ಮತ್ಸ್ಯ ವರ್ಣ ಕಲಾ ಶಿಬಿರ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಕರಾವಳಿಯ ಸಾಂಸ್ಕøತಿಕ, ಸಂಪ್ರದಾಯಿಕ ಚಟುವಟಿಕೆಯನ್ನು ಮುಖ್ಯವಾಗಿ ಇಟ್ಟುಕೊಂಡು ನಡೆಯುತ್ತಿರುವ ಈ ಚಿತ್ರಕಲಾ ಶಿಬಿರವು ತುಂಬಾ ಆದರ್ಶಪ್ರಾಯವಾದದ್ದು ಎಂದು ಆಳ್ವಾಸ್ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಡಾ. ಮೋಹನ ಆಳ್ವಾ ಹೇಳಿದರು. ಇಂದು ನಡೆದ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಹಾಗೂ ಮೀನುಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯ, ಬೀದರ, ಮೀನುಗಾರಿಕಾ ಕಾಲೇಜು ಮಂಗಳೂರು ಇದರ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಹಾಗೂ ಕರಾವಳಿ ಚಿತ್ರಕಲಾ ಚಾವಡಿ(ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಮೀನುಗಾರಿಕಾ ವಿಶ್ವವಿದ್ಯಾಲಯ, ಮಂಗಳೂರಿನಲ್ಲಿ ಎರಡು ದಿನಗಳ […]
ಮತ್ಸ್ಯ ವರ್ಣ ಕಲಾ ಶಿಬಿರ Read More »
ಕರಾವಳಿ


