ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.2018-19ನೇ ಸಾಲಿನ ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾಗವಹಿಸಲು ಇಚ್ಛಿಸುವವರು ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೇ ಅವರ ಸಂಶೋಧನೆಗಳು/ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟಿದ್ದು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಪ್ರಶಸ್ತಿಗೆ ಭಾಗವಹಿಸಲು ಇಚ್ಛಿಸುವವರು ತಮ್ಮ ನಾಮನಿರ್ದೇಶನಗಳನ್ನು ನಿಗದಿತ ನಮೂನೆಯಲ್ಲಿ […]
ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ




