ವೆನ್ಲಾಕ್ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವ ಅತ್ಯಾಧುನಿಕ ಚಿಕಿತ್ಸಾ ಘಟಕವನ್ನು ಸ್ಥಾಪಿಸಲಾಗುವುದು. ನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಇಂದು ನಡೆದ ವೆನ್ಲಾಕ್ ಆರೋಗ್ಯ ರಕ್ಷಾ ಸಭೆಯಲ್ಲಿ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡುವ ಕೇಂದ್ರವನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಯ ನೆರವಿನೊಂದಿಗೆ ಸ್ಥಾಪಿಸಲಾಗುವುದು ಇದಲ್ಲದೇ 36 ಹಾಸಿಗೆಗಳ ತೀವ್ರ ನಿಗಾ ಘಟಕವನ್ನು ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದರು. 25 ಕೋಟಿಯ ನೂತನ ವೈದ್ಯಕೀಯ ಶಾಸ್ತ್ರದ […]
ವೆನ್ಲಾಕ್ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ Read More »
ಕರಾವಳಿ



