Mangalore

ಮತ್ಸ್ಯ ವರ್ಣ ಕಲಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಕರಾವಳಿಯ ಸಾಂಸ್ಕøತಿಕ, ಸಂಪ್ರದಾಯಿಕ ಚಟುವಟಿಕೆಯನ್ನು ಮುಖ್ಯವಾಗಿ ಇಟ್ಟುಕೊಂಡು ನಡೆಯುತ್ತಿರುವ ಈ ಚಿತ್ರಕಲಾ ಶಿಬಿರವು ತುಂಬಾ ಆದರ್ಶಪ್ರಾಯವಾದದ್ದು ಎಂದು ಆಳ್ವಾಸ್ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಡಾ. ಮೋಹನ ಆಳ್ವಾ ಹೇಳಿದರು. ಇಂದು ನಡೆದ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಹಾಗೂ ಮೀನುಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯ, ಬೀದರ, ಮೀನುಗಾರಿಕಾ ಕಾಲೇಜು ಮಂಗಳೂರು ಇದರ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಹಾಗೂ ಕರಾವಳಿ ಚಿತ್ರಕಲಾ ಚಾವಡಿ(ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಮೀನುಗಾರಿಕಾ ವಿಶ್ವವಿದ್ಯಾಲಯ, ಮಂಗಳೂರಿನಲ್ಲಿ ಎರಡು ದಿನಗಳ […]

ಮತ್ಸ್ಯ ವರ್ಣ ಕಲಾ ಶಿಬಿರ Read More »

ಕರಾವಳಿ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.5.ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕಗೊಂಡಿದ್ದಾರೆ. ‘ರಾಜೀನಾಮೆ ಸ್ವೀಕರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ’ ಎಂಬ ವಿಶ್ವನಾಥ್ ಎಚ್ಚರಿಕೆ ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದೆಂಬುದನ್ನು ಅರಿತು ರಾಷ್ಟ್ರೀಯ ಆಧ್ಯಕ್ಷ ಎಚ್.ಡಿ. ದೇವೇಗೌಡ ಗುರುವಾರ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಿಸಿದರು. ನೂತನ ಅಧ್ಯಕ್ಷರಾಗಿ ಸಕಲೇಶಪುರ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿರುವ ಎಚ್.ಕೆ. ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕವನ್ನೂ ದೇವೇಗೌಡರು ಪ್ರಕಟಿಸಿದರು. ಹಠಾತ್ ರಾಜಕೀಯ ಬೆಳವಣಿಗೆಯಲ್ಲಿ ಮಂಡ್ಯದಿಂದ ಲೋಕಸಭೆಗೆ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕ Read More »

ಕರಾವಳಿ

ಪೋಲೆಂಡ್ನಲ್ಲಿ ನಡೆಯುತ್ತಿರುವ ಪೊಜಾ°ನ್ ಆ್ಯತ್ಲೆಟಿಕ್ಸ್ ಗ್ರ್ಯಾನ್ಪ್ರಿ ಕ್ರೀಡಾಕೂಟದಲ್ಲಿ➤ಭಾರತದ ಸ್ಟಾರ್ ಸ್ಪ್ರಿಂಟರ್ ಹಿಮಾ ದಾಸ್ ಗೆ ಬಂಗಾರದ ಪದಕ

(ನ್ಯೂಸ್ ಕಡಬ) newskadaba.com ನವದೆಹಲಿ, ಜುಲೈ.5.ಭಾರತದ ಸ್ಟಾರ್‌ ಸ್ಪ್ರಿಂಟರ್‌ ಹಿಮಾ ದಾಸ್‌ ಕಳೆದ ಕೆಲವು ತಿಂಗಳಿಂದ ಬೆನ್ನುನೋವಿನಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದ, 23.65 ಸೆಕೆಂಡ್‌ಗಳಲ್ಲಿ ಈ ದೂರವನ್ನು ಕ್ರಮಿಸಿ ಮೊದಲಿಗರಾದರು. ಇದು ಈ ವರ್ಷ ಹಿಮಾ ಪ್ರತಿನಿಧಿಸಿದ ವಿಶ್ವ ಮಟ್ಟದ ಮೊದಲ ಕ್ರೀಡಾಕೂಟ.ಈಕೆ ಪೋಲೆಂಡ್‌ನ‌ಲ್ಲಿ ನಡೆಯುತ್ತಿರುವ ಪೊಜಾ°ನ್‌ ಆ್ಯತ್ಲೆಟಿಕ್ಸ್‌ ಗ್ರ್ಯಾನ್‌ಪ್ರಿ ಕ್ರೀಡಾಕೂಟದಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. ವನಿತೆಯರ 200 ಮೀ. ಓಟದಲ್ಲಿ ಅವರು ಈ ಸಾಧನೆ ಮಾಡಿದರು. ಪುರುಷರ ಶಾಟ್‌ಪುಟ್‌ ವಿಭಾಗದಲ್ಲಿ ತೇಜಿಂದರ್‌ ಪಾಲ್‌ ಸಿಂಗ್‌ ತೂರ್‌ 19.62 ಮೀ.

ಪೋಲೆಂಡ್ನಲ್ಲಿ ನಡೆಯುತ್ತಿರುವ ಪೊಜಾ°ನ್ ಆ್ಯತ್ಲೆಟಿಕ್ಸ್ ಗ್ರ್ಯಾನ್ಪ್ರಿ ಕ್ರೀಡಾಕೂಟದಲ್ಲಿ➤ಭಾರತದ ಸ್ಟಾರ್ ಸ್ಪ್ರಿಂಟರ್ ಹಿಮಾ ದಾಸ್ ಗೆ ಬಂಗಾರದ ಪದಕ Read More »

ಕರಾವಳಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ➤ ಇಬ್ಬರು ಸಂಪರ್ಕ ಕಾರ್ಯಕರ್ತರನ್ನು ನಿಯೋಜನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.5.ಕಳೆದ ಒಂದು ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿ ಯಲ್ಲಿ ಡೆಂಗ್ಯೂ ಪ್ರಕರಣಗಳು ಮೂರುಪಟ್ಟು ಹೆಚ್ಚಳವಾಗಿದ್ದು, 1,830 ಪ್ರಕರಣಗಳು ದೃಢಪಟ್ಟಿವೆ. ಹೀಗಾಗಿ ಡೆಂಗ್ಯೂ ನಿಯಂತ್ರಣ ಅನಿವಾರ್ಯ ವಾಗಿದ್ದು, ಜನರದಲ್ಲಿ ಜಾಗೃತಿ ಮೂಡಿಸಲು, ಸೊಳ್ಳೆಗಳು ಹೆಚ್ಚಳವಾಗದಂತೆ ವಾರ್ಡ್‌ ಮಟ್ಟದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ವಾರ್ಡ್‌ಗೆ ಇಬ್ಬರು ಸಂಪರ್ಕ ಕಾರ್ಯಕರ್ತರ ನಿಯೋಜಿಸಲು ತೀರ್ಮಾನಿಸಲಾಗಿದೆ.ಸಂಪರ್ಕ ಕಾರ್ಯಕರ್ತರು ಮನೆಗಳಿಗೆ ತೆರಳಿ ಜನರಲ್ಲಿ ತೆರೆದ ತೊಟ್ಟಿಯಲ್ಲಿ ನೀರು ಸಂಗ್ರಹಿಸದಂತೆ, ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಹಾಗೂ ಸೊಳ್ಳೆಗಳ ಹೆಚ್ಚಳಕ್ಕೆ ಕಾರಣಗಳನ್ನು

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ➤ ಇಬ್ಬರು ಸಂಪರ್ಕ ಕಾರ್ಯಕರ್ತರನ್ನು ನಿಯೋಜನೆ Read More »

ಕರಾವಳಿ

ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಶ್ರೀ.ವಿ.ಮುರಳೀಧರನ್ ಇವರ ಭೇಟಿಯಾದ ➤ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.ದಕ್ಷಿಣ ಕನ್ನಡ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಗುರುವಾರದಂದು  ಮಾನ್ಯ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಶ್ರೀ.ವಿ.ಮುರಳೀಧರನ್ವರನ್ನು ಭೇಟಿಯಾದರು. ಕೆಲ ದಿನಗಳ ಹಿಂದೆ ಮಸ್ಕತ್ ಪೊಲೀಸರಿಂದ ಬಂಧಿತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ನಿವಾಸಿ ಶ್ರೀ.ಪ್ರಕಾಶ್ ಪೂಜಾರಿ ಇವರನ್ನು ಭಾರತಕ್ಕೆ ಕರೆತರುವ ವಿಚಾರವಾಗಿ ಮಧ್ಯಪ್ರವೇಶಿಸಲು ಮಸ್ಕತ್ ನ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಂಸದರು ಸಚಿವರನ್ನು ವಿನಂತಿಸಿದರು. ಈ ವಿಚಾರವಾಗಿ ವಿದೇಶಾಂಗ ಇಲಾಖೆಯ ಅಧಿಕಾರಿಗಳಿಂದ

ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಶ್ರೀ.ವಿ.ಮುರಳೀಧರನ್ ಇವರ ಭೇಟಿಯಾದ ➤ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

ಪರಿಶಿಷ್ಟ ಜಾತಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.2019-20ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋಕ್ರೆಡಿಟ್ (ಪ್ರೇರಣಾ)(ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಯೋಜನೆ, ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ.1,50,000/- ಮತ್ತು ನಗರ ಪ್ರದೇಶದಲ್ಲಿ ರೂ.2,00,000/- ಗಳ ಮಿತಿಯಲ್ಲಿರಬೇಕು. ಅರ್ಜಿದಾರರು 18 ವರ್ಷಕ್ಕೆ ಮೇಲ್ಪಟ್ಟಿರಬೇಕು.(ಆಧಾರ್ ಕಾರ್ಡ್ ಕಡ್ಡಾಯವಾಗಿ ಲಗತ್ತಿಸಿರಬೇಕು),

ಪರಿಶಿಷ್ಟ ಜಾತಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ➤ ಅನುಪಯುಕ್ತ ಪೀಠೋಪಕರಣಗಳ ವಿಲೇವಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತ, ಶಾಖಾ ಕಚೇರಿ, ಯೆಯ್ಯಾಡಿ, ಮಂಗಳೂರು ಈ ಕಚೇರಿಗೆ ಸಂಬಂಧಿಸಿದ ಅನುಪಯುಕ್ತ ಪೀಠೋಪಕರಣಗಳು/ವಸ್ತುಗಳನ್ನು ವಿಲೇವಾರಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿಗಳನ್ನು ಪಡೆಯಲು ಹಾಗೂ ಮರು ಸಲ್ಲಿಸಲು ಕೊನೆಯ ದಿನ ಜುಲೈ 15. ಆಸಕ್ತಿಯುಳ್ಳವರು ಅರ್ಜಿ ಫಾರಂ, ಅನುಪಯುಕ್ತ ಪೀಠೋಪಕರಣಗಳ ಪಟ್ಟಿ ಹಾಗೂ ನಿಯಮ ಮತ್ತು ನಿಬಂಧನೆಗಳ ಪ್ರತಿಯನ್ನು ಸಹಾಯಕ ವ್ಯವಸ್ಥಾಪಕರು, ಕೈಗಾರಿಕಾ ವಸಾಹತು, ಯೆಯ್ಯಾಡಿ, ಮಂಗಳೂರು ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ➤ ಅನುಪಯುಕ್ತ ಪೀಠೋಪಕರಣಗಳ ವಿಲೇವಾರಿ Read More »

ಕರಾವಳಿ

ಚಿತ್ರಕಲಾವಿದರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.2019-20ನೇ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಲಲಿತಕಲಾ ಅಕಾಡೆಮಿಯು ನಡೆಸುವ ಕಾರ್ಯಕ್ರಮಗಳಿಗೆ ಆಯ್ಕೆ ಮಾಡಲು ಆಸಕ್ತ ಚಿತ್ರಕಲಾವಿದರಿಂದ ಅರ್ಜಿಯನ್ನು ಅಕಾಡೆಮಿಯ ನಿಯಮಾನುಸಾರ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಜುಲೈ 31 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002, ಇವರ ವಿಳಾಸಕ್ಕೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿ ಹಾಗೂ ಅಪೂರ್ಣ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್‍ಸೈಟ್: www.lalitkalakarnataka.org, ಇದನ್ನು

ಚಿತ್ರಕಲಾವಿದರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.ಹಿಂದುಳಿದ ವರ್ಗಗಳಿಗೆ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಕರ್ನಾಟಕ ಪರಿಕ್ಷಾ ಪ್ರಾಧಿಕಾರ/ಸಿ.ಇ.ಟಿ ಮೂಲಕ ಸೀಟು ಪಡೆದು ಡಿಫ್ಲೋಮಾ ಲ್ಯಾಟರಲ್ ಎಂಟ್ರಿ ( ಇಂಜಿನಿಯರಿಂಗ್ ಕೋರ್ಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಸೀಮಿತವಾಗಿರುತ್ತದೆ. ಪಿ.ಜಿ. ಕೋರ್ಸ್‍ಗಳಾದ ಎಂ.ಬಿ.ಎ, ಎಂ.ಎಸಿ.ಎ, ಎಂ.ಟೆಕ್, ಎಂ.ಇ ಕೋರ್ಸ್‍ಗಳಲ್ಲಿ ಸೀಟ್ ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶುಲ್ಕ ಹೊಂದಾಣಿಕೆ ಮಾಡಲಾಗುತ್ತಿದೆ.ಈ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ➤ ಅರ್ಜಿ ಆಹ್ವಾನ Read More »

ಕರಾವಳಿ

ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ಢಿಕ್ಕಿ ➤ ನಾಲ್ಕುಮಂದಿ ದಾರುಣ ಸಾವು

(ನ್ಯೂಸ್ ಕಡಬ) newskadaba.com ತುಮಕೂರು, ಜುಲೈ.4ಇಂದು ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ಸೊಂದು ಆಟೋಗೆ  ಢಿಕ್ಕಿಹೊಡೆದಿದೆ. ಪರಿಣಾಮವಾಗಿ  ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ತುಮಕೂರು ತಾಲೂಕಿನ ಮಲ್ಲಸಂದ್ರ ಬಳಿ ನಡೆದಿದೆ. ಮೃತ ದುರ್ದೈವಿಗಳು ತುಮಕೂರಿಗೆ ಖಾಸಗಿ ಆಸ್ಪತ್ರೆ ಗೆ ಚಿಕಿತ್ಸೆಗೆಂದು ಬರುತ್ತಿದ್ದರು ಎಂದು ತಿಳಿದು ಬಂದಿದೆ. ಆಟೋ ಚಾಲಕ ಹರೀಶ್ (37), ಪ್ರಯಾಣಿಕರಾದ ವೃದ್ಧ ದಂಪತಿ ಬಸವರಾಜು(67), ಗಂಗಾಂಬಿಕಾ (61) ಮತ್ತು ಇನ್ನೋರ್ವ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ.ಇವರೆಲ್ಲರೂ ಮೂಲತಃ ಗುಬ್ಬಿ ತಾಲೂಕಿನ ಮತ್ತಿಗಟ್ಟ

ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ಢಿಕ್ಕಿ ➤ ನಾಲ್ಕುಮಂದಿ ದಾರುಣ ಸಾವು Read More »

ರಾಷ್ಟ್ರೀಯ ನ್ಯೂಸ್
Scroll to Top