬರ ತಯಾರಿಕೆ ➤ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಕುಂತೂರು ➤ ಕಾಲೇಜು ವಿದ್ಯಾರ್ಥಿಗಳಿಗೆ ವಿಚಾರ ಸಂಕೀರ್ಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕುಂತೂರು, ಜುಲೈ.12.ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಹಾಗೂ ಮಾರ್ ಇವಾನಿಯೋಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ “Are you the fruit of all Seasons ” ಎಂಬ ಶಿರ್ಷಿಕೆಯಡಿಯಲ್ಲಿ ವಿಚಾರ ಸಂಕೀರ್ಣ ಕಾರ್ಯಕ್ರಮ ನಡೆಸಲಾಯಿತು. ಶಿಕ್ಷಕ ವಿದ್ಯಾರ್ಥಿಗಳು ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ಮತ್ತು ವ್ಯಕ್ತಿತ್ವ ವಿಕಸನಕ್ಕಾಗಿ ಮೌಲ್ಯಗಳನ್ನು ಕುರಿತಂತೆ ಕಾಲೇಜಿನ ಸಂಚಾಲಕರಾದ ರೆ/ಫಾ/ಡಾ/ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಮಾರ್ಗದರ್ಶನವನ್ನು ನೀಡಿದರು.ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಸಂಧರ್ಭದಲ್ಲಿ ಜ್ಞಾನಾರ್ಜನೆಯ ಜೊತೆಗೆ ಉತ್ತಮ

ಕುಂತೂರು ➤ ಕಾಲೇಜು ವಿದ್ಯಾರ್ಥಿಗಳಿಗೆ ವಿಚಾರ ಸಂಕೀರ್ಣ ಕಾರ್ಯಕ್ರಮ Read More »

ಕರಾವಳಿ

ಪಜೀರು ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಬಂಟ್ವಾಳ ತಾಲೂಕು ಪಜೀರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ.2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಇದಾಗಿರುತ್ತದೆ. ಜುಲೈ 16 ರಂದು ಬೆಳಿಗ್ಗೆ 10.30 ಗಂಟೆಗೆ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ(ಗ್ರಾ.ಪಂ. ಬಳಿ) ಪಜೀರು ಇಲ್ಲಿ ನಡೆಯಲಿದೆ.

ಪಜೀರು ಗ್ರಾಮಸಭೆ Read More »

ಕರಾವಳಿ

ತುಮಕೂರು ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ. ಶೈಕ್ಷಣಿಕ ಕೇಂದ್ರ ➤ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಣೆಗೆ ಸಂಬಂಧ ಪಟ್ಟಂತೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ತುಮಕೂರು ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ. ಶೈಕ್ಷಣಿಕ ಕೇಂದ್ರದ ವಿವಿಧ ವಿಭಾಗಕ್ಕೆ ಬೋಧನೆ ಮತ್ತು ವಿಭಾಗದಲ್ಲಿನ ಕರ್ತವ್ಯ ನಿರ್ವಹಣೆಗೆ ಜುಲೈ 22 ರಂದು ಬೆಳೆಗ್ಗೆ 11 ಗಂಟೆಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ, ಜಿಲ್ಲಾ ಆಸ್ಪತ್ರೆ, ತುಮಕೂರು ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಪಿ.ಜಿ ಟೀಚರ್ – 67 ವರ್ಷದೊಳಗಿನ ವಯೋಮಿತಿ ಹೊಂದಿರಬೇಕು ಹಾಗೂ ಜೂನಿಯರ್ ಕನ್ಸ್‍ಲ್‍ಟೆಂಟ್‍ಗಳು 45 ವರ್ಷ ವಯೋಮಿತಿ, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೊಂದಿರಬೇಕು. ಬೋಧನೆ ಜೊತೆ ಹೊರರೋಗಿ, ಒಳರೋಗಿ

ತುಮಕೂರು ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ. ಶೈಕ್ಷಣಿಕ ಕೇಂದ್ರ ➤ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಣೆಗೆ ಸಂಬಂಧ ಪಟ್ಟಂತೆ ನೇರ ಸಂದರ್ಶನ Read More »

ಕರ್ನಾಟಕ

ಸರಕಾರಿ ಯೋಜನೆಗಳ ಜನಜಾಗೃತಿ ➤ ಗ್ರಾಮ ಸಂಪರ್ಕ ಕಾರ್ಯಕ್ರಮ ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಸರಕಾರದ ಜನಪರ ಯೋಜನೆಗಳ ಕುರಿತು ಸಾಂಸ್ಕøತಿಕ ಕಲೆಗಳ ಮೂಲಕ ಜನ ಜಾಗೃತಿ ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷ ಹಮ್ಮಿಕೊಂಡಿರುವ ಗ್ರಾಮ ಸಂಪರ್ಕ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾರಂಭಗೊಂಡಿದೆ. ಖ್ಯಾತ ಯಕ್ಷಗಾನ ಕಲಾವಿದ ಗಿರೀಶ್ ನಾವಡ ನೇತೃತ್ವದ ಕರಾವಳಿ ಜಾನಪದ ಕಲಾವೇದಿಕೆ ಸುರತ್ಕಲ್ ತಂಡದ ಕಲಾವಿದರು ಬೀದಿನಾಟಕಗಳನ್ನು ಹಾಗೂ ಸಂಗೀತ ಕಲಾವಿದ ಮನೋಜ್ ನೇತೃತ್ವದಲ್ಲಿ ಗಣೇಶಪುರ ಶ್ರೀ ಸಿದ್ಧಿವಿನಾಯಕ ತಂಡದ ಕಲಾವಿದರು ಸಂಗೀತ ಕಾರ್ಯಕ್ರಮವನ್ನು ಪ್ರಸ್ತುತ

ಸರಕಾರಿ ಯೋಜನೆಗಳ ಜನಜಾಗೃತಿ ➤ ಗ್ರಾಮ ಸಂಪರ್ಕ ಕಾರ್ಯಕ್ರಮ ಪ್ರಾರಂಭ Read More »

ಕರಾವಳಿ

ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ವಿಶ್ವಸಂಸ್ಥೆ ಅಭಿವೃದ್ಧಿ ಯೋಜನೆ ಹಾಗೂ ಭಾರತ ಸರಕಾರದ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ಇದರ ನೇತೃತ್ವದಲ್ಲಿ ಯುವ ಸಂಸತ್ 2019ರ ಕಾರ್ಯಕ್ರಮದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮವು ಜುಲೈ 16 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿರುವುದು. ಕಾರ್ಯಕ್ರಮದಲ್ಲಿ ಸಂಸತ್ತಿನ ಕಾರ್ಯವಿಧಾನ ಹಾಗೂ ಜವಾಬ್ದಾರಿ ಮತ್ತು ಸರಕಾರದ ಆಡಳಿತ ಅಭಿವೃದ್ಧಿ ಪ್ರಕ್ರಿಯೆಗಳ ಬಗ್ಗೆ ಮಾಹಿತಿಯನ್ನು ನೀಡಿ ರಾಜಕೀಯ ವಿಚಾರಧಾರೆಗಳ

ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ Read More »

ಕರಾವಳಿ

ಪ್ರಸ್ತುತ ಜಿಲ್ಲಾವಾರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ➤ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದವತತಿಯಿಂದ ಮೂರನೇ ರೋಜ್ ಗಾರ್ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಪ್ರಸ್ತುತ ಜಿಲ್ಲಾವಾರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಪ್ರಧಾನಮಂತ್ರಿ ಕೌಶಲ್ಯ ಕೇಂದ್ರವನ್ನು ತೆರೆದಿದ್ದು ನಿರುದ್ಯೋಗಿ ಯುವಕ ಹಾಗು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ದೊರಕಿಸುವಲ್ಲಿ ತೊಡಗಿಸಿಕೊಂಡಿದೆ. ಸದರಿ ಕೇಂದ್ರವು ಎರಡೂವರೆ ವರ್ಷದಿಂದ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತಿದ್ದು, ಈ ಕೇಂದ್ರದಲ್ಲಿ 1186 ಅಭ್ಯರ್ಥಿಗಳು ತರಬೇತಿಯನ್ನು ಮುಗಿಸಿದ್ದು 742 ಅಭ್ಯರ್ಥಿಗಳು ಮಂಗಳೂರು, ಬೆಂಗಳೂರು ಹಾಗು ಮುಂಬೈಯಲ್ಲಿ ಉದ್ಯೋಗಾವಕಾಶಗಳನ್ನು ಪಡೆದುಕೊಂಡಿದ್ದಾರೆ.2019-20ನೇ ಸಾಲಿನ ತರಬೇತಿಗಾಗಿ ಈಗಾಗಲೇ 300 ಕ್ಕೂ ಹೆಚ್ಚಿನ ಅಭ್ಯರ್ಥಿಗಳು ನೊಂದಾಯಿಸಿ ಕೊಂಡಿರುತ್ತಾರೆ. ಇದೀಗ

ಪ್ರಸ್ತುತ ಜಿಲ್ಲಾವಾರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ➤ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದವತತಿಯಿಂದ ಮೂರನೇ ರೋಜ್ ಗಾರ್ ಮೇಳ Read More »

ಕರಾವಳಿ
Scroll to Top