ಗ್ರಾಮೀಣ ಪ್ರದೇಶದ ಜನರಿಗೆ ಒಂದು ಸುವರ್ಣ ಅವಕಾಶ ➤ಸ್ವಯಂ ಉದ್ಯೋಗ ಸೃಜನಾ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಗ್ರಾಮೀಣ ಪ್ರದೇಶದ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಮಾಡಲು 2019-20 ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನಾ ಯೋಜನೆಯಡಿಯಲ್ಲಿ ಬ್ಯಾಂಕಿನ ಆರ್ಥಿಕ ಸಾಲದ ಮೂಲಕ ಅವಕಾಶ ಕಲ್ಪಿಸಲಾಗುವುದು. ಕನಿಷ್ಠ 18 ವರ್ಷ ಹಾಗೂ ಸಾಮಾನ್ಯ ವರ್ಗದವರಿಗೆ ಗರಿಷ್ಠ 35 ವರ್ಷ ಹಾಗೂ ವಿಶೇಷ ವರ್ಗದವರಿಗೆ (ಪರಿಶಿಷ್ಟ ಜಾತಿ/ ಪ.ಪಂಗಡ/ ಹಿಂದುಳಿದವರ್ಗ/ ಅಲ್ಪಸಂಖ್ಯಾತರು/ ಅಂಗವಿಕಲರು/ ಮಾಜಿಸೈನಿಕ/ ಮಹಿಳೆ) ಗರಿಷ್ಠ 45 ವರ್ಷ. ಯಾವುದೇ ಆದಾಯದ ಮಿತಿ ಇರುವುದಿಲ್ಲ. ಪ್ರಥಮ ಪೀಳಿಗೆ ಉದ್ಯಮಶೀಲರಿಗೆ […]
ಗ್ರಾಮೀಣ ಪ್ರದೇಶದ ಜನರಿಗೆ ಒಂದು ಸುವರ್ಣ ಅವಕಾಶ ➤ಸ್ವಯಂ ಉದ್ಯೋಗ ಸೃಜನಾ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ Read More »
ಕರಾವಳಿ
