ಯೋಗಾಭ್ಯಾಸದಿಂದ ಏಕಾಗ್ರತೆ ಮತ್ತು ಆರೋಗ್ಯ ಸುಧಾರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ನಗರದ ಕೃಷಿ ವಿಜ್ಞಾನ ಕೇಂದ್ರ, ಮೀನುಗಾರಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ದೈಹಿಕ ಶಿಕ್ಷಣ ವಿಭಾಗಗಳು ಮಂಗಳೂರಿನ ಶ್ರೀ ಸಹರಾ ಪ್ರಕೃತಿ ಚಿಕಿತ್ಸಾ ಕೇಂದ್ರದ ಜಂಟಿ ಆಶ್ರಯದಲ್ಲಿ ವಿಶ್ವ ಯೋಗಾ ದಿನಾಚರಣೆಯನ್ನು ಆಚರಿಸಿಲಾಯಿತು. ಕೃಷಿ ವಿಜ್ಞಾನ ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಎ.ಟಿ. ರಾಮಚಂದ್ರ ನಾಯ್ಕ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಯೋಗಭ್ಯಾಸವು ಪ್ರಾಚೀನ ಕಾಲದಿಂದಲೂ ಪ್ರಚಲಿತವಾದುದೆಂದು […]
ಯೋಗಾಭ್ಯಾಸದಿಂದ ಏಕಾಗ್ರತೆ ಮತ್ತು ಆರೋಗ್ಯ ಸುಧಾರಣೆ Read More »
ಕರಾವಳಿ

