ಜನರ ಸಹಕಾರದಿಂದ ಪ್ಲಾಸ್ಟಿಕ್ ನಿಷೇಧ ಸಾಧ್ಯ
(ನ್ಯೂಸ್ ಕಡಬ) newskadaba.com ನರೇಗಲ್ಲ, ಜೂನ್.29.ಪ್ಲಾಸ್ಟಿಕ್ ಬಳಕೆ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದ್ದು, ಆಧುನಿಕ ಜೀವನದಲ್ಲಿ ನಮ್ಮ ಜೀವನಾವಶ್ಯಕ ವಸ್ತುಗಳೇ ನಮಗೆ ಮೃತ್ಯುವಾಗಿ ಪರಿಣಮಿಸಿವೆ ಎಂದು ಗಜೇಂದ್ರಗಡ ತಹಶೀಲ್ದಾರ್ ಗುರುಸಿದ್ಧಯ್ಯ ಹಿರೇಮಠ ಹೇಳಿದರು. ಸ್ಥಳೀಯ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ವರ್ತಕರಿಗೆ ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ಪ್ಲಾಸ್ಟಿಕ್ ನಿಷೇಧ ಹಾಗೂ ಸ್ವಚ್ಛತೆ ಅರಿವು ಸಭೆಯಲ್ಲಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿ ಭೂಮಿ ಮಳೆ ನೀರು ಇಂಗಲು ಮತ್ತು ಬೆಳೆ ಬೆಳೆಯಲು ಪ್ಲಾಸ್ಟಿಕ್ ಚೀಲಗಳು ಅಡ್ಡಿಪಡಿಸುತ್ತಿವೆ. ಪಟ್ಟಣಗಳಲ್ಲಿ […]
ಜನರ ಸಹಕಾರದಿಂದ ಪ್ಲಾಸ್ಟಿಕ್ ನಿಷೇಧ ಸಾಧ್ಯ Read More »
ಕರಾವಳಿ


