Mangalore

ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 17. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ ಮತ್ತು 3ಬಿಗೆ ಸೇರಿದ ಕಾನೂನು ಪದವೀಧರರಿಂದ 2023ರ ಜುಲೈ 5ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯನ್ನು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿದ್ದು 15 ವರ್ಷಗಳ ಕಾಲ ಕಡಿಮೆ ಅಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ […]

ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ . 16 . ಲೈಟ್ ಆಫ್ ವಿಚಾರದಲ್ಲಿ ಗಲಾಟೆ ನಡೆದು ಮಸೀದಿ ಕಾರ್ಯದರ್ಶಿಗೆ ಯುವಕನೊಬ್ಬ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತಾ  ಕಾಲೋನಿ ಮಸೀದಿ ಬಳಿ ನಡೆದಿದೆ. ಆರೋಪಿ ಸ್ಥಳೀಯ ನಿವಾಸಿ ತ್ವಾಹಿರ್ (24)) ಎಂಬಾತ ಮಸೀದಿ ಕಾರ್ಯದರ್ಶಿ ಮಹಮ್ಮದ್ ಶಾಫಿ (38) ಎಂಬವರಿಗೆ ಚೂರಿ ಇರಿದಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆ ಕಳ್ಳತನ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 1 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತರನ್ನು ಕಾರ್ಕಳ ತಾಲೂಕಿನ ಮಾಳ ಮಲ್ಲಾರ್ ದರ್ಕಾಸು ಮನೆ ನಿವಾಸಿ ಗಣೇಶ ನಾಯ್ಕ್(26) ಹಾಗೂ ಕೊಡಗು ಜಿಲ್ಲೆಯ ಗುಯ್ಯಾ ಗ್ರಾಮ ನಿವಾಸಿ ರಂಜಿತ್ ಕೆ.ಆರ್ (26) ಎಂದು ಗುರುತಿಸಲಾಗಿದೆ. ಇವರು ಜನವರಿ 15ರಿಂದ ಜನವರಿ 16ರ ನಡುವೆ ಮಂಗಳೂರು ತಾಲೂಕು

ಮನೆ ಕಳ್ಳತನ ಪ್ರಕರಣ ➤ ಇಬ್ಬರ ಬಂಧನ Read More »

ಕರ್ನಾಟಕ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಕಳೆದ ನವೆಂಬರ್‌ನಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಪ್ರಕರಣದ ಆರೋಪಿಯೊಂದಿಗೆ ನಂಟು ಹೊಂದಿದ್ದನೆಂಬ ಆರೋಪದಡಿ ಒಡಿಶಾ ಮೂಲದ ಓರ್ವನನ್ನು ಒಡಿಶಾದ ಸ್ಪೆಷಲ್‌ ಟಾಸ್ಕ್ ಫೋರ್ಸ್‌ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಒಡಿಶಾ ಮೂಲದ ಪ್ರೀತಂಕಾರ್‌ (31) ಎಂದು ಗುರುತಿಸಲಾಗಿದೆ. ಈತನ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ​ಗೆ ಐಸೀಸ್​ ಏಜೆಂಟ್​​ಗಳ ಜೊತೆ ನಂಟು ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರೀತಂಕಾರ್‌ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ

(ನ್ಯೂಸ್ ಕಡಬ)newskadaba.com  ಮಂಗಳೂರು,ಜೂ 15 . ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸರ್ವರ್ ನಿರ್ವಹಣಾ ಕಾರ್ಯ ಇದೇ ಜೂ.28ರಿಂದ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಪಡಿತರ ಚೀಟಿದಾರರು 2023ರ ಜೂನ್ ತಿಂಗಳ  ಪಡಿತರವನ್ನು ಇದೇ ಜೂ.27ರೊಳಗೆ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯುವಂತೆ ತಿಳಿಸಲಾಗಿದ್ದು , ಜೂ.27ರ ನಂತರ ತಿಂಗಳ ಪಡಿತರವನ್ನು ವಿತರಿಸಲು ಅವಕಾಶವಿರುವುದಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.        

ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ Read More »

ಕರಾವಳಿ

ದ.ಕ/ಉಡುಪಿ: ಉಚಿತ  ಬಸ್ ಪ್ರಯಾಣ ➤ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತುಂಬಿದ ಮಹಿಳಾ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ, ಜೂ. 13. ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಹಿನ್ನೆಲೆ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹತ್ತಲು ಮಹಿಳಾ ಪ್ರಯಾಣಿಕರು ಮುಗಿಬಿದ್ದಿದ್ದು, ನಗರದಿಂದ ಹೊರವಲಯಕ್ಕೆ ತೆರಳುವ ಬಸ್‌ಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಂದ ತುಂಬಿದ್ದರು. ಸ್ಟೇಟ್‌ಬ್ಯಾಂಕ್‌ನಿಂದ ಪುತ್ತೂರಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಜೆಯ ವೇಳೆ ಜ್ಯೋತಿ ಸಿನಿಮಾ ಥಿಯೇಟರ್‌ ತಲುಪುವಷ್ಟರಲ್ಲಿ ಭರ್ತಿಯಾಗಿದ್ದವು. ಉಡುಪಿ, ಮೂಡುಬಿದಿರೆ, ಕಾರ್ಕಳ, ಕುಂದಾಪುರ ಭಾಗದಲ್ಲಿ ಬಸ್‌

ದ.ಕ/ಉಡುಪಿ: ಉಚಿತ  ಬಸ್ ಪ್ರಯಾಣ ➤ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತುಂಬಿದ ಮಹಿಳಾ ಪ್ರಯಾಣಿಕರು Read More »

ಕರಾವಳಿ, ಕರ್ನಾಟಕ

ತಾಮ್ರದ ತಂತಿಪಟ್ಟಿ ಕಳವು ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಇಲ್ಲಿನ ನಗರದ ಫ್ಲ್ಯಾಟ್ ಒಂದರಿಂದ ತಾಮ್ರದ ತಂತಿಪಟ್ಟಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಅಳಿಕೆಯ ಜಯಂತ್  ವರ್ಷ ಎಂದು ಗುರುತಿಸಲಾಗಿದೆ. ಈತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ತಾಮ್ರದ ತಂತಿಪಟ್ಟಿ ಕಳವು ಪ್ರಕರಣ ➤ ಓರ್ವನ ಬಂಧನ Read More »

ಕರಾವಳಿ

ಮಂಗಳೂರು: ಪ್ರತಿಭಟನೆ ಮೊಟಕುಗೊಳಿಸಲು ಅಣಬೆ ಫ್ಯಾಕ್ಟರಿ ಗೆ ಕಲ್ಲು ತೂರಾಟ ನಡೆಸಿ ಗಲಭೆಗೆ ಯತ್ನ- ಆರೋಪ

(ನ್ಯೂಸ್ ಕಡಬ) newskadaba.com ವಾಮಂಜೂರು, ಜೂ. 13. ತಿರುವೈಲು ವಾರ್ಡ್ ನಲ್ಲಿ ಕಾರ್ಯಾಚರಿಸುತ್ತಿರುವ ವೈಟ್‌ ಗ್ರೋ ಎಗ್ರಿ ಎಲ್‌ ಎಲ್‌ ಪಿ ಅಣಬೆ ಉತ್ಪಾದನಾ ಘಟಕವನ್ನು ತೆರವುಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಯ ದಾರಿ ತಪ್ಪಿಸಲು ಗಲಭೆ ನಡೆಸಲು‌ ಮುಂದಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸದಿದ್ದಲ್ಲಿ ವಾಮಂಜೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಹೋರಾಟ‌ ಸಮಿತಿ ಎಚ್ಚರಿಸಿದೆ. ಕಳೆದ ಕೆಲವು ದಿನಗಳಿಂದ ವಾಮಂಜೂರಿನಲ್ಲಿ ಅಣಬೆ ಫ್ಯಾಕ್ಟರಿ ವಿರುದ್ಧ ಶಾಂತಿಯುತ ರೀತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸುವ ಸಲುವಾಗಿ

ಮಂಗಳೂರು: ಪ್ರತಿಭಟನೆ ಮೊಟಕುಗೊಳಿಸಲು ಅಣಬೆ ಫ್ಯಾಕ್ಟರಿ ಗೆ ಕಲ್ಲು ತೂರಾಟ ನಡೆಸಿ ಗಲಭೆಗೆ ಯತ್ನ- ಆರೋಪ Read More »

ಕರಾವಳಿ

ಉಳ್ಳಾಲ: ಬಿಫರ್ ಜಾಯ್ ಚಂಡಮಾರುತದ ಭೀತಿ  ಹಿನ್ನೆಲೆ ➤ ತುರ್ತು ಕಾಮಗಾರಿ ಆರಂಭ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಜೂ .13 . ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಕ್ಷಣದ ಸುರಕ್ಷತಾ ಕಾಮಗಾರಿ ಆರಂಭಿಸಲಾಗಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಭಿಫರ್ ಜಾಯ್ ಎಫೆಕ್ಟ್ ತಟ್ಟುವ ಸಾಧ್ಯತೆ ಹಿನ್ನೆಲೆ ತುರ್ತಾಗಿ ಕಲ್ಲುಗಳನ್ನು ಹಾಕಲಾಗುತ್ತಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಹಿನ್ನೆಲೆ ಕಾಮಗಾರಿ ಆರಂಭಿಸಲಾಗಿದೆ. ಜೆಸಿಬಿ ಮತ್ತು

ಉಳ್ಳಾಲ: ಬಿಫರ್ ಜಾಯ್ ಚಂಡಮಾರುತದ ಭೀತಿ  ಹಿನ್ನೆಲೆ ➤ ತುರ್ತು ಕಾಮಗಾರಿ ಆರಂಭ Read More »

ಕರಾವಳಿ, ಕರ್ನಾಟಕ

ಬಿ.ಐ.ಇ.ಆರ್.ಟಿ. ಹುದ್ದೆಗೆ ಅರ್ಹ ಶಿಕ್ಷಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿ ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಖಾಲಿ ಇರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹಾಗೂ 1 ಬಿ.ಐ.ಇ.ಆರ್.ಟಿ. (ಮಾಧ್ಯಮಿಕ ಮತ್ತು ಪ್ರೌಢ) ಹುದ್ದೆಗೆ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿಯಿರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹುದ್ದೆಗಳು:  ಬಂಟ್ವಾಳ -2, ಬೆಳ್ತಂಗಡಿ– 2, ಮಂಗಳೂರು ಉತ್ತರ-2, ಮಂಗಳೂರು ದಕ್ಷಿಣ-2, ಮೂಡಬಿದ್ರೆ – 2, ಪುತ್ತೂರು – 2 ಮತ್ತು ಸುಳ್ಯ -2

ಬಿ.ಐ.ಇ.ಆರ್.ಟಿ. ಹುದ್ದೆಗೆ ಅರ್ಹ ಶಿಕ್ಷಕರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top