ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು ಶ್ರಮಿಸಿದ ➤ಹಿರಿಯರ ನೆನಪು ಸಂಸ್ಕರಣಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವು ಬೆಳವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ಶ್ರಮಿಸಿದ ಹಾಗೂ ಸೀಮಿತ ಪ್ರದೇಶದಲ್ಲಿ ಮಾತ್ರ ಪರಿಚಯಗೊಂಡ ಹಿರಿಯ ಕಲಾವಿದರನ್ನು ಹಾಗೂ ಯಕ್ಷಗಾನಕ್ಕೆ ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸಿಕೊಳ್ಳುವ ನಿಟ್ಟಿನಲ್ಲಿ ಹಿರಿಯರ ನೆನಪು ಶೀರ್ಷಿಕೆಯ ಹಿರಿಯ ಕಲಾವಿದರ ಸಂಸ್ಮರಣಾ ಕಾರ್ಯಕ್ರಮವನ್ನು ನಡೆಸುವ ವಿಭಿನ್ನ ಯೋಜನೆಯೊಂದನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಕಾರ್ಯಕ್ರಮ ನಡೆಸಲು ಸಂಸ್ಥೆಗೆ ರೂ 10,000 ಗಳನ್ನು ನೀಡಲಾಗುವುದು. ಹೆಚ್ಚಿನ ವೆಚ್ಚಗಳನ್ನು ಸಂಸ್ಥೆಯವರೇ ವಹಿಸಿಕೊಳ್ಳಬೇಕು. ಒಂದು ಕಾರ್ಯಕ್ರಮದಲ್ಲಿ ಹಲವರು […]



