Mangalore

ಖಾಲಿ ಹಾಲಿನ ಪ್ಯಾಕೆಟ್ ಗೂ ಇದೆ ಬೆಲೆ ➤ಪ್ಲಾಸ್ಟಿಕ್ ಮರುಬಳಕೆಗೆ ಮಹಾರಾಷ್ಟ್ರ ಸರ್ಕಾರದ ಹೊಸ ಕ್ರಮ

(ನ್ಯೂಸ್ ಕಡಬ) newskadaba.com ಮುಂಬೈ, ಜೂನ್.28.ರಾಜ್ಯದಲ್ಲಿ ಪ್ಲ್ಯಾಸ್ಟಿಕ್ ನಿಷೇಧ ಮಾಡಿರುವ ಮಹಾರಾಷ್ಟ್ರ ಸರ್ಕಾರ ಹಾಲಿನ ಪ್ಯಾಕೆಟ್‌ಗಳನ್ನು ಮರುಬಳಕೆ ಮಾಡುವುದಕ್ಕಾಗಿ ಹೊಸ ಯೋಚನೆಯನ್ನು ಹಾಕಿಕೊಂಡಿದೆ. ಹಾಲಿನ ಪ್ಲ್ಯಾಸ್ಟಿಕ್ ಕವರ್​ಗಳನ್ನು ಮರುಬಳಕೆ ಮಾಡುವುದನ್ನು ಪ್ರೋತ್ಸಾಹಿಸಲು ಪ್ರತಿ ಹಾಲಿನ ಪ್ಯಾಕೆಟ್​ಗೆ 50 ಪೈಸೆ ಮರುಪಾವತಿಯ ಬೆಲೆಯನ್ನು ವಿಧಿಸಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದ ಖಾಲಿಯಾದ ಹಾಲಿನ ಪ್ಯಾಕೆಟ್​ಗಳನ್ನು ಚಿಲ್ಲರೆ ವ್ಯಾಪಾರಿಗಳ ಬಳಿ ನೀಡಿದರೆ, 50 ಪೈಸೆಯನ್ನು ಅವರು ಗ್ರಾಹಕರಿಗೆ ಮರುಪಾವತಿಸಲಿದ್ದಾರೆ.ಗ್ರಾಹಕರು ಖಾಲಿ ಕವರ್​ಗಳನ್ನು ವಾಪಸ್​ ನೀಡಿ 50 ಪೈಸೆ ಪಡೆಯಬಹುದಾಗಿದೆ.

ಖಾಲಿ ಹಾಲಿನ ಪ್ಯಾಕೆಟ್ ಗೂ ಇದೆ ಬೆಲೆ ➤ಪ್ಲಾಸ್ಟಿಕ್ ಮರುಬಳಕೆಗೆ ಮಹಾರಾಷ್ಟ್ರ ಸರ್ಕಾರದ ಹೊಸ ಕ್ರಮ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ರೈಲ್ವೇ ಸಚಿವ ಶ್ರೀ.ಪಿಯೂಶ್ ಗೋಯಲ್ ಇವರ ಭೇಟಿಯಾದ ➤ ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ದಕ್ಷಿಣ ಕನ್ನಡ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಇವರು ಇಂದು ಮಾನ್ಯ ಕೇಂದ್ರ ರೈಲ್ವೇ ಸಚಿವರಾದ ಶ್ರೀ.ಪಿಯೂಶ್ ಗೋಯಲ್ ಹಾಗೂ ಕೇಂದ್ರ ರಾಜ್ಯ ರೇಲ್ವೇ ಖಾತೆ ಸಚಿವ ಶ್ರೀ.ಸುರೇಶ್ ಅಂಗಡಿ ಯವರನ್ನು ನವದೆಹಲಿಯಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲ್ವೇ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರನ್ನು ವಿನಂತಿಸಿದರು. ಪ್ರಮುಖ ಬೇಡಿಕೆಗಳು: 1. ಪ್ರತ್ಯೇಕ ಮಂಗಳೂರು ವಿಭಾಗ ರಚನೆ. 2. ಮಂಗಳೂರು ಕೇಂದ್ರ ರೈಲು ನಿಲ್ದಾಣಕ್ಕೆ ಹೊಸ ಸುಸಜ್ಜಿತ ಕಟ್ಟಡ

ಕೇಂದ್ರ ರೈಲ್ವೇ ಸಚಿವ ಶ್ರೀ.ಪಿಯೂಶ್ ಗೋಯಲ್ ಇವರ ಭೇಟಿಯಾದ ➤ ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಡಾ:ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ, 2019-20ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋಕ್ರೆಡಿಟ್(ಪ್ರೇರಣಾ)(ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಯೋಜನೆ, ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಲಾಗಿದೆ. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ವಾಸಿಯಾಗಿರಬೇಕು. (ಆರ್.ಡಿ.ಸಂಖ್ಯೆ ಇರುವ ತಹಸೀಲ್ದಾರ್‍ರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರದ ಪ್ರತಿ ಲಗತ್ತಿಸಬೇಕು). ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ.1.50 ಲಕ್ಷ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಾಜಿ ಸೈನಿಕರ ಪಿಂಚಣಿ ಪರಿಷ್ಕರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2016 ರ ಮೊದಲು ಪಿಂಚಣದಾರರಾದ ಮಾಜಿ ಸೈನಿಕರು ಹಾಗೂ ಕುಟುಂಬ ಪಿಂಚಣಿದಾರ ಪಿಂಚಣಿಯನ್ನು 7ನೇ ವೇತನ ಆಯೋಗದನ್ವಯ ಪುನಃ ಪರಿಷ್ಕರಿಸಲಾಗುತ್ತಿದೆ. ಪಿಂಚಣಿ ಪರಿಷ್ಕರಣೆಗಾಗಿ ಸಂಬಂಧಿಸಿದ ಅಭಿಲೇಖ ಕಾರ್ಯಾಲಯಗಳಿಗೆ ಸಲ್ಲಿಸಬೇಕಾದ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ಮಾಜಿ ಸೈನಿಕರ ಪಿಂಚಣಿ ಪರಿಷ್ಕರಣೆ Read More »

ಕರಾವಳಿ

ಮುತ್ತೂರು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಮತ್ತು ಮುತ್ತೂರು ಗ್ರಾಮಗಳ 2019-20ನೇ ಸಾಲಿನ ಪ್ರಥಮ ಹಂತದ ವಾರ್ಡ್ ಸಭೆಗಳು ಇಂತಿವೆ. ಕೊಳವಾರು ಗ್ರಾಮದ 1, 2ನೇ ವಾರ್ಡ್ ಸಭೆ ಜೂನ್ 28 ರಂದು ಬೆಳಿಗ್ಗೆ 11 ಗಂಟೆಗೆ ಗೆಂದಡ್ಪು ಸಭಾಭವನ ಹಾಗೂ ಮುತ್ತೂರು ಗ್ರಾಮದ ವಾರ್ಡ್ ಸಭೆಯು ಅಪರಾಹ್ನ 2.30 ಗಂಟೆಗೆ ಅಮರಜ್ಯೋತಿ ಫ್ರೆಂಡ್ಸ್ ಕ್ಲಬ್ ಮುತ್ತೂರು ಇಲ್ಲಿ ನಡೆಯಲಿದೆ.2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ

ಮುತ್ತೂರು ಗ್ರಾಮ ಸಭೆ Read More »

ಕರಾವಳಿ

ಕೆಂಪೇಗೌಡರ ಜೀವನಶೈಲಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ➤ ನಗರಾಭಿವೃದ್ದಿ ಸಚಿವ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಬೆಳೆದಿದ್ದು, ಇಲ್ಲಿ ಎಲ್ಲ ಜಾತಿ, ಧರ್ಮದ ಜನರು ಬದುಕು ಕಟ್ಟಿಕೊಂಡಿದ್ದಾರೆ. ಇಂಥ ಸುಂದರ, ಸುಸಜ್ಜಿತ ನಗರ ನಿರ್ಮಾಣವಾಗಲು ಕೆಂಪೇಗೌಡರೇ ಕಾರಣ. ಕೆಂಪೇಗೌಡ ಜಯಂತಿಯನ್ನು ಕೇವಲ ಒಂದು ಜನಾಂಗಕ್ಕೆ ಸೀಮಿತಗೊಳಿಸದೇ, ಎಲ್ಲರೂ ಜೊತೆಯಾಗಿ ಆಚರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು. ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ

ಕೆಂಪೇಗೌಡರ ಜೀವನಶೈಲಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ➤ ನಗರಾಭಿವೃದ್ದಿ ಸಚಿವ ಯು.ಟಿ ಖಾದರ್ Read More »

ಕರಾವಳಿ

ಮಂಗಳೂರು ತಾಲೂಕು ಕೃಷಿ ಅಭಿಯಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಜುಲೈ 1 ರಿಂದ 16 ರವರೆಗೆ ಮಂಗಳೂರು ತಾಲೂಕಿನ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಮತ್ತು ಮಂಗಳೂರು ತಾಲೂಕು ರೈತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಜುಲೈ 1 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್

ಮಂಗಳೂರು ತಾಲೂಕು ಕೃಷಿ ಅಭಿಯಾನ ಕಾರ್ಯಕ್ರಮ Read More »

ಕರಾವಳಿ

ಕಂದಾಯ ಇಲಾಖೆ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಕಂದಾಯ ಇಲಾಖೆಯ ದ.ಕ ಜಿಲ್ಲಾ ಘಟಕದ ಪ್ರಥಮ ದರ್ಜೆ ಸಹಾಯಕ/ಪ್ರಥಮ ದರ್ಜೆ ರಾಜಸ್ವ ನಿರೀಕ್ಷಕರ ವೃಂದ, ದ್ವಿತೀಯ ದರ್ಜೆ ಸಹಾಯಕರ ವೃಂದ, ಗ್ರಾಮಕರಣಿಕರ ವೃಂದ, ಸಹಾಯಕರ/ ದಫೇದಾರ ವೃಂದ, ವಾಹನ ಚಾಲಕರ ವೃಂದ, ಡಿ’ ಗ್ರೂಪ್ ನೌಕರರ ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯವು ದಿನಾಂಕ:10-5-2019 ರಂದು ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಜೇಷ್ಠತಾ ಪಟ್ಟಿಯನ್ನು ಪರಿಷ್ಕರಿಸುವಂತೆ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಿದ್ದು, ಅದರಂತೆ ಸಂಬಂಧಪಟ್ಟ ನೌಕರರು ತಾಲೂಕು ಕಚೇರಿ/ ಸಹಾಯಕ

ಕಂದಾಯ ಇಲಾಖೆ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ Read More »

ಕರಾವಳಿ

ಮಂಗಳೂರು ವಿ.ವಿ ಪಿಜಿ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಶೈಕ್ಷಣಿಕ ವರ್ಷ 2019-20ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳಲ್ಲಿ / ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ, ಕುಶಾಲ ನಗರ/ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿ ಕಲಾ ನಿಕಾಯ ಮತ್ತು ಎಂ.ಬಿ.ಎ (ಟೂರಿಸಂ ಮತ್ತು ಟ್ರಾವೆಲ್ ಮ್ಯಾನೇಜ್‍ಮೆಂಟ್) ಕೋರ್ಸಿಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು 05.07.2019ರವರೆಗೆ ವಿಸ್ತರಿಸಲಾಗಿದೆ. ಕಲಾ ಮತ್ತು ಶಿಕ್ಷಣ ನಿಕಾಯಗಳಡಿ ಅರ್ಜಿ ಸಲ್ಲಿಸಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪ್ರಕ್ರಿಯೆಯನ್ನು (ಕೌನ್ಸಿಲಿಂಗ್)

ಮಂಗಳೂರು ವಿ.ವಿ ಪಿಜಿ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ Read More »

ಕರಾವಳಿ

ಭರದಿಂದ ಸಾಗುತ್ತಿದೆ ಕಿಸಾನ್ ಸಮ್ಮಾನ್ ಯೋಜನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.27. ಕೇಂದ್ರ ಸರ್ಕಾರದಿಂದ ರೈತರಿಗೆ ವರ್ಷಕ್ಕೆ 6 ಸಾವಿರ ನೀಡುವ ಮಹತ್ವ ಪೂರ್ಣ ಯೋಜನೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ಹೆಚ್ಚಿನ ಶ್ರಮ ತೋರಿಸಿದಂತಿದೆ. ಲೋಕಸಭೆಗೆ ಮುಂಚೆ ಆಮೆಗತಿಯಲ್ಲಿದ್ದ ಈ ಯೋಜನೆ ಕೇವಲ 11 ರೈತರಿಗೆ ಮಾತ್ರ ಫ‌ಲಕಾರಿಯಾಗಿತ್ತು. ಇದನ್ನು ಮನಗಂಡ ಕೇಂದ್ರ ಸರ್ಕಾರ ಪಿ.ಎಂ ಕಿಸಾನ್‌ ಯೋಜನೆ ಸಂಪೂರ್ಣ ಮಾಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ. ನೂತನ ಕೇಂದ್ರ ಸರ್ಕಾರ ರಚನೆಯಾದ ನಂತರ

ಭರದಿಂದ ಸಾಗುತ್ತಿದೆ ಕಿಸಾನ್ ಸಮ್ಮಾನ್ ಯೋಜನೆ Read More »

ಕರ್ನಾಟಕ
Scroll to Top