ಪುನರೂರು ➤ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ಅಂಗ ಸಂಸ್ಥೆಯಾದಂತಹ ಮಂಗಳೂರಿನ ಕಂಕನಾಡಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮುಲ್ಕಿ ಪಂಚಾಯತಿಯ ಪುನರೂರು ಗ್ರಾಮದಲ್ಲಿ ಬುಧವಾರದಂದು ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯನ್ನು ಆಚರಿಸಲಾಯಿತು. ಕೇಂದ್ರದ ಹಿರಿಯ ವಿಜ್ಞಾನಿ ಹಾಗು ಮುಖ್ಯಸ್ಥರಾದ ಡಾ|| ಟಿ. ಜೆ. ರಮೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮೀನು ಕೃಷಿಕರ ದಿನಾಚರಣೆ ಬಗ್ಗೆ ಮಾಹಿತಿ ನೀಡಿದರು. ಎರಡನೇ ವಿಶ್ವಯುಧ್ಧದ ಸಮಯದಲ್ಲಿ ಪೌಷ್ಟಿಕ ಅಹಾರಕ್ಕಾಗಿ ಯೆದುರಿಸಿದ ಸಮಸ್ಯೆಗಳು, ಆಹಾರಪೂರೈಕೆಗಾಗಿ ವಿವಿಧ ಯೊಜನೆಗಳ ಅನುಷ್ಟಾನದ ಹೊರತಾಗಿಯು […]
ಪುನರೂರು ➤ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ Read More »
ಕರಾವಳಿ




