Mangalore

“ವಿದ್ಯಾರ್ಥಿ ಜೀವನದಲ್ಲಿ ಮಾತ್ರ ಸುಸಂಸ್ಕೃತ ಮತ್ತು ಸುವ್ಯವಸ್ಥೆ ಬೆಳೆಸಿಕೊಳ್ಳಲು ಸಾಧ್ಯ” ➤ ಶ್ರೀ ಗುರುಪ್ರಸಾದ್

(ನ್ಯೂಸ್ ಕಡಬ) newskadaba.com ಕಡಬ, ಜೂನ್.20. ಸರಸ್ವತೀ ವಿದ್ಯಾಲಯ ವಿದ್ಯಾನಗರ ಕಡಬ ಸಮಾಜ ಯಾವತ್ತು ಬದಲಾವಣೆ ಆಗುವುದಿಲ್ಲ ಬದಲಾವಣೆ ಆಗುವುದು ನಿಮ್ಮಂತಹ ಯುವ ಜನತೆ ಅದಕ್ಕೆ ಅವಕಾಶ ಕೊಡದೆ ಗುರು ಹಿರಿಯರಿಗೆ ಗೌರವ ಕೊಡುತ್ತಾ, ದೇಶದ ಸುಪ್ರಜೆಯಾಗಿ ಬಾಳಲು ವಿದ್ಯಾರ್ಥಿ ಜೀವನದಲ್ಲಿ ಸುಸಂಸ್ಕೃತ ಮತ್ತು ಸುವ್ಯವಸ್ಥೆ ಬೆಳೆಸಿಕೊಳ್ಳಲು ಸಾಧ್ಯ. ಎಂದು ಶಾಲಾ ಮಂತ್ರಿಮಂಡಲದ ಕಾರ್ಯಕ್ರಮದಲ್ಲಿ ಶ್ರೀ ಗುರುಪ್ರಸಾದ್ ನುಡಿದರು.ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಶ್ರೀ ಉಮೇಶ್ ಶೆಟ್ಟಿ ಸಾಯಿರಾಂ ಅಧ್ಯಕ್ಷತೆ ವಹಿಸಿದರು. ಶ್ರೀ ಶಿವಪ್ರಸಾದ್ ಕೆ ಪ್ರಮಾಣವಚನ […]

“ವಿದ್ಯಾರ್ಥಿ ಜೀವನದಲ್ಲಿ ಮಾತ್ರ ಸುಸಂಸ್ಕೃತ ಮತ್ತು ಸುವ್ಯವಸ್ಥೆ ಬೆಳೆಸಿಕೊಳ್ಳಲು ಸಾಧ್ಯ” ➤ ಶ್ರೀ ಗುರುಪ್ರಸಾದ್ Read More »

ಕರಾವಳಿ

ನೂಜಿಬಾಳ್ತಿಲ: ಹೆದ್ದಾರಿ ಬದಿಯ ಅಪಾಯಕಾರಿ ಮರ ತೆರವು

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.20.ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆಯವರು ತೆರವು ಗೊಳಿಸಿದ್ದಾರೆ. ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪದ ಗರ್ಗಸ್‍ಪಾಲ್ ತಿರುವಿನ ಹೆದ್ದಾರಿ ಅಂಚಿನಲ್ಲಿಯೇ ಅಪಾಯಕಾರಿ ಬೃಹತ್ ಗಾತ್ರದ ಮರಗಳಿತ್ತು, ಇದು ಹೆದ್ದಾರಿ ತಿರುವಿನ ರಸ್ತೆ ಬದಿಯಲ್ಲಿರುವುದರಿಂದ ವಾಹನ ಸವಾರರಿಗೂ ಅಪಾಯಕಾರಿಯಾಗಿ ಹಾಗೂ ಮಳೆಗಾಲದ ಗಾಳಿಗೆ ಹೆದ್ದಾರಿಗೆ ಮುರಿದು ಬೀಳುವ ಜೊತೆಗೆ ಜೀವಹಾನಿಯ ಆತಂಕವನ್ನು ಈ ಭಾಗದ ಗ್ರಾಮಸ್ಥರು ವ್ಯಕ್ತಪಡಿಸಿ ತೆರವಿಗೆ

ನೂಜಿಬಾಳ್ತಿಲ: ಹೆದ್ದಾರಿ ಬದಿಯ ಅಪಾಯಕಾರಿ ಮರ ತೆರವು Read More »

ಕರಾವಳಿ

ಉತ್ತಮ ಜೀವನಕ್ಕೆ ಆರೋಗ್ಯವು ಬಹುಮುಖ್ಯ ➤ ಮೃತ್ಯುಂಜಯ ಸ್ವಾಮಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಒಬ್ಬ ವ್ಯಕ್ತಿಯ ಪ್ರಗತಿಗೆ ಆರೋಗ್ಯಕರ ವಾತಾವರಣವು ಬಹಳಷ್ಟು ಮುಖ್ಯ. ಆರೋಗ್ಯ ಶಿಬಿರಗಳಿಂದ ರೋಗರುಜಿನಗಳ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಉಪಯೋಗವನ್ನು ಪಡೆದುಕೊಳ್ಳಿ ಎಂದು ಉಪ ಕಮಾಂಡೆಂಡ್ ಸಿ.ಐ.ಎಸ್.ಎಫ್. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಮೃತ್ಯುಂಜಯ ಸ್ವಾಮಿ ಡಿ. ಹೇಳಿದರು. ಇಂದು ಸಿ.ಐ.ಎಸ್.ಎಫ್ ಗ್ರಾಮ ಎಂ.ಆರ್.ಪಿ.ಎಲ್. ಕುತ್ತೆತ್ತೂರು, ಕಾಟಿಪಳ್ಳ, ಮಂಗಳೂರಿನಲ್ಲಿ ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮತ್ತು

ಉತ್ತಮ ಜೀವನಕ್ಕೆ ಆರೋಗ್ಯವು ಬಹುಮುಖ್ಯ ➤ ಮೃತ್ಯುಂಜಯ ಸ್ವಾಮಿ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪೆರ್ಮಾನ್ನೂರು ಗ್ರಾಮದ ಸೇವಂತಿಗುಡ್ಡೆ, ಹರೇಕಳ ಗ್ರಾಮದ ನ್ಯೂಪಡ್ಪು, ಕಲ್ಲಮುಂಡ್ಕೂರು ಗ್ರಾಮದ ನಿಡ್ಡೋಡಿ ಸತ್ಯನಾರಾಯಣ, ಬೋಳಿಯಾರು ಗ್ರಾಮದ ರಂತಡ್ಕ, ಕೊಳಂಬೆ ಗ್ರಾಮದ ಅದ್ಯಪಾಡಿ-1, ಇಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ www.anganawadirecruit.kar.nic.in ಆನ್‍ಲೈನ್ ಮೂಲಕ ಜುಲೈ 15 ರಂದು ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20 ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಅಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜುಲೈ 12 ರೊಳಗೆ ಪಡೆಯಬೇಕು. ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22 ರೊಳಗೆ ಸಲ್ಲಿಸಬೇಕು. ಸಾಮಾನ್ಯ ಅರ್ಹತೆಗಳು: ನಿಗಮದ

ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ Read More »

ಕರಾವಳಿ

ಪದವಿ ಪರೀಕ್ಷೆಗಳ ಫಲಿತಾಂಶ ವೈಯಕ್ತಿಕ ವೀಕ್ಷಣೆಗೆ ಅರ್ಜಿ ಸಲ್ಲಿಸಲು ➤ ಜೂನ್ 29 ಕಡೆಯ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಮಂಗಳೂರು ವಿಶ್ವವಿದ್ಯಾನಿಲಯದ ಎಪ್ರಿಲ್/ಮೇ 2019ರಲ್ಲಿ ನಡೆದ ಎಲ್ಲಾ ಪದವಿ ಪರೀಕ್ಷೆಗಳ ಫಲಿತಾಂಶಗಳನ್ನು ಜೂನ್ 18 ರಂದು ಅಪರಾಹ್ನದಿಂದ ವಿಶ್ವವಿದ್ಯಾನಿಲಯದ ಅಧೀಕೃತ ವೆಬ್‍ಸೈಟ್‍ನಲ್ಲಿ (www.mangaloreuniversity.ac.in) ಪ್ರಕಟಿಸಲಾಗಿದೆ. ಮರುಮೌಲ್ಯಮಾಪನ/ ಉತ್ತರ ಪತ್ರಿಕೆಗಳ ವೈಯಕ್ತಿಕ ವೀಕ್ಷಣೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಅರ್ಜಿಯನ್ನು ಜೂನ್ 29 ರೊಳಗೆ ಫಲಿತಾಂಶದ ವೆಬ್‍ಸೈಟ್ ಪ್ರತಿಯೊಂದಿಗೆ ಕಾಲೇಜು ಮುಖಾಂತರ ಸಲ್ಲಿಸಬಹುದು ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

ಪದವಿ ಪರೀಕ್ಷೆಗಳ ಫಲಿತಾಂಶ ವೈಯಕ್ತಿಕ ವೀಕ್ಷಣೆಗೆ ಅರ್ಜಿ ಸಲ್ಲಿಸಲು ➤ ಜೂನ್ 29 ಕಡೆಯ ದಿನ Read More »

ಕರಾವಳಿ

ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ ಟ್ರಸ್ಟ್ ಮತ್ತು ಕರ್ನಾಟಕ ರಾಜ್ಯ ದೇವಾಡಿಗರ ಸಂಘ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ಆಚರಿಸಲಾಗುವುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ. ರಾಮಕೃಷ್ಣ ರಾವ್, ಇವರು ಉದ್ಘಾಟಿಸಲಿದ್ದು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ದ.ಕ ಜಿಲ್ಲಾ ಶಾಖಾ ಚೆಯರ್‍ಮೆನ್ ಸಿಎ. ಶಾಂತಾರಾಮ್ ಶೆಟ್ಟಿ ಇವರು ಮುಖ್ಯ

ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ವಿವಿ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ಎಂ.ಎ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಮಂಗಳೂರು ವಿಶ್ವವಿದ್ಯಾನಿಲಯ ಪ್ರಸ್ತುತ ವರ್ಷದಿಂದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಎಂ.ಎ ಪದವಿ ಆರಂಭಿಸಿದೆ. ದೇಶದ ಕೆಲವೇ ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಇತಿಹಾಸ ಅಧ್ಯಯನದ ಜೊತೆಗೆ ಉದ್ಯೋಗಕ್ಕೆ ಪೂರಕವಾಗಿರುವ ಪುರಾತತ್ವ ವಿಷಯವನ್ನು ಬೋಧಿಸಲಾಗುತ್ತದೆ. ಇತ್ತೀಚೆಗಿನ ವರ್ಷಗಳಲ್ಲಿ ಪುರಾತತ್ವ ಶಾಸ್ತ್ರವು ಒಂದು ವೈಜ್ಞಾನಿಕ ವಿಷಯವಾಗಿ ಬೆಳೆಯುತ್ತಿದೆ. ಇದರ ಮೂಲ ಉದ್ದೇಶ ಮಾನವನ ವಿಕಾಸ ಕ್ರಮದಲ್ಲಿ ಅವನ ಸಾಧನೆಗಳ ಏರಿಳಿತಗಳು, ಅವುಗಳ ಕಾರಣ, ಪರಿಣಾಮಗಳನ್ನು ಅಧ್ಯಯನ ಮಾಡುವುದಾಗಿದೆ, ಈ ರೀತಿ ಮಾನವ

ವಿವಿ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ಎಂ.ಎ ಆರಂಭ Read More »

ಕರಾವಳಿ

ಅಲ್ಪಸಂಖ್ಯಾತರ ಅರ್ಹ ಅಭ್ಯರ್ಥಿಗಳಿಗೆ ಕಾನೂನು ತರಬೇತಿ ➤ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಅಲ್ಪಸಂಖ್ಯಾತರ ಅರ್ಹ ಅಭ್ಯರ್ಥಿಗಳಿಗೆ 2019-20ನೇ ಸಾಲಿಗೆ ನಾಲ್ಕು ವರ್ಷದ ಅವಧಿಗೆ ಕಾನೂನು ತರಬೇತಿ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತರ ಕಾನೂನು ಪದವೀಧರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿತರಾದ ಕಾನೂನು ಪದವೀಧರರಾಗಿದ್ದು, ಕುಟುಂಬದ ವಾರ್ಷಿಕ ಆದಾಯವು ರೂ. 3.50 ಲಕ್ಷವನ್ನು ಮೀರಿರಬಾರದು. 30 ವರ್ಷದೊಳಗಿನ ವಯೋಮಿತಿಯವರಾಗಿದ್ದು, ಅಂತಿಮ ಕಾನೂನು ಪದವಿಯನ್ನು ಪೂರ್ಣಗೊಳಿಸಿ 2 ವರ್ಷ ಮೀರಿರಬಾರದು. ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್

ಅಲ್ಪಸಂಖ್ಯಾತರ ಅರ್ಹ ಅಭ್ಯರ್ಥಿಗಳಿಗೆ ಕಾನೂನು ತರಬೇತಿ ➤ಅರ್ಜಿ ಆಹ್ವಾನ Read More »

ಕರಾವಳಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.2019-20ನೇ ಸಾಲಿನ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ನ್ಯಾಷನಲ್ ಓವರ್‍ಸೀಸ್ ವಿಧ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18. ಅರ್ಜಿಯನ್ನು ಇಲಾಖಾ ವೆಬ್‍ಸೈಟ್ (https://gokdom.kar.nic.in)ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಿ, ತಿಳಿಸಲಾದ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ. ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top