Mangalore

ವಿಶ್ವವಿದ್ಯಾನಿಲಯ ಮಟ್ಟದ ಆಯ್ಕೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದೊಂದಿಗೆ ವಿಶ್ವವಿದ್ಯಾನಿಲಯ ಮಟ್ಟದ ಆಯ್ಕೆ ಶಿಬಿರ ಹಾಗೂ ನಾಯಕತ್ವ ಶಿಬಿರ ನಡೆಯಲಿದೆ. ಜುಲೈ 10 ರಿಂದ ಜುಲೈ 16 ರವರೆಗೆ ಪುರುಷರ ವಸತಿನಿಲಯ, ಮಂಗಳೂರು ವಿಶ್ವವಿದ್ಯಾನಿಲಯ ಆವರಣ ಮಂಗಳಗಂಗೋತ್ರಿ ಇಲ್ಲಿ ನಡೆಯಲಿದೆ.ಶಿಬಿರದ ಉದ್ಘಾಟನೆ ಜುಲೈ 10 ರಂದು ಸಂಜೆ 3.30 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾ ಪ್ರೊ ಪಿ.ಎಸ್ ಯಡಪಡಿತ್ತಾಯ ನೆರವೇರಿಸಲಿದ್ದಾರೆ.ಸಮಾರೋಪ ಕಾರ್ಯಕ್ರಮ ಜುಲೈ 16 […]

ವಿಶ್ವವಿದ್ಯಾನಿಲಯ ಮಟ್ಟದ ಆಯ್ಕೆ ಶಿಬಿರ Read More »

ಕರಾವಳಿ

ರಾಜ್ಯಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ವಿಶ್ವವಿದ್ಯಾನಿಲಯ ರಾಜಕೀಯ ಶಾಸ್ತ್ರ ಶಿಕ್ಷಕರ ಸಂಘ ಹಾಗೂ ರಾಜಕೀಯ ಶಾಸ್ತ್ರ ವಿಭಾಗ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದೊಂದಿಗೆ  ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ನಡೆಯಲಿದೆ. ಸಿಬಿಸಿಎಸ್ ಮತ್ತು ರಾಜಕೀಯ ಶಾಸ್ತ್ರದ ಹೊಸ ಪಠ್ಯಕ್ರಮಗಳ ಕುರಿತು ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಚಿದು ಸಂಘದ ಅಧ್ಯಕ್ಷ ತೋಮಸ್ ಜಿ.ಎಂ. ಪ್ರಕಟಣೆಯಲ್ಲಿ

ರಾಜ್ಯಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ Read More »

ಕರಾವಳಿ

ಕಾಲೇಜು ವಿದ್ಯಾರ್ಥಿಗಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಲು ಕ್ರಮ ➤ ಜು. 18 ರಂದು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಶಾಲಾ / ಕಾಲೇಜು ವಿದ್ಯಾರ್ಥಿಯರ ದೌರ್ಜನ್ಯ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿದ್ದು, ಅದನ್ನು ತಡೆಗಟ್ಟಲು ಸುರಕ್ಷತೆಯ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಸಭೆಯನ್ನು ಆಯೋಜಿಸಲಾಗಿದೆ. ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಮಹಿಳೆಯರ ಬಗ್ಗೆ ಗೌರವ ಮತ್ತು ಉತ್ತಮ ಪ್ರಜ್ಞೆ ಬೆಳೆಸುವ ವಿಚಾರದಲ್ಲಿ ಶಾಲಾ ಮುಖ್ಯಸ್ಥರು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಶಾಲಾ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ / ಶಾಲಾ ಕಾಲೇಜು

ಕಾಲೇಜು ವಿದ್ಯಾರ್ಥಿಗಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಲು ಕ್ರಮ ➤ ಜು. 18 ರಂದು ಸಭೆ Read More »

ಕರಾವಳಿ

ಕುಪ್ಪೆಪದವು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ. ಆದ್ಜುದರಿಂದ ಈ ಸಭೆಯನ್ನು ಜುಲೈ  9 ರಂದು ಬೆಳಿಗ್ಗೆ 11 ಗಂಟೆಗೆ ರಾಜೀವ ಗಾಂಧಿ ಸೇವಾ ಕೇಂದ್ರ ಕುಪ್ಪೆಪದವು ಇಲ್ಲಿ ನಡೆಯಲಿದೆ.

ಕುಪ್ಪೆಪದವು ಗ್ರಾಮ ಸಭೆ Read More »

ಕರಾವಳಿ

ತ್ರೈಮಾಸಿಕ ಕೆಡಿಪಿ ಸಭೆ 11ರಂದು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.2019-20 ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಕಾರ್ಯಕ್ರಮಗಳು ಸೇರಿದಂತೆ) ಸಮೀಕ್ಷಾ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜುಲೈ 11 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ತ್ರೈಮಾಸಿಕ ಕೆಡಿಪಿ ಸಭೆ 11ರಂದು Read More »

ಕರಾವಳಿ

ಉದ್ಯೋಗಸ್ಥ ಮಹಿಳೆಯರ ಹಾಸ್ಟೆಲ್‍ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮಂಗಳಗಂಗೋತ್ರಿಯಲ್ಲಿರುವ ಉದ್ಯೋಗಸ್ಥ ಮಹಿಳೆಯರ ವಸತಿನಿಲಯಕ್ಕೆ ಪ್ರವೇಶ ಪಡೆಯಲು ಉದ್ಯೋಗಸ್ಥ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶ ಪಡೆಯಲು ಹೊಂದಿರಬೇಕಾದ ಅರ್ಹತೆ ಹಾಗೂ ಪ್ರವೇಶ ಶುಲ್ಕಕ್ಕೆ ಸಂಬಂಧಿಸಿದ ಮಾಹಿತಿಯನ್ನು ವಸತಿನಿಲಯದ ಕಚೇರಿ ದೂರವಾಣಿ ಸಂಖ್ಯೆ: 0824-2287642 ಇಲ್ಲಿಂದ ಪೂರ್ವಾಹ್ನ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪಡೆಯಬಹುದು ಎಂದು ನಿಲಯಪಾಲಕರು ಉದ್ಯೋಗಸ್ಥ ಮಹಿಳೆಯರ ವಸತಿನಿಲಯ ಮಂಗಳಗಂಗೋತ್ರಿ ಇವರ ಪ್ರಕಟಣೆ ತಿಳಿಸಿದೆ.

ಉದ್ಯೋಗಸ್ಥ ಮಹಿಳೆಯರ ಹಾಸ್ಟೆಲ್‍ಗೆ ಅರ್ಜಿ ಆಹ್ವಾನ Read More »

ಕರಾವಳಿ

ತಾಲೂಕು ಮಟ್ಟದ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತೆಯರ ➤ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ಗ್ರಾಮಾಂತರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ತಾಲೂಕು ಮಟ್ಟದ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತೆಯರ (ಎಂ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾದೆ. ಅರ್ಜಿದಾರರು ಪದವೀಧರರಾಗಿದು, ವಿಕಲಚೇತನ ವ್ಯಕ್ತಿಯಾಗಿರಬೇಕು. ಸ್ಥಳೀಯ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ವಯೋಮಿತಿ 18-45 ವರ್ಷದ ಒಳಗಿನ ಅರ್ಹ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮಂಗಳೂರು (ಗ್ರಾ), ಮೂಡುಶೆಡ್ಡೆ, ವಾಮಂಜೂರು ಮಂಗಳೂರು-575028 ಈ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಜುಲೈ 31 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ

ತಾಲೂಕು ಮಟ್ಟದ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತೆಯರ ➤ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ➤ ಆಕ್ಷೇಪಣೆಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಹಂತದ ಫಲಾನುಭವಿಗಳ ಪಟ್ಟಿ ಆಯಾ ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಆಕ್ಷೇಪಣೆಗಳಿದ್ದರೆ ಅಥವಾ ಯಾವುದಾದರೂ ಷರತ್ತು, ನಿಬಂಧನೆಗಳ ಉಲ್ಲಂಘನೆ ಕಂಡು ಬಂದಲ್ಲಿ ಜುಲೈ 8 ರೊಳಗೆ ರೈತರು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ಅಥವಾ ಇ-ಮೇಲ್  karhelp-deskpmk@gmail.com ಮೂಲಕವೂ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ➤ ಆಕ್ಷೇಪಣೆಗೆ ಆಹ್ವಾನ Read More »

ಕರಾವಳಿ

ತುಳುಭವನದ ಆವರಣಗೋಡೆ ಕಾಮಗಾರಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ತುಳು ಅಕಾಡೆಮಿ ಸ್ಥಾಪನೆಗೊಂಡು 25 ವರ್ಷಗಳನ್ನು ಪೂರೈಸುತ್ತಿರವ ಸಂದರ್ಭದಲ್ಲಿ ಮಂಗಳೂರಿನ ಉರ್ವಸ್ಟೋರ್‍ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕಚೇರಿ ಕಟ್ಟಡ ಸಂಕಿರ್ಣದ ಸುತ್ತಲೂ ಭದ್ರತೆಯ ಸಲುವಾಗಿ ಆವರಣಗೋಡೆ ಕಾಮಗಾರಿಗೆ ಜುಲೈ 6 ರಂದು ನೆರವೇರಿತು. ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜ, ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಹರೀಶ್ ಕುಮಾರ್ ಒಟ್ಟಾಗಿ ಗುದ್ದಲಿ ಪೂಜೆಯ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಅಕಾಡೆಮಿಯ ಅಧ್ಯಕ್ಷ ಎ. ಸಿ. ಭಂಡಾರಿ, ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ,

ತುಳುಭವನದ ಆವರಣಗೋಡೆ ಕಾಮಗಾರಿಗೆ ಶಂಕುಸ್ಥಾಪನೆ Read More »

ಕರಾವಳಿ

ವಿಕಲಚೇತನರ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.2019-20ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಸ್ಪಾರ್ಧಾ ಚೇತನ ಯೋಜನೆಗಳಿಗೆ ಅರ್ಜಿ

ವಿಕಲಚೇತನರ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top