Mangalore

➤ ಜೂಜಾಟ – 13 ಮಂದಿಯ ಬಂಧನ

(ನ್ಯೂಸ್ ಕಡಬ)newskadaba.com  ಮಂಗಳೂರು, ಜೂ. 13. ಅತಿಕಾರಿಬೆಟ್ಟು ಗ್ರಾಮದ ಕಕ್ವೆ ಎಂಬಲ್ಲಿ ಜೂಜಾಟವಾಡುತ್ತಿದ್ದ  13 ಮಂದಿ ಆರೋಪಿಗಳನ್ನು ಮುಲ್ಕಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿಯಂತೆ ಸಂಜೆ ಸುಮಾರು 5-10 ಗಂಟೆಗೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವಿಧ್ಯಾಧರ್ ಡಿ ಬಾಯ್ಕರಿಕ ಮತ್ತು ಪಿಎಸ್‌ಐ ವಿನಾಯಕ ತೊರಗಲ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಆರೋಪಿಗಳು ಜೂಜಾಟಕ್ಕೆ […]

➤ ಜೂಜಾಟ – 13 ಮಂದಿಯ ಬಂಧನ Read More »

ಕರಾವಳಿ

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ – ಕರ್ತವ್ಯಕ್ಕೆ ಅಡ್ಡಿ ಆರೋಪ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಸಂಚಾರಿ ಪೊಲೀಸ್ ಸಿಬ್ಬಂದಿಗೆ ಹಲ್ಲೆಗೈದು, ಅವಾಚ್ಯವಾಗಿ ನಿಂದನೆಗೈದ ಆರೋಪಕ್ಕೆ ಸಂಬಂಧಿಸಿ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ರಮೇಶ್ ಎನ್ನುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಹಲ್ಲೆ ನಡೆಸಲಾಗಿದೆ ಎಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಸಿಟಿ ಸೆಂಟರ್ ರಿಕ್ಷಾ ಪಾರ್ಕಿಂಗ್ ಎದುರುಗಡೆ ರಸ್ತೆಯಲ್ಲಿ ಸಂಚಾರಿ ಪೊಲೀಸ್ ಸಿಬ್ಬಂದಿ ರಮೇಶ್ ರವರು ಟ್ರಾಫಿಕ್ ತೆರವು ಮಾಡುತ್ತಿದ್ದ ವೇಳೆ, ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ – ಕರ್ತವ್ಯಕ್ಕೆ ಅಡ್ಡಿ ಆರೋಪ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಕೆ.ಸಿ ರೋಡ್ ತಲಪಾಡಿ ನಿವಾಸಿಯಾಗಿರುವ ಅಬ್ಬುಲ್ ರಶೀದ್ ಮೊಯ್ದೀನ್ (41) ಹಾಗೂ ದೇರಳಕಟ್ಟೆಯ ಪಿ. ಆರೀಫ್ (40) ಎಂದು ಗುರುತಿಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ಪಿ.ಎಸ್.ಐ ಅಶೋಕ್ ರವರಿಗೆ ನೆತ್ತಿಲಪದವು ಸೈಟ್ ಕಂಬಳ ನಡೆಸುವ ಜಾಗದ ಬಳಿ ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಕೇಳಿಬಂದ ಖಚಿತ

ಮಂಗಳೂರು: ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ➤ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಕಡಲ್ಕೊರೆತ ➤ ಮನೆ, ಅಂಗಡಿಗಳು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಮುಂಗಾರು ಪ್ರವೇಶದ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಗಟಿಪುರ ಗ್ರಾಮದಲ್ಲಿ ಸಿಡಿಲಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಇದೇ ವೇಳೆ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಮಂಗಳೂರಿನ ಪಣಂಬೂರು, ಉಳ್ಳಾಲ, ಸೋಮೇಶ್ವರ, ಬಟಪಾಡಿಗಳಲ್ಲಿ ಭಾನುವಾರ ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಉಡುಪಿ ಜಿಲ್ಲೆ ಮಲ್ಪೆ ಬೀಚಿನಲ್ಲಿ ಪ್ರವಾಸಿಗರು

ಕರಾವಳಿಯಲ್ಲಿ ಕಡಲ್ಕೊರೆತ ➤ ಮನೆ, ಅಂಗಡಿಗಳು ಸಮುದ್ರಪಾಲು Read More »

ಕರಾವಳಿ, ಕರ್ನಾಟಕ

ಮಂಗಳೂರು: ಜುಗಾರಿ ಅಡ್ಡೆಗೆ ದಾಳಿ ➤ ಲಾಡ್ಜ್ ಸಿಬ್ಬಂದಿ ಸಹಿತ 7 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ. 12. ಲಾಡ್ಜ್ ನ ರೂಂ ಒಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದ 7 ಮಂದಿ ಹಾಗೂ ಆಡಲು ಅವಕಾಶ ಮಾಡಿಕೊಟ್ಟ ಇಬ್ಬರು ಲಾಡ್ಜ್ ಸಿಬ್ಬಂದಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ ಘಟನೆ ಮುಕ್ಕ ಚೆಕ್ ಪೋಸ್ಟ್ ಬಳಿ ನಡೆದಿದೆ‌. ಬಂಧಿತ ಆರೋಪಿಗಳನ್ನು ಲಾಲ್ ಸಾಬ್ (31), ಅಮೀರ್ ಘಣಿಸಾಬ್ (31), ದಸ್ತಗಿರ್ ಸಾಬ್ (32), ಸಿದ್ದಣ್ಣ (47 ) ಮುಹಮ್ಮದ್ ರಫೀಕ್ (34), ಪರಶುರಾಮ (29), ಜಿತೇಂದ್ರ ಹೀರಾಸಿಂಗ್ (34) ಹಾಗೂ

ಮಂಗಳೂರು: ಜುಗಾರಿ ಅಡ್ಡೆಗೆ ದಾಳಿ ➤ ಲಾಡ್ಜ್ ಸಿಬ್ಬಂದಿ ಸಹಿತ 7 ಮಂದಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರೌಡಿ ಶೀಟರ್‌ ಮನೆಗೆ ಪೊಲೀಸರಿಂದ ದಿಢೀರ್ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ 83 ರೌಡಿ ಶೀಟರ್‌ಗಳ ಮನೆಗಳಿಗೆ ಪೊಲೀಸರು ಭಾನುವಾರದದು ದಿಢೀರ್ ತಪಾಸಣೆ ನಡೆಸಿದ ಕುರಿತು ವರದಿಯಾಗಿದೆ. ದಾಳಿಯ ವೇಳೆ ಅಕ್ರಮ ಆಯುಧಗಳ ಬಗ್ಗೆ ಶೋಧ ನಡೆಸಿ ಯಾವುದೇ ರೌಡಿ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ತಪಾಸಣೆಯ ವೇಳೆ ಯಾವುದೇ ಅಯುಧಗಳು ಪತ್ತೆಯಾಗಿಲ್ಲ. ಪೊಲೀಸ್ ಇಲಾಖೆಯು ಆಗಾಗ್ಗೆ ಇಂತಹ ತಪಾಸಣೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಇದರಿಂದಾಗಿ ರೌಡಿಗಳ ಮೇಲೆ ನಿರಂತರ ನಿಗಾ ಸಾಧ್ಯವಾಗುತ್ತದೆ ಎಂದು

ಮಂಗಳೂರು: ರೌಡಿ ಶೀಟರ್‌ ಮನೆಗೆ ಪೊಲೀಸರಿಂದ ದಿಢೀರ್ ತಪಾಸಣೆ Read More »

ಕರಾವಳಿ

ಮಂಗಳೂರು: ಮನೆಮೇಲೆ ಬೃಹತ್ ಮರಬಿದ್ದು ಮನೆಗೆ ಸಂಪೂರ್ಣ ಹಾನಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ಇಲ್ಲಿನ ಬಿ.ಜಿ.ಎಸ್ ಶಾಲಾ ಹಿಂಭಾಗದ ಮನೆಯೊಂದರ ಮೇಲೆ ಇಂದು ಬೆಳ್ಳಂಬೆಳಗ್ಗೆ ಬೃಹತ್‌ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಮೂವರಿಗೆ ಗಾಯಗಳಾದ ಘಟನೆ ಕಾವೂರಿನಿಂದ ವರದಿಯಾಗಿದೆ. ಭಾರೀ ಮಳೆಯಿಂದಾಗಿ ಬೃಹತ್‌ ಗಾತ್ರದ ಮರವೊಂದು ಮನೆಯ ಮೇಲೆ ಉರುಳಿ ಬಿದ್ದಿದ್ದು, ಪರಿಣಾಮ ಮನೆಯ ಮೇಲ್ಛಾವಣಿ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಮನೆಯ ಒಳಗೆ ಒಟ್ಟು 5 ಮಂದಿ ಮಲಗಿದ್ದು, ಅವರ ಪೈಕಿ ಮೂವರು ಹಂಚು ಮತ್ತು ಮರದ

ಮಂಗಳೂರು: ಮನೆಮೇಲೆ ಬೃಹತ್ ಮರಬಿದ್ದು ಮನೆಗೆ ಸಂಪೂರ್ಣ ಹಾನಿ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

MRPL ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ಈಡೇರಿಸದಿದ್ದಲ್ಲಿ ಪ್ರತಿಭಟನೆ ➤ ಯುವ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ಕೇಂದ್ರ ಸರಕಾರದ ಸ್ವಾಮ್ಯದ ಒಎನ್ ಜಿಸಿ ಯ ಅಂಗಸಂಸ್ಥೆಯಾದ ಎಂಆರ್ ಪಿಎಲ್ 2023ರಲ್ಲಿ ಸುಮಾರು 50 ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಆದರೆ ಅದರಲ್ಲಿ ಸ್ಥಳೀಯರಿಗೆ ನಿಗದಿತವಾಗಿ ಎಷ್ಟು ಹುದ್ದೆ ಮೀಸಲಿಡುವ ಯಾವ ಭರವಸೆ ನೀಡಲಿಲ್ಲ. ಇದರಿಂದ ಈ ಬಾರಿಯೂ ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಈ ರೀತಿಯ ನೇಮಕಾತಿಯ ಪ್ರಕ್ರಿಯೆಯನ್ನು ಇಲ್ಲಿನ ಸಂಸದರು ಕೇಂದ್ರ ಪೆಟ್ರೋಲಿಯಂ ಸಚಿವರ ಜೊತೆ ಚರ್ಚಿಸಿ ತಡೆಹಿಡಿಯಬೇಕಾಗಿದೆ ಎಂದು ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ

MRPL ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ಈಡೇರಿಸದಿದ್ದಲ್ಲಿ ಪ್ರತಿಭಟನೆ ➤ ಯುವ ಕಾಂಗ್ರೆಸ್ Read More »

ಕರಾವಳಿ, ಕರ್ನಾಟಕ

ಮಂಗಳೂರು: 1.34 ಲಕ್ಷ ರೂ. ಸ್ಯಾಲರಿಯ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜೂ. 11ರಂದು ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್ ದೇಶದಲ್ಲಿ ಡ್ರೈವರ್‍ ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವರ್‍ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರೀ ಟ್ರಕ್ ಹಾಗೂ ಟೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂನ್ 11 ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಇದೇ ಜೂನ್ 20

ಮಂಗಳೂರು: 1.34 ಲಕ್ಷ ರೂ. ಸ್ಯಾಲರಿಯ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜೂ. 11ರಂದು ಕೊನೆಯ ಅವಕಾಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮ ಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಯುವತಿಯೋರ್ವಳು ಗೃಹ ಪ್ರವೇಶಗೈದ ಐದೇ ದಿನಕ್ಕೆ ಮನೆ ಕೋಣೆಯೊಳಗೆ 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಯುವತಿಯನ್ನು ಫರಂಗಿಪೇಟೆ ಮೂಲದ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ (25)ಎಂದು ಗುರುತಿಸಲಾಗಿದೆ. ಈಕೆ ನಿನ್ನೆ ರಾತ್ರಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಾಳೆ ಎನ್ನಲಾಗಿದ್ದು, ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top